Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
Top Stories
ಬಾಚಣಕಿ ಬಳಿ ಟಿಪ್ಪರ್, ಬೈಕ್ ಮುಖಾಮುಕಿ ಡಿಕ್ಕಿ, ಜೇನಮುರಿಯ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಕೊನೆಗೂ ಸಿಕ್ತು ಕೊಳಗಿ ಮರ್ಡರ್ ಕೇಸ್ ಹಂತಕನ ಸುಳಿವು..! ರುಂಡವಿಲ್ಲದ ಬೆತ್ತಲೆ ಶವದ ಭಯಾನಕ ಹತ್ಯೆಯ ಅಸಲೀ ಕಹಾನಿ ಏನ್ ಗೊತ್ತಾ..?
ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಳಪೆ ಆಹಾರ ವಿತರಣೆ: ಅಧಿಕಾರಿಗಳನ್ನು ತೀವ್ರ ತರಾಟೆಗೆ ಪಡೆದ ಡಾ.ಹೆಚ್.ಕೃಷ್ಣ
ಇದು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಯ “ಬಯಲ ದಂಧೆ?”, ಅಲ್ಲಿ ಬರಗೆಟ್ಟವರ ಭಂಡತನಕ್ಕೆ ಬಲಿಯಾಗಿದ್ದು ಸಾಲು ಸಾಲು ಮರ..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ ಕೇಸ್, ಕಿಮ್ಸ್ ಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ ಮುಂಡಗೋಡ RFO..!
ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನೆಲೆ, ಮುಂಡಗೋಡ ಸೇರಿ ಉತ್ತರ ಕನ್ನಡ ಜಿಲ್ಲೆಯಿಂದ ಸಜ್ಜಾಗಿದ್ದ ಮುಸ್ಲಿಂರ ಉಮ್ರಾ ಯಾತ್ರೆ ರದ್ದು..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ, ಗಂಭೀರ ಗಾಯ..!
ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!
ಜಿಲ್ಲೆಯಲ್ಲಿ ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ: ಮುಂಡಗೋಡ ಸೇರಿದಂತೆ ಹಲವು ತಾಲೂಕುಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಮುಂಡಗೋಡ ತಾಲೂಕಿನ ಇಂದೂರಿನ ಚಾಲಕನಿಗೆ ಗಂಭೀರ ಗಾಯ..!
ಶಿರಸಿ ಮಾರಿಕಾಂಬೆ ಜಾತ್ರೆ ; ಬಸ್ ಗಳ ಮಾರ್ಗ ಬದಲಾವಣೆ..!
ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ, 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ..!
ದ್ವಿತೀಯ ಪಿ.ಯು.ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಸತೀಶ ಜಾರಕಿಹೊಳಿ
ಸನವಳ್ಳಿ ಜಲಾಶಯದಲ್ಲಿ ಈಜಲು ತೆರಳಿದ್ದ ಬಾಲಕ ನೀರುಪಾಲು..! ಸ್ನೇಹಿತರೊಂದಿಗೆ ಈಜಲು ತೆರಳಿದ್ದವ ಹೆಣವಾಗಿಬಿಟ್ಟ..!!
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರವಾಸ, ಅಷ್ಟಕ್ಕೂ,ಏನೇನು ಘೋಷಣೆ ಮಾಡಿದ್ರು..?
ಜೂನ್ ತಿಂಗಳೊಳಗೇ ಜಿಪಂ, ತಾಪಂ ಚುನಾವಣೆ; ಅಂಕೋಲಾದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮಂಜಗುಣಿಯಲ್ಲಿ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್..!
Home
ಶಿರಸಿ ಸುದ್ದಿ
Category: ಶಿರಸಿ ಸುದ್ದಿ
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...

