ಹಾನಗಲ್- ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಕೋವಿಡ್ ಸಂದರ್ಭದಲ್ಲಿ ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಹಾನಗಲ್ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಲಾ 2000 ರೂ. ಗೌರವಧನ ನೀಡಿದ್ದಾರೆ. ಹಾನಗಲ್ಲ ತಾಲೂಕಿನಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ತಮ್ಮ ಪ್ರಾಣದ ಹಂಗನ್ನೂ ತೊರೆದು ಕಾರ್ಯ ನಿರ್ವಹಿಸುತ್ತಿರೋ ಆಶಾ ಕಾರ್ಯಕರ್ತರಿಗೆ ಉತ್ತೇಜನ ನೀಡಲು ಶ್ರೀನಿವಾಸ್ ಮಾನೆ ಮುಂದೆ ಬಂದಿದ್ದಾರೆ.. ವಿಧಾನ ಪರಿಷತ್ ಸದಸ್ಯರಾಗಿರೋ ಶ್ರೀನಿವಾಸ್ ಮಾನೆ, ವೈಯಕ್ತಿಕವಾಗಿ ಅವರ ಸಂಬಳದಲ್ಲಿ, ಒಟ್ಟು 272 ಆಶಾ ಕಾರ್ಯಕರ್ತೆಯರಿಗೆ, ತಲಾ. 2000...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಹಾವೇರಿ
ಪುಟ್ಟ ಮಗು ಬಿಟ್ಟು ಹೋದ್ರಾ ಪೋಷಕರು..? ಹೆತ್ತಮ್ಮನಿಗಾಗಿ ಹಂಬಲಿಸುತ್ತಿದೆ ಕಂದಮ್ಮ.. ಅಕ್ಕಿ ಆಲೂರಿನಲ್ಲಿ ಮನಕಲಕುವ ಘಟನೆ
ಹಾನಗಲ್- ಅದೇನು ನಿಷ್ಕರುಣೆಯೋ ಗೊತ್ತಿಲ್ಲ, ಅಥವಾ ಪೋಷಕರ ನಿರ್ಲಕ್ಷವೋ ಗೊತ್ತಿಲ್ಲ.. ಹಾಲುಗಲ್ಲದ ಹಸುಗೂಸನ್ನು ಪೋಷಕರು ಬಿಟ್ಟು ಹೋಗಿದ್ದಾರೆ.. ಇದು ನಡೆದದ್ದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರಿನ ನಾಲ್ಕರ ಕ್ರಾಸ್ ಬಳಿ.. ಮುದ್ದು ಕಂದನನ್ನು ಒಬ್ಬಂಟಿಯಾಗಿ ಹಡೆದ ತಾಯಿಯೊಬ್ಬಳು ಬಿಟ್ಟು ಹೋದ ಮನಕಲುಕುವ ಘಟನೆ ಇದು.. ಸುಮಾರು 8-10 ತಿಂಗಳ ಮುದ್ದಾದ ಗಂಡು ಮಗುವನ್ನು ಇಲ್ಲಿನ ಡಾಬಾ ವೊಂದರಲ್ಲಿ ಯಾರೋ ಅಪರಿಚಿತರು ಮಗುವನ್ನು ತಂದು ಆಟವಾಡಿಸುವ ನೆಪದಲ್ಲಿ ಬಿಟ್ಟು ಹೋಗಿದ್ದಾರೆ.. ಮುದ್ದಾದ ಗಂಡು ಮಗು ಕಂಡು...
ಅನಾಥ ಬುದ್ದಿಮಾಂದ್ಯೆಯ ಮೇಲೆ ಅತ್ಯಾಚಾರ; ಅನ್ನ ಕೊಡುವ ನೆಪದಲ್ಲಿ ವಿಕೃತಿ ಮೆರೆದ ಯುವಕ ಆರೆಸ್ಟ್
ಹಾವೇರಿ- ಹಾವೇರಿಯಲ್ಲೊಂದು ಹೀನ ಕೃತ್ಯ ನಡೆದಿದೆ..ಬುದ್ಧಿಮಾಂಧ್ಯ ಮಹಿಳೆಯ ಮೇಲೆ ಓರ್ವ ಪಾಪಿ ಯುವಕ ಅತ್ಯಾಚಾರ ಎಸಗಿದ್ದಾನೆ.. ಡಿಸೆಂಬರ್ 7 ರ ಮಧ್ಯರಾತ್ರಿ, ಹಾವೇರಿಯ ಎಪಿಎಂಸಿ ಬಳಿಯ ಉಜ್ಜಿವನ್ ಫೈನಾನ್ಸ್ ಕಟ್ಟಡದಲ್ಲಿ ಮಲಗಿದ್ದ ಸುಮಾರು 40-45 ವರ್ಷ ಪ್ರಾಯದ ಬುದ್ದಿಮಾಂದ್ಯೆಗೆ, 24 ವರ್ಷದ ತಸ್ಲೀಮ್ ಸೆರವಾಡ್ ಎಂಬ ಆರೋಪಿ ಊಟ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ.. ಈತನ ಕುಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಇನ್ನು, ಸಿಸಿಟಿವಿ ದೃಶ್ಯ ನೋಡಿದ ಕಟ್ಟಡದ ಮಾಲೀಕ ನವೀನ್ ಕುಮಾರ್ ತೋಟಣ್ಣನವರ್ ಪೋಲಿಸರಿಗೆ ದೂರು...