ಭಟ್ಕಳ: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಪೊಲೀಸರಿಂದ ಮಹಿಳೆ ಬಂಧನವಾಗಿದೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆಯಾಗಿದ್ದು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬುವನನ್ನು 8 ವರ್ಷದ ಹಿಂದೆ ದುಬೈನಲ್ಲಿವಿವಾಹವಾಗಿದ್ದ ಮಹಿಳೆ, 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಆನಂತರ, 2015ರಲ್ಲಿ ಕಳ್ಳಮಾರ್ಗದ ಮೂಲಕ ಯಾವುದೇ ದಾಖಲೆ ನೀಡದೇ ಅಕ್ರಮವಾಗಿ ಭಾರತದೊಳಕ್ಕೆ ಪ್ರವೇಶ ಮಾಡಿದ್ದಳು. ಭಟ್ಕಳದ ನವಾಯತ...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಉತ್ತರ ಕನ್ನಡ
ಬೆಂಕಿಯಿಂದ ಮನೆ ಸುಟ್ಟು ಸಂಕಷ್ಟದಲ್ಲಿದ್ದ ಇಂದೂರಿನ ಬಡ ಕುಟುಂಬಕ್ಕೆ ಗ್ರಾಪಂ. ವತಿಯಿಂದ 5 ಸಾವಿರ ರೂ. ಧನಸಹಾಯ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ಸೋಮವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಮನೆ ಸುಟ್ಟ ಕರಕಲಾದ ಘಟನೆಗೆ ಸಂಬಂಧಿಸಿದಂತೆ, ಸಂಕಷ್ಟಕ್ಕೊಳಗಾಗಿರೋ ಕುಟುಂಬಕ್ಕೆ ಇಂದೂರು ಗ್ರಾಮ ಪಂಚಾಯತಿ ವತಿಯಿಂದ 5 ಸಾವಿರ ರೂ. ಧನಸಹಾಯ ಮಾಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷರು ಸೇರಿದಂತೆ ಸದಸ್ಯರು ಸಂತ್ರಸ್ತ ಕುಟುಂಬಕ್ಕೆ ಖುದ್ದಾಗಿ ತೆರಳಿ ಹಣ ನೀಡಿ, ಸಾಂತ್ವನ ಹೇಳಿದ್ರು. ಅಲ್ದೆ, ಘಟನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಬರುವ ಪರಿಹಾರ ಕೊಡಿಸಲು ಹಾಗೂ ಗ್ರಾಮ ಪಂಚಾಯತಿಯಿಂದ ಇನ್ನುಳಿದ ಸೌಲಭ್ಯಗಳನ್ನು...
ಛತ್ರಪತಿ ಶಿವಾಜಿ ಬ್ಯಾಂಕ್ ವತಿಯಿಂದ ವೈದ್ಯಕೀಯ ಸಲಕರಣೆ ಕೊಡುಗೆ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ಮುಂಡಗೋಡಿನ ಛತ್ರಪತಿ ಶಿವಾಜಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ವತಿಯಿಂದ ಇಂದು ಬಿಪಿ ಮಷೀನ್, ಶುಗರ್ ಮಷೀನ್ ಪಲ್ಸ ಆಕ್ಸಿ ಮೀಟರ್ ಗಳನ್ನು ಕೊಡುಗೆ ನೀಡಲಾಯಿತು. ಗ್ರಾಮೀಣ ಭಾಗದ ಜನರಿಗೆ ಸಹಕಾರ ವಾಗಲಿ ಅಂತಾ ವೈದ್ಯಕೀಯ ಸಲಕರಣೆ ನೀಡಿರೋ ಸೊಸೈಟಿ ಆಡಳಿತ ಮಂಡಳಿ, ನಂದಿಕಟ್ಟಾ ಗ್ರಾಮ ಪಂಚಾಯತ ಮೂಲಕ ಹಸ್ತಾಂತರಿಸಿದ್ರು. ಬೆಳೆಸಾಲಕ್ಕಾಗಿ ರೈತರ ಪರದಾಟ.. ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಮುಖ ಸುದ್ದಿ ವೀಕ್ಷಿಸಲು ಈ ಲಿಂಕ್ ಕ್ಲಿಕ್...
ಬೆಂಕಿಯಿಂದ ಮನೆ ಸುಟ್ಟು ಸಂಕಷ್ಟದಲ್ಲಿರೋ ಇಂದೂರಿನ ಬಡ ಕುಟುಂಬಕ್ಕೆ ದಿನಸಿ ವಿತರಿಸಿದ ಸಹೃದಯಿಗಳು..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಮನೆ ಸುಟ್ಟ ಕರಕಲಾದ ಘಟನೆ ನಡೆದಿದ್ದು, ಸಧ್ಯ ಇಡೀ ಕುಟುಂಬವೇ ಸಂಕಷ್ಟದಲ್ಲಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ದವಸ ಧಾನ್ಯಗಳೂ ಸುಟ್ಟು ಕರಕಲಾಗಿದ್ದು ಕುಟುಂಬಕ್ಕೆ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಂದೂರಿನ ಗಂಗಾಧರ ಬಡಿಗೇರ ಹಾಗೂ ಮಂಜುನಾಥ್ ನಡಗೇರಿ ಸಂಕಷ್ಟದಲ್ಲಿರೋ ಕುಟುಂಬಕ್ಕೆ ದಿನಸಿ ವಿತರಿಸಿದ್ದಾರೆ. ಮನೆ ಸುಟ್ಟು ಕರಕಲಾದ ಹಿನ್ನೆಲೆಯಲ್ಲಿ ನೊಂದಿರೋ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ************************************** ಬೆಂಕಿಯ...
ಇಂದೂರಿನಲ್ಲಿ ಮನೆಗೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಮನೆ, ಲಕ್ಷಾಂತರ ಹಾನಿ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಮನೆಯೇ ಭಸ್ಮವಾಗಿ ಲಕ್ಷಾಂತರ ರೂ. ಹಾನಿಯಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಇಂದೂರು ಗ್ರಾಮದ ದ್ಯಾಮವ್ವ ದೇವಿ ದೇವಸ್ಥಾನದ ಹಿಂದುಗಡೆ ಇರುವ ಗೂಡುಮನಿ ಅತ್ತಾರ್ ಎಂಬುವ ಮಹಿಳೆಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಾಲಾಗಿದ್ದು, ಬೆಂಕಿಯ ಕೆನ್ನಾಲಿಗೆ ಕೆಲವೇ ಹೊತ್ತಲ್ಲಿ ಇಡೀ ಮನೆಗೆ ಆವರಿಸಿದೆ. ಪಬ್ಲಿಕ್ ಫಸ್ಟ್ ನ್ಯೂಸ್ TOP 5...
“ನಮ್ಮ ಊರಾಗ್ ಇನ್ ಸೆರೇ ಮಾರಂಗಿಲ್ಲ” ಕಾಳಗಿನಕೊಪ್ಪ ಮಹಿಳೆಯರ ಖಡಕ್ ಎಚ್ಚರಿಕೆ..!
ಮುಂಡಗೋಡ: ತಾಲೂಕಿನ ಕಾಳಗಿನಕೊಪ್ಪದ ಮಹಿಳೆಯರು ಸಿಡಿದು ನಿಂತಿದ್ದಾರೆ. ತಮ್ಮ ಗ್ರಾಮದಲ್ಲಿ ಯುವಕರನ್ನ ದಾರಿ ತಪ್ಪಿಸ್ತಿರೋ ಸರಾಯಿ, ಗುಟ್ಕಾ, ಸಿಗರೇಟ್ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಹೌದು, ಮುಂಡಗೋಡ ತಾಲೂಕಿನ ಕಾಳಗಿನ ಕೊಪ್ಪದ ಮಹಿಳೆಯರಿಗೆ ಇವತ್ತು ಆಕ್ರೋಶದ ಕಟ್ಟೆಯೊಡೆದಿದೆ. ನಿತ್ಯವೂ ಕುಡಿದು ನಶೆಯಲ್ಲಿ ತೇಲಾಡುವ, ಗುಟ್ಕಾ ತಿಂದು ಕಂಡ ಕಂಡಲ್ಲೆ ಗಲೀಜು ಮಾಡುವ, ಸಿಗರೇಟು ಸೇದುತ್ತು ಮಸ್ತಿ ಮಾಡುವ ಯುವಕರನ್ನು ಹಾಗೂ ತಮ್ಮ ಮನೆ ಯುವ ಹುಡುಗರನ್ನು ಹೇಗಾದ್ರೂ ಸರಿ ದಾರಿಗೆ ತರಲೇ ಬೇಕು ಅಂತಾ...
KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ: ಬೆಳೆಸಾಲ ಪಡೆಯಲು ಹರಸಾಹಸ..!
ಮುಂಡಗೋಡ: ಪಟ್ಟಣದ KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ ಇನ್ನೂ ನಿಂತಿಲ್ಲ. ತಮ್ಮ ಬೆಳೆಸಾಲದ ಹಣಕ್ಕಾಗಿ ದಿನವಿಡೀ ಬಿಸಿಲು, ಮಳೆಯಲ್ಲೇ ಕಾಯಬೇಕಾದ ದುಸ್ತಿತಿ ತಪ್ಪಿಲ್ಲ.. ಬ್ಯಾಂಕ್ ಎದುರು ಅರ್ಧ ಕಿಲೋ ಮೀಟರ್ ವರೆಗೂ ಸರತಿ ಸಾಲಲ್ಲಿ ನಿಂತು ಬಸವಳಿಯುತ್ತಿರೋ ಅನ್ನದಾತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಯಾರೂ ತೋರುತ್ತಿಲ್ಲ. ಈ ಸುದ್ದಿಯ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. ಹೌದು, ಮುಂಡಗೋಡ ತಾಲೂಕಿನ ರೈತರಿಗೆ ಸಿಗಬೇಕಾದ ಬೆಳೆಸಾಲಕ್ಕೆ ಅನ್ನದಾತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ....
ಮುಂಡಗೋಡಿನಲ್ಲಿ ಇಂದಿನಿಂದ 4 ನೇ ಹಂತದ ಲಾಕ್ ಡೌನ್: ಅಗತ್ಯ ವಸ್ತುಗಳ ಖರೀಧಿಗೆ ಮುಗಿಬಿದ್ದ ಜನ..!
ಮುಂಡಗೋಡ-ಪಟ್ಟಣದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಇಂದಿನಿಂದ ಪ್ರಾರಂಭವಾಗಿದೆ. ನಿನ್ನೆಯಷ್ಟೇ ಉತ್ತರ ಕನ್ನಡ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರ. ಈ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರ ಹೀಗೆ ನಾಲ್ಕು ದಿನಗಳ ಕಾಲ, ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಇಂದು ಮುಂಡಗೋಡ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಖರೀಧಿಗೆ ಜನ ಮುಗಿಬಿದ್ದಿದ್ರು. ಇಲ್ಲಿನ ದಿನಸಿ ಅಂಗಡಿಗಳ ಎದುರು ಜನ ಜಂಗುಳಿಯೇ ಸೇರಿತ್ತು. ಇನ್ನು ಅನಗತ್ಯ ತಿರುಗಾಡುವ...
ಮುಂಡಗೋಡಿನಲ್ಲಿ ಛತ್ರಿ, ರೇನ್ ಕೋಟ್ ಮಾರಾಟಕ್ಕೆ ಅನುಮತಿ: ಪಪಂ ನಿಂದ ಧ್ವನಿವರ್ದಕದ ಮೂಲಕ ಸೂಚನೆ..!
ಮುಂಡಗೋಡ: ಪಟ್ಟಣದಲ್ಲಿ ಮಳೆಗಾಲಕ್ಕೆ ಅವಶ್ಯಕವಾಗಿರೋ ಛತ್ರಿ, ರೇನ್ ಕೋಟ್ ಸೇರಿದಂತೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ಕಲ್ಪಿಸಲಾಗಿದ್ದು ಪಟ್ಟಣ ಪಂಚಾಯತ ಈ ಕುರಿತು ಧ್ವನಿ ವರ್ಧಕದ ಮೂಲಕ ಪಟ್ಟಣದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದೆ. ಛತ್ರಿ ರೇನ್ ಕೋಟ್ ಸೇರಿದಂತೆ ಮಳೆಗಾಲಕ್ಕೆ ಉಪಯೋಗಿಸುವ ಪಾದರಕ್ಷೆಗಳ ಮಾರಾಟಗಾರರು ತಮ್ಮ ಅಂಗಡಿಗಳಲ್ಲೆ ಬೆಳಿಗ್ಗೆ 8 ರಿಂದ 12 ಗಂಟೆಯವರೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಪಬ್ಲಿಕ್ ಫಸ್ಟ್ ನ್ಯೂಸ್ ನ ಇವತ್ತಿನ TOP 5 ನ್ಯೂಸ್
ಪಬ್ಲಿಕ್ ಫಸ್ಟ್ ನ್ಯೂಸ್ ನ ಇವತ್ತಿನ ಟಾಪ್ 5 ನ್ಯೂಸ್ ನೋಡಲು ಈ ಕೆಳಗಿನ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. Subscribe ಮಾಡಿ.. https://youtu.be/CJbeBeJyGuk