Heavy Rain Alert: ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಾಗಿದೆ. ಮೇ 25ರಂದು...
Top Stories
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Category: ರಾಜ್ಯ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
Scheduled Caste Census News: ಬೆಂಗಳೂರು: ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ. ಪರಿಶಿಷ್ಟ ಜಾತಿಯಲ್ಲಿನ...
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!
Heavy Rain Alert: ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Death News :ಸೂಟ್ಕೇಸ್ ನಲ್ಲಿ...
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!
Banglore Rain problem News: ಬೆಂಗಳೂರು: ಬೆಂಗಳೂರಿನ ಅಪಾರ್ಟ್ಮೆಂಟ್ ಸಂಕೀರ್ಣವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 63 ವರ್ಷದ ಮನಮೋಹನ ಕಾಮತ್ ಅವರು ನೆಲಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) ಎಂಬ ಬಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಸಾವಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಬಿಟಿಎಂ 2 ನೇ...
ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..!
ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ನಿಮಿಷದಲ್ಲಿ ವರ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ನಡೆದಿದೆ. ಖುಷಿಯಿಂದ ಮದುಮಗಳನ್ನು ಕಲ್ಯಾಣ ಮಂಟಪದಿಂದ ಮನೆಗೆ ಕರೆದುಕೊಂಡು ಹೋಗಬೇಕು ಎಂಬ ಇಚ್ಛೆಯಲ್ಲಿದ್ದ ವರನ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಟ್ರಾಕ್ಟರ್ ಗೆ...
ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್..!
ಬೆಂಗಳೂರು : ಬಹುಭಾಷಾ ಗಾಯಕ ಸೋನು ನಿಗಮ್ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೂ ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಹಿನ್ನೆಲೆ ಗಾಯಕ ಸೋನು...
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!
ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಿಗೆ ಮಳೆಯಾಗಲಿದ್ದು, ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 17ರಂದು ಕರಾವಳಿ ಜಿಲ್ಲೆಗಳಾದ...
ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ
ಕಾರವಾರ: ಗೌರವಾನ್ವಿತ ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಆಯೋಗದ ನಿರ್ದೇಶನದಂತೆ ಮೇ. 25 ರವರೆಗೆ ಮನೆ ಮನೆ ಸಮೀಕ್ಷೆ ಕಾರ್ಯವನ್ನು ವಿಸ್ತರಿಸಲಾಗಿದೆ ಹಾಗೂ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕಾರ್ಯವನ್ನು ಮೇ.26 ರಿಂದ...
ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!
ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಅವರ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ಆನಂದ ಗುರೂಜಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ. ಆನಂದ್ ಗುರೂಜಿ ದೂರಿನ ಮೇರೆಗೆ...
ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ; ಬಿಬಿಎಂಪಿ..!
ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ(BBMP) ಸ್ವಾಧೀನಾನುಭವ ಪ್ರಮಾಣ ಪತ್ರ( Occupancy certificates) ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕುರಿತು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್ನಲ್ಲಿ ನೀಡಿರುವ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ / ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ,...









