ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು ಭಾರತ ಮತ್ತು ಪಾಕಿಸ್ತಾನದ ನಡುವೆ ತಕ್ಷಣದ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಿತು. ಅದು ಶಾಶ್ವತವಾದದ್ದು ಎಂದು ನಾನು...
Top Stories
ಬರದ ಛಾಯೆಗೆ ಬಲಿ..!? ಮುಂಡಗೋಡಿನ ಹುನಗುಂದದಲ್ಲಿ ಸಾಲಬಾಧೆ ತಾಳದೆ, ವಿಷ ಸೇವಿಸಿ ರೈತ ಆತ್ಮಹತ್ಯೆ..!
ಮುಂಡಗೋಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ “ರೌಡಿಸಂ”..? ಹಲವರ ವಿರುದ್ಧ ಕೇಸು ದಾಖಲು..!
ಕಾವಲಕೊಪ್ಪ ಬಳಿ ಭೀಕರ ರಸ್ತೆ ಅಪಘಾತ, KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರೂ ಚಾಲಕರಿಗೆ ಗಂಭೀರ..! 10 ಕ್ಕೂ ಹೆಚ್ಚು ಜನರಿಗೆ ಗಾಯ..!
ಕಾರವಾರದಲ್ಲಿ ಎಸ್.ಐ.ಆರ್. ಕಪ್ ಕ್ರಿಕೆಟ್ ಪಂದ್ಯ: ಎಮ್ಯೂನರೇಷನ್ ಫಾರಂ ಹಿಂದಿರುಗಿಸುವಂತೆ ಜಾಗೃತಿ ಮೂಡಿಸಿದ ಡಾ.ದಿಲೀಷ್ ಶಶಿ
ಅತ್ತಿವೇರಿ ಕಾಡಲ್ಲಿ ಮರಗಳ ಮಾರಣಹೋಮ ಕೇಸ್, ಆರೋಪಿ ಬಂಧನ..! ಅಷ್ಟಕ್ಕೂ 34 ಮರಗಳನ್ನು ಕಡಿಯುವಾಗ ಅರಣ್ಯ ಸಿಬ್ಬಂದಿಗಳು ಎಲ್ಲಿ ಹೋಗಿದ್ರು..? ಕ್ರಮವೇನು..?
ಯಲ್ಲಾಪುರ ರಸ್ತೆ ದುರಂತ; ಅಪಘಾತ ಸ್ಥಳಕ್ಕೆ ಡಿಸಿ ಲಕ್ಷ್ಮೀಪ್ರಿಯಾ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ಉನ್ನತಾಧಿಕಾರಿಗಳ ತಂಡ ಭೇಟಿ..!
ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!
ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ; 272 ಗ್ರಾಂ ಗಾಂಜಾ ವಶ..!
ಮುಂಡಗೋಡ ತಾಲೂಕಿನಲ್ಲಿ ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ: ತಹಶೀಲ್ದಾರ್ ಮಾಹಿತಿ
ಜಿಲ್ಲೆಯಾದ್ಯಂತ ಒಟ್ಟು 12,22,484 ಎನ್ಯುಮರೇಷನ್ ಫಾರ್ಮ್ ವಿತರಣೆ : ಜಿಲ್ಲಾಧಿಕಾರಿ ಮಾಹಿತಿ..!
ಭಾರಿ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ ಕೆಲ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಎನ್ಯುಮರೇಷನ್ ಫಾರ್ಮ್ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯದಲ್ಲಿ 3 ನೇ ಸ್ಥಾನ
ನಿರಂತರ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ 5 ಗ್ರಾಮಗಳ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಉತ್ತರ ಕನ್ನಡದಲ್ಲಿ ಭಾರಿ ಮಳೆ: ನಾಳೆ ಜಿಲ್ಲೆಯ 5 ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ..!
ಮುಂದಿನ ಎರಡು ದಿನ ಉತ್ತರ ಕನ್ನಡ ಸೇರಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ “ರೆಡ್ ಅಲರ್ಟ್” ಘೋಷಣೆ, ಅತ್ಯಂತ ಭಾರೀ ಮಳೆ ಮುನ್ಸೂಚನೆ..!
ಕಾರ್ ಓವರ್ ಟೇಕ್ ಮಾಡಲು ಹೋಗಿ, ಬಸ್ಗೆ ಸ್ಕೂಟಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು..!
ಭಾರಿ ಮಳೆ ಹಿನ್ನೆಲೆ: ಮುಂಡಗೋಡ ತಾಲೂಕಿನ ಕೆಲ ಗ್ರಾಮಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆ..!
ಇನ್ ಸ್ಟಾಗ್ರಾಂ ನಲ್ಲಿ ಪರಿಚಯ, ಅಪ್ರಾಪ್ತೆಯ ಜೊತೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ, ಇಂದೂರಿನ ಯುವಕನ ವಿರುದ್ಧ ಪೋಕ್ಸೋ ಕೇಸ್
Category: ರಾಷ್ಟ್ರೀಯ ಸುದ್ದಿ
ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ
ನವದೆಹಲಿ: ಪಂಜಾಬ್ನ ಜಲಂಧರ್ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ ಹಿಮಾಂಶು ಅಗರ್ವಾಲ್ ಸಂದೇಶದಲ್ಲಿ ತಿಳಿಸಿದ್ದಾರೆ. ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ...
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ
ಆಪರೇಷನ್ ಸಿಂಧೂರ ಹೆಸರಿನ ಭಾರತದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ನಡೆಸಿದ ನಿಖರ ದಾಳಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ರಾವಲ್ಪಿಂಡಿಯಲ್ಲಿರುವ ಜನರಲ್ ಹೆಡ್ಕ್ವಾರ್ಟರ್ಸ್ (GHQ) ನಲ್ಲಿರುವ ಸುರಕ್ಷಿತ ಬಂಕರ್ಗೆ ಸ್ಥಳಾಂತರಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ. ಮೂಲಗಳು ಹೇಳುವಂತೆ ಪಾಕಿಸ್ತಾನಿ ಸೇನಾ ಮುಖ್ಯಸ್ಥರನ್ನು ಸುರಕ್ಷಿತ ಬಂಕರ್ಗೆ ಸ್ಥಳಾಂತರಿಸಿರುವುದು ಯುದ್ಧತಂತ್ರದ ಪ್ರತಿಕ್ರಿಯೆಯನ್ನು ಮಾತ್ರವಲ್ಲದೆ, ಭಾರತದ ಪ್ರಬಲ ಭೇದಿಸುವ ಸಾಮರ್ಥ್ಯವು ಪಾಕಿಸ್ತಾನದ ಮಿಲಿಟರಿ ನಾಯಕತ್ವದ ಮೇಲೆ...
ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!
ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಆರಂಭಿಸಲಾದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಯಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಭಾರತ ಸೋಮವಾರ ತಿಳಿಸಿದೆ. ಭಾರತೀಯ ಸೇನೆಯು X ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಪಾಕಿಸ್ತಾನದ ಮಿರಾಜ್ ಜೆಟ್ನ ತುಂಡಾಗಿ ಬಿದ್ದಿರುವ ಅವಶೇಷಗಳು ಕಂಡುಬಂದಿವೆ. ಪಾಕಿಸ್ತಾನದ ಮಿರಾಜ್ ಜೆಟ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸಶಸ್ತ್ರ ಪಡೆಗಳ ಹಿರಿಯ ಅಧಿಕಾರಿಗಳು ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಈ...
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ನವದೆಹಲಿ: ಈ ವರ್ಷ ಭಾರತದ ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವರ್ಷ ನೈಋತ್ವ ಮಾನ್ಸೂನ್ ಮೇ 27ರ ಸುಮಾರಿಗೆ ಕೇರಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಶನಿವಾರ ಪ್ರಕಟಿಸಿದೆ. ಮೇ 27 ರಂದು ಭಾರತದ ದಕ್ಷಿಣ ಕರಾವಳಿಗೆ ಮಾನ್ಸೂನ್ ಮಳೆ ಬರುವ ನಿರೀಕ್ಷೆಯಿದೆ, ಇದು ಸಾಮಾನ್ಯಕ್ಕಿಂತ ಐದು ದಿನಗಳು ಮುಂಚಿತವಾಗಿ ಬರಲಿದೆ, ಇದು ಐದು ವರ್ಷಗಳಲ್ಲಿಯೇ ಅತ್ಯಂತ...
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ನವದೆಹಲಿ: ನಾಲ್ಕು ದಿನಗಳಿಂದ ನಡೆದ ಭಾರತ- ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನದ ಶೆಲ್, ಡ್ರೋನ್ ದಾಳಿಗಳಿಂದ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಮಾರ್ಷಲ್ ಅವಧೇಶಕುಮಾರ್ ಭಾರ್ತಿ ಭಾನುವಾರ ದೃಢಪಡಿಸಿದ್ದಾರೆ. ಸೇನೆಯ ಡಿಜಿಎಂಒ (DGMO) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಂದು ಪಾಕಿಸ್ತಾನಿ ಸೇನೆ ನಡೆಸಿದ ಶೆಲ್ ದಾಳಿಯಿಂದ ನಮ್ಮ ನೆಲದಲ್ಲಿ ಯಾವುದೇ ಹಾನಿಯಾಗದಂತೆ ಭಾರತದ ವಾಯು ರಕ್ಷಣಾ ವ್ಯವಸ್ಥೆ ಸಜ್ಜಾಗಿತ್ತು. ಮೇ 8 ಮತ್ತು 9 ರಂದು ರಾತ್ರಿ 10:30 ಗಂಟೆಗೂ ಮುನ್ನಾ ಭಾರತದ...
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ನವದೆಹಲಿ: ಭಾರತವು ಈ ಬಾರಿ “ಹಾವಿನ ತಲೆಯನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಎಂದು ಸರ್ಕಾರವು ಜಗತ್ತಿಗೆ ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ, ಇದು ಪಾಕಿಸ್ತಾನದೊಳಗಿನ ಭಯೋತ್ಪಾದಕರನ್ನು ಕೊಲ್ಲುವ ತನ್ನ ಹೊಸ ವಿಧಾನವನ್ನು ಪ್ರದರ್ಶಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಪ್ರತಿದಾಳಿ ನಡೆಸಿತು. ಭಾರತೀಯ ಸಶಸ್ತ್ರ...
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ ತಿಳಿಸಿದೆ. “ಕಾಶ್ಮೀರದ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಒಂದೇ ಒಂದು ವಿಷಯ ಉಳಿದಿದೆ. ಅದು ಪಾಕ್ ಆಕ್ರಮಿತ ಕಾಶ್ಮೀರ (PoK)...
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು...
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕ್ ನಡುವೆ ಹೆಚ್ಚಿದ ಉದ್ವಿಗ್ನತೆ ನಡುವೆಯೇ ನೆರೆ ದೇಶಕ್ಕೆ ತಕ್ಕ ತಿರುಗೇಟು ನೀಡಲು ಭಾರತ ರಣಕಹಳೆ ಮೊಳಗಿಸಿದೆ. ಪಾಕ್ ಮೇಲೆ ದಾಳಿಗೆ ಸನ್ನದ್ಧವಾಗುತ್ತಿರುವ ಸೂಚನೆ ನೀಡಿದೆ. ಮೇ 7ರಂದು ಭದ್ರತಾ ಅಣಕು ಕವಾಯತು ನಡೆಸುವಂತೆ (ಸೆಕ್ಯೂರಿಟಿ ಮಾಕ್ ಡ್ರಿಲ್) ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಮೇ 6) ನಿರ್ದೇಶನ ನೀಡಿದೆ. 1971ರಲ್ಲಿ ಭಾರತ-ಪಾಕ್ ಯುದ್ಧದ ಬಳಿಕ ಇಂತಹ ಅಣಕು ಕವಾಯತಿಗೆ ಇದೇ ಮೊದಲ ಬಾರಿಗೆ ಸೂಚಿಸಲಾಗಿದೆ. ಕಾಶ್ಲೀರದ ಪಹಲ್ಗಾಮ್ನಲ್ಲಿ ಏ.22ರಂದು...








