Crime News:ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮಡೆನೂರು ಮನು (Madenuru Manu)ನನ್ನು ಪೊಲೀಸರು ಬಂಧಿಸಿದ್ದಾರೆ.ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಅರೆಸ್ಟ್ ಬಂಧಿಸಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ. ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿತ್ತು. ಇದಾದ ಬಳಿಕ ನಟ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಕಿರುತೆರೆ ನಟನನ್ನು ಬಂಧಿಸಿ ಪೊಲೀಸರು ಕರೆತರುತ್ತಿದ್ದಾರೆ ಎಂದು ಹೇಳಲಾಗಿದೆ. ಸಂಭಾವನೆ...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಬೆಂಗಳೂರು
Death News :ಸೂಟ್ಕೇಸ್ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ..!
Death News: ಬೆಂಗಳೂರಿನ ಹೊರವಲಯದಲ್ಲಿರುವ ರೈಲ್ವೆ ಸೇತುವೆಯ ಬಳಿ ಬುಧವಾರ ಸೂಟ್ಕೇಸ್ನಲ್ಲಿ ಸುಮಾರು ಅಪರಿಚಿತ ಹುಡುಗಿಯ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆನೇಕಲ್ ತಾಲ್ಲೂಕಿನ ಹೊಸೂರು ಮುಖ್ಯ ರಸ್ತೆಯ ಬಳಿಯ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಹರಿದ ನೀಲಿ ಬಣ್ಣದ ಸೂಟ್ಕೇಸ್ ಪತ್ತೆಯಾಗಿದ್ದು, ಅದರೊಳಗೆ ಹುಡುಗಿಯ ಶವ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶವವನ್ನು ಸೂಟ್ಕೇಸ್ ಅನ್ನು ಚಲಿಸುವ ರೈಲಿನಿಂದ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ. ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರಂಭಿಕ ತಪಾಸಣೆ ನಡೆಸಿದರು....
Police News:ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ..!
Police News :ರಾಜ್ಯ ಪ್ರಭಾರಿ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ)ರಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ನೇಮಕವಾಗಿದ್ದಾರೆ. ಅಲೋಕಮೋಹನ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಗೆ ಪ್ರಭಾರಿಯಾಗಿ ಡಾ.ಎಂ.ಎ.ಸಲೀಂ ಅವರು ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಬಳಿಕ ಅವರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸೇವಾ ಹಿರಿತನ ಆಧಾರದ ಮೇರೆಗೆ ಡಿಜಿ-ಐಜಿಪಿ ಹುದ್ದೆಗೆ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತಕುಮಾರ ಠಾಕೂರ, ಸಿಐಡಿ ಡಿಜಿಪಿ ಸಲೀಂ, ಸೈಬರ್ ವಿಭಾಗದ ಡಿಜಿಪಿ ಪ್ರಣವ ಮೊಹಂತಿ ಸೇರಿ ಏಳು ಮಂದಿ ಹಿರಿಯ...
Achievement News: ಕನ್ನಡದ ಲೇಖಕಿ ಬಾನು ಮುಷ್ತಾಕ್ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಘೋಷಣೆ..!
Achievement News:ಕನ್ನಡದ ಸಾಹಿತಿ ಬಾನು ಮುಷ್ತಾಕ್ (Banu mushtaq) ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ (booker prize 2025)ಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ʼಹಾರ್ಟ್ ಲ್ಯಾಂಪ್ʼ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು 57.34 ಲಕ್ಷ ನಗದನ್ನು ಒಳಗೊಂಡಿದೆ. ಮೇ 21ರಂದು ಲಂಡನ್ನಲ್ಲಿ ನಡೆದ ಸಮಾರಂಭದಲ್ಲಿ ಈ ಕುರಿತ ಅಧಿಕೃತ ಘೋಷಣೆ ಹೊರಬಿದ್ದಿದೆ. ವಿಜೇತರಿಗೆ 50,000 ಪೌಂಡ್ ಬಹುಮಾನ ಅಂದರೆ, 57.28 ಲಕ್ಷ ರೂ. ಸಿಗಲಿದೆ. ಇದನ್ನು ಲೇಖಕರು ಹಾಗೂ...
Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್ ; ಪೊಲೀಸ್ ಅಧಿಕಾರಿ ಸಾವು..!
Police Death News:ಬೆಂಗಳೂರಿನ ಹೊರವಲಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ ಎರಡು ಮೋಟಾರ್ಸೈಕಲ್ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಬಳಿ ಸೋಮವಾರ ಬೆಳಿಗ್ಗೆ 10:30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಿಯೋಜಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾಗರಾಜು (52) ಎಂದು ಗುರುತಿಸಲಾಗಿದೆ....
Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!
Road Problem News:ಬೆಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ಕಾನೂನು (ಲೀಗಲ್) ನೋಟಿಸ್ ಕಳುಹಿಸಿದ್ದು, ನಗರದಲ್ಲಿನ ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ಉಂಟಾದ “ದೈಹಿಕ ಯಾತನೆ ಮತ್ತು ಭಾವನಾತ್ಮಕ ಆಘಾತ”ಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿ ದಿವ್ಯ ಕಿರಣ ಎಂಬವರು ತಮ್ಮ ನೋಟಿಸ್ನಲ್ಲಿ, ತೆರಿಗೆ ಪಾವತಿಸುವ ನಾಗರಿಕನಾಗಿದ್ದರೂ, ಬಿಬಿಎಂಪಿಯ “ಮೂಲಭೂತ ನಾಗರಿಕ ಮೂಲಸೌಕರ್ಯವನ್ನು ನಿರ್ವಹಿಸುವಲ್ಲಿನ ಸ್ಪಷ್ಟ ವೈಫಲ್ಯ” ದಿಂದಾಗಿ “ನಿರಂತರ ದೈಹಿಕ ಯಾತನೆ ಮತ್ತು ಮಾನಸಿಕ...
ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಹಿಟ್ ಅಂಡ್ ರನ್ ಘಟನೆಯಲ್ಲಿ 29 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಸಾವಿಗೀಡಾಗಿದ್ದು, ಅವರ ಸ್ನೇಹಿತ ಗಾಯಗೊಂಡಿದ್ದಾರೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವೇ ಇದಕ್ಕೆ ಕಾರಣ ಎನ್ನಲಾಗಿದೆ. ಮೇ 10 ರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಮೃತ ಸಂಜಯ ಮತ್ತು ಅವರ ಸ್ನೇಹಿತ ಚೇತನ್ ಇಬ್ಬರೂ ಸಾಫ್ಟ್ವೇರ್ ಎಂಜಿನಿಯರ್ಗಳು. ಅವರು ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ರಸ್ತೆಬದಿಯ ಅಂಗಡಿಯಲ್ಲಿ...
- 1
- 2