Lokayukta raid; ಗದಗ ಶಹರ ಠಾಣೆ ಪಿಐ ಡಿ.ಬಿ.ಪಾಟೀಲ್ ಗೆ ಲೋಕಾತುಕ್ತರು ಬಿಸಿ ಮುಟ್ಟಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆಯ ಆರೋಪದಲ್ಲಿ ರೇಡ್ ಮಾಡಲಾಗಿದ್ದು, ಬೆಳ್ಳಂ ಬೆಳಿಗ್ಗೆ ಬ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್ ಮನೆ ದಾಳಿ ನಡದಿದ್ದು, ಪಾಟೀಲ್ ಗೆ ಸೇರಿದ ಏಳು ಜಾಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. Lokayukta raid; ಗದಗಿನ ಶಿವಾನಂದ ನಗರದ ಬಾಡಿಗೆ ಮನೆ ಹಾಗೂ ಗದಗ ಶಹರ ಪೊಲೀಸ್...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಗದಗ
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರು...
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಅತಿಥಿ ಶಿಕ್ಷಕನಿಂದ ಶಾಲೆಯಲ್ಲೇ ರಾಕ್ಷಸೀತನ, ಶಿಕ್ಷಕನ ಹುಚ್ಚಾಟಕ್ಕೆ ಓರ್ವ ವಿದ್ಯಾರ್ಥಿ ಬಲಿ, ಶಿಕ್ಷಕಿಗೆ ಗಂಭೀರ ಗಾಯ..!
ಗದಗ: ಅವನೇನು ಶಿಕ್ಷಕನೋ ಅಥವಾ ರಾಕ್ಷಸನೋ ಅರ್ಥವೇ ಆಗುತ್ತಿಲ್ಲ. ಯಾಕಂದ್ರೆ ಏಕಾಏಕಿ ಶಾಲೆಯಲ್ಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹಾಗೂ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹುಚ್ಚಾಟ ತೋರಿದ್ದಾನೆ. ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತನಿಂದ ಕೃತ್ಯ ನಡೆದಿದೆ. ಇಂದು ಬೆಳಿಗ್ಗೆ ಏಕಾಏಕಿ ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಸಲಿಕೆಯಿಂದ...
ಪವಾಡ ಮಾಡಿ ವಂಚಿಸುತ್ತಿದ್ದ ಡೋಂಗಿ ಬಾಬಾಗೆ ಹೇಗೇಲ್ಲ ಥಳಿಸಿದ್ರು ಗೊತ್ತಾ..?
ಗದಗ: ಆತ ಪವಾಡ ಪುರುಷನಂತೆ. ಸುಡುವ ಎಣ್ಣೆಯಲ್ಲಿ ಕೈ ಇಟ್ಟರೂ ಆತನ ಕೈ ಸುಡುತ್ತಿರಲಿಲ್ಲ, ಕೊತಕೊತ ಕುದಿಯುವ ಬಿಸಿ ತುಪ್ಪವನ್ನ ಬರಿಗೈಲಿ ಹಿಡಿದು ಎಲ್ಲರ ಹುಬ್ಬೇರಿಸುತ್ತಿದ್ದನಂತೆ. ಇವುಗಳ ಮೂಲಕ ಜನರಿಂದ ಸಾವಿರ ಸಾವಿರ ರೂ. ಹಣ ವಸೂಲಿ ಮಾಡ್ತಿದ್ದನಂತೆ. ಸಾಲದು ಅಂತ ಹಿಂದೂ ದೇವರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನಂತೆ. ಅದೇನೋ ಗೊತ್ತಿಲ್ಲ ಇವತ್ತು ಇವನ ಗ್ರಹಚಾರ ನೆಟ್ಟಗಿರಲಿಲ್ಲ. ಹೊಡಿ ಮಗಾ, ಹೊಡಿ ಮಗಾ..! ಕಪಾಳಕ್ಕೆ ಹೊಡೆಯುವನು ಒಬ್ಬ, ಇನ್ನೊಬ್ಬ ಎಳೆದು ಒದಿತಿದ್ದ. ಮತ್ತೋರ್ವಳು ಹಾದಿಯೊಳಗೆ ಪಟ ಪಟ...




