Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ. ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...
Top Stories
ನಾಳೆ ಶುಕ್ರವಾರ ರಾಜ್ಯ ಬಜೆಟ್, ರಾಜ್ಯದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ..!
ಕೊಳಗಿ ಕಾಡಲ್ಲಿ ಮಳಗಿ ವೃದ್ದೆಯ ಭಯಾನಕ ಮರ್ಡರ್, ಆರೋಪಿ ಹಂತಕ ಆರೆಸ್ಟ್..! ಸಿಕ್ಕೇ ಬಿಡ್ತು ರುಂಡ, ಆರೋಪಿ ಇವನೇ ನೋಡಿ..!
“ಕೊಳಗಿ”ಯ ಕಾಡಲ್ಲಿ ಹಾಗೆ ಶಿವಕ್ಕನ ರುಂಡ ಕಡಿದಿದ್ದವನು “ಮಳಗಿ”ಯ ಮನೆ ಅಳಿಯ..! ಅವತ್ತು ಮಟಮಟ ಮದ್ಯಾನವೇ ಆಕೆಯನ್ನ ಕೊಚ್ಚಿ ಹಾಕಿದ್ದ ಹಂತಕ..!!
ಬಾಚಣಕಿ ಬಳಿ ಟಿಪ್ಪರ್, ಬೈಕ್ ಮುಖಾಮುಕಿ ಡಿಕ್ಕಿ, ಜೇನಮುರಿಯ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಕೊನೆಗೂ ಸಿಕ್ತು ಕೊಳಗಿ ಮರ್ಡರ್ ಕೇಸ್ ಹಂತಕನ ಸುಳಿವು..! ರುಂಡವಿಲ್ಲದ ಬೆತ್ತಲೆ ಶವದ ಭಯಾನಕ ಹತ್ಯೆಯ ಅಸಲೀ ಕಹಾನಿ ಏನ್ ಗೊತ್ತಾ..?
ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಳಪೆ ಆಹಾರ ವಿತರಣೆ: ಅಧಿಕಾರಿಗಳನ್ನು ತೀವ್ರ ತರಾಟೆಗೆ ಪಡೆದ ಡಾ.ಹೆಚ್.ಕೃಷ್ಣ
ಇದು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಯ “ಬಯಲ ದಂಧೆ?”, ಅಲ್ಲಿ ಬರಗೆಟ್ಟವರ ಭಂಡತನಕ್ಕೆ ಬಲಿಯಾಗಿದ್ದು ಸಾಲು ಸಾಲು ಮರ..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ ಕೇಸ್, ಕಿಮ್ಸ್ ಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ ಮುಂಡಗೋಡ RFO..!
ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನೆಲೆ, ಮುಂಡಗೋಡ ಸೇರಿ ಉತ್ತರ ಕನ್ನಡ ಜಿಲ್ಲೆಯಿಂದ ಸಜ್ಜಾಗಿದ್ದ ಮುಸ್ಲಿಂರ ಉಮ್ರಾ ಯಾತ್ರೆ ರದ್ದು..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ, ಗಂಭೀರ ಗಾಯ..!
ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!
ಜಿಲ್ಲೆಯಲ್ಲಿ ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ: ಮುಂಡಗೋಡ ಸೇರಿದಂತೆ ಹಲವು ತಾಲೂಕುಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಮುಂಡಗೋಡ ತಾಲೂಕಿನ ಇಂದೂರಿನ ಚಾಲಕನಿಗೆ ಗಂಭೀರ ಗಾಯ..!
ಶಿರಸಿ ಮಾರಿಕಾಂಬೆ ಜಾತ್ರೆ ; ಬಸ್ ಗಳ ಮಾರ್ಗ ಬದಲಾವಣೆ..!
ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ, 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ..!
ದ್ವಿತೀಯ ಪಿ.ಯು.ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಸತೀಶ ಜಾರಕಿಹೊಳಿ
ಸನವಳ್ಳಿ ಜಲಾಶಯದಲ್ಲಿ ಈಜಲು ತೆರಳಿದ್ದ ಬಾಲಕ ನೀರುಪಾಲು..! ಸ್ನೇಹಿತರೊಂದಿಗೆ ಈಜಲು ತೆರಳಿದ್ದವ ಹೆಣವಾಗಿಬಿಟ್ಟ..!!
Category: ರಹಸ್ಯ ಕಾರ್ಯಾಚರಣೆ
ಬರಗೆಟ್ಟವನ ಲಂಚದಾಸೆಗೆ ಬೀದಿಗೆ ಬಿದ್ಲಾ ಆ ವೃದ್ದೆ..? ಅಸಲು, ಆ ವೃದ್ದೆಗೆ ಆಗಿರೋ ಅನ್ಯಾಯ ಎಂಥಾದ್ದು ಗೊತ್ತಾ..?
ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ. ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?
ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...
ಇದು ಲೊಯೊಲಾ ಕೇಂದ್ರೀಯ ವಿದ್ಯಾಲಯದ ಬೇಜವಾಬ್ದಾರಿ..! ಅಷ್ಟಕ್ಕೂ ಇವ್ರಿಗೆ ಸರ್ಕಾರದ ನಿಯಮ ಅನ್ವಯಿಸೋದೇ ಇಲ್ವಾ..?
ಇಡೀ ರಾಜ್ಯ ಕೊರೋನಾ ಮೂರನೇ ಅಲೆಯ ಭೀತಿಯಲ್ಲಿದೆ. ಅದ್ರಲ್ಲೂ ಈ ಮೂರನೇ ಅಲೆ ಅನ್ನೋದು ಬಹುತೇಕ ಮಕ್ಕಳಿಗೆ ತುಂಬಾ ಎಫೆಕ್ಟ್ ಆಗತ್ತೆ ಅನ್ನೋ ಮಾತುಗಳನ್ನು ತಜ್ಞರು ಎಚ್ಚರಿಸಿದ್ದಾರೆ. ಈ ಕಾರಣಕ್ಕಾಗೇ ಸರ್ಕಾರ ಮಕ್ಕಳ ಆರೋಗ್ಯದ ಸಲುವಾಗಿ ಇನ್ನಿಲ್ಲದ ಕಟ್ಟೇಚ್ಚರ ವಹಿಸಿದೆ. ಸಾಂಕ್ರಾಮಿಕ ಜ್ವರದ ಬಾಧೆ..! ಅಂದಹಾಗೆ, ಸದ್ಯ ಇಡೀ ರಾಜ್ಯಾದ್ಯಂತ ಪುಟ್ಟ ಪುಟ್ಟ ಮಕ್ಕಳಿಗೆ ಸಾಂಕ್ರಾಮಿಕ ಜ್ವರದ ಬಾಧೆ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಕಫ ಸೇರಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿವೆ. ಮುಂಡಗೋಡ...





