ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಹೊರಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ ಮರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ರಾಜಭವನದಲ್ಲಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್...
Top Stories
ಬರದ ಛಾಯೆಗೆ ಬಲಿ..!? ಮುಂಡಗೋಡಿನ ಹುನಗುಂದದಲ್ಲಿ ಸಾಲಬಾಧೆ ತಾಳದೆ, ವಿಷ ಸೇವಿಸಿ ರೈತ ಆತ್ಮಹತ್ಯೆ..!
ಮುಂಡಗೋಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ “ರೌಡಿಸಂ”..? ಹಲವರ ವಿರುದ್ಧ ಕೇಸು ದಾಖಲು..!
ಕಾವಲಕೊಪ್ಪ ಬಳಿ ಭೀಕರ ರಸ್ತೆ ಅಪಘಾತ, KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರೂ ಚಾಲಕರಿಗೆ ಗಂಭೀರ..! 10 ಕ್ಕೂ ಹೆಚ್ಚು ಜನರಿಗೆ ಗಾಯ..!
ಕಾರವಾರದಲ್ಲಿ ಎಸ್.ಐ.ಆರ್. ಕಪ್ ಕ್ರಿಕೆಟ್ ಪಂದ್ಯ: ಎಮ್ಯೂನರೇಷನ್ ಫಾರಂ ಹಿಂದಿರುಗಿಸುವಂತೆ ಜಾಗೃತಿ ಮೂಡಿಸಿದ ಡಾ.ದಿಲೀಷ್ ಶಶಿ
ಅತ್ತಿವೇರಿ ಕಾಡಲ್ಲಿ ಮರಗಳ ಮಾರಣಹೋಮ ಕೇಸ್, ಆರೋಪಿ ಬಂಧನ..! ಅಷ್ಟಕ್ಕೂ 34 ಮರಗಳನ್ನು ಕಡಿಯುವಾಗ ಅರಣ್ಯ ಸಿಬ್ಬಂದಿಗಳು ಎಲ್ಲಿ ಹೋಗಿದ್ರು..? ಕ್ರಮವೇನು..?
ಯಲ್ಲಾಪುರ ರಸ್ತೆ ದುರಂತ; ಅಪಘಾತ ಸ್ಥಳಕ್ಕೆ ಡಿಸಿ ಲಕ್ಷ್ಮೀಪ್ರಿಯಾ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ಉನ್ನತಾಧಿಕಾರಿಗಳ ತಂಡ ಭೇಟಿ..!
ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!
ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ; 272 ಗ್ರಾಂ ಗಾಂಜಾ ವಶ..!
ಮುಂಡಗೋಡ ತಾಲೂಕಿನಲ್ಲಿ ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ: ತಹಶೀಲ್ದಾರ್ ಮಾಹಿತಿ
ಜಿಲ್ಲೆಯಾದ್ಯಂತ ಒಟ್ಟು 12,22,484 ಎನ್ಯುಮರೇಷನ್ ಫಾರ್ಮ್ ವಿತರಣೆ : ಜಿಲ್ಲಾಧಿಕಾರಿ ಮಾಹಿತಿ..!
ಭಾರಿ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ ಕೆಲ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಎನ್ಯುಮರೇಷನ್ ಫಾರ್ಮ್ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯದಲ್ಲಿ 3 ನೇ ಸ್ಥಾನ
ನಿರಂತರ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ 5 ಗ್ರಾಮಗಳ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಉತ್ತರ ಕನ್ನಡದಲ್ಲಿ ಭಾರಿ ಮಳೆ: ನಾಳೆ ಜಿಲ್ಲೆಯ 5 ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ..!
ಮುಂದಿನ ಎರಡು ದಿನ ಉತ್ತರ ಕನ್ನಡ ಸೇರಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ “ರೆಡ್ ಅಲರ್ಟ್” ಘೋಷಣೆ, ಅತ್ಯಂತ ಭಾರೀ ಮಳೆ ಮುನ್ಸೂಚನೆ..!
ಕಾರ್ ಓವರ್ ಟೇಕ್ ಮಾಡಲು ಹೋಗಿ, ಬಸ್ಗೆ ಸ್ಕೂಟಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು..!
ಭಾರಿ ಮಳೆ ಹಿನ್ನೆಲೆ: ಮುಂಡಗೋಡ ತಾಲೂಕಿನ ಕೆಲ ಗ್ರಾಮಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆ..!
ಇನ್ ಸ್ಟಾಗ್ರಾಂ ನಲ್ಲಿ ಪರಿಚಯ, ಅಪ್ರಾಪ್ತೆಯ ಜೊತೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ, ಇಂದೂರಿನ ಯುವಕನ ವಿರುದ್ಧ ಪೋಕ್ಸೋ ಕೇಸ್
Category: ರಾಜಕೀಯ ಪಡಸಾಲೆ..
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಹಾವೇರಿ; ಐದು ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಪೀಕಲಾಟಗಳ ಮದ್ಯೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನಿನ್ನೆ ಶುಕ್ರವಾರಕ್ಕೆ ಬರೋಬ್ಬರಿ ಸಾವಿರ ದಿನಗಳನ್ನು ಪೂರೈಸಿದೆ. ಹಾವೇರಿಯಲ್ಲಿ ಇಂದು..! ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನೂ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಸುತ್ತಮುತ್ತಲಿನ 9 ಜಿಲ್ಲೆಗಳ ಒಟ್ಟು 1.10 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಮೂಲಕ ಭೂ...
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!
Political News : ಚಿಕ್ಕಮಗಳೂರು : ಆರ್ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಾಲಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಹಾಕುತ್ತಾ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿ ಕೋರಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಿಸಿದರು. ಇದೇ...
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
BJP News: ಮಂಗಳೂರು: ಬಿಜೆಪಿ (BJP) ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣಕುಮಾರ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ (Deportation Notice) ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದು, ಜೂನ್ ೬ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲೇ...
18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್..!
Political News:ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಭಾನುವಾರ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದೀಗ ಬಿಜೆಪಿ ಶಾಸಕ...
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಹೇಳಿದ್ದಿಷ್ಟು..! ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ...
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ..! ಸಲೈನ್ ಹಚ್ಚಿಕೊಂಡೇ ಪ್ರಚಾರಕ್ಕಿಳಿದಿರೋ ಕೈ ಅಭ್ಯರ್ಥಿ..!!
ಕುಮಟಾ: ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಪ್ರಚಾರದಲ್ಲಿರುವ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್, ಅನಾರೋಗ್ಯದ ನಡುವೆಯೂ ಪ್ರಚಾರ ಮುಂದುವರಿಸಿ ಕಾರ್ಯಕರ್ತರ ಹುರುಪು ಹೆಚ್ಚಿಸಿದ್ದಾರೆ. ಕಾಂಗ್ರೆಸ್ನಿಂದ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಪ್ರಚಾರಕ್ಕೆ ಇಳಿದಿದ್ದ ಡಾ.ಅಂಜಲಿ ನಿಂಬಾಳ್ಕರ್, ಈಗಾಗಲೇ ಬ್ಲಾಕ್ ಮಟ್ಟದ ಸಭೆಗಳನ್ನ ಪೂರ್ಣಗೊಳಿಸಿ ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನ ನಡೆಸುತ್ತಿದ್ದಾರೆ. ಸತತವಾಗಿ ವಿರಾಮವಿಲ್ಲದೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅವರಿಗೆ ಕೊಂಚ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ವೈದ್ಯಕೀಯ ತಪಾಸಣೆಗೆ ಒಳಗಾಗಿ...
ಮುಂಡಗೋಡ “ಕೈ”ಪಡೆಯಲ್ಲಿ ಬದಲಾವಣೆ ಬಿರುಗಾಳಿ, ಹೆಬ್ಬಾರ್ “ಬೆಂ”ಬಲದ ಅಲೆಯಲ್ಲಿ ಕೊಚ್ಚಿ ಹೋಗುವವರೇಷ್ಟು..?
ಮುಂಡಗೋಡ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಪಡೆ ಸದ್ಯ ಬಿಜೆಪಿಯಿಂದ ಕಾಂಗ್ರೆಸ್ ಕಡೆ ಜಂಪ್ ಮಾಡಿದೆ. ಹೀಗಾಗಿ, ವಿಧಾನಸಭೆ ಚುನಾವಣೆ ಬಳಿಕ ಬಹುತೇಕ ಕೊಸರಾಟದಲ್ಲೇ ತೊಡಗಿದ್ದ ಮುಂಡಗೋಡ ಕಾಂಗ್ರೆಸ್ ಗೆ ಹೆಬ್ಬಾರ್ ಪಡೆಯ ಆಗಮನ ಆನೆ ಬಲ ತಂದಿದ್ದು, ಒಳಗೊಳಗಿನ ಅಸಮಾಧಾನ, ಕಚ್ಚಾಟಗಳಿಗೆ “ಪವರ್ ಬ್ರೇಕ್” ಬೀಳೋ ಸಾಧ್ಯತೆ ಇದೆ. ಹೀಗಾಗಿ, ಸೋತ ಮನೆಯಲ್ಲಿ ನಾ ಹೆಚ್ಚು ನೀ ಹೆಚ್ಚು ಅಂತಾ ಕತ್ತಿ ಮಸೆಯುತ್ತಿದ್ದ “ಐರನ್ನು” ಮುಖಂಡರುಗಳಿಗೆ ಈಗ ತಮ್ಮ ಸ್ಥಾನಮಾನಗಳದ್ದೇ ಚಿಂತೆ...
ಕೇಸ್ ದಾಖಲಾದ ಮೇಲೆ ‘ನಮ್ಮವರಲ್ಲ’ವೆಂದ ಬಿಜೆಪಿ, ಬಿಜೆಪಿ ವಿರುದ್ಧ ಸ್ವಪಕ್ಷಿಗರಿಂದಲೇ ಅಸಮಾಧಾನ
ಕುಮಟಾ: ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ವಿರುದ್ಧ ನಿಂದನಾತ್ಮಕವಾಗಿ ಕಮೆಂಟ್ ಮಾಡಿದವರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ‘ಅವರು ನಮ್ಮ ಪಕ್ಷದವರಲ್ಲ’ ಎಂದಿದ್ದ ಬಿಜೆಪಿ ವಿರುದ್ಧ ಇದೀಗ ಸ್ವಪಕ್ಷದವರಿಂದಲೇ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತ ಎನ್ನಲಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎನ್ನುವವರು ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ಮರಾಠ ಜಾತಿಗೆ ನಿಂದಿಸಿ ಫೇಸ್ಬುಕ್ ನಲ್ಲಿ ಕಾಂಗ್ರೆಸ್ಸಿಗರ ಪೋಸ್ಟ್ ವೊಂದಕ್ಕೆ ಕಮೆಂಟ್ ಮಾಡಿದ್ದರು. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್...
ಮುಂಡಗೋಡಿಗೆ ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಭೇಟಿ ಹಿಂದೆ, ಹೆಬ್ಬಾರ್ ಸಾಹೇಬ್ರು “ಕೈ” ಹಿಡಿಯುವ ಮುಹೂರ್ತ ಫಿಕ್ಸ್..?
ಮುಂಡಗೋಡ ಹಾಗೂ ಯಲ್ಲಾಪುರ ಪಟ್ಟಣಕ್ಕೆ ಇಂದು ಕರ್ನಾಟಕ ಸ್ಲಂ ಬೋರ್ಡ್ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ್ರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಮುಂಡಗೋಡ ಹಾಗೂ ಯಲ್ಲಾಪುರದಲ್ಲಿ ನಿರ್ಮಾಣವಾಗುತ್ತಿರುವ ಜಿ + 2 ಮಾದರಿಯ ಆಶ್ರಯ ವಸತಿ ಸಮುಚ್ಚಯಗಳ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿಯ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ್ರು. ಅಸಲು ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಾಜಿ ಶಾಸಕ ವಿ.ಎಸ್. ಪಾಟೀಲ್ ಈ ವೇಳೆ ಸ್ಲಂ ಬೋರ್ಡ್ ಅಧ್ಯಕ್ಷರಿಗೆ ಸಾಥ್...








