Sad News; ದಾವಣಗೆರೆ: ರಾಜ್ಯಾದ್ಯಂತ ಹೆಸರು ಮಾಡಿದ್ದ ದಾವಣಗೆರೆಯ ಹೈಸ್ಪೀಡ್ ಮಣಿ ನಾಮಾಂಕಿತದ ಟಗರು ಅಕಾಲಿಕವಾಗಿ ಸಾವನ್ನಪ್ಪಿದೆ. ನೆಚ್ಚಿನ ಟಗರಿನ ಸಾವಿನಿಂದ ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ದಾವಣಗೆರೆಯ ಹೊಸ ಕುಂದುವಾಡ ಗ್ರಾಮದ ಹೈಸ್ಪೀಡ್ ಮಣಿ ಎನ್ನುವ ಟಗರು ರಾಜ್ಯಾದ್ಯಂತ ವಿವಿಧ ಟಗರು ಕಾಳಗದಲ್ಲಿ ಸ್ಪರ್ಧಿಸಿ ಹೆಸರು ಮಾಡಿತ್ತು. ಟ್ರೋಫಿ, ಬೈಕ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. ಹೊಸ ಕುಂದುವಾಡ ಗ್ರಾಮದ ಹಾಲೇಶ್ ಎಂಬುವರು ಪ್ರೀತಿಯಿಂದ ಈ ಹೈಸ್ಪೀಡ್ ಮಣಿ ಟಗರನ್ನು ಸಾಕಿದ್ದರು. ಭಾನುವಾರ ಟಗರು ಕಾಳಗ...
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Home
ದಾವಣಗೆರೆ
Category: ದಾವಣಗೆರೆ
ದಾವಣಗೇರೆ ಸಮೀಪ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು, 7 ಜನರಿಗೆ ಗಂಭೀರ ಗಾಯ..!
ದಾವಣಗೆರೆ ನಗರ ಹೊರಭಾಗದ ರಾ.ಹೆದ್ದಾರಿ 48 ರಲ್ಲಿ ಭೀಕರ ಅಪಘಾತವಾಗಿದೆ. ಕಾರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿರುವ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಜನರಿಗೆ ಗಂಭೀರ ಗಾಯವಾಗಿದೆ. ಓವರ್ ಟೇಕ್ ಮಾಡುತ್ತಿದ್ಧಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿಯಾಗಿದೆ. ಪರಿಣಾಮ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಹಾವೇರಿ ರಾಣೆಬೆನ್ನೂರು ಮೂಲದ ಅರುಣಕುಮಾರ್ ಶೆಟ್ಟರ್ ಹಾಗೂ ವಿಜಯಕ್ಕ ಶೆಟ್ಟರ್ ಮೃತ ದುರ್ದೈವಿಗಳು. ಇನ್ನುಳಿದಂತೆ...

