ಯಲ್ಲಾಪುರ ತಾಲೂಕಿನ ಅರಬೈಲಿನಲ್ಲಿ ಬೆಳ್ಳಂ ಬೆಳಿಗ್ಗೆ ಚಿರತೆ ಪ್ರತ್ಯಕ್ಷವಾಗಿದೆ. ಮನೆಯ ಹಿತ್ತಲಿನ ಬಾವಿಯಲ್ಲಿ ಬಿದ್ದಿರೋ ಚಿರತೆ ಬಾವಿಯಿಂದ ಮೇಲೆ ಬರಲು ಪರದಾಡುತ್ತಿದೆ. ಆದ್ರೆ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ತಕ್ಷಣವೇ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದ್ರೆ, ಈ ವಿಷಯ ಯಾರಿಗೂ ಹೆಳಬೇಡಿ ಅಂತಾ ಮನೆಯವರಿಗೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರಂತೆ. ಅಂದಹಾಗೆ, ಯಲ್ಲಾಪುರ ತಾಲೂಕಿನ ಅರೆಬೈಲು ಗ್ರಾಮದ ಕೋವಿಂದ ನಾಯರ್ ಎಂಬುವವರ ಮನೆಯ ಬಾವಿಯಲ್ಲಿ ಘಟನೆ ನಡೆದಿದೆ. ಬಹುಶಃ ನಿನ್ನೆ ರಾತ್ರಿಯೇ ಮನೆಗೆ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!
ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ, ನಿತ್ರಾಣಗೊಂಡ ಯುವಕನೋರ್ವನ ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಮೂಲದವನು ಅಂತಾ ಅಂದಾಜಿಸಲಾಗಿರೋ ಯುವಕನಿಗೆ ಸದ್ಯ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ನೋಂದಣಿ ಸಂಖ್ಯೆ ಹೊಂದಿರುವ ಸ್ಕೂಟಿ ಮೇಲೆ ಬಂದಿರೋ ಯುವಕ, ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಪಕ್ಕ ಬಿದ್ದು ನರಳಾಡುತ್ತಿದ್ದ. ಬಾಯಲ್ಲಿ ನೊರೆ ಬಂದು ಕೋಮಾ ಸ್ಥಿತಿಗೆ ತಲುಪಿದ್ದ ಯುವಕ ವಿಷ ಸೇವಿಸಿರಬಹುದು ಅಂತಾ ಅಂದಾಜಿಸಲಾಗಿದೆ. ಸಾರ್ವಜನಿಕರು...
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ, ಕೈ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಧಿಕೃತ ಘೋಷಣೆ..!
ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಂತೂ ಇಂತೂ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಇದ್ರೊಂದಿಗೆ ಸಾಕಷ್ಟು ಕುತೂಹಲ ಕೆರಳಿಸಿದ್ದ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ. ಇನ್ನು ಉತ್ತರಕನ್ನಡ ಕ್ಷೇತ್ರದ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಯಾಗಿ ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಳರ್ ಅವರ ಹೆಸರನ್ನ ಪಕ್ಷದ ಹೈಕಮಾಂಡ ಘೋಷಣೆ ಮಾಡಿದೆ. ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿಯ ಎರಡು ಕ್ಷೇತ್ರಗಳು ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದೆ. ಈ ಭಾರಿ ಕಾಂಗ್ರೆಸ್ ನಿಂದ ನ್ಯಾಯವಾದಿ...
ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!
ಶಿರಸಿಯ ಮಾರಿಕಾಂಬೆಯ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಸಹಸ್ರ ಸಂಖ್ಯೆಯ ಭಕ್ತರ ಹರ್ಷೋದ್ಘಾರದ ನಡುವೆ ಶಿರಸಿಯ ಸಿರಿದೇವಿ ಜಾತ್ರಾ ಗದ್ದುಗೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಆದ್ರೆ, ಪ್ರಸಕ್ತ ವರ್ಷದ ಜಾತ್ರೆಯಲ್ಲಿ ಅದ್ಯಾಕೋ ಏನೋ ಪೊಲೀಸ್ ಇಲಾಖೆ ಕೊಂಚ ನಿರ್ಲಿಪ್ತವಾಗಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ, ಮೊದಲ ದಿನದ ಜಾತ್ರೆಯಲ್ಲೇ ಕಳ್ಳರ ಕೈಚಳಕ ವಿಪರೀತ ಹೆಚ್ಚಾಗಿದೆ ಅಂತಾ ಸಾಕಷ್ಟು ಭಕ್ತರು ಗಾಬರಿಗೊಂಡಿದ್ದಾರೆ. ಮೊದಲ ದಿನವೇ ಇಷ್ಟಾ..? ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಭಕ್ತರ ಮೂಲಕ ಬಂದ ಮಾಹಿತಿ ಪ್ರಕಾರ ಇವತ್ತಿನ...
ಮುಂಡಗೋಡಿಗೆ ನೂತನ ಸಿಪಿಐ ಯಾರು ಗೊತ್ತಾ..? ಇವತ್ತೇ ಅಧಿಕಾರ ಸ್ವೀಕಾರ ಫಿಕ್ಸ್..!
ಮುಂಡಗೋಡ ನೂತನ ಸಿಪಿಐ ಆಗಿ ರಂಗನಾಥ್ ನೀಲಮ್ಮನವರ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತಿಚೆಗಷ್ಟೇ ಪದೋನ್ನತಿ ಹೊಂದಿ ಇಲ್ಲಿಂದ ವರ್ಗಾವಣೆಗೊಂಡ ಬಿ.ಎಸ್.ಲೋಕಾಪುರ ಸ್ಥಾನಕ್ಕೆ ರಂಗನಾಥ್ ನೀಲಮ್ಮನವರ್ ನೇಮಕಗೊಂಡಿದ್ದಾರೆ. ಅಂದಹಾಗೆ, ಈ ಮೊದಲು ಯಲ್ಲಾಪುರ ಠಾಣೆಯಲ್ಲಿಯೂ ಕಾರ್ಯನಿರ್ವಹಿಸಿದ್ದ ನೀಲಮ್ಮನವರ್, ಕಾರವಾರದ ಸೈಬರ್ ಕ್ರೈಂ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಈಗ ಮುಂಡಗೋಡ ಠಾಣೆಗೆ ನಿಯುಕ್ತಿಗೊಂಡು ಆಗಮಿಸಲಿದ್ದಾರೆ. ಇವತ್ತು ಬಹುತೇಕ ಮುಂಡಗೋಡ ಠಾಣೆಗೆ ಬಂದು ಅಧಿಕಾರ ಸ್ವೀಕರಿಸಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..! ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?
ಇದು ನಿಜಕ್ಕೂ ಮುಂಡಗೋಡಿಗರನ್ನು ನಿಬ್ಬೆರಗಾಗಿಸೋ ಸುದ್ದಿ. ಗಂಡನನ್ನೇ ಕೊಲೆ ಮಾಡಿ, ವಿಪರೀತ ಎಣ್ಣೆ ಹೊಡೆದು ಸತ್ತು ಹೋಗಿದ್ದಾನೆ ಅಂತಾ ಬಿಂಬಿಸಿರೋ ಖತರ್ನಾಕ ಪತ್ನಿಯೊಬ್ಬಳ ಗುಸು ಗುಸು, ಪಿಸು ಪಿಸು..! 15 ದಿನಗಳ ಹಿಂದೆ..! ಅಸಲು ಕಳೆದ 15 ದಿನಗಳ ಹಿಂದೆ ನಡೆದು ಹೋದ ಈ ಆಟದಲ್ಲಿ ಉಸಿರು ಚೆಲ್ಲಿದವನ ಆತ್ಮ ಇನ್ನೂ ಅದೇ ಜಾಗದಲ್ಲಿ ಗಿರಕಿ ಹೊಡೆಯುತ್ತಿದೆಯೋ ಏನೋ..? ತಾನೇ ತಾಳಿ ಕಟ್ಟಿದ್ದ ಮಾಯಾಂಗನೆಯೇ ತನ್ನನ್ನ ಕೊಂದು ಹಾಕಿದ್ದಾಳೆ, ನಾನು ಕುಡಿದು ಸತ್ತಿಲ್ಲ ಅಂತಾ ಅದೇಷ್ಟೇ ಬಾಯಿ...
ಬಸಾಪುರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಬಸಾಪುರ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಸಾಪುರ ಗ್ರಾಮದ ಅರುಣ್ ಸಿಂಗ್ ರಜಪೂತ್ (24) ಎಂಬುವ ಯುವಕನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯಾವುದೋ ವಿಷಯವನ್ನು ಮನಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಯುವಕನನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಾಲಬಾಧೆ, ಇಂದೂರಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡನಾ ಅನ್ನದಾತ..? ತನ್ನ ಗದ್ದೆಯಲ್ಲೇ ಸಾವಿಗೆ ಶರಣಾದ ರೈತ
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಅನ್ನದಾತನೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ಬೋರವೆಲ್ ನಲ್ಲಿ ಅಂತರ್ಜಲ ಬತ್ತಿಹೋದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಇಂದೂರು ಗ್ರಾಮದ ಬಾಬಾಜಾನ್ ದಾವಲಸಾಬ್ ಹುಬ್ಬಳ್ಳಿ(65) ಎಂಬುವ ರೈತನೇ ಆತ್ಮಹತ್ಯೆ ಮಾಡಿಕೊಂಡಿದ್ದು, ಗದ್ದೆಯಲ್ಲೇ ಸಾವಿಗೆ ಶರಣಾಗಿದ್ದಾನೆ. ಅಂದಹಾಗೆ, ಎರಡು ಎಕರೆ ಜಮೀನು ಹೊಂದಿರೋ ರೈತನಿಗೆ ಸಹಕಾರಿ ಬ್ಯಾಂಕ್ ಸೇರಿದಂತೆ ಖಾಸಗಿಯಾಗಿಯೂ ಸಾಲ ಮಾಡಿಕೊಂಡಿದ್ದ. ಸುಮಾರು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತನಿಗೆ ತೀವ್ರ...
ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಹಾರವಳ್ಳಿ ಗ್ರಾಮದ ಹತ್ತಿರ ಮಾಜಿ ಶಾಸಕ ವಿ ಎಸ್ ಪಾಟೀಲ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ಮಾಜಿ ಶಾಸಕ ವಿ ಎಸ್ ಪಾಟೀಲರಿಗೆ ಎದಗೆ ಪೆಟ್ಟು ಬಿದ್ದಿದೆ. ಅದೃಷ್ಟವಾಶತ್ ಕಾರಿನ ಏರ್ ಬ್ಯಾಗ್ ಓಪನ್...
ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರಕ್ಕೆ ಚರ್ಚಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ಶಿರಸಿ: ಮಂಗನ ಕಾಯಿಲೆಯಿಂದ ಮರಣ ಹೊಂದಿದವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಖಾಸಗಿ ಸಂಸ್ಥೆಗಳು ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು...









