ಅವ್ರು 72 ವರ್ಷದ ಹಿರಿಯ ಕ್ರೀಡಾಪಟು.. ಇವತ್ತಿಗೂ ಆ ಹಿರಿಯ ಜೀವ ಓಟಕ್ಕೆ ನಿಂತರೆ ಸಾಕು ಯಾರಿಗೂ ಕಡಿಮೆಯಿಲ್ಲ ಅನ್ನೋ ಛಾಪು ಮೂಡಿಸ್ತಾರೆ. ಪ್ರಶಸ್ತಿಗಳನ್ನು ಬಾಚಿಕೊಳ್ತಾರೆ. ದಶಕಗಳಿಂದಲೂ ಕ್ರೀಡಾಕ್ಷೇತ್ರದಲ್ಲಿ ತಮ್ಮದೇ ಆದ ನಿರಂತರ ಸೇವೆ ಸಲ್ಲಿಸ್ತಿದಾರೆ. ಆದ್ರೆ, ಇವ್ರ ಸಾಧನೆಯ ಹೆಜ್ಜೆಗಳನ್ನು ಅದ್ಯಾಕೋ ಏನೋ ರಾಜ್ಯ ಸರ್ಕಾರ ಮಾತ್ರ ಇನ್ನೂ ಗುರುತಿಸಿಯೇ ಇಲ್ಲ. ಹೀಗಾಗಿ, ಈ ಹಿರಿಯ ಕ್ರೀಡಾಪಟುವಿಗೆ ಸದ್ಯ ರಾಜ್ಯೋತ್ಸವ ಪ್ರಶಸ್ತಿ ನೀಡಲೇ ಬೇಕು ಅಂತಾ ಉತ್ತರ ಕರ್ನಾಟಕದ ಅಸಂಖ್ಯ ಕ್ರೀಡಾಭಿಮಾನಿಗಳು ಅಭಿಯಾನ ಶುರು ಮಾಡಿದ್ದಾರೆ....
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Category: ಸ್ಪೋರ್ಟ್ಸ್ ಕಾರ್ನರ್
ಕ್ರಿಕೆಟ್ ನಲ್ಲಿ “ವಿರಾಟ” ಪರ್ವ ಕೊನೆಯಾಗತ್ತಾ..? ನಾಯಕತ್ವ ಬದಲಾಗತ್ತಾ..?
ವಿರಾಟ್ ಕೊಹ್ಲಿ.. ವಿಶ್ವ ಕ್ರಿಕೆಟ್ ನ ಅಪ್ರತಿಮ ಆಟಗಾರ. ಬ್ಯಾಟ್ಸ್ ಮೆನ್ ಆಗಿ ಕ್ರೀಸ್ ಗೆ ಅಂಟಿಕೊಂಡು ನಿಂತ್ರೆ ಸುನಾಮಿಯಂತೆ ರನ್ಗಳು ಹರಿದುಬರುತ್ತೆ. ಎದುರಾಳಿಯ ಸವಾಲು ಎಷ್ಟೇ ಇರಲಿ, ಬ್ಯಾಟ್ ಝಳಪಿಸಲು ಶುರು ಮಾಡಿದ್ರೆ ಚೇಸಿಂಗ್ ಗಾಡ್. ಇನ್ನು ಫಿಟ್ ನೆಸ್ ಬಗ್ಗೆ ಹೇಳುವುದೇ ಬೇಡ. ಮಿಂಚಿನ ಗತಿಯಲ್ಲಿ ಓಡಾಡುತ್ತಾ ಚುರುಕಿನ ಫೀಲ್ಡಿಂಗ್ ಮೂಲಕ ಗಮನ ಸೆಳೆಯುತ್ತಾರೆ. ಆಕ್ರಮಣಕಾರಿ ಪ್ರವೃತ್ತಿ, ಹೋರಾಟ ಛಲ, ಗೆಲ್ಲಲೇಬೇಕು ಅನ್ನೋ ಹಠ ಹಾಗೂ ಸೋಲನ್ನು ಒಪ್ಪಿಕೊಳ್ಳದಂತಹ ಮನಸ್ಥಿತಿಯ ಆಟಗಾರ. ಒಬ್ಬ ಆಟಗಾರನಾಗಿ...
ಉತ್ತರ ಕನ್ನಡ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಹಾಗೂ ಯಲ್ಲಾಪುರ ಸಂಪರ್ಕಿಸುವ ಸುಂಕಸಾಳ ಹೆದ್ದಾರಿಯಲ್ಲಿ ತುಂಬಿದ್ದ ನೆರೆ ನೀರಿನಲ್ಲಿ ಬೈಕ್ ಸವಾರ ಹಾಗೂ ಸಹ ಸವಾರನು ಕೊಚ್ಚಿಹೋಗಿದ್ದು ಕೊಚ್ಚಿಹೋದ ಸಹ ಸವಾರ ಕೇಶವ್ ನಾಯ್ಕ ಎಂಬುವವರನ್ನು ಅಂಕೋಲ ಪಿ.ಎಸ್.ಐ ಸಂಪತ್ ರವರು ರಕ್ಷಣೆಮಾಡಿ ಕರೆತಂದಿದ್ದಾರೆ. ಇನ್ನು ಬೈಕ್ ಸವಾರ ಹೊನ್ನಾವರ ಮೂಲದ ಸಂತೋಷ್ ನಾಯ್ಕ್ (30) ನೀರಿನಲ್ಲಿ ಕೊಚ್ಚಿ ಹೋಗಿದ್ದು ಈತನಿಗಾಗಿ ಅರಣ್ಯದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ರಸ್ತೆಯನ್ನು ಬೈಕ್ನಲ್ಲಿ ದಾಟುವಾಗ ಆಯತಪ್ಪಿ ಬಿದ್ದು ಕೊಚ್ಚಿ ಹೋದ ಸಂತೋಷ್ ನಾಯ್ಕ್...
- 1
- 2