ಕಾರೊಂದು ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಚಿತ್ರಹಳ್ಳಿ ಬಳಿ ತಡ ರಾತ್ರಿ ನಡೆದಿದೆ. ಕಾರು ಶಿವಮೊಗ್ಗಾ ಕಡೆಗೆ ಹೋಗುತ್ತಿದ್ದು, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಕಾವ್ಯ, ಗಂಗಮ್ಮ, ಹಂಸಿಕ ಮತ್ತು ಮನಸ್ವಿನಿ ಎಂದು ಗುರುತಿಸಿದ್ದು, ಗಾಯಾಳು ಯಶವಂತ್ ಎನ್ನಲಾಗಿದೆ. ಇವರೆಲ್ಲರೂ ಕೂಡ ಅರೇನಹಳ್ಳಿ ಗ್ರಾಮದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Top Stories
ಬೊಮ್ಮಾಯಿಯವ್ರೇ ಸಿಎಂ ಆಗಿದ್ರೂ, ಶಿಶುನಾಳ ಶರೀಫರ ಪ್ರಾಧಿಕಾರ ಯಾಕೆ ಮಾಡಲಿಲ್ಲ ನೀವು..? ಶಿಗ್ಗಾವಿಯಲ್ಲಿ ಯಾಸಿರಖಾನ್ ಪಠಾಣ್ ವಾಗ್ದಾಳಿ..!
ನಾಳೆ ಶುಕ್ರವಾರ ರಾಜ್ಯ ಬಜೆಟ್, ರಾಜ್ಯದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ..!
ಕೊಳಗಿ ಕಾಡಲ್ಲಿ ಮಳಗಿ ವೃದ್ದೆಯ ಭಯಾನಕ ಮರ್ಡರ್, ಆರೋಪಿ ಹಂತಕ ಆರೆಸ್ಟ್..! ಸಿಕ್ಕೇ ಬಿಡ್ತು ರುಂಡ, ಆರೋಪಿ ಇವನೇ ನೋಡಿ..!
“ಕೊಳಗಿ”ಯ ಕಾಡಲ್ಲಿ ಹಾಗೆ ಶಿವಕ್ಕನ ರುಂಡ ಕಡಿದಿದ್ದವನು “ಮಳಗಿ”ಯ ಮನೆ ಅಳಿಯ..! ಅವತ್ತು ಮಟಮಟ ಮದ್ಯಾನವೇ ಆಕೆಯನ್ನ ಕೊಚ್ಚಿ ಹಾಕಿದ್ದ ಹಂತಕ..!!
ಬಾಚಣಕಿ ಬಳಿ ಟಿಪ್ಪರ್, ಬೈಕ್ ಮುಖಾಮುಕಿ ಡಿಕ್ಕಿ, ಜೇನಮುರಿಯ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಕೊನೆಗೂ ಸಿಕ್ತು ಕೊಳಗಿ ಮರ್ಡರ್ ಕೇಸ್ ಹಂತಕನ ಸುಳಿವು..! ರುಂಡವಿಲ್ಲದ ಬೆತ್ತಲೆ ಶವದ ಭಯಾನಕ ಹತ್ಯೆಯ ಅಸಲೀ ಕಹಾನಿ ಏನ್ ಗೊತ್ತಾ..?
ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಳಪೆ ಆಹಾರ ವಿತರಣೆ: ಅಧಿಕಾರಿಗಳನ್ನು ತೀವ್ರ ತರಾಟೆಗೆ ಪಡೆದ ಡಾ.ಹೆಚ್.ಕೃಷ್ಣ
ಇದು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಯ “ಬಯಲ ದಂಧೆ?”, ಅಲ್ಲಿ ಬರಗೆಟ್ಟವರ ಭಂಡತನಕ್ಕೆ ಬಲಿಯಾಗಿದ್ದು ಸಾಲು ಸಾಲು ಮರ..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ ಕೇಸ್, ಕಿಮ್ಸ್ ಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ ಮುಂಡಗೋಡ RFO..!
ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನೆಲೆ, ಮುಂಡಗೋಡ ಸೇರಿ ಉತ್ತರ ಕನ್ನಡ ಜಿಲ್ಲೆಯಿಂದ ಸಜ್ಜಾಗಿದ್ದ ಮುಸ್ಲಿಂರ ಉಮ್ರಾ ಯಾತ್ರೆ ರದ್ದು..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ, ಗಂಭೀರ ಗಾಯ..!
ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!
ಜಿಲ್ಲೆಯಲ್ಲಿ ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ: ಮುಂಡಗೋಡ ಸೇರಿದಂತೆ ಹಲವು ತಾಲೂಕುಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಮುಂಡಗೋಡ ತಾಲೂಕಿನ ಇಂದೂರಿನ ಚಾಲಕನಿಗೆ ಗಂಭೀರ ಗಾಯ..!
ಶಿರಸಿ ಮಾರಿಕಾಂಬೆ ಜಾತ್ರೆ ; ಬಸ್ ಗಳ ಮಾರ್ಗ ಬದಲಾವಣೆ..!
ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ, 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ..!
ದ್ವಿತೀಯ ಪಿ.ಯು.ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಸತೀಶ ಜಾರಕಿಹೊಳಿ
Home
ಚಿತ್ರದುರ್ಗ
Category: ಚಿತ್ರದುರ್ಗ
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!
ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.

