Cheated Astrologers; ಹಾವೇರಿ: ಜಾಲತಾಣವಾದ ಇನಸ್ಟಾಗ್ರಾಂ ನಲ್ಲಿ ಬಂದ ಆ್ಯಪ್ ನ್ನು ನಂಬಿ ಜ್ಯೋತಿಷಿಗಳ ಭಯಾನಕ ಮೂಢ ನಂಬಿಕೆಗಳಿಗೆ ಹೆದರಿ, ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿ 15 ಲಕ್ಷರೂ ಮೌಲ್ಯದ 165 ಗ್ರಾಂ ಬಂಗಾರವನ್ನು ನೀಡಿ ಮೋಸ ಹೋಗಿದ್ದಾಳೆ. ಈ ವಂಚನೆಯ ಬಗ್ಗೆ ಹಾವೇರಿ ಯ ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಜೂ.28ರಂದು ದೂರು ದಾಖಲಾಗಿದೆ. ಹಾವೇರಿಯ ವೈಷ್ಣವಿ ಹೂವನಗೌಡ ದ್ಯಾವಣ್ಣನವರ ಇನಸ್ಟಾಗ್ರಾಮನಲ್ಲಿ ಗಣೇಶ ಶಾಸ್ತ್ರಿ, ಚಂದನ ಹಾಗೂ ಗುರು ಎನ್ನುವವರು ದಿನಾಂಕ 23-03-2025 ರಂದ ಇನಸ್ಟಾಗ್ರಾಮನಲ್ಲಿ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಅಪರಾಧ ಜಗತ್ತು
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!
Khanapur Forest Crime; ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂದು ಕಡವೆ ಬೇಟೆಯಾಡಿದ್ದ 9 ಜನ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳೊ ನಡೆಸಿ, 9 ಜನ ಆರೋಪಿಗಳ ಬಂಧನವಾಗಿದೆ. Khanapur Forest Crime; ಖಾನಾಪುರ ತಾಲೂಕಿನ ನೇರಸೆ ಗ್ರಾಮದ ರಂಜಿತ್ ದೇಸಾಯಿ, ಬಲವಂತ ದೇಸಾಯಿ, ಆತ್ಮರಾಮ್ ದೇವಳಿ, ಪ್ರಮೋದ್ ದೇಸಾಯಿ, ದತ್ತರಾಜ್ ಹವಾಲ್ದಾರ್, ಜ್ಞಾನೇಶ ಗಾವಡೆ, ಗೋವಿಂದ ದೇಸಾಯಿ,...
ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು..!
Crime News; ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆಯನ್ನು, ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ತಾಲೂಕಿನ ಮದನೂರು ಗ್ರಾಮದ ಗೌಳಿವಾಡ ಹತ್ತಿರದ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಸಗ್ಗಿ ಬಾಬು ಪಾಟೀಲ್ (40) ಎಂಬುವಳೇ ಬಂಧಿತ ಮಹಿಳೆಯಾಗಿದ್ದಾಳೆ. ಖಚಿತ ಬಾತ್ಮೀ ಆಧಾರದಲ್ಲಿ, ಮೇಲಾಧಿಕಾರಿಯವರ ಮಾರ್ಗದರ್ಶನದಂತೆ ಯಲ್ಲಾಪುರ ಪೊಲೀಸ ಉಪನಿರೀಕ್ಷಕ ಮಹಾವೀರ ಕಾಂಭೈರವರು ಠಾಣೆಯ ಸಿಬ್ಬಂದಿಯವರೊಂದಿಗೆ ಮದನೂರು ಗ್ರಾಮಕ್ಕೆ ಹೋಗಿ ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ 10 ಸಾವಿರ ರೂ. ಮೌಲ್ಯದ, 340 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!
Robbery News; ಬೆಂಗಳೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ 2 ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಜೂನ್ 25ರಂದು ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ಎಂ.ಎಸ್. ಪಾಳ್ಯದಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡ ಉದ್ಯಮಿ ಶ್ರೀಹರ್ಷ ವಿ. ಅವರು ನೀಡಿರುವ ದೂರಿನ ಅನ್ವಯ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಗೇರಿ ಮೂಲದ ಶ್ರೀಹರ್ಷ ತಮ್ಮ ಉದ್ಯಮಕ್ಕೆ ಅಗತ್ಯವಿರುವ ಯಂತ್ರವೊಂದನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಬೇಕಿದ್ದುದರಿಂದ 2 ಕೋಟಿ ರೂ. ಹಣವನ್ನು ಯುಎಸ್ಡಿಐಟಿಗೆ ಕನ್ವರ್ಟ್ ಮಾಡಿಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ...
ಪತಿಯ ಕೊಲೆಗೆ ಪ್ರತಿಕಾರ; ಆ ಹೆಣ್ಣಿನ ಸೇಡಿಗೆ ಅಲ್ಲಿ ಹೆಣವಾಗಿ ಬಿದ್ದವರು ಬರೋಬ್ಬರಿ ಮೂರು ಜನ..!
Kalaburgi Triple Murder; ಕಲಬುರ್ಗಿ: ಹೆಣ್ಣಿನ ಸೇಡಿಗಾಗಿ ಇಲ್ಲಿ ತ್ರಿಬಲ್ ಮರ್ಡರ್ ನಡೆದಿದೆ. ಗಂಡನ ಕೊಂದವರನ್ನು ಮುಗಿಸದೇ ತಾಳಿ ತೆಗೆಯಲ್ಲ ಅಂತ ಪ್ರತಿಜ್ಞೆ ಮಾಡಿದ್ದ ಆ ಹೆಣ್ಣಿನ ಕೋಪಜ್ವಾಲೆಯಲ್ಲಿ, ಮೂವರು ಹೆಣವಾಗಿದ್ದಾರೆ. ಕಲಬುರ್ಗಿ ತ್ರಿಬಲ್ ಮರ್ಡರ್ ಕೇಸಿನಲ್ಲಿ ರೋಚಕ ಕಹಾನಿಗಳು ಹೊರ ಬರುತ್ತಿವೆ. 8 ತಿಂಗಳ ಹಿಂದೆ ಕೊಲೆಯಾಗಿದ್ದ ರೌಡಿಶೀಟರ್ ಸೋಮು ತಾಳಿಕೋಟಿ ಪತ್ನಿಯ ಶಪಥ ಮತ್ತೆ ಮೂರು ಜೀವ ತೆಗೆಯುವಂತೆ ಮಾಡಿದೆ. ಹೆಣ್ಣಿನ ದ್ವೇಷ ಎಷ್ಟೊಂದು ಕೆಟ್ಟದು ಎಂಬುದು ಇಲ್ಲಿ ಸಾಬೀತಾಗಿದೆ. ಕಲಬುರ್ಗಿ ಹೊರವಲಯದ ಡ್ರೈವರ್...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಇದೇ ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸನಿರ್ವಹಿಸಿದ್ದ. ಸದ್ಯ ನಿವೃತ್ತಿಯಾಗಿರೋ ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38)...
ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ ಫೈರಿಂಗ್ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಹಾವೇರಿ ಎಸ್ಪಿ..!
Shiggaon Murder Case; ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಶಿವಾನಂದ್ ಕುನ್ನೂರ್ ಎಂಬಾತನ ಮರ್ಡರ್ ಕೇಸಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ ಪೊಲೀಸ್ರು. ಹಾವೇರಿ ಎಸ್ಪಿ ಅಂಶುಕುಮಾರ್, ಘಟನೆಯ ಕುರಿತು ಮಾದ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ಕಾಲಿಗೆ ಗುಂಡು..! ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರ ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಶ್ರಫ್ ಮತ್ತು...
ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!
Shiggaon Murder News; ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆಯಾಗಿದೆ. ಶಿವಾನಂದ ಕುನ್ನೂರ ಎಂಬುವವನನ್ನು ಬೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಹಂತಕರು. ಶಿಗ್ಗಾವಿಯ ಹುಬ್ಬಳ್ಳಿ ರಸ್ತೆಯ ಸಮೀಪ, ಮಹೇಶ್ ದಾಬಾದ ಎದುರೇ ಹತ್ಯೆ ಮಾಡಲಾಗಿದೆ. ಹೀಗಾಗಿ ಇಡೀ ಶಿಗ್ಗಾವಿ ತಾಲೂಕೇ ಬೆಚ್ಚಿ ಬಿದ್ದಿದೆ. ಹಾಡಹಗಲೇ ಮರ್ಡರ್..! ಅಸಲು, ಶಿಗ್ಗಾವಿಲಿ ಇತ್ತಿಚೆಗೆ ಹಲವು ರೀತಿಯ ಕ್ರೈಮುಗಳು ಚಾಲ್ತಿ ಪಡೆದುಕೊಂಡಿವೆ. ಎರಡು ದಿನದ ಹಿಂದೆಯಷ್ಟೇ ಇಲ್ಲಿ CRPF ಯೋಧನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಇದೀಗ, ಹಾಡಹಗಲೇ ಶಿವಾನಂದ್ ಕುನ್ನೂರ ಎಂಬುವವನ...
ಆದಯಕ್ಕೂ ಮೀರಿ ಆಸ್ತಿ ಗಳಿಕೆ ಪೊಲೀಸ್ ಇನ್ಸಪೆಕ್ಟರ್ (CPI) ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ..!
Lokayukta raid; ಗದಗ ಶಹರ ಠಾಣೆ ಪಿಐ ಡಿ.ಬಿ.ಪಾಟೀಲ್ ಗೆ ಲೋಕಾತುಕ್ತರು ಬಿಸಿ ಮುಟ್ಟಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆಯ ಆರೋಪದಲ್ಲಿ ರೇಡ್ ಮಾಡಲಾಗಿದ್ದು, ಬೆಳ್ಳಂ ಬೆಳಿಗ್ಗೆ ಬ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್ ಮನೆ ದಾಳಿ ನಡದಿದ್ದು, ಪಾಟೀಲ್ ಗೆ ಸೇರಿದ ಏಳು ಜಾಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. Lokayukta raid; ಗದಗಿನ ಶಿವಾನಂದ ನಗರದ ಬಾಡಿಗೆ ಮನೆ ಹಾಗೂ ಗದಗ ಶಹರ ಪೊಲೀಸ್...
ಶಿಗ್ಗಾವಿ ಬಳಿ CRPF ಯೋಧ ಕೊಳೆತ ಸ್ಥಿತಿಯಲ್ಲಿ ಪತ್ತೆ| ಅಷ್ಟಕ್ಕೂ ಅಲ್ಲಿ ಆಗಿದ್ದಾದ್ರೂ ಏನು?
Shiggaon Murder News; ಶಿಗ್ಗಾವಿ: ಪಟ್ಟಣದ ಹೊರವಲಯದ ಖಾಸಗಿ ಶಾಲೆಯ ಹತ್ತಿರ, ಇಟ್ಟಿಗೆಗಳ ಪಕ್ಕ CRPF ಯೋಧನ ಶವ ಪತ್ತೆಯಾಗಿದೆ. ಕೊಳೆತ ಸ್ಥಿತಿಗೆ ತಲುಪಿರೋ ಶವದ ಸುತ್ತ ಹಲವು ಅನುಮಾನಗಳು ಸುಳಿದಾಡುತ್ತಿವೆ. ಬಹುತೇಕ, ಮರ್ಡರ್ ಮಾಡಿ, ಇಲ್ಲಿ ತಂದು ಬೀಸಾಕಿದ್ದಾರಾ ದುಷ್ಕರ್ಮಿಗಳು..? ಅನ್ನೊ ಅನುಮಾನ ಪೊಲೀಸರಿಗೆ ಕಾಡುತ್ತಿದೆ. ಅಂದಹಾಗೆ, ಪಟ್ಟಣದ ಹೊರವಲಯದ ಪಿನಿಕ್ಸ್ ಶಾಲೆಯ ಹತ್ತಿರ ಎನ್ ಎಚ್ 48 ರಸ್ತೆಯ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿರೊ ಯೋಧ, ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ತಾಳನಕೊಪ್ಪಲು ಗ್ರಾಮದವನು...









