Stock Market Highlights : ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದ ನಡುವೆ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವು ಸತತ ನಷ್ಟದಿಂದ ಚೇತರಿಸಿಕೊಂಡಿದೆ. ಕಳೆದ ಕೆಲವು ಸೆಷನ್ಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿದ್ದ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕವು ಸೋಮವಾರ ಜಿಗಿತ ಸಾಧಿಸಿದೆ. ಎರಡು ಪ್ರಮುಖ ಸೂಚ್ಯಂಕಗಳು ಸುಮಾರು 1% ನಷ್ಟು ಹೆಚ್ಚಾಗಿವೆ. ಸೆನ್ಸೆಕ್ಸ್ ಮಾರುಕಟ್ಟೆ ಮುಕ್ತಾಯಕ್ಕೆ 677 ಪಾಯಿಂಟ್ಸ್ ಅಥವಾ 0.84% ಏರಿಕೆಗೊಂಡು 81,796 ಮಾರ್ಕ್ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ 50 ಸೂಚ್ಯಂಕವು 227.90 ಪಾಯಿಂಟ್ಸ್ ಅಥವಾ...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ರಾಷ್ಟ್ರೀಯ ಸುದ್ದಿ
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
Gold Price Today: ಇರಾನ್-ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಈ ಪರಿಸ್ಥಿತಿಯಲ್ಲಿ ಚಿನ್ನದ ಬೆಲೆಗಳನ್ನು ಗಗನಕ್ಕೇರಿಸುತ್ತಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ಹೂಡಿಕೆದಾರರು ತಮ್ಮ ಹಣಕ್ಕೆ ಭದ್ರತೆಯನ್ನು ಬಯಸುತ್ತಾರೆ.ಈ ಸಮಯದಲ್ಲಿ ಅತ್ಯಂತ ವಿಶ್ವಾಸಾರ್ಹ ಮತ್ತು ಯಾವುದೇ ಅಪಾಯವಿಲ್ಲದ ಹೂಡಿಕೆ ಸಾಧನವಾಗಿರುವ ಚಿನ್ನದ ಮೇಲೆ ಹೂಡಿಕೆ ಹೆಚ್ಚುತ್ತಿದೆ. ಇದರಿಂದ ಸಹಜವಾಗಿಯೇ ಚಿನ್ನದ ದರಗಳು ವಿಪರೀತವಾಗಿ ಹೆಚ್ಚಾಗುತ್ತವೆ. ಆದರೆ, ಜೂನ್ 16ರಂದು ಸೋಮವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ...
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
Helicopter Crash; ಕೇದಾರನಾಥ ದೇವಸ್ಥಾನದಿಂದ ಉತ್ತರಾಖಂಡದ ಗುಪ್ತಕಾಶಿಗೆ ಹಾರುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಆರ್ಯನ್ ಏವಿಯೇಷನ್ ಹೆಲಿಕಾಪ್ಟರ್ 10 ನಿಮಿಷಗಳ ಪ್ರಯಾಣದ ಸಮಯದಲ್ಲಿ ಗೌರಿಕುಂಡ ಮತ್ತು ಸೋನ್ಪ್ರಯಾಗ್ ನಡುವೆ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ. ಈ ಘಟನೆ ಬೆಳಿಗ್ಗೆ 5:20 ಕ್ಕೆ ಸಂಭವಿಸಿದ್ದು,ಆರು ಯಾತ್ರಿಕರು (ಐದು ವಯಸ್ಕರು ಮತ್ತು 23 ತಿಂಗಳ ಮಗು) ಮತ್ತು ಒಬ್ಬ ಪೈಲಟ್ ಇದ್ದರು ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ...
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
Gold Price Today: ದೇಶೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಬಂಗಾರದ ಬೆಲೆ ದಿಢೀರ್ ಭಾರೀ ಏರಿಕೆಗೆ ಸಾಕ್ಷಿಯಾಗಿದ್ದು, ಸ್ಥಿರಗೊಂಡಿದ್ದ ಬೆಳ್ಳಿ ಬೆಲೆ ಸಹ ಜಿಗಿತಗೊಂಡಿದೆ. ಗುರುವಾರ 800ಕ್ಕೂ ಹೆಚ್ಚು ಬೆಲೆ ಏರಿಕೆಯಾಗಿದ್ದ 10 ಗ್ರಾಂ ಚಿನ್ನದ ಬೆಲೆ ಇದೀಗ 2000ಕ್ಕೂ ಹೆಚ್ಚು ಹೆಚ್ಚಾಗಿರುವುದು ಆಭರಣ ಖರೀದಿದಾರರಿಗೆ ಭಾರೀ ಹೊಡೆತ ನೀಡಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಸಹ ಹೆಚ್ಚಾಗಿದೆ. ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು? ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿಕೆಯ ಬೆನ್ನಲ್ಲೇ ಇದೀಗ ಇಸ್ರೇಲ್-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿರುವುದು...
ಏರ್ ಇಂಡಿಯಾ ವಿಮಾನ ಪತನ; ಕುಸಿದು ಬಿದ್ದ ಟಾಟಾ ಸ್ಟಾಕ್ಸ್, ಬೋಯಿಂಗ್ ಷೇರು 8% ಇಳಿಕೆ..!
Air India Plane Crash: ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ AI171 ಭೀಕರವಾಗಿ ಪತನಗೊಂಡಿದೆ. ಇದರ ಬೆನ್ನಲ್ಲೇ ಏರ್ಲೈನ್ ಷೇರುಗಳು ತೀವ್ರ ಕುಸಿತ ಕಂಡವು. ಲಂಡನ್ನ ಗ್ಯಾಟ್ವಿಕ್ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್ಲೈನರ್, ಟೇಕ್ಆಫ್ ಆದ ನಂತರ ಅಪಘಾತ ಸಂಭವಿಸಿದ್ದು, ಇದು ವಾಯುಯಾನ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ. ಇದರ ಪರಿಣಾಮ ಪ್ರಮುಖ ಏರ್ಲೈನ್ ಕಂಪನಿಗಳ ಷೇರುಗಳು ಮಧ್ಯಾಹ್ನ ವಹಿವಾಟಿನಲ್ಲಿ ಗಮನಾರ್ಹವಾಗಿ ಕುಸಿತಕ್ಕೆ ಒಳಗಾದವು. ವಿಮಾನದಲ್ಲಿ 242...
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!
Air India Plane Crash: ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಇಂದು ಪತನಗೊಂಡಿದೆ. ವಿಮಾನ ಪತನಕ್ಕೂ ಮುನ್ನ ಪೈಲಟ್ ಕೊನೇಯ ಎಚ್ಚರಿಕೆಯ ಸಂದೇಶ ರವಾನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ವಿಮಾನದಲ್ಲಿದ್ದ 242 ಪ್ರಯಾಣಿಕರೂ ಕೂಡ ದುರ್ಮರಣವಾಗಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಇನ್ನು ಹಾಸ್ಟೆಲ್ ಮೇಲೆ ವಿಮಾನ ಪತನಗೊಂಡಿರೋ ಕಾರಣಕ್ಕೆ ಅಲ್ಲಿನ ಸಾವು ನೋವಿನ ಬಗ್ಗೆ ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ. ಎಟಿಸಿಗೆ ‘ಮೇ ಡೇ ಕಾಲ್’...
ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?
Air India Plane Crash: ಅಹಮದಾಬಾದ್ : 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯಿದ್ದ ಅಹಮದಾಬಾದಿನಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿ ನಗರ ಬಳಿ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಬೃಹತ್ ಬೆಂಕಿ ಹಾಗೂ ನಂತರ ಹೊಗೆಯ ಉಂಡೆಗಳು ಕಾಣಿಸಿವೆ. ದುರಂತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು ಕಂಡಿದ್ದಾರೆ...
ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಭಾರೀ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ₹1,630 ಕುಸಿತ..!
Gold Price Today: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ನಾಲ್ಕು ದಿನ ಏರಿಕೆ ಬಳಿಕ ವೀಕೆಂಡ್ನಲ್ಲಿ ಭಾರೀ ಕುಸಿತಗೊಂಡಿದೆ. ಈ ವಾರದ ಮೊದಲ ನಾಲ್ಕು ವಹಿವಾಟುಗಳಲ್ಲಿ ಬಂಗಾರದ ಬೆಲೆ ಸತತವಾಗಿ ಏರಿಕೆಯಾದ ಬಳಿಕ ಶುಕ್ರವಾರ ಬೆಲೆ ವ್ಯತ್ಯಾಸವಾಗಿರಲಿಲ್ಲ. ಆದ್ರೆ ಇಂದು ಅಂದ್ರೆ ಶನಿವಾರ 22 & 24 ಕ್ಯಾರೆಟ್ ಬಂಗಾರ ದಿಢೀರ್ ಇಳಿಕೆಗೊಂಡಿದೆ. ಇದೇ ವೇಳೆಯಲ್ಲಿ ಬೆಳ್ಳಿ ಬೆಲೆ ಕೆಜಿಗೆ 100 ರೂಪಾಯಿ ಏರಿಕೆಗೊಂಡಿದೆ. 6 ದಿನದಲ್ಲಿ ಬೆಳ್ಳಿ ಬೆಲೆ 7,200 ರೂಪಾಯಿ ಜಿಗಿತ!...
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
PM Kisaan Yojana: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಇದೇ ಜೂನ್ ತಿಂಗಳಲ್ಲಿ 20ನೇ ಕಂತು ಬಿಡುಗಡೆಯಾಗುವ ಎಲ್ಲ ಸಾಧ್ಯತೆಗಳಿವೆ. ಪಿಎಂ ಕಿಸಾನ್ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಅಂದರೆ ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ನಲ್ಲಿ ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ ₹2000 ಹಣ ಬಿಡುಗಡೆ ಮಾಡಲಾಗುತ್ತದೆ. ದು ವರ್ಷಕ್ಕೆ ಒಟ್ಟು 6,000 ರೂಪಾಯಿ ಆಗುತ್ತದೆ. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತದೆ. ತಮ್ಮ ಮಗನನ್ನೇ...
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!
Census News: ನವದೆಹಲಿ: ಜಾತಿ ದತ್ತಾಂಶವನ್ನು ಒಳಗೊಂಡ ರಾಷ್ಟ್ರವ್ಯಾಪಿ ಜನಗಣತಿಯು 2027ರ ಮಾರ್ಚ್ 1ರಂದು ಪ್ರಾರಂಭವಾಗಲಿದೆ ಎಂದು ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜನಸಂಖ್ಯೆಯನ್ನು ಗಣತಿ ಮಾಡುವ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. “ಜನಸಂಖ್ಯಾ ಗಣತಿಯ ಉಲ್ಲೇಖ ದಿನಾಂಕ ಮಾರ್ಚ್ 2027 ರ ಮೊದಲ ದಿನದ 00:00 ಗಂಟೆಗಳು. ಲಡಾಖ್ ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಸಿಂಕ್ರೊನಸ್ ಅಲ್ಲದ ಹಿಮಪಾತ ಪ್ರದೇಶಗಳಿಗೆ, ಉಲ್ಲೇಖ...