ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದರು. ಶ್ರೀರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಸನ್ಮಾನ ಮಾಡಲಾಯಿತು. ನಂತರ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಉಚಿತ ಆರೋಗ್ಯ, ಹೃದಯ ತಪಾಸಣೆ ನಡೆಸಲಾಯಿತು. ನೂರಾರು ಜನರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ವೇಳೆ ನಂದಿಕಟ್ಟಾ ಗ್ರಾಮ...
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಮುಂಡಗೋಡ: ಪಟ್ಟಣದ ಗಾಂಧಿನಗರ ಸ್ಲಂ ಬೋರ್ಡ್ ಘೋಷಣೆಗೆ ಸಂಬಂಧಿಸಿದಂತೆ ಶನಿವಾರ ಜಂಟಿ ತನಿಖಾ ತಂಡಕ್ಕೆ ಗಾಂಧಿನಗರದ ನಿವಾಸಿಗಳು ಪರ-ವಿರೋಧ ಪ್ರತ್ಯೇಕ ವಾಗಿ ದಾಖಲೆ ಸಮೇತ ಮನವಿ ಸಲ್ಲಿಸಿದ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರದ ಇಪ್ಪತೈದು ಎಕರೆ ಪ್ರದೇಶದಲ್ಲಿ ಎಲ್ಲಾ ಮೂಲಸೌಕರ್ಯ ಇದ್ದರು ಸುಳ್ಳು ದಾಖಲೆ ನೀಡಿ ಸ್ಲಂ ಬೋರ್ಡ್ ಘೋಷಣೆ ಮಾಡಲಾಗಿದೆ. ಎಂದು ವೇಕಟೇಶ ಶಿರಾಲಿ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು ಈ ದೂರಿನ ಅನ್ವಯ ಜಿಲ್ಲಾ ಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಸತ್ಯ ಶೋಧನಾ ವರದಿ ನೀಡುವಂತೆ...
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಮುಂಡಗೋಡ: ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಹೆಚ್ಚು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಅರಣ್ಯ ಬೆಳಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಖಾಂದೂ ಶನಿವಾರ ಹೇಳಿದ್ರು.. ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಕೂಲತೆಯಿದೆ ಆದರೆ ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುತ್ತಿಲ್ಲ ಮುಂದಿನ...
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಮುಂಡಗೋಡ ಪಟ್ಟಣದ ಸರ್ವೆ ನಂಬರ್ 186 ರ ಗಾಂಧಿ ನಗರ ಪ್ರದೇಶವನ್ನು ಸುಳ್ಳು ಹಾಗೂ ತಪ್ಪು ಮಾಹಿತಿ ನೀಡಿ, ಸ್ಲಂ ಅಂತಾ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಡಗೋಡ ಪಟ್ಟಣ ಪಂಚಾಯತ್ ಹಾಗೂ ಸ್ಲಂ ಬೋರ್ಡ್ ಬೆಳಗಾವಿ ವಿರುದ್ಧ ಗಾಂಧಿನಗರದ ನಿವಾಸಿಗಳು ಇಂದು ಶನಿವಾರ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗಾಂಧಿನಗರವನ್ನು ಸ್ಲಂ ಬೋರ್ಡ್ ಅಂತಾ ಮಾಡಿರುವುದನ್ನು ಕೂಡಲೇ ತಿದ್ದುಪಡಿ ಮಾಡಬೇಕು ಅಂತ ಆಗ್ರಹಿಸಿ, ಗಾಂಧಿನಗರ ನಿವಾಸಿಗಳು, ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದಿಂದ ಪಟ್ಟಣ ಪಂಚಾಯತಿವರೆಗೂ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ...
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಶುಂಠಿ ಹೊಲದಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕನೋರ್ವ ವಿದ್ಯುತ್ ಗೆ ಬಲಿಯಾಗಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ, ಮುಂಡಗೋಡ ತಾಲೂಕಿನ ಓಣಿಕೇರಿ ಗ್ರಾಮದಲ್ಲಿ ನಡೆದಿದೆ. ಅಂದಹಾಗೆ, ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ಬಸವರಾಜ್ ಚಂದ್ರಪ್ಪ ಹರಿಜನ್ (22) ವಿದ್ಯುತ್ ದುರಂತದಲ್ಲಿ ಜೀವ ಕಳೆದುಕೊಂಡ ನತದೃಷ್ಟನಾಗಿದ್ದಾನೆ. ಹರೀಶ್ ರಾಮಣ್ಣ ಹರಿಜನ್ ಗಾಯಗೊಂಡವನಾಗಿದ್ದಾನೆ ಪಾಳಾ ಗ್ರಾಮದ ಮೂಕಪ್ಪ ಹರಿಜನ್ ಎಂಬಾತ, ಓಣಿಕೇರಿ ಗ್ರಾಮದಲ್ಲಿ ಬೇರೋಬ್ಬರ ಜಮೀನನ್ನು ಲಾವಣಿ ಮೇಲೆ ಪಡೆದು ಶುಂಠಿ ಕೃಷಿ ಮಾಡುತ್ತಿದ್ದಾರೆ. ಹೀಗಾಗಿ, ಇಂದು ಶುಂಠಿ...
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದಾರೆ. ನಾಳೆ ರವಿವಾರ ದಿನಾಂಕ 06.04. 2025 ರಂದು ನಂದಿಕಟ್ಟಾ ಗ್ರಾಮದಲ್ಲಿ ನಡೆಯುವ ಶಿಬಿರದಲ್ಲಿ,ನಾಡಿ ಮಿಡಿತ(ಪಲ್ಸ್), ರಕ್ತದೊತ್ತಡ(ಬಿಪಿ), ಸಕ್ಕರೆ ಖಾಯಿಲೆ(ಶುಗರ್), ಇಸಿಜಿ(ECG) ಇಖೋ(ECHO) ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಬಹುದಾಗಿದೆ. ಹೀಗಾಗಿ, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಲು ನಂದಿಕಟ್ಟಾ, ಉಗ್ಗಿನಕೇರಿ, ಕೆಂದಲಗೇರಿ...
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಪಟ್ಟಣದ ಎಪಿಎಂಸಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಎಳೆದು ತಂದಿದ್ದಾರೆ. ದಾಳಿಯ ವೇಳೆ ಇಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಉಳಿದ ಎಂಟು ಜನರು ಪರಾರಿಯಾಗಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ದಾಳಿ ಮಾಡಿದ ಪೊಲೀಸರಿಗೆ, ಮುಂಡಗೋಡಿನ ರಾಘವೇಂದ್ರ ರಾಮಚಂದ್ರ ರಾಯ್ಕರ್, ನಿಸ್ಸಾರಾಹ್ಮದ್ ಮದರಸಾಬ ದರ್ಗಾವಾಲೆ ಸಿಕ್ಕಿಬಿದ್ದಿದ್ದಾರೆ. ಉಳಿದಂತೆ ಲಾಲಸಾಬ್ ಇಟ್ಟಂಗಿ, ನಾಶೀರ ಬಂಕಾಪೂರ, ರಫೀಕ್ ಭಟ್ಕಳ್, ಅಲ್ಲಾಭಕ್ಷ ಹಿರೇಹಳ್ಳಿ, ಅಕ್ಬರಶಾ ಮೀರಾಶಿ, ಮೌಲಾಲಿ ಜಂಡೆವಾಲೆ, ಸೈಯದ್ ಹುಸೇನ್ ಯಳ್ಳೂರ್,...
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಮುಂಡಗೋಡ; ತಾಲ್ಲೂಕಿನ ಕಲಕೇರಿ ಗ್ರಾಮದ ಶಿವಾಜಿ ವೃತ್ತದಲ್ಲಿ ರವಿವಾರದಂದು ಗೋದುಳಿ ಮುಹೂರ್ತದಲ್ಲಿ ಕಲಕೇರಿ ಗ್ರಾಮದ ಯುವ ಮರಾಠ ಪರಿಷತ್, ಮುಂದಾಳತ್ವದಲ್ಲಿ, ತಾಲೂಕಿನ ಮರಾಠ ಸಮಾಜದ ಮುಖಂಡರ ಹಾಗೂ ಕಲಕೇರಿ, ಹೊನ್ನಿಕೊಪ್ಪ, ಅಂದಲಗಿ. ಗ್ರಾಮದ ಎಲ್ಲ ಸಮಾಜದ ಗುರು ಹಿರಿಯರ ಉಪಸ್ಥಿತಿಯಲ್ಲಿ ಹಿಂದೂ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಅಶ್ವಾರೂಢ ಮೂರ್ತಿಯನ್ನು ಲೋಕಾರ್ಪಣೆ ಮಾಡಲಾಯಿತು. ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್,...









