ಬೆಂಗಳೂರು; ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಯಾವುದೇ ಯೆಲ್ಲೋ, ಆರೆಂಜ್ ಅಥವಾ ರೆಡ್ ಅಲರ್ಟ್ ಘೋಷಿಸಲಾಗಿಲ್ಲ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. ಆದರೆ ಕರಾವಳಿ ಭಾಗದ ಕೆಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಹಾಗೂ ಗಂಟೆಗೆ 30–40 ಕಿ.ಮೀ. ವೇಗದ ಗಾಳಿಯೊಂದಿಗೆ ಸ್ಥಳೀಯವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ಜುಲೈ 16ರಂದು ಸಂಜೆ 5 ಗಂಟೆಗೆ ಹೊರಡಿಸಿರುವ 3 ಗಂಟೆಗಳ ನೌಕಾಸ್ಟ್ (Nowcast) ಎಚ್ಚರಿಕೆಯ ಪ್ರಕಾರ, ಉತ್ತರ ಕನ್ನಡ, ದಕ್ಷಿಣ...
Top Stories
ಉತ್ತರ ಕನ್ನಡ ಜಿಲ್ಲೆಯಲ್ಲಿ “ಡಾಕ್ಟರ್ ಯಮದೂತಾಸ್” ವಿರುದ್ಧ ವಾರ್ನಿಂಗ್..! ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡೀಸಿ ಸೂಚನೆ..!
ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್, ಹಲವೆಡೆ ಭಾರೀ ಮಳೆಯ ಮುನ್ಸೂಚನೆ..!
ಮುಂಡಗೋಡ ಬಸ್ ನಿಲ್ದಾಣದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ವಶ..!
ನಂದಿಕಟ್ಟಾದಲ್ಲಿ ಕೆರೆಗೆ ಬಿದ್ದು ಅಂಗನವಾಡಿ ಸಹಾಯಕಿ ಆತ್ಮಹತ್ಯೆ..!
ಅಕ್ರಮ ಜಿಂಕೆ ಮಾಂಸ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ವಸಂತ ಕೊರವರ್ ಅರಣ್ಯಾಧಿಕಾರಿಗಳ ಬಲೆಗೆ..!
ಸಾಲಬಾಧೆ ತಾಳಲಾರದೆ ಚೌಡಳ್ಳಿಯಲ್ಲಿ ಯುವ ರೈತ ಆತ್ಮಹತ್ಯೆ, ಕ್ರಿಮಿನಾಶಕ ಸೇವಿಸಿದ್ದವ ಕಿಮ್ಸ್ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು..!
ಮಕ್ಕಳ ಪ್ರಾಣದ ಜೊತೆ ಆಟವಾಡಬೇಡಿ..! ನಿಯಮ ಮೀರಿ ಓಡುತ್ತಿದ್ದ ಶಾಲಾ ವಾಹನಗಳ ವಿರುದ್ಧ ಮುಂಡಗೋಡ ಪೊಲೀಸ್ರ ಖಡಕ್ ಸಮರ..!
ಮುಂಡಗೋಡ ACF ರವಿ ಹುಲಕೋಟಿ ಸಾಹೇಬ್ರು ಕುಂದಾಪುರಕ್ಕೆ ಎತ್ತಂಗಡಿ..! ಈರೇಶ್ ಎಂ. ಕಬ್ಬಿನ್ ನೂತನ ACF..!!
ಮುಂಡಗೋಡ; ನಂದಿಕಟ್ಟಾದಲ್ಲಿ ಅಕ್ರಮ ಜಿಂಕೆ ಮಾಂಸ ವಶ, ಓರ್ವ ಆರೋಪಿಯ ಬಂಧನ, ಮತ್ತೊಬ್ಬನಿಗಾಗಿ ತಲಾಷ್..!!
ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆ; ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯ ಮುನ್ಸೂಚನೆ
ಮುಂಡಗೋಡಿನಲ್ಲಿ ಮಾದಕ ವಸ್ತು ಪತ್ತೆಗೆ ಶ್ವಾನ ದಳದ ಕಾರ್ಯಾಚರಣೆ..! ಮಗ್ಗಲು ಬದಲಿಸಿತಾ “ನಶೆ”ಯ ದಂಧೆ..!?
ರಾಜ್ಯದಲ್ಲಿ ಹೆಚ್ಚಿದ ಸೆಕೆ ಮತ್ತು ಬಿಸಿ ಗಾಳಿ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ..! ಮಳೆಗಾಲದಲ್ಲಿ ಇದೇಂತ ಪರಿಸ್ಥಿತಿ..?
ಬರದ ಛಾಯೆಗೆ ಬಲಿ..!? ಮುಂಡಗೋಡಿನ ಹುನಗುಂದದಲ್ಲಿ ಸಾಲಬಾಧೆ ತಾಳದೆ, ವಿಷ ಸೇವಿಸಿ ರೈತ ಆತ್ಮಹತ್ಯೆ..!
ಮುಂಡಗೋಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ “ರೌಡಿಸಂ”..? ಹಲವರ ವಿರುದ್ಧ ಕೇಸು ದಾಖಲು..!
ಕಾವಲಕೊಪ್ಪ ಬಳಿ ಭೀಕರ ರಸ್ತೆ ಅಪಘಾತ, KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರೂ ಚಾಲಕರಿಗೆ ಗಂಭೀರ..! 10 ಕ್ಕೂ ಹೆಚ್ಚು ಜನರಿಗೆ ಗಾಯ..!
ಕಾರವಾರದಲ್ಲಿ ಎಸ್.ಐ.ಆರ್. ಕಪ್ ಕ್ರಿಕೆಟ್ ಪಂದ್ಯ: ಎಮ್ಯೂನರೇಷನ್ ಫಾರಂ ಹಿಂದಿರುಗಿಸುವಂತೆ ಜಾಗೃತಿ ಮೂಡಿಸಿದ ಡಾ.ದಿಲೀಷ್ ಶಶಿ
ಅತ್ತಿವೇರಿ ಕಾಡಲ್ಲಿ ಮರಗಳ ಮಾರಣಹೋಮ ಕೇಸ್, ಆರೋಪಿ ಬಂಧನ..! ಅಷ್ಟಕ್ಕೂ 34 ಮರಗಳನ್ನು ಕಡಿಯುವಾಗ ಅರಣ್ಯ ಸಿಬ್ಬಂದಿಗಳು ಎಲ್ಲಿ ಹೋಗಿದ್ರು..? ಕ್ರಮವೇನು..?
ಯಲ್ಲಾಪುರ ರಸ್ತೆ ದುರಂತ; ಅಪಘಾತ ಸ್ಥಳಕ್ಕೆ ಡಿಸಿ ಲಕ್ಷ್ಮೀಪ್ರಿಯಾ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ಉನ್ನತಾಧಿಕಾರಿಗಳ ತಂಡ ಭೇಟಿ..!
ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!
Category: ರಾಜ್ಯ
ರಾಜ್ಯದಲ್ಲಿ ಹೆಚ್ಚಿದ ಸೆಕೆ ಮತ್ತು ಬಿಸಿ ಗಾಳಿ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ..! ಮಳೆಗಾಲದಲ್ಲಿ ಇದೇಂತ ಪರಿಸ್ಥಿತಿ..?
ಕಾರವಾರ; ಉತ್ತರ ಕನ್ನಡ ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ (Heat Wave) ಹಾಗೂ ತೇವಾಂಶಯುಕ್ತ (Hot & Humid) ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಹವಾಮಾನ ಇಲಾಖೆಯು ಜುಲೈ 14ರಂದು ಬಿಡುಗಡೆ ಮಾಡಿದ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ...
ಉತ್ತರ ಕನ್ನಡ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಗಾಳಿ-ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ..!
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಒಟ್ಟು 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಭಾರತ ಹವಾಮಾನ ಕೇಂದ್ರ (IMD) ಮುನ್ನೆಚ್ಚರಿಕೆ ನೀಡಿದೆ. ಇಂದು (ಜೂನ್ 28, 2026) ಮಧ್ಯಾಹ್ನ 1 ಗಂಟೆಗೆ ಇಲಾಖೆಯು ಈ ‘ನೌಕಾಸ್ಟ್’ (Nowcast) ತುರ್ತು ಹವಾಮಾನ ಬುಲೆಟಿನ್ ಬಿಡುಗಡೆ ಮಾಡಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಎಚ್ಚರಿಕೆ? ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮುಂದಿನ 3 ಗಂಟೆಗಳ ಅವಧಿಯಲ್ಲಿ ಈ ಕೆಳಗಿನ ಜಿಲ್ಲೆಗಳ...
ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!
ಇಂದು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಮ್ಮ ಚೊಚ್ಚಲ ಕ್ಯಾಬಿನೆಟ್ ಮೀಟಿಂಗನಲ್ಲೇ ವಿದ್ಯಾರ್ಥಿಗಳಿಗೆ ಶುಭಸುದ್ದಿ ನೀಡಿದ್ದು ವಿದ್ಯಾರ್ಥಿ ಸಾರಥಿ ಯೋಜನೆ ಜಾರಿಮಾಡಿದ್ದಾರೆ. ಇದರ ಅನ್ವಯ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಪ್ರೀ ಘೋಷಣೆ ಮಾಡಿದ್ದಾರೆ. ಏನಿದು ಯೋಜನೆ..! ನೂತನ ಸಿಎಂ ಡಿಕೆ ಶಿವಕುಮಾರ್ “ವಿದ್ಯಾರ್ಥಿ ಸಾರಥಿ” ಎಂಬ ನೂತನ ಯೋಜನೆ ಘೋಷಣೆ ಮಾಡಿದ್ದು, ಇನ್ಮುಂದೆ ಕಾಲೇಜು ವಿದ್ಯಾರ್ಥಿಗಳೇಲ್ಲರಿಗೂ ಬಸ್ ಪಾಸ್ ಪ್ರೀ ಆಗಿ ನೀಡಲಾಗುತ್ತದೆ. ವಿದ್ಯಾರ್ಥಿಗಳು ಪ್ರೀ ಬಸ್ ಪಾಸ್...
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಹೊರಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ ಮರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ರಾಜಭವನದಲ್ಲಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್...
ನಾಳೆ ಶುಕ್ರವಾರ ರಾಜ್ಯ ಬಜೆಟ್, ರಾಜ್ಯದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ..!
ಬೆಂಗಳೂರು; ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನಾಂಕ...
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ನವದೆಹಲಿ: 10ನೇ ತರಗತಿಯ ಬೋರ್ಡ್ ಪರೀಕ್ಷೆ ಅರ್ಹತಾ ನಿಯಮಗಳ ಕುರಿತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಇಂದು ಮಹತ್ವದ ಘೋಷಣೆ ಮಾಡಿದೆ. 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ತಿಳಿಸಿದೆ. ಸಿಬಿಎಸ್ಸಿಯ ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸುವುದು ಅವಶ್ಯಕ. ಮೂರು ಪತ್ರಿಕೆಗಳಿಗೆ ಹಾಜರಾಗದ ವಿದ್ಯಾರ್ಥಿಗಳು ಎರಡನೇ ಆವೃತ್ತಿ ಪರೀಕ್ಷೆ ಎದುರಿಸಲು ಸಾಧ್ಯವಿಲ್ಲ. ಅಂತಹ ವಿದ್ಯಾರ್ಥಿಗಳನ್ನು “ಅಗತ್ಯ ಪುನರಾವರ್ತನೆ” ವಿಭಾಗದಲ್ಲಿ ಸೇರಿಸಲಾಗುವುದು. ಅವರು ಮುಂದಿನ ವರ್ಷ ಎದುರಾಗಲಿರುವ ಮೊದಲ...
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಹಾವೇರಿ; ಐದು ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಪೀಕಲಾಟಗಳ ಮದ್ಯೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನಿನ್ನೆ ಶುಕ್ರವಾರಕ್ಕೆ ಬರೋಬ್ಬರಿ ಸಾವಿರ ದಿನಗಳನ್ನು ಪೂರೈಸಿದೆ. ಹಾವೇರಿಯಲ್ಲಿ ಇಂದು..! ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನೂ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಸುತ್ತಮುತ್ತಲಿನ 9 ಜಿಲ್ಲೆಗಳ ಒಟ್ಟು 1.10 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಮೂಲಕ ಭೂ...
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Weather Report; ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ನೀಡಲಾಗಿದೆ....
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು...









