Air India Plane Crash: ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ AI171 ಭೀಕರವಾಗಿ ಪತನಗೊಂಡಿದೆ. ಇದರ ಬೆನ್ನಲ್ಲೇ ಏರ್ಲೈನ್ ಷೇರುಗಳು ತೀವ್ರ ಕುಸಿತ ಕಂಡವು. ಲಂಡನ್ನ ಗ್ಯಾಟ್ವಿಕ್ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್ಲೈನರ್, ಟೇಕ್ಆಫ್ ಆದ ನಂತರ ಅಪಘಾತ ಸಂಭವಿಸಿದ್ದು, ಇದು ವಾಯುಯಾನ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ. ಇದರ ಪರಿಣಾಮ ಪ್ರಮುಖ ಏರ್ಲೈನ್ ಕಂಪನಿಗಳ ಷೇರುಗಳು ಮಧ್ಯಾಹ್ನ ವಹಿವಾಟಿನಲ್ಲಿ ಗಮನಾರ್ಹವಾಗಿ ಕುಸಿತಕ್ಕೆ ಒಳಗಾದವು. ವಿಮಾನದಲ್ಲಿ 242...
Top Stories
ಬಿರು ಬೇಸಿಗೆಯಲ್ಲಿ ನೀರಿಗಾಗಿ ಕಾಡು ಪ್ರಾಣಿಗಳ ಪರದಾಟ, ಕೃತಕ ತೊಟ್ಟಿಗಳಲ್ಲಿ ನೀರು ಉಣಿಸ್ತಿದೆ ಮುಂಡಗೋಡ ಅರಣ್ಯ ಇಲಾಖೆ..!
ಶಿರಸಿಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗೆ HPV ಲಸಿಕಾ ಅಭಿಯಾನ..!
ಬೊಮ್ಮಾಯಿಯವ್ರೇ ಸಿಎಂ ಆಗಿದ್ರೂ, ಶಿಶುನಾಳ ಶರೀಫರ ಪ್ರಾಧಿಕಾರ ಯಾಕೆ ಮಾಡಲಿಲ್ಲ ನೀವು..? ಶಿಗ್ಗಾವಿಯಲ್ಲಿ ಯಾಸಿರಖಾನ್ ಪಠಾಣ್ ವಾಗ್ದಾಳಿ..!
ನಾಳೆ ಶುಕ್ರವಾರ ರಾಜ್ಯ ಬಜೆಟ್, ರಾಜ್ಯದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ..!
ಕೊಳಗಿ ಕಾಡಲ್ಲಿ ಮಳಗಿ ವೃದ್ದೆಯ ಭಯಾನಕ ಮರ್ಡರ್, ಆರೋಪಿ ಹಂತಕ ಆರೆಸ್ಟ್..! ಸಿಕ್ಕೇ ಬಿಡ್ತು ರುಂಡ, ಆರೋಪಿ ಇವನೇ ನೋಡಿ..!
“ಕೊಳಗಿ”ಯ ಕಾಡಲ್ಲಿ ಹಾಗೆ ಶಿವಕ್ಕನ ರುಂಡ ಕಡಿದಿದ್ದವನು “ಮಳಗಿ”ಯ ಮನೆ ಅಳಿಯ..! ಅವತ್ತು ಮಟಮಟ ಮದ್ಯಾನವೇ ಆಕೆಯನ್ನ ಕೊಚ್ಚಿ ಹಾಕಿದ್ದ ಹಂತಕ..!!
ಬಾಚಣಕಿ ಬಳಿ ಟಿಪ್ಪರ್, ಬೈಕ್ ಮುಖಾಮುಕಿ ಡಿಕ್ಕಿ, ಜೇನಮುರಿಯ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಕೊನೆಗೂ ಸಿಕ್ತು ಕೊಳಗಿ ಮರ್ಡರ್ ಕೇಸ್ ಹಂತಕನ ಸುಳಿವು..! ರುಂಡವಿಲ್ಲದ ಬೆತ್ತಲೆ ಶವದ ಭಯಾನಕ ಹತ್ಯೆಯ ಅಸಲೀ ಕಹಾನಿ ಏನ್ ಗೊತ್ತಾ..?
ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಳಪೆ ಆಹಾರ ವಿತರಣೆ: ಅಧಿಕಾರಿಗಳನ್ನು ತೀವ್ರ ತರಾಟೆಗೆ ಪಡೆದ ಡಾ.ಹೆಚ್.ಕೃಷ್ಣ
ಇದು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಯ “ಬಯಲ ದಂಧೆ?”, ಅಲ್ಲಿ ಬರಗೆಟ್ಟವರ ಭಂಡತನಕ್ಕೆ ಬಲಿಯಾಗಿದ್ದು ಸಾಲು ಸಾಲು ಮರ..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ ಕೇಸ್, ಕಿಮ್ಸ್ ಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ ಮುಂಡಗೋಡ RFO..!
ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನೆಲೆ, ಮುಂಡಗೋಡ ಸೇರಿ ಉತ್ತರ ಕನ್ನಡ ಜಿಲ್ಲೆಯಿಂದ ಸಜ್ಜಾಗಿದ್ದ ಮುಸ್ಲಿಂರ ಉಮ್ರಾ ಯಾತ್ರೆ ರದ್ದು..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ, ಗಂಭೀರ ಗಾಯ..!
ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!
ಜಿಲ್ಲೆಯಲ್ಲಿ ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ: ಮುಂಡಗೋಡ ಸೇರಿದಂತೆ ಹಲವು ತಾಲೂಕುಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಮುಂಡಗೋಡ ತಾಲೂಕಿನ ಇಂದೂರಿನ ಚಾಲಕನಿಗೆ ಗಂಭೀರ ಗಾಯ..!
ಶಿರಸಿ ಮಾರಿಕಾಂಬೆ ಜಾತ್ರೆ ; ಬಸ್ ಗಳ ಮಾರ್ಗ ಬದಲಾವಣೆ..!
Category: ಶೇರು ಮಾರುಕಟ್ಟೆ ಸುದ್ದಿ
ಮಂಗಳವಾರ ಸೆನ್ಸೆಕ್ಸ್ 625 ಪಾಯಿಂಟ್ಸ್ ನಷ್ಟದಲ್ಲಿ ಕೊನೆ ; ಷೇರುಪೇಟೆಯ 10 ಕೀ ಹೈಲೈಟ್ಸ್ ಇಲ್ಲಿದೆ..!
Stock Market News:ದೇಶದ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮಂಗಳವಾರ 625 ಪಾಯಿಂಟ್ಸ್ ಅಥವಾ 0.76 ಪರ್ಸೆಂಟ್ ನಷ್ಟದೊಂದಿಗೆ 81,551.63 ಮಾರ್ಕ್ನಲ್ಲಿ ಕೊನೆಗೊಂಡಿದೆ. ನಿಫ್ಟಿ 50 ಸೂಚ್ಯಂಕವು 175 ಪಾಯಿಂಟ್ಸ್ ಅಥವಾ 0.70 ಪರ್ಸೆಂಟ್ ಕುಸಿದು 24,826.20 ಮಾರ್ಕ್ನಲ್ಲಿ ಮುಚ್ಚಿದೆ. ಇದೇ ವೇಳೆಯಲ್ಲಿ ಮಿಡ್ ಹಾಗೂ ಸ್ಮಾಲ್ ಕ್ಯಾಪ್ ಸ್ಟಾಕ್ಗಳು ಔಟ್ಪರ್ಫಾಮ್ ಆಗಿವೆ. ಬಿಎಸ್ಇ ಮಿಡ್ಕ್ಯಾಪ್ ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕವು 0.18 ಪರ್ಸೆಂಟ್ ಹಾಗೂ 0.19 ಪರ್ಸೆಂಟ್ ಏರಿಕೆಯಾಗಿವೆ. ಹೂಡಿಕೆದಾರರಿಗೆ 1 ಲಕ್ಷ ಕೋಟಿ ರೂಪಾಯಿ ನಷ್ಟ! ಷೇರು...
Q4 ಫಲಿತಾಂಶದ ಬಳಿಕ CEAT, MRF ಸೇರಿದಂತೆ 4 ಟೈರ್ ಕಂಪನಿಗಳ ಷೇರು 22% ವರೆಗೆ ಜಿಗಿತ! ಕಾರಣ ಹಾಗೂ ಬ್ರೋಕರೇಜ್ ರೇಟಿಂಗ್..!
Tyer Stocks Price:2024-25ರ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕ ಫಲಿತಾಂಶದ ಬಳಿಕ ಸಿಯೆಟ್, ಜೆಕೆ ಟೈರ್ ಮತ್ತು ಇಂಡಸ್ಟ್ರೀಸ್, ಎಂಆರ್ಎಫ್ ಷೇರುಗಳು ಭರ್ಜರಿ ಏರಿಕೆ ದಾಖಲಿಸಿವೆ. ಈ ಕಂಪನಿಗಳ ಬಲವಾದ ಹಣಕಾಸು ಕಾರ್ಯಕ್ಷಮತೆ, ಸಕಾರಾತ್ಮಕ ಪ್ರತಿಕ್ರಿಯೆ ಜೊತೆಗೆ ಮಾರುಕಟ್ಟೆ ವಿಶ್ಲೇಷಕರಿಂದ ನಿರಂತರವಾದ ಬುಲಿಶ್ ಭಾವನೆ ಹೂಡಿಕೆದಾರರನ್ನು ಟೈರ್ ವಲಯದಲ್ಲಿ ಹೆಚ್ಚಿನ ಹೂಡಿಕೆಗೆ ಪ್ರೋತ್ಸಾಹಿಸಿದೆ. ಶೇಕಡಾ 20ಕ್ಕಿಂತ ಹೆಚ್ಚು ಜಿಗಿದ ಟೈರ್ ಷೇರುಗಳು. ಸಿಇಎಟಿ, ಜೆಕೆ ಟೈರ್ಸ್ ಮತ್ತು ಇಂಡಸ್ಟ್ರೀಸ್ ಮತ್ತು ಎಂಆರ್ಎಫ್ ಷೇರುಗಳು ಮಾರ್ಚ್ ತ್ರೈಮಾಸಿಕ ಫಲಿತಾಂಶದ...


