ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿ? ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಏಕಾಏಕಿ ವಾಹನ ಡಿಕ್ಕಿ ಹೊಡೆದು ಕೆಡವಿ,...
Top Stories
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
Category: ಏಕ್ ದಂ ಫ್ರೆಶ್
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ನ್ಯಾಸರ್ಗಿಯಲ್ಲಿ ವಿಷಕಾರಿ ಹಾವು ಕಚ್ಚಿ ಯುವಕ ದಾರುಣ ಸಾವು..!
ಮುಂಡಗೋಡ: ನ್ಯಾಸರ್ಗಿಯಲ್ಲಿ ಮೊಬೈಲ್ ನಲ್ಲಿ ಮಾತಾನಾಡುತ್ತ ಹಾವು ತುಳಿದ ಕಾರಣ ವಿಷಕಾರಿ ಹಾವು ಕಚ್ಚಿ ಯುವಕನೊರ್ವ ಮೃತಪಟ್ಟ ಘಟನೆ ನಡೆದಿದೆ. ಚಂದ್ರು ಗೂಳಪ್ಪ ಜಮಾತಿ(30) ಎಂಬ ಯುವಕನೇ ವಿಷಕಾರಿ ಹಾವಿಗೆ ಬಲಿಯಾಗಿದ್ದಾನೆ. ನಿನ್ನೆ ಬೆಳಿಗ್ಗೆ ತನ್ನ ಹಿತ್ತಲಿನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಚಂದ್ರು, ವಿಷಕಾರಿ ಹಾವಿನ ಮೇಲೆ ಹೆಜ್ಜೆಯಿಟ್ಟಿದ್ದಾನೆ. ಹೀಗಾಗಿ, ಹಾವು ರೋಷದಿಂದ ಕಚ್ಚಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ಮುಂಡಗೋಡಿನ ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದ ಲಾರಿ, ತಪ್ಪಿದ ಭಾರೀ ದುರಂತ..!
ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಮತ್ತೊಂದು ದುರಂತ ನಡೆದಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಕೆರೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಜನರನ್ನ ಬಚಾವ್ ಮಾಡಲಾಗಿದೆ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ, ಅಮ್ಮಾಜಿ ಕೆರೆ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕೆರೆಯಲ್ಲೇ ಧುಮುಕಿದೆ. ಲಾರಿಯಲ್ಲಿದ್ದವರು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ತಕ್ಷಣವೇ ಸಹಾಯಕ್ಕೆ ಬಂದ ಸಾರ್ವಜನಿಕರು ಲಾರಿಯಲ್ಲಿದ್ದವರನ್ನು ರಕ್ಷಿಸಿ ಹೊರ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಅಮ್ಮಾಜಿ ಕೆರೆಯಲ್ಲಿ ಇತ್ತಿಚೇಗಷ್ಟೇ ಕಾರು ಮುಳುಗಿ...
ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!
ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ...
ವಾಯುಭಾರ ಕುಸಿತ, ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ..!
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರೋ ಭಾರೀ ವಾಯುಭಾರ ಕುಸಿತದ ಕಾರಣ, ಮತ್ತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ವಾಯುಭಾರ ಕುಸಿತದ ಕಾರಣ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಾ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 7ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಂಭವ ಇದೆ. ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ....
ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ನಿನ್ನೆ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಇಂದೂ ಕೂಡ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಇದುವರೆಗೂ ವಿದ್ಯಾರ್ಥಿ ಪತ್ತೆಯಾಗಿಲ್ಲ. ನಿನ್ನೆ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿರೊ ವಿದ್ಯಾರ್ಥಿಯ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ...
ಪುನೀತ್ ನಿವಾಸಕ್ಕೆ ಪಾರ್ಥೀವ ಶರೀರ, ಕುಟುಂಬಸ್ಥರಿಂದ ಪೂಜೆ, ಪತಿಯ ಶವ ಅಪ್ಪಿ ಬಿಕ್ಕಿ ಬಿಕ್ಕಿ ಅತ್ತ ಪತ್ನಿ..!
ನಟ ಪುನೀತ್ ರಾಜಕುಮಾರ ವಿಧಿವಶರಾದ ಹಿನ್ನೆಲೆಯಲ್ಲಿ ಅವ್ರ ಪಾರ್ಥೀವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಪುನೀತ್ ರಾಜಕುಮಾರ್ ನಿವಾಸಕ್ಕೆ ರವಾನಿಸಲಾಯಿತು. ಪುನೀತ್ ನಿವಾಸದಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ರು. ನಂತರ ಸಾರ್ವಜನಿಕ ದರ್ಶನಕ್ಕಾಗಿ ಕಂಠೀರವ ಸ್ಟೇಡಿಯಂ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕಂಠೀರವ ಸ್ಟೇಡಿಯಂ ಗೆ ಕೆಲವೇ ಕ್ಷಣಗಳಲ್ಲಿ ಪಾರ್ಥೀವ ಶರೀರ ಆಗಮಿಸುವ ಸಾಧ್ಯತೆ ಇದೆ.
ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗಬೇಕಿತ್ತು, ಆದ್ರೆ ಅವನು ಮೊದಲು ಹೋದ” ರಾಘವೇಂದ್ರ ರಾಜಕುಮಾರ್ ಭಾವುಕ ನುಡಿ..!
ಬೆಂಗಳೂರು: ನಟ ಪವರ್ ಸ್ಟಾರ್, ಪುನೀತ್ ರಾಜಕುಮಾರ್ ಹೃದಯಾಘಾತದಿಂದ ವಿಧಿವಶ ಹಿನ್ನೆಲೆಯಲ್ಲಿ ಪುನೀತ್ ಸಹೋದರ ರಾಘವೇಂದ್ರ ರಾಜಕುಮಾರ್ ಮಾತನಾಡಿದ್ದಾರೆ. “ಸ್ವಲ್ಪ ಮಿಸ್ಸಾಯ್ತು, ಮೊದಲು ನಾನು ಹೋಗ್ಬೇಕಿತ್ತು, ಆದ್ರೆ ಅವನು ಮೊದಲು ಹೋಗಿದ್ದಾನೆ, ಅಪ್ಪ ಅಮ್ಮನ ಹತ್ರ ನನಗಿಂತ ಮುಂಚೆನೇ ಹೋಗಿಬಿಟ್ಟ” ಅಂತಾ ಪುನೀತ್ ರಾಜಕುಮಾರ್ ಹಿರಿಯ ಸಹೋದರ ನಟ ರಾಘವೇಂದ್ರ ರಾಜಕುಮಾರ್ ಬಾವುಕ ನುಡಿ ನುಡಿದಿದ್ದಾರೆ. ಅಭಿಮಾನಿಗಳೇ ಅಪ್ಪುವನ್ನು ಯಾವುದೇ ತೊಂದರೆ ಆಗದಂತೆ ಕಳಿಸಿಕೊಡೋಣ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರದ ಜೊತೆಗೆ ನಿಂತು, ನನ್ನ ತಮ್ಮನನ್ನು...
ನಟ ಪುನಿತ್ ರಾಜಕುಮಾರ್ ಇನ್ನು ನೆನಪು ಮಾತ್ರ..! ಬಾರದ ಲೋಕಕ್ಕೆ ತೆರಳಿದ “ಅಪ್ಪು”
ಬೆಂಗಳೂರು: ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಹಾಗಂತ, ವಿಕ್ರಂ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು. ಬೆಳಿಗ್ಗೆಯೆ ತೀವ್ರ ಹೃದಯಾಘಾತದಿಂದ ಪುನಿತ್ ರಾಜಕುಮಾರ್, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ವಿಕ್ರಂ ಆಸ್ಪತ್ರೆಯಲ್ಲಿ ಅಪ್ಪು ಕೊನೆಯುಸಿರು. ಬೆಳಿಗ್ಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಪುನಿತ್ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದರು. ಆನಂತರ ವಿಕ್ರಂ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಕ್ರಂ ಆಸ್ಪತ್ರೆಗೆ ರವಾನಿಸುವ ಮಾರ್ಗಮದ್ಯೆ ಮತ್ತೊಮ್ಮೆ ತೀವ್ರ ಹೃದಯಾಘಾತವಾಗಿತ್ತು. ಹೀಗಾಗಿ, ಸದ್ಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ...
ಕೆಲವೇ ಹೊತ್ತಲ್ಲಿ ಸಿಎಂ ಬೊಮ್ಮಾಯಿ ನಟ ಶಿವಣ್ಣನ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಲಿರೋ ಸಿಎಂ..!
ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ನಟ ಪುನಿತ್ ರಾಜಕುಮಾರ್ ಸ್ಥಿತಿಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ನಟ ಶಿವರಾಜ್ ಕುಮಾರ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಮಾಹಿತಿ ಲಭ್ಯವಾಗಿದೆ. ವಿಕ್ರಂ ಆಸ್ಪತ್ರೆಯ ವೈದ್ಯರಿಂದ ಅಪ್ಪುವಿನ ಆರೋಗ್ಯದ ಸಂಪೂರ್ಣ ಮಾಹಿತಿ ಪಡೆದುಕೊಂಡಿರೋ ಸಿಎಂ ಹಾಗೂ ಶಿವರಾಜ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟ ಚಿತ್ರಣ ನೀಡೋ ಸಾಧ್ಯತೆ ಇದೆ ಎನ್ನಲಾಗಿದೆ.









