ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ನಿಮಿಷದಲ್ಲಿ ವರ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ನಡೆದಿದೆ. ಖುಷಿಯಿಂದ ಮದುಮಗಳನ್ನು ಕಲ್ಯಾಣ ಮಂಟಪದಿಂದ ಮನೆಗೆ ಕರೆದುಕೊಂಡು ಹೋಗಬೇಕು ಎಂಬ ಇಚ್ಛೆಯಲ್ಲಿದ್ದ ವರನ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಟ್ರಾಕ್ಟರ್ ಗೆ...
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
Category: ಬಾಗಲಕೋಟೆ
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ...
ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!
ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು ಕಂಡ ದಾರುಣ ಘಟನೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ನಡೆದಿದೆ. ನೆನ್ನೆ ರಾತ್ರಿ 11.30 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಯಂಕುಬಾಯಿ ಕುಲಕರ್ಣಿ (79), ಶಾರದಾ ಪತ್ತಾರ (61) ಮೃತ ದುರ್ದೈವಿಗಳು. ಅಂದಹಾಗೆ, ದಿನಂಪ್ರತಿ ಯಂಕುಬಾಯಿ ಕುಲಕರ್ಣಿ ಅವ್ರ ಮನೆಯಲ್ಲೇ ಶಾರದಾ ಪತ್ತಾರ ಮಲಗುತ್ತಿದ್ರು. ನಿನ್ನೆ ಸುರಿದ ಭಾರೀ ಮಳೆ ಹಾಗೂ ಸಿಡಿಲಿನ ರಭಸಕ್ಕೆ ಮನೆಗೆ ಹಾನಿಯಾಗಿದ್ದು, ಮಣ್ಣಿನ ಮೇಲ್ಛಾವಣಿ ಕುಸಿದಿದೆ....
ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!
ಬಾಗಲಕೋಟೆ: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುತ್ತೆ ಎನ್ನುವ ತಜ್ಞರ ವರದಿಯ ಬೆನ್ನಲ್ಲೇ, ಎರಡನೇ ಅಲೆಯೇ ಮಕ್ಕಳನ್ನ ಬಾಧಿಸುತ್ತಿದೆ. ಇದೀಗ ಗಾಯದ ಮೇಲೆ ಬರೆ ಎನ್ನುವಂತೆ ಕೋವಿಡ್’ನಿಂದ ಗುಣಮುಖರಾದ ಮಕ್ಕಳಲ್ಲಿ ಈಗ ಹೊಸದಾಗಿ ಕಾಯಿಲೆಯೊಂದು ಶುರುವಾಗಿದ್ದು ಪೊಷಕರನ್ನ ಬೆಚ್ವಿಬೀಳಿಸಿದೆ. ಬಹುಅಂಗಾಂಗ ವೈಫಲ್ಯ ಉಂಟುಮಾಡುವ ಆ ರೋಗ ಯಾವುದು? ಅಷ್ಟಕ್ಕೂ ಆ ಹೊಸ ರೋಗ ಬಾಧಿಸಿದ್ದು ಯಾವ ಜಿಲ್ಲೆಯಲ್ಲಿ..? ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್. ಯಸ್, ನಿತ್ಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗುವ ನೂರಾರು...



