Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Category: ದೈವ ದರ್ಶನ..
ಜೈನ ಸಮುದಾಯದ ಬೇಡಿಕೆ ಈಡೇರಿಸದಿದ್ದರೆ, ಸಲ್ಲೇಖನ ವೃತ ಕೈಗೊಳ್ಳುತ್ತೇನೆ- ಸರ್ಕಾರಕ್ಕೆ ರಾಷ್ಟ್ರಸಂತ ಗುಣಧರ ನಂದಿ ಮುನಿಗಳ ಎಚ್ಚರಿಕೆ..!
Jain Samavesh News: ಐನಾಪುರ(ಚಿಕ್ಕೋಡಿ) ಜೈನ ಸಮುದಾಯ ಬೇಡಿಕೆಗಳನ್ನು ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ, ಆದ್ರೆ, ಇದುವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವೃತ ಕೈಗೊಳ್ಳುವುದಾಗಿ ರಾಷ್ಟ್ರ ಸಂತ ಶ್ರೀ ಗುಣಧರನಂದಿ ಮಹಾರಾಜರು ಎಚ್ಚರಿಕೆ ನೀಡಿದ್ದಾರೆ. ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಭಟ್ಟಾರಕ ಸಮ್ಮೇಳನ ಹಾಗೂ ಜೈನ ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಈ ಸಮಾವೇಶದಿಂದ ಇನ್ನು ಮುಂದೆ ಸಿದ್ದರಾಮಯ್ಯ ನಿದ್ದೆಗೆ ಭಂಗ...
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
ನಿಜ ಈ ಸುದ್ದಿ ಮುಂಡಗೋಡಿಗರ ಪಾಲಿಗೆ ನಿಜಕ್ಕೂ ಬಲೂ ನೋವು, ಅಚ್ಚರಿ, ಆತಂಕ ತರುವಂತದ್ದು. ಯಾಕಂದ್ರೆ, ಕಳೆದ 45 ವರ್ಷಗಳಿಂದ ನಡೆದುಕೊಂಡು ಬಂದಿದ್ದ, ಭಕ್ತಿ ಭಾವುಕತೆಗೆ ಸಾಕ್ಷಿಯಾಗಿದ್ದ ತ್ರಿಮೂರ್ತಿಗಳ ಪ್ರತಿರೂಪದಂತೆ ಇದ್ದ ಆ ದೀಪಗಳು ಆರಿ ಹೋಗಿವೆ ಅನ್ನೋ ಸುದ್ದಿ ಇದೆ. ಆದ್ರೆ, ಖಚಿತತೆಯ ಅವಶ್ಯಕತೆ ಇದೆ. ಮುಂಡಗೋಡ ತಾಲೂಕಿನ ಹೆಮ್ಮೆಯಾಗಿದ್ದ, ಐತಿಹಾಸಿಕ, ಚಿಗಳ್ಳಿಯ ವಿಶ್ವ ವಿಖ್ಯಾತ, ಎಂದೂ ಆರದ ದೀಪಗಳು ಆರಿಹೋದ್ವಾ..? ಇಂತಹದ್ದೊಂದು ಅಚ್ಚರಿಯ, ಆತಂಕದ ಸುದ್ದಿ ಹೊರಬಿದ್ದಿದೆ. ಇವತ್ತು ಅಂದ್ರೆ, ಬುಧವಾರ ಸಂಜೆ ಹೊತ್ತಿನಲ್ಲಿ...
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ.. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ 21 ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ. “ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ 21 ಅಡಿ...
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರದ ಈ ವರ್ಷದ ಕಾರಣೀಕ..!
ಸಂಪಾಯಿತಲೇ ಪರಾಕ್” ಇದು ಪ್ರಸಕ್ತ ವರ್ಷದ ಶ್ರೀ ಕ್ಷೇತ್ರ ಮೈಲಾರಲಿಂಗನ ಕಾರಣಿಕ ನುಡಿ. ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದ ಡೆಂಕನಮರಡಿಯಲ್ಲಿ ಸೋಮವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗೊರವಯ್ಯ ಕಾರಣೀಕ ನುಡಿದಿದ್ದಾರೆ. ಲಕ್ಷಾಂತರ ಭಕ್ತರ ನಡುವೆ ಸರಸರನೇ ಬಿಲ್ಲನ್ನೇರಿದ ವರ್ಷದ ಭವಿಷ್ಯ ವಾಣಿ ನುಡಿಯುವ ಗೊರವಯ್ಯ ರಾಮಣ್ಣ ಸದ್ದಲೇ ಎನ್ನುತ್ತ ದೇವವಾಣಿ ಎನ್ನಲಾಗುವ ವರ್ಷದ ದೇವವಾಣಿ “ಸಂಪಾಯಿತಲೇ ಪರಾಕ್” ಕಾರ್ಣಿಕದ ನುಡಿ ನುಡಿದರು. ಈ ಭವಿಷ್ಯವಾಣಿ ಆಡಳಿತದ ಏಳುಬೀಳು ಹಾಗೂ ಪ್ರಕೃತಿ ಬದಲಾವಣೆ ಮುನ್ಸೂಚನೆ...
ಸಾಲಗಾಂವ್ ಬಾಣಂತಿದೇವಿ ಕೆರೆಯಲ್ಲಿ ಹರಕೆಯ ರೂಪದಲ್ಲಿ ತೇಲುತ್ತವೆ ಕಂದಮ್ಮಗಳು..! ಹೆತ್ತಮ್ಮಗಳ ಕಂಗಳಲ್ಲಿ ಆನಂದಬಾಷ್ಪ, ಹೇ ತಾಯೇ ಕಾಪಾಡಮ್ಮ..!!
ಇದು ಅಕ್ಷರಶಃ ಭಕ್ತಿಯ ಪರಾಕಾಷ್ಟೆ. ದೇವರ ಸನ್ನಿದಾನದ ಮಹತ್ವ ಸಾರುವ ಅದ್ಭುತ ಸೇವೆ. ಇಲ್ಲಿ ಹಸುಗೂಸುಗಳು ಕೆರೆಯ ನೀರಲ್ಲಿ ತೇಲುತ್ತವೆ. ಒಂಬತ್ತು ತಿಂಗಳು ಹೊತ್ತು ಹೆತ್ತ ಕಂದಮ್ಮಗಳನ್ನು ಹೆತ್ತ ತಾಯಿಯೇ ಕೆರೆಯ ನೀರಲ್ಲಿ ಹಾಕಿ ನಿರುಮ್ಮಳವಾಗಿ “ಅವ್ವಾ ನನ್ನ ಕಂದನನ್ನು ನಿನ್ನ ಮಡಿಲಲ್ಲಿ ಹಾಕಿದ್ದೇನೆ ರಕ್ಷಿಸುವ ಭಾರವು ನಿನ್ನದೇ ತಾಯಿ” ಅಂತಾ ಅಂಗಲಾಚುತ್ತಾಳೆ. ಆ ಹೆತ್ತ ತಾಯಿ ಕಣ್ಣಲ್ಲಿ ಆನಂದ ಬಾಷ್ಪಗಳು ಸುರಿಯುತ್ತವೆ. ಬಾಣಂತಿದೇವಿಯ ಮಡಿಲಲ್ಲಿ ತನ್ನ ಕಂದಮ್ಮನನ್ನು ಹಾಕಿ ಕೃತಾರ್ಥಳಾದ ಧನ್ಯತಾ ಭಾವ ಆ...
ಅತ್ತಿವೇರಿ ಬಸವಧಾಮದಲ್ಲಿ ಉ.ಕ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಯಶಸ್ವಿ..! ಹಸಿರ ಸಿರಿಯ ನಡುವೆ ಭೋರ್ಗರೆದ ವಚನಾಮೃತ..!!
ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ವಚನ ಸಾಹಿತ್ಯ ಪ್ರಿಯರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿಜಗುಣಾನಂದ ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಶರಣರ ವಚನಗಳ ಕುರಿತು ಮನಮುಟ್ಟುವ ಹಾಗೆ ವರ್ಣಿಸಿದ್ರು. ನಮ್ಮ ದೇಶದಲ್ಲಿ ಎಲ್ಲರೂ ಬರೀ ದೇವರ ಬಗ್ಗೆ ಮಾತಾಡಿದ್ರು, ಆದ್ರೆ ಬಸವಣ್ಣನವರು ಮಾತ್ರ ಮನುಷ್ಯರ ಬಗ್ಗೆ ಮಾತಾಡಿದ್ರು. ಹೀಗಾಗಿ, ಶರಣರ ವಚನಗಳು ಇಂದಿಗೂ ಜನಸಾಮಾನ್ಯರ ನಡುವೆ ನಿಚ್ಚಳವಾಗಿವೆ ಅಂತಾ ತಿಳಿಸಿದ್ರು....
ದೈವಾಧೀನರಾದ ತಂದೆ ತಾಯಿಗಳ ಮೂರ್ತಿ ಕೆತ್ತಿ, ಮನೆಯಲ್ಲೇ ನಿತ್ಯವೂ ಪೂಜೆ ಮಾಡುವ ಅಪರೂಪದ ಮಗ..!
ರಾಣೇಬೆನ್ನೂರು: ಸದ್ಯ ಜೊತೆಗಿದ್ದ ತಂದೆ ತಾಯಿಗಳನ್ನೇ ಸಾಕಿ ಸಲಹುವುದು ಮಕ್ಕಳಿಗೆ ಬೇಡವಾಗಿದೆ. ಜೀವಂತವಾಗಿದ್ದ ಹೆತ್ತವರನ್ನೇ ವೃದ್ದಾಶ್ರಮಗಳಿಗೆ ಬಿಟ್ಟು ಬಂದು ಲಲ್ಲೆ ಹೊಡೆಯುವ ಅದೇಷ್ಟೋ ಮಕ್ಕಳು ನಮ್ಮ ನಡುವೆ ಇದ್ದಾರೆ. ಇದರ ನಡುವೆ ಎಂದೋ ದಿವಂಗತರಾಗಿ ಹೋದ ತಂದೆ, ತಾಯಿ, ಅಜ್ಜ ಅಜ್ಜಿ ಸೇರಿದಂತೆ ಪೂರ್ವಿಕರನ್ನೇಲ್ಲ ಇಲ್ಲೊಬ್ಬ ಹೃದಯವಂತ ವ್ಯಕ್ತಿ, ಮೂರ್ತಿ ಮಾಡಿಟ್ಟು ನಿತ್ಯವೂ ಪೂಜೆ ಮಾಡ್ತಿದಾರೆ ಅನ್ನೋದು ಅಚ್ಚರಿಯಾದ್ರೂ ಸತ್ಯ. ಹೌದು, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಹೀಗೊಬ್ಬ ಹೃದಯವಂತ ತನ್ನ ಹಿರಿಯರ...
“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!
ಮೈಲಾರ: “ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್” ಇದು ಪ್ರಸಕ್ತ ವರ್ಷದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ, ವೃತಾದಾರಿ ಗೊರವಯ್ಯ ನುಡಿದ ಕಾರ್ಣಿಕ ನುಡಿ. ಗೊರವಯ್ಯ ರಾಮಪ್ಪ ಎಂಬುವವರು 14 ಅಡಿ ಎತ್ತರದ ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಎಂಬ ಕಾರ್ಣಿಕ ವಿಶ್ಲೇಷಣೆ ಮಾಡಲಾಗಿದೆ. ಡೆಂಕಣಮರಡಿಯಲ್ಲಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಣೆ...
“ಆಕಾಶದ ಗುಡ್ಡಕ್ಕೆ ಶಿಶು ಏರಿತಲೇ ಪರಾಕ್” ದೇವರಗುಡ್ಡದ ಕಾರಣೀಕ ನುಡಿ..! ಕಾರಣಿಕದ ಅರ್ಥವೇನು ಗೊತ್ತಾ..?
ದೇವರಗುಡ್ಡ: ಐತಿಹಾಸಿಕ ದೇವರಗುಡ್ಡ ಮಾಲತೇಶ ಸ್ಚಾಮಿಯ ಕಾರಣೀಕ ನುಡಿ ಹೊರಬಿದ್ದಿದೆ. “ಅಕಾಶದ ಗುಡ್ಡಕ್ಕೆ ಶಿಶು ಏರಿ ತಲೆ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಕಾರಣಿಕ ನುಡಿ. ವೃತಾಧಾರಿ ಗೊರವಯ್ಯ ನಾಗಪ್ಪಜ್ಜ ದುರಗಪ್ಪಜ್ಜ ಉರ್ಮಿ ಕಾರ್ಣಿಕ ನುಡಿದಿದ್ದಾರೆ. ವಿಜಯ ದಶಮಿಯ ಆಯುಧ ಪೂಜೆ ದಿನದಂದು ಪ್ರತಿವರ್ಷ ಕಾರ್ಣಿಕ ನುಡಿವ ಗೊರವಯ್ಯನವರು, ಇಂದು ಬಿಲ್ಲನ್ನೇರಿ ಕಾರಣಿಕ ನುಡಿದಿದ್ದಾರೆ. ಕಾರಣೀಕ ತಾತ್ಪರ್ಯ..! ಅಂದಹಾಗೆ, ಪ್ರತೀ ವರ್ಷ ಆಯುಧ ಪೂಜೆಯ ದಿನ ನುಡಿಯುವ ದೇವರಗುಡ್ಡದ ಕಾರಣೀಕಚನ್ನು ಬಹುತೇಕ ರೈತರ ಕೃಷಿ...









