Air India Plane Crash: ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ AI171 ಭೀಕರವಾಗಿ ಪತನಗೊಂಡಿದೆ. ಇದರ ಬೆನ್ನಲ್ಲೇ ಏರ್ಲೈನ್ ಷೇರುಗಳು ತೀವ್ರ ಕುಸಿತ ಕಂಡವು. ಲಂಡನ್ನ ಗ್ಯಾಟ್ವಿಕ್ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್ಲೈನರ್, ಟೇಕ್ಆಫ್ ಆದ ನಂತರ ಅಪಘಾತ ಸಂಭವಿಸಿದ್ದು, ಇದು ವಾಯುಯಾನ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ. ಇದರ ಪರಿಣಾಮ ಪ್ರಮುಖ ಏರ್ಲೈನ್ ಕಂಪನಿಗಳ ಷೇರುಗಳು ಮಧ್ಯಾಹ್ನ ವಹಿವಾಟಿನಲ್ಲಿ ಗಮನಾರ್ಹವಾಗಿ ಕುಸಿತಕ್ಕೆ ಒಳಗಾದವು. ವಿಮಾನದಲ್ಲಿ 242...
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Category: ಶೇರು ಮಾರುಕಟ್ಟೆ ಸುದ್ದಿ
ಮಂಗಳವಾರ ಸೆನ್ಸೆಕ್ಸ್ 625 ಪಾಯಿಂಟ್ಸ್ ನಷ್ಟದಲ್ಲಿ ಕೊನೆ ; ಷೇರುಪೇಟೆಯ 10 ಕೀ ಹೈಲೈಟ್ಸ್ ಇಲ್ಲಿದೆ..!
Stock Market News:ದೇಶದ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮಂಗಳವಾರ 625 ಪಾಯಿಂಟ್ಸ್ ಅಥವಾ 0.76 ಪರ್ಸೆಂಟ್ ನಷ್ಟದೊಂದಿಗೆ 81,551.63 ಮಾರ್ಕ್ನಲ್ಲಿ ಕೊನೆಗೊಂಡಿದೆ. ನಿಫ್ಟಿ 50 ಸೂಚ್ಯಂಕವು 175 ಪಾಯಿಂಟ್ಸ್ ಅಥವಾ 0.70 ಪರ್ಸೆಂಟ್ ಕುಸಿದು 24,826.20 ಮಾರ್ಕ್ನಲ್ಲಿ ಮುಚ್ಚಿದೆ. ಇದೇ ವೇಳೆಯಲ್ಲಿ ಮಿಡ್ ಹಾಗೂ ಸ್ಮಾಲ್ ಕ್ಯಾಪ್ ಸ್ಟಾಕ್ಗಳು ಔಟ್ಪರ್ಫಾಮ್ ಆಗಿವೆ. ಬಿಎಸ್ಇ ಮಿಡ್ಕ್ಯಾಪ್ ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕವು 0.18 ಪರ್ಸೆಂಟ್ ಹಾಗೂ 0.19 ಪರ್ಸೆಂಟ್ ಏರಿಕೆಯಾಗಿವೆ. ಹೂಡಿಕೆದಾರರಿಗೆ 1 ಲಕ್ಷ ಕೋಟಿ ರೂಪಾಯಿ ನಷ್ಟ! ಷೇರು...
Q4 ಫಲಿತಾಂಶದ ಬಳಿಕ CEAT, MRF ಸೇರಿದಂತೆ 4 ಟೈರ್ ಕಂಪನಿಗಳ ಷೇರು 22% ವರೆಗೆ ಜಿಗಿತ! ಕಾರಣ ಹಾಗೂ ಬ್ರೋಕರೇಜ್ ರೇಟಿಂಗ್..!
Tyer Stocks Price:2024-25ರ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕ ಫಲಿತಾಂಶದ ಬಳಿಕ ಸಿಯೆಟ್, ಜೆಕೆ ಟೈರ್ ಮತ್ತು ಇಂಡಸ್ಟ್ರೀಸ್, ಎಂಆರ್ಎಫ್ ಷೇರುಗಳು ಭರ್ಜರಿ ಏರಿಕೆ ದಾಖಲಿಸಿವೆ. ಈ ಕಂಪನಿಗಳ ಬಲವಾದ ಹಣಕಾಸು ಕಾರ್ಯಕ್ಷಮತೆ, ಸಕಾರಾತ್ಮಕ ಪ್ರತಿಕ್ರಿಯೆ ಜೊತೆಗೆ ಮಾರುಕಟ್ಟೆ ವಿಶ್ಲೇಷಕರಿಂದ ನಿರಂತರವಾದ ಬುಲಿಶ್ ಭಾವನೆ ಹೂಡಿಕೆದಾರರನ್ನು ಟೈರ್ ವಲಯದಲ್ಲಿ ಹೆಚ್ಚಿನ ಹೂಡಿಕೆಗೆ ಪ್ರೋತ್ಸಾಹಿಸಿದೆ. ಶೇಕಡಾ 20ಕ್ಕಿಂತ ಹೆಚ್ಚು ಜಿಗಿದ ಟೈರ್ ಷೇರುಗಳು. ಸಿಇಎಟಿ, ಜೆಕೆ ಟೈರ್ಸ್ ಮತ್ತು ಇಂಡಸ್ಟ್ರೀಸ್ ಮತ್ತು ಎಂಆರ್ಎಫ್ ಷೇರುಗಳು ಮಾರ್ಚ್ ತ್ರೈಮಾಸಿಕ ಫಲಿತಾಂಶದ...


