Dasara Festival News : ಮೈಸೂರು: ಅದ್ಧೂರಿ ಹಾಗೂ ಸಾಂಪ್ರದಾಯಿಕ ನಾಡಹಬ್ಬ ಸಮೀಪಿಸುತ್ತಿದ್ದು, ಈ ಬಾರಿಯ ಜಂಬೂ ಸವಾರಿಯಲ್ಲಿ ಭಾಗವಹಿಸಲು ಈಗಾಗಲೇ 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಗಜಪಡೆಯ ಮುಂದಾಳತ್ವವನ್ನು ಅಭಿಮನ್ಯು ವಹಿಸಲಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆಯಲ್ಲಿ 10 ಗಂಡಾನೆ ಹಾಗೂ 4 ಹೆಣ್ಣಾನೆಗಳಿವೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ. ಈ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ 14 ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ...
Top Stories
ಬರದ ಛಾಯೆಗೆ ಬಲಿ..!? ಮುಂಡಗೋಡಿನ ಹುನಗುಂದದಲ್ಲಿ ಸಾಲಬಾಧೆ ತಾಳದೆ, ವಿಷ ಸೇವಿಸಿ ರೈತ ಆತ್ಮಹತ್ಯೆ..!
ಮುಂಡಗೋಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ “ರೌಡಿಸಂ”..? ಹಲವರ ವಿರುದ್ಧ ಕೇಸು ದಾಖಲು..!
ಕಾವಲಕೊಪ್ಪ ಬಳಿ ಭೀಕರ ರಸ್ತೆ ಅಪಘಾತ, KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರೂ ಚಾಲಕರಿಗೆ ಗಂಭೀರ..! 10 ಕ್ಕೂ ಹೆಚ್ಚು ಜನರಿಗೆ ಗಾಯ..!
ಕಾರವಾರದಲ್ಲಿ ಎಸ್.ಐ.ಆರ್. ಕಪ್ ಕ್ರಿಕೆಟ್ ಪಂದ್ಯ: ಎಮ್ಯೂನರೇಷನ್ ಫಾರಂ ಹಿಂದಿರುಗಿಸುವಂತೆ ಜಾಗೃತಿ ಮೂಡಿಸಿದ ಡಾ.ದಿಲೀಷ್ ಶಶಿ
ಅತ್ತಿವೇರಿ ಕಾಡಲ್ಲಿ ಮರಗಳ ಮಾರಣಹೋಮ ಕೇಸ್, ಆರೋಪಿ ಬಂಧನ..! ಅಷ್ಟಕ್ಕೂ 34 ಮರಗಳನ್ನು ಕಡಿಯುವಾಗ ಅರಣ್ಯ ಸಿಬ್ಬಂದಿಗಳು ಎಲ್ಲಿ ಹೋಗಿದ್ರು..? ಕ್ರಮವೇನು..?
ಯಲ್ಲಾಪುರ ರಸ್ತೆ ದುರಂತ; ಅಪಘಾತ ಸ್ಥಳಕ್ಕೆ ಡಿಸಿ ಲಕ್ಷ್ಮೀಪ್ರಿಯಾ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ಉನ್ನತಾಧಿಕಾರಿಗಳ ತಂಡ ಭೇಟಿ..!
ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!
ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ; 272 ಗ್ರಾಂ ಗಾಂಜಾ ವಶ..!
ಮುಂಡಗೋಡ ತಾಲೂಕಿನಲ್ಲಿ ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ: ತಹಶೀಲ್ದಾರ್ ಮಾಹಿತಿ
ಜಿಲ್ಲೆಯಾದ್ಯಂತ ಒಟ್ಟು 12,22,484 ಎನ್ಯುಮರೇಷನ್ ಫಾರ್ಮ್ ವಿತರಣೆ : ಜಿಲ್ಲಾಧಿಕಾರಿ ಮಾಹಿತಿ..!
ಭಾರಿ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ ಕೆಲ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಎನ್ಯುಮರೇಷನ್ ಫಾರ್ಮ್ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯದಲ್ಲಿ 3 ನೇ ಸ್ಥಾನ
ನಿರಂತರ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ 5 ಗ್ರಾಮಗಳ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಉತ್ತರ ಕನ್ನಡದಲ್ಲಿ ಭಾರಿ ಮಳೆ: ನಾಳೆ ಜಿಲ್ಲೆಯ 5 ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ..!
ಮುಂದಿನ ಎರಡು ದಿನ ಉತ್ತರ ಕನ್ನಡ ಸೇರಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ “ರೆಡ್ ಅಲರ್ಟ್” ಘೋಷಣೆ, ಅತ್ಯಂತ ಭಾರೀ ಮಳೆ ಮುನ್ಸೂಚನೆ..!
ಕಾರ್ ಓವರ್ ಟೇಕ್ ಮಾಡಲು ಹೋಗಿ, ಬಸ್ಗೆ ಸ್ಕೂಟಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು..!
ಭಾರಿ ಮಳೆ ಹಿನ್ನೆಲೆ: ಮುಂಡಗೋಡ ತಾಲೂಕಿನ ಕೆಲ ಗ್ರಾಮಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆ..!
ಇನ್ ಸ್ಟಾಗ್ರಾಂ ನಲ್ಲಿ ಪರಿಚಯ, ಅಪ್ರಾಪ್ತೆಯ ಜೊತೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ, ಇಂದೂರಿನ ಯುವಕನ ವಿರುದ್ಧ ಪೋಕ್ಸೋ ಕೇಸ್
Category: ರಾಜ್ಯ
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
Grass Feeding In Forest; ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ...
ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!
Police Programme; ಬೆಂಗಳೂರು: ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಲೇಔಟ್ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಚಾಲನೆ ನೀಡಲಿದ್ದಾರೆ. ಅಪರಾಧ ನಿಯಂತ್ರಣದ ಜೊತೆಗೆ ನಾಗರೀಕರಲ್ಲಿ ಸುರಕ್ಷತೆ ಭಾವನೆ ಮೂಡಿಸುವುದೇ ಕಾರ್ಯಕ್ರಮ ಆಶಯವಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗಿರುವ ಪೊಲೀಸ್ ಗಸ್ತು ಪ್ರಕ್ರಿಯೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನೂತನ ಅಭಿಯಾನಕ್ಕೆ ಇನ್ನು ಮುಂದೆ...
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
Suspect Arrested; ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತ ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು...
ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!
Robbery News; ಬೆಂಗಳೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ 2 ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಜೂನ್ 25ರಂದು ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ಎಂ.ಎಸ್. ಪಾಳ್ಯದಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡ ಉದ್ಯಮಿ ಶ್ರೀಹರ್ಷ ವಿ. ಅವರು ನೀಡಿರುವ ದೂರಿನ ಅನ್ವಯ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಗೇರಿ ಮೂಲದ ಶ್ರೀಹರ್ಷ ತಮ್ಮ ಉದ್ಯಮಕ್ಕೆ ಅಗತ್ಯವಿರುವ ಯಂತ್ರವೊಂದನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಬೇಕಿದ್ದುದರಿಂದ 2 ಕೋಟಿ ರೂ. ಹಣವನ್ನು ಯುಎಸ್ಡಿಐಟಿಗೆ ಕನ್ವರ್ಟ್ ಮಾಡಿಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ...
ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!
Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...
ಶಿರಸಿಯಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು, 33 ವರ್ಷದಿಂದ ತಲೆ ಮರೆಸಿಕೊಂಡಿದ್ದವ ಅಂದರ್ ಆದ..!
Sirsi Crime News; ಶಿರಸಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣವಾಗಿದ್ದ, ಆರೋಪಿಯೋರ್ವ ಕಳೆದ 33 ವರ್ಷಗಳಿಂದ ಭೂಗತನಾಗಿದ್ದ, ಆದ್ರೂ ಬಿಡದೇ ಪತ್ತೆ ಹಚ್ಚಿ ಹೆಡೆಮುರಿ ಕಟ್ಟಿರೋ ಶಿರಸಿ ಪೊಲೀಸರು ಹಳೆಯ ಪ್ರಕರಣಕ್ಕೆ ಮರಿಜೀವ ಕೊಟ್ಟಿದ್ದಾರೆ. ಅಂದಹಾಗೆ, 1992 ರಲ್ಲಿ ಶಿರಸಿಯಲ್ಲಿ ಮಾರ್ಷಲ್ ಲೂಯಿಸ್ ಕ್ಯಾಸ್ತಲಿನ್ ಕಾರ್ಕಳ ಎಂಬಾತ, ವಾಸು ಗೌಡಿ ಎಂಬ ಸೈಕಲ್ ಸವಾರನಿಗೆ ನಿರ್ಲಕ್ಷ ಚಾಲನೆಯಿಂದ ಅಪಘಾತ ಪಡಿಸಿ ಆತನ ಸಾವಿಗೆ ಕಾರಣವಾಗಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ...
ರಾಜ್ಯದಲ್ಲಿ ಎಷ್ಟಿದೆ ಇಂದಿನ ಬಂಗಾರದ ಬೆಲೆ..?
Gold Price Today : ಬೆಂಗಳೂರು/ ಹೈದರಾಬಾದ್: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ರೂ. ಭಾನುವಾರ 1,02,098 ರೂ. ಇತ್ತು. ಸೋಮವಾರ ಅದು ಸುಮಾರು 22ರೂ ಹೆಚ್ಚಾಗಿದ್ದು, 1,02,120 ರೂಗಳಿಗೆ ಏರಿಕೆ ಕಂಡಿದೆ. ಇನ್ನು ಬೆಳ್ಳಿ ಬೆಲೆ ಪ್ರತಿ ಕೆಜಿಗೆ ರೂ. ಶನಿವಾರ 1,09,815 ರೂ.ಗಳಷ್ಟಿತ್ತು. ಅದು ಸೋಮವಾರ 383 ಹೆಚ್ಚಳವಾಗುವ ಮೂಲಕ 1,10,198 ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಎಷ್ಟಿದೆ ಬಂಗಾರದ ಬೆಲೆ?: 99.9 ಫ್ಯೂರಿಟಿಯ...
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!
Consumer Court News : ಕಾರವಾರ; ಗ್ರಾಹಕರೊಬ್ಬರು ಪ್ರವಾಸಕ್ಕಾಗಿ ಮುಂಗಡವಾಗಿ ಪಾವತಿಸಿದ ಹಣವನ್ನು ನೀಡದೇ ಸೇವಾನ್ಯೂನತೆ ಹಾಗೂ ಅನುಚಿತ ವ್ಯಾಪಾರ ನೀತಿ ಅನುಸರಿಸಿರುವುದರಿಂದ ಮಲ್ಲಿಕಾರ್ಜುನ ಟ್ರಾವೆಲ್ರವರಿಗೆ 30 ಸಾವಿರ ದಂಡದೊAದಿಗೆ ಮುಂಗಡ ಪಾವತಿಸಿದ ರೂ. 40,000 ಗಳಿಗೆ ಶೇ.12ರ ಬಡ್ಡಿಯನ್ನು ಪಾವತಿಸುವಂತೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಯಲ್ಲಾಪುರ ತಾಲೂಕಿನ ಕೊಡ್ಲಗದ್ದೆಯ ನಿವಾಸಿಯಾದ ಮನೋಹರ ರಾಮಕೃಷ್ಣ ಹೆಗಡೆರವರು ಮಲ್ಲಿಕಾರ್ಜುನ ಟ್ರಾವೆಲ್ಸ್ ಏಜೆನ್ಸಿ ಮೂಲಕ ಕಾಶಿ ಹಾಗೂ ಆಯೋಧ್ಯೆಯ ಪ್ರವಾಸಕ್ಕೆ ತೆರಳಲು ಪ್ಯಾಕೇಜನ್ನು...









