ಹೆಂಡ್ತಿ ಬೇಕು ಹೆಂಡ್ತಿ ಅಂತಾ ಯುವಕನೋರ್ವ ಟವರ್ ಏರಿ ಕುಳಿತ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ. ಚಿರಂಜೀವಿ (23) ಎಂಬುವ ಯುವಕನೇ ಬೇಗ ಮದುವೆ ಮಾಡಿ ಅಂತ ಟವರ್ ಏರಿ ಕುಳಿತಿದ್ದವ. ಅಂದಹಾಗೆ ಈತನಿಗೆ ಈಗ ಹುಡುಗಿ ಫಿಕ್ಸ್ ಆಗಿದೆ. ಆದ್ರೆ ಲಾಕ್ ಡೌನ್ ಹಿನ್ನೆಲೆ ಮನೆಯಲ್ಲಿ ಬೇಗ ಮದುವೆ ಮಾಡಿಲ್ಲ. ಹೀಗಾಗಿ ತಾಳ್ಮೆ ಕಳೆದುಕೊಂಡ ಯುವಕ ನಂಗೆ ಈಗಲೇ ಹೆಂಡ್ತಿ ಬೇಕು ಹೆಂಡ್ತಿ ಅಂತಾ ಮನೆಯವರ ವಿರುದ್ಧ ಆಕ್ರೋಶಗೊಂಡಿದ್ದ. ಹೀಗಾಗಿ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Home
ಬಳ್ಳಾರಿ
Category: ಬಳ್ಳಾರಿ
ತನಗೆ ಕಚ್ಚಿದ ಹಾವಿನ ಜೊತೆ ಆಸ್ಪತ್ರೆಗೆ ಬಂದ ಯುವಕ..! ಬೆಚ್ಚಿಬಿದ್ದ ಜನ..!!
ಬಳ್ಳಾರಿ: ತನಗೆ ಕಚ್ಚಿದ ಹಾವನ್ನ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ ಇಲ್ಲೊಬ್ಬ ಬೂಪ. ಅಂದಹಾಗೆ ಇದು ನಡೆದಿರೋದು ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ. ಉಪ್ಪಾರಹಳ್ಳಿ ಗ್ರಾಮದ ಕಾಡಪ್ಪ ಎಂಬ ಯುವಕನಿಗೆ ಇಂದು ಬೆಳಿಗ್ಗೆ ಹಾವು ಕಚ್ಚಿದೆ.ನನಗೆ ನೀನು ಕಚ್ಚಿದಿಯಾ, ನಿನ್ನ ಬಿಡೋದಿಲ್ಲ ಅಂತಾ ಹಾವು ಹಿಡಿದು ಆ ಹಾವಿನ ಜೊತೆಗೇ ಆಸ್ಪತ್ರೆಗೆ ಬಂದಿದ್ದಾನೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿಗಳು ಹಾವು ಹಿಡಿದು ತಂದಿದ್ದ ಯುವಕನನ್ನು ನೋಡಿ ಭಯಗೊಂಡಿದ್ದಾರೆ. ಜನ ಹೌಹಾರಿದ್ದಾರೆ.

