Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Category: ವಿಜಯಪುರ
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಜೂನ್ 26 ರಂದು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೇ 12 ಜನ ಖದೀಮರನ್ನು ಹೆಡೆಮುರಿಕಟ್ಟಿದ್ದು, 39 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಐಜಿಪಿ ಚೇತನ ಸಿಂಗ್ ರಾಥೋರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಇದೇ ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸನಿರ್ವಹಿಸಿದ್ದ. ಸದ್ಯ ನಿವೃತ್ತಿಯಾಗಿರೋ ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38)...
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು, ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ಸಾಗಿಸಿದ್ದಲ್ಲದೇ, ಅಕ್ಣರಶಃ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಆ ವ್ಯಕ್ತಿಯ ಬೆಲೆಬಾಳುವ ವಸ್ತುಗಳನ್ನು ಆರು ತಿಂಗಳವರೆಗೂ ಜೋಪಾನವಾಗಿ ಕಾಯ್ದಿಟ್ಟು, ನಂತರ ಮರುಳಿಸಲಾಗಿದೆ. ಇಂತಹದ್ದೊಂದು ಕಾರ್ಯವನ್ನು ಅಥಣಿಯ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನಿರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಅವರು ಮರಳಿಸಿ ಮಾನವೀಯ ಹಾಗೂ ಪ್ರಮಾಣಿಕ ಕಾರ್ಯ ಮಾಡಿದ್ದಾರೆ. ಅಂದಹಾಗೆ 2024 ರ ಅಕ್ಟೋಬರ್ 19 ರಂದು, ಕಲಘಟಗ ಮೂಲದ ಅಕ್ಷಯ ಸುನೀಲ ಲಗಳಿ (32) ಈತನು ವೈಯಕ್ತಿಕ...
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
*ವರದಿ: ಶಂಕರ್ ಕ್ಷತ್ರೀಯ, ಆರಕ್ಷಕ ಬರಗುಡಿ: ವಿಜಯಪುರ ಜಿಲ್ಲೆಯ ಭೀಮಾತೀರದ ಪ್ರಸಿದ್ಧ ಬರಗುಡಿ ಗ್ರಾಮದ ಅಧಿ ದೇವತೆಯ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಸಂಭ್ರಮ, ಸಡಗರ, ಮದ್ದು ಸಿಡಿಲು ಪಟಾಕೆ ಅಗೋಚರ ನೀಲ ಪರದೆ,ತಮಟೆ ಸದ್ದು, ಪೋತ -ರಾಜರ ನರ್ತನ, ಮೈ ಜುಮ್ಮು ಎನಿಸುವ ಬಾರಕೊಲಿನ ಹೊಡೆತ. ಹೀಗೆ ಖುಷಿ ಕೊಡುವ ಗೆಳೆಯ, ಸಹದ್ಯೋಗಿಗಳು, ನೆಂಟರು ಈ ಜಾತ್ರೆಯ ಸೊಬಗು. ಲಕ್ಷ್ಮಿದೇವಿ ಜಾತ್ರೆ, ಗ್ರಾಮದಲ್ಲಿ ಒಂದು ಪ್ರಮುಖ...
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ...
ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!
ವಿಜಯಪುರ: ಅಂದರ್ ಬಾಹರ್ ಇಸ್ಪೀಟ್ ಆಡುವಾಗ ಪೊಲೀಸರ ದಾಳಿ ಹಿನ್ನೆಲೆಯಲ್ಲಿ, ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗುವಾಗ ತೆಪ್ಪ ಮುಗುಚಿಬಿದ್ದ ಪರಿಣಾಮ 8 ಜನರು ನೀರುಪಾಲಾಗಿದ್ದರು, ಆ ಎಂಟು ಜನರ ಪೈಕಿ ಇಬ್ಬರು ಪಾರಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದೆ. ಇದ್ರೊಂದಿಗೆ ಐವರು ನೀರು ಪಾಲಾಗಿದ್ದಾರೆ. ಪುಂಡಲಿಕ್ ಮಲ್ಲಪ್ಪ ಯಂಕಂಚಿ (36) ಮೃತದೇಹ ನಿನ್ನೆ ಪತ್ತೆಯಾಗಿದೆ. ದಶರಥ( 58), ಮೈಬೂಬ್ ವಾಲಿಕಾರ(35), ತೈಯುಬ್ ಚೌಧರಿ ( 45), ರಫೀಕ್ ಬಾಂಬೆ (40), ರಫೀಕ ಜಾಲಗಾರ (48)...
ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!
ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!
ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ ಸಚಿವೆ...
ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ, ವಿಜಯಪುರದ ಹೊರವಲಯದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಡೀಸೆಲ್ ರಸ್ತೆಗೆ ಹರಿದಿದೆ. ಹೀಗಾಗಿ, ಟ್ಯಾಂಕರ್ ನಿಂದ ಸೋರುತ್ತಿದ್ದ ಡಿಸೈಲ್ ತುಂಬಿಕೊಳ್ಳಲು ಜನರು ಮುಗಿ ಬಿದ್ದಿದ್ದರು. ವಿಜಯಪುರ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಹೈಪರ್ ಮಾರ್ಟ್ ಬಳಿ ಡೀಸೆಲ್ ಟ್ಯಾಂಕರ್ ಉರುಳಿಬಿದ್ದಿದ್ದು, ವಾಟರ್ ಬಾಟಲ್ ಹಾಗೂ ಇತರ ವಸ್ತುಗಳಲ್ಲಿ ಜನರು, ಡೀಸೆಲ್ ತುಂಬಿಕೊಂಡು ಹೋಗ್ತಿದಾರೆ. ಟ್ಯಾಂಕರ್ ನಿಂದ ಅಪಾರ ಪ್ರಮಾಣದ ಡಿಸೈಲ್...
- 1
- 2








