ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ನಿಮಿಷದಲ್ಲಿ ವರ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ನಡೆದಿದೆ. ಖುಷಿಯಿಂದ ಮದುಮಗಳನ್ನು ಕಲ್ಯಾಣ ಮಂಟಪದಿಂದ ಮನೆಗೆ ಕರೆದುಕೊಂಡು ಹೋಗಬೇಕು ಎಂಬ ಇಚ್ಛೆಯಲ್ಲಿದ್ದ ವರನ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಟ್ರಾಕ್ಟರ್ ಗೆ...
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Category: ಬಾಗಲಕೋಟೆ
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ...
ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!
ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು ಕಂಡ ದಾರುಣ ಘಟನೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ನಡೆದಿದೆ. ನೆನ್ನೆ ರಾತ್ರಿ 11.30 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಯಂಕುಬಾಯಿ ಕುಲಕರ್ಣಿ (79), ಶಾರದಾ ಪತ್ತಾರ (61) ಮೃತ ದುರ್ದೈವಿಗಳು. ಅಂದಹಾಗೆ, ದಿನಂಪ್ರತಿ ಯಂಕುಬಾಯಿ ಕುಲಕರ್ಣಿ ಅವ್ರ ಮನೆಯಲ್ಲೇ ಶಾರದಾ ಪತ್ತಾರ ಮಲಗುತ್ತಿದ್ರು. ನಿನ್ನೆ ಸುರಿದ ಭಾರೀ ಮಳೆ ಹಾಗೂ ಸಿಡಿಲಿನ ರಭಸಕ್ಕೆ ಮನೆಗೆ ಹಾನಿಯಾಗಿದ್ದು, ಮಣ್ಣಿನ ಮೇಲ್ಛಾವಣಿ ಕುಸಿದಿದೆ....
ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!
ಬಾಗಲಕೋಟೆ: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುತ್ತೆ ಎನ್ನುವ ತಜ್ಞರ ವರದಿಯ ಬೆನ್ನಲ್ಲೇ, ಎರಡನೇ ಅಲೆಯೇ ಮಕ್ಕಳನ್ನ ಬಾಧಿಸುತ್ತಿದೆ. ಇದೀಗ ಗಾಯದ ಮೇಲೆ ಬರೆ ಎನ್ನುವಂತೆ ಕೋವಿಡ್’ನಿಂದ ಗುಣಮುಖರಾದ ಮಕ್ಕಳಲ್ಲಿ ಈಗ ಹೊಸದಾಗಿ ಕಾಯಿಲೆಯೊಂದು ಶುರುವಾಗಿದ್ದು ಪೊಷಕರನ್ನ ಬೆಚ್ವಿಬೀಳಿಸಿದೆ. ಬಹುಅಂಗಾಂಗ ವೈಫಲ್ಯ ಉಂಟುಮಾಡುವ ಆ ರೋಗ ಯಾವುದು? ಅಷ್ಟಕ್ಕೂ ಆ ಹೊಸ ರೋಗ ಬಾಧಿಸಿದ್ದು ಯಾವ ಜಿಲ್ಲೆಯಲ್ಲಿ..? ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್. ಯಸ್, ನಿತ್ಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗುವ ನೂರಾರು...



