ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಜನ ಕಂಗಾಲಾಗಿದ್ದಾರೆ. ನಿತ್ಯವೂ ಇಲ್ಲಿನ ಜನ್ರು ಕತ್ತಲೆಯಲ್ಲೇ ಬದುಕಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನು ಮನೆಯಲ್ಲೇ ಕುಳಿತು ಆನ್ ಲೈನ್ ಕ್ಲಾಸ್ ಗಾಗಿ ಕಾಯ್ತಿರೊ ಮಕ್ಕಳ ಗೋಳು ಹೇಳತೀರದ್ದು. ಯಾಕಂದ್ರೆ ಇಲ್ಲಿ ಕರೇಂಟೇ ಇರಲ್ಲ. ಕಣ್ಣಾ ಮುಚ್ಚಾಲೆ..! ನಿಜ, ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅದೇನು ಸಮಸ್ಯೆಯೋ ಗೊತ್ತಿಲ್ಲ. ಇಲ್ಲಿ ವಿದ್ಯುತ್ ಬಹುತೇಕ ಇರೋದೇ ಇಲ್ಲ. ಐದು ನಿಮಿಷ ಬಂದ್ರೆ, ಮತ್ತೆ ಒಂದು ಗಂಟೆ ಕರೇಂಟು ಕೈ ಕೊಡುತ್ತದೆ. ಪ್ರತೀ ಕ್ಷಣವೂ ಕಣ್ಣಾಮುಚ್ಚಾಲೆ...
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
Category: ಉತ್ತರ ಕನ್ನಡ
ಅಬ್ಬಾ..!! ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್ ಹೇಗೆ ನೆಲಸಮಗೊಳಿಸಿದ್ರು ಗೊತ್ತಾ..?
ಮುಂಡಗೋಡ: ತಾಲೂಕಿನ ಓಣಿಕೇರಿ ಗ್ರಾಮದ ಜನ ಇವತ್ತು ಒಂದು ಕ್ಷಣ ರೋಮಾಂಚಕ ಅನುಭವ ಪಡೆದುಕೊಂಡ್ರು. ಗ್ರಾಮದಲ್ಲಿ ಕುಡಿಯುವ ನೀರು ಸರಭರಾಜು ಮಾಡುವ ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್ ನೆಲಸಮಗೊಳಿಸಲಾಯಿತು. ಹೌದು, ಮುಂಡಗೋಡ ತಾಲೂಕಿನ ಓಣಿಕೇರಿ ಗ್ರಾಮದಲ್ಲಿ ಸುಮಾರು 8ರಿಂದ 10 ವರ್ಷ ಹಳೆಯ, ಸಂಪೂರ್ಣ ಶಿಥಿಲಗೊಂಡಿದ್ದ ಕುಡಿಯುವ ನೀರಿನ ಟ್ಯಾಂಕ್ ಇತ್ತು. ನೀರಿನ ಟ್ಯಾಂಕ್ ಸಂಪೂರ್ಣವಾಗಿ ಶಿಥಿಲಗೊಂಡಿದ್ದ ಕಾರಣ ನೀರಿನ ಟ್ಯಾಂಕ್ ಪಕ್ಕದ ಮನೆಯ ಮಾಲೀಕರಾದ ರವಿ ಸಹದೇವಪ್ಪ ಸುಭಾಂಜಿ ಅವರ ಮನೆ ಮೇಲೆ ಯಾವುದೇ ಕ್ಷಣದಲ್ಲಾದ್ರೂ ಬಿದ್ದು...
ಚವಡಳ್ಳಿ ರಸ್ತೆಯ ಗುಂಡಿ ಮುಚ್ಚಲು ಎದ್ದು ಬಂದ ಅಧಿಕಾರಿಗಳು..! ತುಂಬಾ ಥ್ಯಾಂಕ್ಸ್ ಅಂದ ಗ್ರಾಮಸ್ಥರು..!!
ಮುಂಡಗೋಡ:ತಾಲೂಕಿನ ಚೌಡಳ್ಳಿ, ಕ್ಯಾಸನಕೇರಿ ರಸ್ತೆಯ ಅದ್ವಾನಕ್ಕೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಲೇಟ್ ಆದ್ರೂ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬಹುತೇಕ ಹಳ್ಳಿಗಳಿಗೆ ರಸ್ತೆ ಸಂಪರ್ಕವನ್ನೇ ಬಂದ್ ಮಾಡಿದ್ದ ಚೌಡಳ್ಳಿ ರಸ್ತೆಗೆ ತೆಪೆ ಹಚ್ಚಲಾಗಿದೆ. ಅಂದಹಾಗೆ, ಇದು ಪಬ್ಲಿಕ್ ಫಸ್ಟ್ ಬಿಗ್ ಇಂಪ್ಯಾಕ್ಟ್.. ಆಕ್ರೋಶದ ಕಟ್ಟೆಯೊಡೆದಿತ್ತು..! ಹೌದು, ಮುಂಡಗೋಡ ತಾಲೂಕಿನ ಚೌಡಳ್ಳಿ, ಮಲವಳ್ಳಿ, ಲಕ್ಕೊಳ್ಳಿ, ಕ್ಯಾಸನಕೇರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆಯಲ್ಲಿ ನೀರಾವರಿ ಯೋಜನೆಗಾಗಿ ಪೈಪಲೈನ್ ಕಾಮಗಾರಿ ಮಾಡಲಾಗಿತ್ತು. ಪೈಪಲೈನ್ ಅಳವಡಿಸಲು ರಸ್ತೆಯಲ್ಲೇ ಗುಂಡಿ ತೆಗೆದು ಪೈಪಲೈನ್ ಜೋಡಿಸಲಾಗಿತ್ತು. ಆದ್ರೆ ಹಾಗೆ...
ಸಚಿವ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ..! 1ರೂ.ಪರಿಹಾರ ಕೋರಿ ಮೊಕದ್ದಮೆ ದಾಖಲಿಸಿದ ನಟ..!! ಏನಿದು ಕತೆ..?
ಬೆಂಗಳೂರು: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಬೆಂಗಳೂರು ಸಿಟಿ ಸಿವಿಲ್ ಕೋರ್ಟನಲ್ಲಿ ಚಿತ್ರ ನಟ ಚೇತನ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಕೇವಲ 1 ರೂ. ಕೇಸ್.. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಸಚಿವ ಹೆಬ್ಬಾರ್ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಕೇವಲ ಒಂದು ರೂಪಾಯಿ ಮಾನನಷ್ಟ ಪರಿಹಾರ ಕೋರಿ ನಟ ಚೇತನ್ ಮೊಕದ್ದಮೆ ದಾಖಲಿಸಿದ್ದಾರೆ. ಏನಿದು ವಿವಾದ..? ಇತ್ತಿಚೆಗೆ ನಟ ಚೇತನ್ ಬ್ರಾಹ್ಮಣರ ವಿರುದ್ಧ ಮಾತನಾಡಿದ್ರು ಅಂತಾ ಸಚಿವ ಶಿವರಾಮ್ ಹೆಬ್ಬಾರ್...
ಕಾರವಾರ ಕದಂಬ ನೌಕಾನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವರ ವೈಮಾನಿಕ ವೀಕ್ಷಣೆ..!
ಕಾರವಾರ: ಭಾರತೀಯ ಐಎನ್ಎಸ್ ಕದಂಬ ನೌಕಾನೆಲೆಗೆ ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿ ಸೀಬರ್ಡ್ ಯೋಜನೆಯ ಎರಡನೇ ಹಂತದ ಯೋಜನೆಯ ಬಗ್ಗೆ ಪರಿವಿಕ್ಷಣೆ ಮಾಡಿದ್ದಾರೆ. ಗೋವಾ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಕಾರವಾರದ ಅರಗಾದಲ್ಲಿರುವ ಐಎನ್ಎಸ್ ಕದಂಬ ನೌಕಾನೆಲೆಗೆ ಗುರುವಾರ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರೊಂದಿಗೆ ಆಗಮಿಸಿದರು. ವೆಸ್ಟರ್ನ್ ನೇವಲ್ ಕಮಾಂಡ್ ಫ್ಲಾಗ್ ಆಫೀಸರ್ ಆಗಿರುವ ಕಮಾಂಡಿಂಗ್ ವೈಸ್ ಅಡ್ಮಿರಲ್ ಆರ್. ಹರಿಕುಮಾರ್ ಹಾಗೂ ಕರ್ನಾಟಕ ನೌಕಾ ಪ್ರದೇಶದ ಫ್ಲಾಗ್...
ಇದು ಟಿಬೇಟಿಯನ್ ಕಾಲೋನಿಯಲ್ಲಿ ಕಂಡ ಅದ್ಭುತ ದೃಷ್ಯ..! ನೋಡಿದ್ರೆ ಮೈ ಜುಮ್ ಅನ್ನತ್ತೆ..!!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂ.6 ರಲ್ಲಿ ಇವತ್ತು ಒಂದು ಅದ್ಭುತ ನಡೆದಿದೆ. ಕಾಳಿಂಗ ಸರ್ಪವೊಂದು ಗಿಡದ ಮೇಲೇರಿ ಹೆಡೆ ಎತ್ತಿ ಸ್ವಚ್ಚಂದವಾಗಿ ಆಟವಾಡಿದೆ. ಯಸ್, ಇದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಕಂಡು ಬಂದ ಅದ್ಭುತ ದೃಷ್ಯ. ಹೇಗಿದೆ ಅಂತಾ ಈ ವಿಡಿಯೋ ನೋಡಿ..
ಮನೆ ಮೇಲ್ಚಾವಣಿ ಕುಸಿದು ಕಾರ್ಮಿಕ ಸಾವು: ಮತ್ತೋರ್ವ ಗಂಭೀರ..!
ಕಾರವಾರ: ಮನೆ ಮೇಲ್ಚಾವಣಿ ಕುಸಿದು ಒರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯವಾದ ಘಟನೆ, ಕಾರವಾರ ತಾಲೂಕಿನ ಸದಾಶಿವಗಡದಲ್ಲಿ ನಡೆದಿದೆ. ಹುಚ್ಚಪ್ಪ ಸಂಗಪ್ಪ(35) ಮೃತ ಕೂಲಿ ಕಾರ್ಮಿಕನಾಗಿದ್ದಾನೆ. ಗಾಯಗೊಂಡ ಮತ್ತೋರ್ವ ಕಾರ್ಮಿಕನನ್ನ ಕಾರವಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಹಳೆಯ ಮನೆಯನ್ನ ರಿನಿವೇಶನ್ ಮಾಡುವ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಕೆಲಸ ಮಾಡುತ್ತಿದ್ದ ಇಬ್ಬರೂ ಕಾರ್ಮಿಕರ ಮೇಲೆ ಗೋಡೆ ಕುಸಿದು ಬಿದ್ದಿದೆ. ಗೋಡೆಯಡಿ ಸಿಲುಕಿ ಹುಚ್ಚಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು, ಗೋಡೆಯಡಿ ಸಿಲುಕಿದ್ದವರನ್ನ ಅಗ್ನಿಶಾಮಕದಳದ ಸಿಬ್ಬಂದಿಗಳು ಹೊರತೆಗೆದಿದ್ದಾರೆ. ಚಿತ್ತಾಕುಲ...
ತಾಲೂಕಿನಲ್ಲಿಂದು 07 ಕೊರೋನಾ ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿವೆ. ಸದ್ಯ ತಾಲೂಕಿನಲ್ಲಿ ಒಟ್ಟೂ 88 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 35 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 52 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಯಾವುದೇ ಸೋಂಕಿತರು ಇಂದು ಗುಣಮುಖರಾಗಿಲ್ಲ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಓರ್ವ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ
ದೇಶಪಾಂಡೆ ರುಡ್ ಸೆಟಿಯಿಂದ ಮೆಡಿಕಲ್ ಸೆಫ್ಟಿ ಕಿಟ್ ವಿತರಣೆ..!
ಮುಂಡಗೋಡ: ದೇಶಪಾಂಡೆ ರುಡ್ ಸೆಟಿ ಸಂಸ್ಥೆಯ ಮುಖಾಂತರ ಇಂದು ತಾಲೂಕಿನ ಇಂದೂರ ಗ್ರಾಮದಲ್ಲಿ ಇಂದೂರು, ನಂದಿಕಟ್ಟಾ ಹಾಗೂ ಹುನಗುಂದ ಗ್ರಾಮಗಳ ಅಂಗನವಾಡಿ ಕಾರ್ಯಕರ್ತರಿಗೆ ಮೆಡಿಕಲ್ ಸೆಫ್ಟಿ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮರಾಜ ನಡಿಗೇರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಪ್ರವೈಜರ್ ಫಾತಿಮಾ, ಗ್ರಾಮ ಪಂಚಾಯಿತಿ ಸದಸ್ಯರಾದ ಇಮ್ರಾನ್ ಖಾನ್ ಬಾಳಿಕಾಯಿ, ರಾಜು ಹರಿಜನ, ಸಂಸ್ಥೆಯ ಸುಪ್ರವೈಜರ್ ಈರಯ್ಯ ಸ್ವಾಮಿ ಸೇರಿದಂತೆ...
ಮುಂಡಗೋಡ ಮಹಿಳಾ ಮೋರ್ಚಾದಿಂದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯತಿಥಿ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಬಿಜೆಪಿ ಮಹಿಳಾ ಮೋರ್ಚಾ ಮಂಡಲ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ 68 ನೇ ಪುಣ್ಯತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಶೋಕ ಚಲವಾದಿ, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜೀವನ, ಸಾಧನೆಗಳ ಕುರಿತು ಮಾತನಾಡಿದ್ರು. ಇನ್ನು ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕಾ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ್, ತಾಲೂಕಾ ಮಹಿಳಾ ಮೋರ್ಚಾ ಅಧ್ಯಕ್ಷೆ ಲೈಸಾ ಥಾಮಸ್, ಮಹಿಳಾ ಮೋರ್ಚಾ ತಾಲೂಕಾ ಪ್ರಧಾನ ಕಾರ್ಯದರ್ಶಿ ಮಾಲತಿ...









