Honnavar Landslide: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದೆ. ಭಾರೀ ಮಳೆಯಿಂದ, ಹೊನ್ನಾವರ ತಾಲೂಕಿನ ಗೆರುಸೊಪ್ಪ ಸರ್ಕಲ್ ಪಕ್ಕದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ, ವಾಹಮ ಸಂಚಾರಕ್ಕೆ ಅಡಚಣೆಯಾಗಿದೆ. ಸದ್ಯ, ,IRB ಅಧಿಕಾರಿಗಳು ಹಾಗೂ Spoters ರವರು ಸ್ಥಳದಲ್ಲಿ ಇದ್ದು ಬಿದ್ದಿರುವ ಮಣ್ಣನ್ನು JCB ಮುಖಾಂತರ ತೆರವು ಕಾರ್ಯಚರಣೆ ಮಾಡಿದ್ದಾರೆ. ಆ ಮೂಲಕ ಮಣ್ಣನ್ನು ತೆರವು ಮಾಡಲಾಗಿದೆ ಹಾಗೂ L Cone ಬ್ಯಾರಿಕೇಡ್ ಹಾಕಲಾಗಿದೆ. ವಾಹನಗಳಿಗೆ ಹೋಗಲು ಅನುವು ಮಾಡಿಕೊಡಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ...
Top Stories
ಮುಂಡಗೋಡಲ್ಲಿ ಶಿರಸಿ DySp ನೇತೃತ್ವದಲ್ಲಿ ಕಾರ್ಯಾಚರಣೆ| ಮೀಟರ್ ಬಡ್ಡಿ ಕುಳಗಳು, ರೌಡಿ ಶೀಟರಗಳ ಮನೆ ಸರ್ಚಿಂಗ್..! ಅಸಲು ಏನಾಗಿದೆ ಮುಂಡಗೋಡಿಗೆ..?
ಮಳಗಿ ಹೊಸ ಬಸ್ ನಿಲ್ದಾಣದ ಬಳಿ, KSRTC ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯ ಕೈಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಮತ್ತೊಂದು ಲೋಕಾ ದಾಳಿ, ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ (RI)ಲೋಕಾ ಬಲೆಗೆ..!
ಮುಂಡಗೋಡ ಹೆಸ್ಕಾಂ AEE ಧರ್ಮರಾಜ್ ಬೆಡಸಗಾಂವ್ ಲೋಕಾಯುಕ್ತ ಬಲೆಗೆ..! 65 ಸಾವಿರ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕ ಅಧಿಕಾರಿ..!!
ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
Category: Uncategorized
ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!
Rain Alert News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಹಾಗೂ ಜೂನ್ 1ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಪೂರ್ವ ಮಳೆಯ ಕಾರಣದಿಂದಾಗಿ 10 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿತ್ತು. ಈಗ ಅವಧಿಗೂ ಮುನ್ನವೇ ಮುಂಗಾರು ಆಗಮನದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಸೋಮವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ...
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!
Arecanut price today News: ರಾಜ್ಯದಲ್ಲಿ ಸೋಮವಾರ (ಮೇ 26) ರಂದು ರಾಜ್ಯದ ವಿವಿಧ ಭಾಗದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾಫಿ, ಮೆಣಸು, ಏಲಕ್ಕಿ, ರಬ್ಬರ್, ಅಡಿಕೆ ಮಾರುಕಟ್ಟೆ ಬೆಲೆಯು ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ. ಅಡಿಕೆ ಅಡಿಕೆ ಕ್ವಿಂಟಾಲ್ಗೆ ರೂಪಾಯಿಗಳಲ್ಲಿ ಬೆಟ್ಟೆ- 50119-58069 ಗೊರಬಲು- 17389-30599 ರಾಶಿ- 47009- 58589 ಸರಕು- 50999-82996 ಎಸ್ಜಿ- 7099-17899 ಚರಿ- 26199-39499 ಕೊಕ- 8669-20899 KG -15989-27000 BG- 8919-28121 ಕಾಫಿ ಕಾಫಿ ಬೆಲೆ (...
ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!
Banking News:ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಹಾಗೂ ಕ್ರೆಡಿಟ್ ಹಿಸ್ಟರಿ ಹೊಂದಿರುವವರಿಗೆ ಅತ್ಯಂತ ಸುಲಭವಾಗಿ, ಉತ್ತಮ ಬಡ್ಡಿ ದರದಲ್ಲಿ ಸಾಲ ಸಿಗುವುದರಲ್ಲಿ ಅನುಮಾನವಿಲ್ಲ. ಹೀಗಿರುವಾಗ ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ದಾಟಿದ್ರೆ, ಇನ್ನಷ್ಟು ಉತ್ತಮ ಸಾಲ ಸೌಲಭ್ಯ ಪಡೆಯಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹೌದು ನಿಮ್ಮ ಕ್ರೆಡಿಟ್ ಸ್ಕೋರ್ 700ಕ್ಕೂ ಅಧಿಕ ವಾಗಿ ಹೆಚ್ಚಿಸಲು ಸಕಾಲಕ್ಕೆ ಪಾವತಿ ಮಾಡಿ, ಕ್ರೆಡಿಟ್ ಬಳಕೆಯನ್ನು ಮಿತಿಯಲ್ಲಿಡುವುದರ ಜೊತೆಗೆ ವೈವಿಧ್ಯಮಯ ಸಾಲಗಳನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ...
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
Covid-19 News: ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ದೆಹಲಿ ಸರ್ಕಾರವು ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ಲಸಿಕೆಗಳು ಲಭ್ಯವಿರುವಂತೆ ನೋಡಿಕೊಂಡು ಸಜ್ಜಾಗಿರುವಂತೆ ಸಲಹೆ ನೀಡಿದೆ. ಸುಮಾರು ಮೂರು ವರ್ಷಗಳ ನಂತರ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಗುರುವಾರದವರೆಗೆ 23 ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ರೋಗಿಗಳು ದೆಹಲಿಯ ನಿವಾಸಿಗಳೇ ಅಥವಾ ನಗರದ ಹೊರಗೆ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆಯೇ ಎಂಬ ವಿವರಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಆರೋಗ್ಯ ಸಚಿವ...
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್
ಶಿರಸಿ: ಮಾನವ ಮತ್ತು ಜೀವ ಸಂಕುಲದ ಏಕೈಕ ಆವಾಸ ಸ್ಥಾನವಾಗಿರುವ ಭೂಮಿ ಮತ್ತು ಇಲ್ಲಿನ ಪ್ರಕೃತಿ ಸಂಪತ್ತನ್ನು ಸಂರಕ್ಷಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಯೋಧರಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಅವರು ಸೋಮವಾರ ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ ‘ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ’ ವಿಷಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪ್ರಕೃತಿಯು ನಮಗೆ ಎಲ್ಲವನ್ನು ನೀಡಿದೆ ಆದರೆ ಅದನ್ನು ದುರ್ಬಳಕೆ ಮಾಡಿಕೊಳ್ಳದೆ ನಮ್ಮ ಅವಶ್ಯಕತೆಗೆ ತಕ್ಕಂತೆ ಮಿತವಾಗಿ...
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡ ಪಟ್ಟಣದಲ್ಲಿ ನಡೆದ ಗೋಹತ್ಯೆ ಖಂಡಿಸಿ ABVP ನೇತೃತ್ವದಲ್ಲಿ ಹಿಂದು ಸಂಘಟನೆಗಳು ಬೀದಿಗಿಳಿದಿವೆ. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿಸ ಕಾರ್ಯಕರ್ತರು, ಗೋ ಹಂತಕರನ್ನು ತಕ್ಷಣವೇ ಬಂಧಿಸುವಂತೆ ಘೋಷಣೆ ಕೂಗಿ ಆಗ್ರಹಿಸಿದ್ರು. ನಂತ್ರ, ಶಿವಾಜಿ ಸರ್ಕಲ್ ನಿಂದ ಪೊಲೀಸ್ ಠಾಣೆ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದು ಕಾರ್ಯಕರ್ತರು, ಮೆರವಣಿಗೆಯುದ್ದಕ್ಕೂ ಗೋಹತ್ಯೆಯ ಹಂತಕರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಘೋಷಣೆ ಕೂಗಿದ್ರು. ನಂತರ ಮುಂಡಗೋಡ ಸಿಪಿಐ ರಂಗನಾಥ್ ನೀಲಮ್ಮನವರ್ ರಿಗೆ ಮನವಿ ಅರ್ಪಿಸಿದ್ರು....
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿಯನ್ನು ಎನಕೌಂಟರ ಮಾಡಲಾಗಿದೆ. ಮನೆಯ ಮುಂದೆ ಆಟ ಆಡುತ್ತಿದ್ದ 5 ವರ್ಷದ ಬಾಲಕಿಯನ್ನು ಸಂತೋಷ ನಗರದ ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದ ಬಿಹಾರ ಮೂಲದ ಯುವಕ ಆಕೆಯ ಸಾವಿಗೆ ಕಾರಣವಾಗಿದ್ದ. ಘಟನೆ ನಡೆಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗಳು ಜೋರಾಗಿದ್ದವು. ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಲು ಹೋದಾಗ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದ. ತಕ್ಷಣ ಕಾಲಿಗೆ...
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಕಾರವಾರ: ಮಾರ್ಚ್ 22 ರಿಂದ ಆರಂಭವಾಗ್ತಿರೋ IPL ಕ್ರಿಕೆಟ್ ಟೂರ್ನಿಗಾಗಿ ಇಡೀ ದೇಶವೇ ಕಾದು ಕುಳಿತಿದೆ. ಅದ್ರ ಜೊತೆ ಅಕ್ರಮಿಗಳು ಇದೇ ಒಂದು ಹಬ್ಬ ಅಂತ ಅನಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆಗೂ ರೆಡಿಯಾಗ್ತಿದಾರೆ ಅನ್ನೊ ಅನುಮಾನವಿದೆ. ಹೀಗಾಗಿ, ಐಪಿಎಲ್ ಟೂರ್ನಿಯುದ್ದಕ್ಕೂ ಮನರಂಜನೆಗಿಂತ ಬೆಟ್ಟಿಂಗ್ ದಂಧೆಯೇ ಬಲು ಜೋರಾಗಿದ್ದು ಯುವಕರು ಜೀವನಕ್ಕೆ ಮಾರಕವಾಗೋ ಸಾಧ್ಯತೆ ಇದೆ. ಹೀಗಾಗಿ, ಉತ್ತರ ಕನ್ನಡ ಖಡಕ್ ಎಸ್ಪಿ ಎಂ ನಾರಾಯಣ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಟ್ಟಿಂಗ್ ಭೂತದಿಂದ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ...
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...









