ಶಿಗ್ಗಾವಿ ತಾಲೂಕಿನ ತಡಸ ಕ್ರಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರುಗಳ ನಡುವೆ ನಡೆದ ಮುಖಾಮುಕಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ನಾಲ್ವರು ಭಯಾನಕ ಸಾವು ಕಂಡಿದ್ದಾರೆ. ಹಾವೇರಿ-ಧಾರವಾಡ ಗಡಿಯ ಸಮೀಪ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿದಂತೆ 4...
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Category: ಹಾವೇರಿ
ಶಿಗ್ಗಾವಿಯಲ್ಲಿ ಭರ್ಜರಿ ಜಯ ಸಿಕ್ಕ ಹಿನ್ನೆಲೆ, ಸವಣೂರಿಗೆ ಇಂದು ಸಿಎಂ ಸಿದ್ದರಾಮಯ್ಯ..! ಕ್ಷೇತ್ರಕ್ಕೆ ವಿಶೇಷ ಗಿಫ್ಟ್ ಕೊಡ್ತಾರಾ ಸಿಎಂ..?
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಇವತ್ತು ಸವಣೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಸವಣೂರಿನ ತಾಲೂಕಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರೋ ಬೃಹತ್ ಅಭಿನಂದನಾ ಸಮಾರಂಭಸಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಹುಶಃ, ಶಿಗ್ಗಾವಿ ಕ್ಷೇತ್ರಕ್ಕಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಗಿಫ್ಟ್ ಕೊಡ್ತಾರಾ..? ಅನ್ನೋ ಭರವಸೆ ಯಲ್ಲಿದ್ದಾರೆ ಜನ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸವಣೂರು ಪಟ್ಟಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಗ್ಗಾವಿ ಕ್ಷೇತ್ರದ ಜನತೆ ಕಾಂಗ್ರೆಸ್ಗೆ ಆಶೀರ್ವಾದ ಮಾಡಿದ ಹಿನ್ನೆಲೆಯಲ್ಲಿ, ಕೃತಜ್ಞತೆ ಸಲ್ಲಿಸಲಿದ್ದಾರೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ...
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?
ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ, ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಡುಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ನಿನ್ನೆ ಅಂದ್ರೆ ಶುಕ್ರವಾರ ಮದ್ಉಅನ ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿತ್ತು. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ...
ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.!
ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿದೆ. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ, ಸದ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಸಾವು ಬದುಕಿನ ನಡುವೆ ಹೋರಾಡ್ತಿದಾನೆ. ಆತನ ಹೆಸ್ರು ಪ್ರವೀಣಾ..! ಅಂದಹಾಗೆ, ಆತನ ಹೆಸ್ರು ಪ್ರವೀಣ ಬರಮಪ್ಪ ಬೆಟದೂರ್, ವಯಸ್ಸು ಈಗಷ್ಟೆ 25 ರ ಆಸು ಪಾಸು.. ಹುಬ್ಬಳ್ಳಿ ತಾಲೂಕಿನ ಬೆಳಗಲಿಯ ಹುಡುಗ.. ಈತ ಇವತ್ತು ಬೆಳ್ಳಂ ಬೆಳಿಗ್ಗೆ...
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಹಾನಗಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಚಿವ ಮನೋಹರ್ ತಹಶೀಲ್ದಾರ್(78) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿರೋ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶಿಲ್ದಾರ್, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದರು.
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಯಾಸಿರ್ ಖಾನ್ ಪಠಾಣ ಮೇಲೆ ಯಾವದೇ ರೌಡಿ ಶೀಟ್ ಇಲ್ಲ ಎಂದು ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ತೀವ್ರ ಕುತೂಹಲ ಮೂಡಿಸಿರುವ ಶಿಗ್ಗಾವಿ ಸವಣೂರು ಉಪ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಮತದಾನಕ್ಕೆ 24 ಘಂಟೆ ಬಾಕಿ ಉಳಿಯುತ್ತಿದ್ದಂತೆ ಯಾಸಿರ್ ಖಾನ್ ಪಠಾಣ ಮೇಲೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ, ರೌಡಿ ಶೀಟ್ ಇರುವ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. ಇದೀಗ...
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ...
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಶಿಗ್ಗಾವಿ ಕೇತ್ರದ ಉಪ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದ 26 ಅಭ್ಯರ್ಥಿಗಳ ಪೈಕಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದ್ದು, 7 ನಾಮಪತ್ರಗಳು ತಿರಸ್ಕೃತವಾಗಿದೆ. ಚುನಾವಣಾಧಿಕಾರಿ ಮಹ್ಮದ್ ಖಿಜರ್ ನೇತೃತ್ವದ ತಂಡ ಸೋಮವಾರ ನಾಮಪತ್ರ ಪರಿಶೀಲನೆ ನಡೆಸಿತು. 26 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 46 ನಾಮಪತ್ರಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದೆ. 19 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಅ.30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಬಿಜೆಪಿಯ ಭರತ್ ಬೊಮ್ಮಾಯಿ, ಕಾಂಗ್ರೆಸ್ನ ಯಾಸಿರ್ ಅಹ್ಮದಖಾನ್ ಪಠಾಣ, ಸೋಸಿಯಾಲಿಸ್ಟ್ ಪಾರ್ಟಿ(ಇಂಡಿಯಾ)...
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾಂವ ಕ್ಷೇತ್ರದ ಉಪ ಚುನಾವಣೆಗೆ ನಾಮ ಪತ್ರ ಸಲ್ಲಿಕೆಗೆ ಕೊನೆಯದಿನವಾದ ಅ.25ರ ಶುಕ್ರವಾರ 20ಅಭ್ಯರ್ಥಿಗಳು 25 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ನಿಂದ ಯಾಸಿರ ಅಹ್ಮದಖಾನ ಪಠಾಣ 4, ಭಾರತೀಯ ಜನತಾ ಪಾರ್ಟಿಯಿಂದ ಭರತ ಬೊಮ್ಮಾಯಿ ಅವರು 2, ಪಕ್ಷೇತರವಾಗಿ ಸೈಯದ್ ಅಜೀಂಪೀರ ಖಾದ್ರಿ 2, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ, ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ನಿಂದ ಮಕ್ತುಮಸಾಬ ಮುಲ್ಲಾ, ಉತ್ತಮ ಪ್ರಜಾಕೀಯ ಪಕ್ಷದಿಂದ ಸಚಿನಕುಮಾರ ಕರ್ಜೇಕಣ್ಣನವರ, ಟಿಪ್ಪು ಸುಲ್ತಾನ ಪಾರ್ಟಿಯಿಂದ ಶೌಖತಅಲಿ ಬಂಕಾಪೂರ, ಪಕ್ಷೇತರರಾಗಿ ರಾಜು...
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.. ಈ ಸಾರಿ ಮುಸ್ಲಿಂ ರಿಗೆ ಮಣೆ ಹಾಕದ ಕೈ ಪಡೆ ವೈಶಾಲಿ ಕುಲಕರ್ಣಿಗೆ ಕೈ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಇದ್ರೊಂದಿಗೆ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಬಗೆ ಹರಿದಂತಾಗಿದೆ. ಅಂದಹಾಗೆ, ವೈಶಾಲಿ ಕುಲಕರ್ಣಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಯವರ ಸುಪುತ್ರಿಯಾಗಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಡೆಗೆ ಭಾರೀ ಸೆಡ್ಡು ಹೊಡೆಯುವ ಸಾಧ್ಯತೆ ಇದೆ. ಈ ಕಾರಣಕ್ಕಾಗೇ ಕೈ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಅಂತಾ...