ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆದ್ಯಕ್ಷ ವಿ.ಎಸ್. ಪಾಟೀಲರ ತವರಲ್ಲಿ ನಿತ್ಯವೂ ವಿದ್ಯಾರ್ಥಿಗಳು ಗೋಳು ಅನುಭವಿಸ್ತಿದಾರೆ. ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಅಂದಹಾಗೆ..! ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಪ್ರತಿದಿನ 150 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಹಾಗೆ ತೆರಳುವ ಮಕ್ಕಳಿಗೆ ನಿತ್ಯವೂ ಸರಿಯಾದ ಸಮಯಕ್ಕೆ ಬಸ್ ಬರೋದೋ ಇಲ್ಲ....
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Category: ದೂರು
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?
ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ....
ಜನನ-ಮರಣ ನೋಂದಣಿ ನೂತನ ಆದೇಶ ಹಿಂಪಡೆಯಿರಿ, ಸರ್ಕಾರಕ್ಕೆ ಮುಂಡಗೋಡಿನ ವಕೀಲರ ಆಗ್ರಹ..!
ಮುಂಡಗೋಡ : ಪಟ್ಟಣದಲ್ಲಿ ಇಂದು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ, ವಕೀಲರ ಸಂಘ ಮನವಿಯೊಂದನ್ನ ಅರ್ಪಿಸಿದೆ. ಜನನ-ಮರಣ ನೋಂದಣಿ ಸಂಬಂಧ ರಾಜ್ಯ ಸರ್ಕಾರದ ಅಧಿಸೂಚನೆ ವಾಪಸ್ ಪಡೆದು, ಈ ಹಿಂದಿನಂತೆ ಜೆ.ಎಮ್.ಎಫ್.ಸಿ. ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿಯನ್ನು ನೀಡುವಂತೆ ಆಗ್ರಹಿಸಿದ್ದಾರೆ. ಜನನ-ಮರಣ ನೋಂದಣಿ ಸಂದರ್ಭದಲ್ಲಿ ವಿಳಂಭ ಅಥವಾ ಬೇರೆ ಯಾವುದೋ ವಿವಾದಕ್ಕೆ ಸಂಬಂಧಿಸಿದಂತೆ, ತಿದ್ದುಪಡಿ ಅವಶ್ಯಕತೆ ಇದ್ದಲ್ಲಿ ಅಂತಹ ವ್ಯಕ್ತಿಗಳು ಈ ಹಿಂದೆ, ಜನನ-ಮರಣ ನೋಂದಣಿ ಕಾಯ್ದೆ ಕಲಂ, 13 ರ ಪ್ರಕಾರ ಸ್ಥಳೀಯ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ...