Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
Category: ಉತ್ತರ ಕನ್ನಡ
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
Murder Case Judgment; ಮುಂಡಗೋಡ ತಾಲೂಕಿನ ಲಕ್ಕೋಳ್ಳಿ ಬಳಿ 2021 ರ ಡಿಸೆಂಬರ್ 31 ರಂದು ನಡೆದಿದ್ದ, ಮೆಹಬೂಬ ಅಲಿ ಜಮಖಂಡಿ ಮರ್ಡರ್ ಕೇಸ್ ನ ತೀರ್ಪು ಹೊರಬಿದ್ದಿದೆ. ಕೊಲೆ ಆರೋಪ ಸಾಭೀತಾಗಿದ್ದು, ಮೂವರೂ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಶಿರಸಿ ನಗರ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠಾಸೀನ ಶಿರಸಿ ನ್ಯಾಯದೀಶ ಕಿರಣ್ ಕಿಣಿ ತೀರ್ಪು ಪ್ರಕಟಿಸಿದ್ದಾರೆ. ಏನು ಶಿಕ್ಷೆ..? ಅಸಲು, ಪ್ರಮುಖ ಕೊಲೆ ಆರೋಪಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯ ಇಬ್ರಾಹಿಂ ಗೆ...
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ...
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಬುಧವಾರ, ಅಗಷ್ಟ 20 ರಂದು ಮುಂಡಗೋಡ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ...
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
Mundgod School Holiday: ಮುಂಡಗೋಡ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ನಾಳೆ ಮುಂಡಗೋಡ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ, ಜಿಲ್ಲಾಧಿಕಾರಿಗಳು ಆದೇಶಿಸಿರುವಂತೆ ಜಿಲ್ಲೆಯ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳಿಗೆ ನಿನ್ನೆಯಿಂದಲೂ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ಮಾತ್ರ ರಜೆ ಘೋಷಣೆ ಮಾಡಿರಲಿಲ್ಲ. ಆದ್ರೆ, ಸಂಜೆ ಜಿಲ್ಲಾಧಿಕಾರಿಗಳು ಮತ್ತೆ ಮುಂಡಗೋಡ ಹೊರತು ಪಡಿಸಿ,...
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಮಂಗಳವಾರ, ಅಗಷ್ಟ 19 ರಂದು ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ...
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಸೋಮವಾರ, ಅಗಷ್ಟ 18 ರಂದು ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
Yallapur Accident News; ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಸಮೀಪದ ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ನೀಲವ್ವಾ (38), ಗಿರಿಜವ್ವಾ (43) ಹಾಗೂ ಇನ್ನೋರ್ವ ಪುರುಷ ಎಂದು ಗುರುತಿಸಲಾಗಿದ್ದು, ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಎಸ್ಆರ್ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮ್ಮನಗುಡ್ಡದಿಂದ ಮಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ. ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿಯಾಗಿದೆ....
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು...









