Home ರಾಷ್ಟ್ರೀಯ ಸುದ್ದಿ

Category: ರಾಷ್ಟ್ರೀಯ ಸುದ್ದಿ

Post
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!

ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!

Achievement News : ಮಂಗಳೂರು : ಮಂಗಳೂರಿನ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಬಿಎ ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾ, 170 ಗಂಟೆಗಳ ಭರತನಾಟ್ಯದ ನೃತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್​ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ. ಇದು ವಿಶ್ವದಲ್ಲೇ ಮೊದಲನೆಯದು. ಈ ದಾಖಲೆಯ ಪ್ರಯಾಣವು ಜುಲೈ 21 ರಂದು ಆರಂಭವಾಯಿತು. ಜುಲೈ 21 ರಂದು ಬೆಳಿಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೆರಾ ಹಾಲ್‌ನಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದ ರೆಮೋನಾ...

Post
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!

‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!

God Astrology : ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಶ್ರಾವಣ ಮಾಸದ ನಾಗರ ಪಂಚಮಿಯಂದು ನಡೆದ ಹನುಮಂತ ದೇವರ ಕಾರ್ಣಿಕೋತ್ಸವದಲ್ಲಿ “ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ, ಎಚ್ಚರ” ಎಂದು ಕಾರ್ಣಿಕ ನುಡಿಯಲಾಗಿದೆ. ಮಂಗಳವಾರ ಸಂಜೆ ಗೋಧೂಳಿ ಲಗ್ನದಲ್ಲಿ ಗಂಗೆ ಪೂಜೆ ನೆರವೇರಿಸಿದ ನಂತರ ಹನುಮಂತ ದೇವರನ್ನು ಮೈಮೇಲೆ ಆಹ್ವಾನ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರ ಕಂಬವನ್ನೇರಿ ಕಾರ್ಣಿಕ ನುಡಿದಿದ್ದಾರೆ. ಈ ಬಾರಿ ಶಿವನ ತುರುಬಿಗೆ ಪಂಜರದ ಗಿಳಿ ಹಾರಿತ್ತು ಎಚ್ಚರ...

Post
ಸೆನ್ಸೆಕ್ಸ್ 511 ಪಾಯಿಂಟ್ಸ್ ನಷ್ಟ, ಸೋಮವಾರ ಭಾರತದ ಷೇರುಪೇಟೆ ಕುಸಿತಕ್ಕೆ 5 ಕಾರಣಗಳು..!

ಸೆನ್ಸೆಕ್ಸ್ 511 ಪಾಯಿಂಟ್ಸ್ ನಷ್ಟ, ಸೋಮವಾರ ಭಾರತದ ಷೇರುಪೇಟೆ ಕುಸಿತಕ್ಕೆ 5 ಕಾರಣಗಳು..!

Stock Market Highlights: ಭಾರತದ ಷೇರು ಮಾರುಕಟ್ಟೆ ಸೋಮವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್ ಇಳಿಕೆಗೊಂಡಿದೆ. ಒಂದು ಹಂತದಲ್ಲಿ 900 ಪಾಯಿಂಟ್ಸ್‌ವರೆಗೆ ಇಳಿಕೆಯಾಗಿದ್ದ ಬಿಎಸ್‌ಇ ಸೂಚ್ಯಂಕವು ಕೊನೆಗೆ ಚೇತರಿಕೆ ಸಾಧಿಸಿ 511 ಪಾಯಿಂಟ್ಸ್ ಇಳಿಕೆಯಾಗಿ 81896 ಮಾರ್ಕ್‌ನಲ್ಲಿ ಮುಚ್ಚಿತು. ಇದೇ ವೇಳೆಯಲ್ಲಿ ನಿಫ್ಟಿ50 ಸೂಚ್ಯಂಕವು 140 ಪಾಯಿಂಟ್ಸ್ ಅಥವಾ 0.56 ಪರ್ಸೆಂಟ್ ಇಳಿಕೆಯಾಗಿ 25,000 ಗಡಿಯಿಂದ ಕೆಳಗಿಳಿದಿದೆ ಹಾಗೂ 24,971.90 ಮಾರ್ಕ್‌ನಲ್ಲಿ ಕೊನೆಗೊಂಡಿದೆ. ಬಿಎಸ್‌ಇ ಮಿಡ್‌ಕ್ಯಾಪ್ ಹಾಗೂ ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಔಟ್‌ಪರ್ಫಾಮೆನ್ಸ್ ನೀಡಿದ್ದು,...

Post
ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ..!

ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ..!

Bad News: ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ ಕಸದ ರಾಶಿಯ ಬಳಿ 60 ವರ್ಷದ ಯಶೋದಾ ಗಾಯಕ್ವಾಡ ಎಂಬ ಮಹಿಳೆಯನ್ನು ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಕಂಡುಕೊಂಡಾಗ...

Post
ಸತತ ಏರಿಕೆ ಬಳಿಕ ಚಿನ್ನದ ಬೆಲೆ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?

ಸತತ ಏರಿಕೆ ಬಳಿಕ ಚಿನ್ನದ ಬೆಲೆ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?

Gold Price Today: ಯುರೋಪ್‌ನಲ್ಲಿ ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮುಂದುವರೆದ ಬೆನ್ನಲ್ಲೇ, ಮಧ್ಯಪ್ರಾಚ್ಯದಲ್ಲಿ ಇಸ್ರೇಲ್‌ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಜಾಗತಿಕ ಮಟ್ಟದಲ್ಲಿ ಅಶಾಂತಿ ಹೆಚ್ಚಿಸಲು ಎಡೆಮಾಡಿಕೊಟ್ಟಿದ್ದೆ. ಇರಾನ್ ಹಾಗೂ ಇಸ್ರೇಲ್ ನಡುವೆ ಹೆಚ್ಚಿದ ಉದ್ವಿಗ್ನತೆಯಿಂದಾಗಿ ಷೇರುಪೇಟೆ, ಕಮೋಡಿಟಿ ಮಾರುಕಟ್ಟೆ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಇದ್ರಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳಾದ ಚಿನ್ನ-ಬೆಳ್ಳಿ, ಬಾಂಡ್‌ನಂತವುಗಳ ಮೇಲೆ ಮೊರೆ ಹೋಗಿದ್ದಾರೆ. ಭಾರತದ ಷೇರುಪೇಟೆ ಶುಕ್ರವಾರ ಭರ್ಜರಿ ಕಂಬ್ಯಾಕ್ ಮಾಡಿದ್ದು, ಸೆನ್ಸೆಕ್ಸ್ 1000ಕ್ಕೂ ಅಧಿಕ ಪಾಯಿಂಟ್ಸ್, ನಿಫ್ಟಿ 25000...

Post
ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!

ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!

Accident News : ಸರೈಕೇಲಾ(ಜಾರ್ಖಂಡ್‌): ಟ್ರಕ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ನಮ್ಶೋಲ್​ ಬಳಿಯ ರಾಷ್ಟ್ರೀಯ ಹೆದ್ದಾರಿ 18ರಲ್ಲಿ ಇಂದು ಬೆಳಗ್ಗೆ ನಡೆಯಿತು. ತಿಲೈತಾರ್ ನಿವಾಸಿಗಳಾದ ವಿಜಯ್ ಮಹಾತೋ, ಸ್ವಪನ್ ಮಹಾತೋ, ಅಜಯ್ ಮಹಾತೋ, ಬೃಹಸ್ಪತಿ ಮಹಾತೋ, ಗುರುಪಾದ ಮಹಾತೋ, ಶಶಾಂಕ್ ಮಹಾತೋ, ಕೃಷ್ಣ ಮಹಾತೋ, ಚಂದ್ರಮೋಹನ್ ಮಹಾತೋ ಮತ್ತು ಚಾಲಕ ಚಿತ್ತರಂಜನ್ ಮಹಾತೋ ಮೃತರೆಂದು ಗುರುತಿಸಲಾಗಿದೆ. ಗುರುವಾರ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಂಪುರದ ಅದಾಬ್ನಾ ಗ್ರಾಮದಲ್ಲಿ...

Post
5 ವರ್ಷದಲ್ಲಿ 2303% ರಿಟರ್ನ್; ಈಗ ವಿದೇಶದಲ್ಲಿ ಗುತ್ತಿಗೆ ಪಡೆದ ಫಾರ್ಮಾ ಕಂಪನಿ, ಅಪ್ಪರ್ ಸರ್ಕ್ಯೂಟ್ ಹೊಡೆದ ಷೇರು..!

5 ವರ್ಷದಲ್ಲಿ 2303% ರಿಟರ್ನ್; ಈಗ ವಿದೇಶದಲ್ಲಿ ಗುತ್ತಿಗೆ ಪಡೆದ ಫಾರ್ಮಾ ಕಂಪನಿ, ಅಪ್ಪರ್ ಸರ್ಕ್ಯೂಟ್ ಹೊಡೆದ ಷೇರು..!

Pharma Stock News : ನವದೆಹಲಿ: ಭಾರತೀಯ ಷೇರು ಮಾರುಕಟ್ಟೆ ಗುರುವಾರ ರೆಡ್‌ ಮಾರ್ಕ್‌ನಲ್ಲಿ ಮುಚ್ಚಿದೆ. ಮಾರುಕಟ್ಟೆ ಕುಸಿತದ ಹೊತಾಗಿಯೂ ಫಾರ್ಮಾ ಕಂಪನಿ ‘ವೆಲ್‌ಕ್ಯೂರ್ ಡ್ರಗ್ಸ್ & ಫಾರ್ಮಾಸುಟಿಕಲ್ಸ್‌ (Welcure Drugs and Pharmaceuticals) ಷೇರುಗಳಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಈ ಷೇರು ಬೆಲೆ ಶೇ.5 ರಷ್ಟು ಏರಿಕೆಯೊಂದಿಗೆ ₹14.42ಕ್ಕೆ ತಲುಪಿದ್ದು, ಅಪ್ಪರ್ ಸರ್ಕ್ಯೂಟ್ ಹೊಡೆದಿದೆ. ವಾಸ್ತವವಾಗಿ, ವೆಲ್‌ಕ್ಯೂರ್ ಡ್ರಗ್ಸ್ ಅಂಡ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯು ₹517 ಕೋಟಿ ಮೌಲ್ಯದ ಗ್ಲೋಬಲ್‌ ಸೋರ್ಸಿಂಗ್ ಆರ್ಡರ್‌ ಪಡೆದಿರುವುದಾಗಿ ಘೋಷಿಸಿದೆ. ಅಂದರೆ,...

Post
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್‌: ಸೆನ್ಸೆಕ್ಸ್ 677 ಪಾಯಿಂಟ್ಸ್‌ ಏರಿಕೆ! 5 ಪ್ರಮುಖ ಕಾರಣಗಳು..!

ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್‌: ಸೆನ್ಸೆಕ್ಸ್ 677 ಪಾಯಿಂಟ್ಸ್‌ ಏರಿಕೆ! 5 ಪ್ರಮುಖ ಕಾರಣಗಳು..!

Stock Market Highlights : ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದ ನಡುವೆ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವು ಸತತ ನಷ್ಟದಿಂದ ಚೇತರಿಸಿಕೊಂಡಿದೆ. ಕಳೆದ ಕೆಲವು ಸೆಷನ್‌ಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿದ್ದ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕವು ಸೋಮವಾರ ಜಿಗಿತ ಸಾಧಿಸಿದೆ. ಎರಡು ಪ್ರಮುಖ ಸೂಚ್ಯಂಕಗಳು ಸುಮಾರು 1% ನಷ್ಟು ಹೆಚ್ಚಾಗಿವೆ. ಸೆನ್ಸೆಕ್ಸ್ ಮಾರುಕಟ್ಟೆ ಮುಕ್ತಾಯಕ್ಕೆ 677 ಪಾಯಿಂಟ್ಸ್ ಅಥವಾ 0.84% ಏರಿಕೆಗೊಂಡು 81,796 ಮಾರ್ಕ್‌ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ 50 ಸೂಚ್ಯಂಕವು 227.90 ಪಾಯಿಂಟ್ಸ್ ಅಥವಾ...

Post
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್‌ ರೇಟ್‌..!

ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್‌ ರೇಟ್‌..!

Gold Price Today: ಇರಾನ್-ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಈ ಪರಿಸ್ಥಿತಿಯಲ್ಲಿ ಚಿನ್ನದ ಬೆಲೆಗಳನ್ನು ಗಗನಕ್ಕೇರಿಸುತ್ತಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ಹೂಡಿಕೆದಾರರು ತಮ್ಮ ಹಣಕ್ಕೆ ಭದ್ರತೆಯನ್ನು ಬಯಸುತ್ತಾರೆ.ಈ ಸಮಯದಲ್ಲಿ ಅತ್ಯಂತ ವಿಶ್ವಾಸಾರ್ಹ ಮತ್ತು ಯಾವುದೇ ಅಪಾಯವಿಲ್ಲದ ಹೂಡಿಕೆ ಸಾಧನವಾಗಿರುವ ಚಿನ್ನದ ಮೇಲೆ ಹೂಡಿಕೆ ಹೆಚ್ಚುತ್ತಿದೆ. ಇದರಿಂದ ಸಹಜವಾಗಿಯೇ ಚಿನ್ನದ ದರಗಳು ವಿಪರೀತವಾಗಿ ಹೆಚ್ಚಾಗುತ್ತವೆ. ಆದರೆ, ಜೂನ್‌ 16ರಂದು ಸೋಮವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ...

Post
ಕೇದಾರ‌ನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!

ಕೇದಾರ‌ನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!

Helicopter Crash; ಕೇದಾರನಾಥ ದೇವಸ್ಥಾನದಿಂದ ಉತ್ತರಾಖಂಡದ ಗುಪ್ತಕಾಶಿಗೆ ಹಾರುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಆರ್ಯನ್ ಏವಿಯೇಷನ್ ​​ಹೆಲಿಕಾಪ್ಟರ್ 10 ನಿಮಿಷಗಳ ಪ್ರಯಾಣದ ಸಮಯದಲ್ಲಿ ಗೌರಿಕುಂಡ ಮತ್ತು ಸೋನ್‌ಪ್ರಯಾಗ್ ನಡುವೆ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ. ಈ ಘಟನೆ ಬೆಳಿಗ್ಗೆ 5:20 ಕ್ಕೆ ಸಂಭವಿಸಿದ್ದು,ಆರು ಯಾತ್ರಿಕರು (ಐದು ವಯಸ್ಕರು ಮತ್ತು 23 ತಿಂಗಳ ಮಗು) ಮತ್ತು ಒಬ್ಬ ಪೈಲಟ್ ಇದ್ದರು ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ...

  • 1
  • 2
  • 7
error: Content is protected !!