ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
Category: ಕೆನರಾ ಲೋಕಲ್ ಫೈಟ್
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!
ಉತ್ತರ ಕನ್ಮಡ ಜಿಲ್ಲೆಯಲ್ಲಿ ಸಂಜೆಯವರೆಗೆ ಜಿಲ್ಲೆಯಲ್ಲಿ ಶೇ. 73.52 ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಶಿರಸಿ ಕ್ಷೇತ್ರ- 76.6% ಯಲ್ಲಾಪುರ ಕ್ಷೇತ್ರ-79.95% ಖಾನಾಪುರ ಕ್ಷೇತ್ರ-71.87% ಹಳಿಯಾಳ ಕ್ಷೇತ್ರ-72.35% ಕುಮಟಾ ಕ್ಷೇತ್ರ-70.1 % ಭಟ್ಕಳ ಕ್ಷೇತ್ರ-73% ಕಾರವಾರ ಕ್ಷೇತ್ರ-70.61% ಕಿತ್ತೂರ ಕ್ಷೇತ್ರ- 75.25% ಇದು ಈ ಕ್ಷಣದವರೆಗಿನ ಮತದಾನ ಪ್ರಮಾಣವಾಗಿದ್ದು, ಇನ್ನು ಮತದಾನ ಪ್ರಮಾಣದ ನಿಖರ ವಿವರ ನಾಳೆ ಹೊರಬೀಳಲಿದೆ ಅನ್ನೊ ಮಾಹಿತಿ ಜಿಲ್ಲಾಡಳಿತದಿಂದ ಲಭ್ಯವಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಶೇ.27.58 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ 11 ಗಂಟೆಗೆ ಶಿರಸಿ ಕ್ಷೇತ್ರ- 31.86% ಯಲ್ಲಾಪುರ ಕ್ಷೇತ್ರ-29.4% ಖಾನಾಪುರ ಕ್ಷೇತ್ರ-28.37% ಹಳಿಯಾಳ ಕ್ಷೇತ್ರ-26.84 % ಕುಮಟಾ ಕ್ಷೇತ್ರ- 30.03% ಭಟ್ಕಳ ಕ್ಷೇತ್ರ-27.41% ಕಾರವಾರ ಕ್ಷೇತ್ರ-28.01% ಕಿತ್ತೂರ ಕ್ಷೇತ್ರ- 23.31%
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಕಾರವಾರ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸೇರಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು, ಕಾರವಾರದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದ ಡಾ....
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್
ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
ಗೆದ್ದುಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು: ಕೈ ಅಭ್ಯರ್ಥಿ ಡಾ.ಅಂಜಲಿಗೆ ರಾಘವೇಶ್ವರ ಶ್ರೀ ಆಶೀರ್ವಾದ
ಗೋಕರ್ಣ: ‘ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು. ಗೋಕರ್ಣದ ಅಶೋಕೆಯಲ್ಲಿ ಡಾ.ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನ ಭೇಟಿಯಾದರು. ಈ ವೇಳೆ ಫಲಪುಷ್ಪ ನೀಡಿ ಗುರು ಗೌರವ ಸಲ್ಲಿಸಿದರು. ಶ್ರೀಗಳು ಕೆಲ ಹೊತ್ತು ಚುನಾವಣೆ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಕೊನೆಯಲ್ಲಿ ಡಾ.ಅಂಜಲಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ ಅವರು, ‘ಮನಃಪೂರ್ವಕವಾಗಿ ಆಶೀರ್ವದಿಸುವೆ....
ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತೂ ಉದ್ಧಾರ ಆಗಲ್ಲ- ರೂಪಾಲಿ ನಾಯ್ಕ್
ಮುಂಡಗೋಡ: ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತಿಗೂ ಉದ್ಧಾರ ಆಗಲ್ಲ ಅಂತಾ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ್, ಪರೋಕ್ಷವಾಗಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ರು. ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವ್ರು, ಪಕ್ಷದಲ್ಲಿ ಬಂದು ಸ್ಥಾನಮಾನ ಪಡೆದು, ಪಕ್ಷದ ಶಾಲು ಹಾಕಿಕೊಂಡು ಮೆರೆದವರು ಈಗ ಮತ್ತೆ ಪಕ್ಷ ಬಿಡುತ್ತಿದ್ದಾರೆ. ಅಲ್ಲದೇ ಪಕ್ಷದ ಕಾರ್ಯಕರ್ತರಿಗೆ ಆತಂಕಗೊಳಿಸುವ ವಾತಾವರಣ ನಿರ್ಮಿಸುತ್ತಿದ್ದಾರೆ....
ಶಿರಸಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತು..!
ಶಿರಸಿ: ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು. ಶಿರಸಿಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜನರ ಜಮೀನು ನಮ್ಮವರಿಗೇ ಸಿಗಬೇಕು. ಅವರಿಗೆ ಅವರ ಹಕ್ಕು ದೊರಕಿಸಿಕೊಡುವ ಕಾರ್ಯ ಮಾಡಬೇಕಿದೆ. ನಮ್ಮ ಜನರಿಗೆ ಉದ್ಯೋಗ...
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ...
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...
- 1
- 2









