ವಿಶ್ವಸಂಸ್ಥೆ: ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (JeM), ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ನಡೆದ ಭೀಕರ ದಾಳಿಯಲ್ಲಿ ಭಾಗಿಯಾಗಿರುವುದನ್ನು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಣ್ಗಾವಲು ತಂಡವು ದೃಢಪಡಿಸಿದೆ. ಅಲ್ಲದೆ, ಈ ಸಂಘಟನೆಯು ತನ್ನ ಕಾರ್ಯಾಚರಣೆಯ ತಂತ್ರಗಳನ್ನು ಬದಲಾಯಿಸುತ್ತಿದ್ದು, ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡಲು ಪ್ರತ್ಯೇಕ ಮಹಿಳಾ ಘಟಕವನ್ನು ರಚಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಕೆಂಪುಕೋಟೆ ದಾಳಿ ಮತ್ತು ಜೈಶ್ ನಂಟು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಸಲ್ಲಿಸಲಾದ ಇತ್ತೀಚಿನ ವರದಿಯ ಪ್ರಕಾರ, ನವೆಂಬರ್...
Top Stories
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
ಹುನಗುಂದದ ಶ್ರೀಮತಿ ನಿಂಗವ್ವ ಆಸ್ತಕಟ್ಟಿ (76) ವಿಧಿವಶ..!
ಹುನಗುಂದದಲ್ಲಿ CBDRCT ಸಂಸ್ಥೆಯಿಂದ ಮಹತ್ಕಾರ್ಯ, ತಿಂಗಳಿಂದ ನಡೆದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ..!
Category: ಅಂತರಾಷ್ಟ್ರೀಯ ಸುದ್ದಿ
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
Nisar Mission: ಭೂ ವೀಕ್ಷಣಾ ಉಪಗ್ರಹ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಅನ್ನು ಇಂದು ಇಸ್ರೋ ತನ್ನ GSLV-F16 ರಾಕೆಟ್ ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡುತ್ತಿದೆ. ಈ ಉಪಗ್ರಹವನ್ನು ಸನ್-ಸಿಂಕ್ರೋನಸ್ ಆರ್ಬಿಟ್ನಲ್ಲಿ ಇರಿಸಲಾಗುತ್ತದೆ. ಇದು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಡೆಯುತ್ತಿರುವ 102ನೇ ಉಡಾವಣೆ. ಅಷ್ಟೇ ಅಲ್ಲದೇ, GSLV-F16ರ 18ನೇ ಉಡಾವಣೆಯೂ ಹೌದು. ಸನ್-ಸಿಂಕ್ರೋನಸ್ ಆರ್ಬಿಟ್ಗೆ ಹೋಗಲು ಇದು GSLV ರಾಕೆಟ್ನ ಮೊದಲ ಯೋಜನೆಯಾಗಿದೆ. ನಿಸಾರ್ 2,392 ಕೆ.ಜಿ...
ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು ಸಾವು, 29 ಜನ ಗಾಯ..!
Pakistan Suicide Attack; ಪಾಕಿಸ್ತಾನಿ ತಾಲಿಬಾನ್ ನಡೆಸಿರುವ ಆತ್ಮಹತ್ಯಾ ದಾಳಿಯಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, ನಾಗರಿಕರು, ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ “ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಮಿಲಿಟರಿ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸ್ಫೋಟದಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, 10 ಸೇನಾ ಸಿಬ್ಬಂದಿ ಮತ್ತು 19 ನಾಗರಿಕರು ಗಾಯಗೊಂಡಿದ್ದಾರೆ” ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಉತ್ತರ...
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
Anil Ambani Stocks: ಭಾರತೀಯ ಷೇರುಮಾರುಕಟ್ಟೆ ಸೋಮವಾರ (ಜೂನ್ 2) ವಹಿವಾಟಿನಲ್ಲಿ ತೀವ್ರ ಏರಿಳಿತದ ನಂತರ ರೆಡ್ಮಾರ್ಕ್ನಲ್ಲಿ ವಹಿವಾಟು ಮುಗಿಸಿದೆ. ಸೆನ್ಸೆಕ್ಸ್ 77 ಪಾಯಿಂಟ್ಸ್ ಇಳಿಕೆಯೊಂದಿಗೆ 81,373ರಲ್ಲಿ ಮುಚ್ಚಿದೆ. ನಿಫ್ಟಿ ಕೂಡ 34 ಪಾಯಿಂಟ್ಸ್ ಏರಿಕೆಯೊಂದಿಗೆ 24716ರಲ್ಲಿ ಮುಚ್ಚಿದೆ. ಆದರೆ, ಮಾರುಕಟ್ಟೆ ಕುಸಿತದ ನಡುವೆಯೂ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಒಡೆತನದ ‘ರಿಲಯನ್ಸ್ ಪವರ್’ ಷೇರುಗಳು ಭರ್ಜರಿ ಜಿಗಿತ ದಾಖಲಿಸಿವೆ. ಸತತ ಮೂರನೇ ಸೆಷನ್ನಲ್ಲೂ ಏರಿಕೆಯ ಟ್ರೆಂಡ್ ಮುಂದುವರಿಸಿದೆ. ಇಂದು...
2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್ ನ ಓಪಲ್ ಸುಚಾಟಾ..!
Miss World: ಹೈದರಾಬಾದ್ : ತೆಲಂಗಾಣದ ಹೈದರಾಬಾದ್ನಲ್ಲಿ ನಡೆದ ಸಮಾರಂಭದಲ್ಲಿ, ಥೈಲ್ಯಾಂಡ್ನ ಓಪಲ್ ಸುಚಾಟಾ 2025 ರ ಮಿಸ್ ವರ್ಲ್ಡ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 72 ನೇ ಆವೃತ್ತಿಯ ಮಿಸ್ ವರ್ಲ್ಡ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಜ್ಕೋವಾ ತಮ್ಮ ಕಿರೀಟವನ್ನು ಹೊಸ ಪ್ರಶಸ್ತಿ ವಿಜೇತರಿಗೆ ಹಸ್ತಾಂತರಿಸಿದರು. ಇಥಿಯೋಪಿಯಾದ ಹ್ಯಾಸೆಟ್ ಡೆರೆಜೆ ಮೊದಲ ರನ್ನರ್ಅಪ್ ಆದರೆ, 2ನೇ ರನ್ನರ್ ಅಪ್ ಆಗಿ ಪೋಲೆಂಡ್ನ ಮಜಾ ಕ್ಲಾಜ್ಡಾ ಹೊರಹೊಮ್ಮಿದರು. ಓಪಲ್ ಅವರು ಮಿಸ್ ವರ್ಲ್ಡ್ ಕಿರೀಟವನ್ನು ಗೆದ್ದಿದ್ದಕ್ಕೆ...
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ಗೆ ಪತ್ನಿಯಿಂದ ಕಪಾಳ ಮೋಕ್ಷ..?
International News:ಹನಾಯ್: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರಿಗೆ ಅವರ ಪತ್ನಿಯೇ ಕೆನ್ನೆಗೆ ಬಾರಿಸಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಆಗ್ನೇಯ ಏಷ್ಯಾ ಪ್ರವಾಸದ ಭಾಗವಾಗಿ ಮ್ಯಾಕ್ರಾನ್ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್ ಅವರೊಂದಿಗೆ ಭಾನುವಾರ ಸಂಜೆ ವಿಯೆಟ್ನಾಂನ ಹನಾಯ್ಗೆ ಬಂದಿಳಿದಿದ್ದರು. ವಿಮಾನದ ಬಾಗಿಲು ತೆರೆಯುತ್ತಿದ್ದಂತೆ ಪತ್ನಿ ತಮ್ಮ ಎರಡೂ ಕೈಗಳಿಂದ ಮ್ಯಾಕ್ರಾನ್ ಅವರ ಮುಖಕ್ಕೆ ತಿವಿದು ಅವರನ್ನು ಹಿಂದಕ್ಕೆ ತಳ್ಳಿದ್ದಾರೆ. ಇದರಿಂದ ಅರೆಕ್ಷಣ ವಿಚಲಿತರಾದಂತೆ ಕಂಡ ಮ್ಯಾಕ್ರಾನ್ ತಕ್ಷಣವೇ ಸುಧಾರಿಸಿಕೊಂಡು, ತಮ್ಮನ್ನು...
ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಕಿಕ್-ಬಾಕ್ಸಿಂಗ್ ಪಂದ್ಯದಲ್ಲಿ ಸೆಣಸಾಡಿದ ಎರಡು ರೋಬೋಟ್ ಗಳು-ವೀಕ್ಷಿಸಿ..!
Robot News:ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಕಿಕ್-ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮಾನವರೂಪಿ ರೋಬೋಟ್ಗಳ (humanoid robots) ಬಾಕ್ಸಿಂಗ್ ಸ್ಪರ್ಧೆಯ ವೀಡಿಯೊ ಈಗ ಗಮನ ಸೆಳೆಯುತ್ತಿದೆ. ಯುನಿಟ್ರೀ ರೊಬೊಟಿಕ್ಸ್ ಕಂಪನಿ ಅಭಿವೃದ್ಧಿಪಡಿಸಿದ ಈ ರೋಬೋಟ್ಗಳು ರೋಮಾಂಚಕ ಬಾಕ್ಸಿಂಗ್ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾದವು. ಚೀನಾ ಮೀಡಿಯಾ ಗ್ರೂಪ್ ವರ್ಲ್ಡ್ ರೋಬೋಟ್ ಸ್ಪರ್ಧೆಯ ಭಾಗವಾಗಿ, ರೋಬೋಟ್ಗಳು ಪ್ರದರ್ಶನ ಪಂದ್ಯಗಳು ಮತ್ತು ಸ್ಪರ್ಧಾತ್ಮಕ ಪಂದ್ಯಗಳಲ್ಲಿ ತಮ್ಮ ಚುರುಕುತನ ಮತ್ತು ಪಂಚಿಂಗ್ ಸಾಮರ್ಥ್ಯಗಳನ್ನು ಪ್ರದರ್ಶಿಸಿದವು. ಈ ಸ್ಪರ್ಧೆಯು ಒಂದು ಐತಿಹಾಸಿಕ ಕ್ಷಣವನ್ನು ಗುರುತಿಸುತ್ತದೆ ಏಕೆಂದರೆ ಇದು ಹುಮನಾಯ್ಡ್...
ಪಾಕ್ ಉಗ್ರವಾದಕ್ಕೆ 4 ದಶಕದಲ್ಲಿ 20000 ಭಾರತೀಯರು ಬಲಿ!
Pak terror:ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ ನಡೆಸಿದ್ದಾರೆ. ವಿಶ್ವಸಂಸ್ಥೆ: ‘ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ...
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
Jyoti Malhotra News: ನವದೆಹಲಿ: ಭಾರತದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧಿಸಲ್ಪಟ್ಟು ತನಿಖೆಗೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನ ಹಾಗೂ ಅಲ್ಲಿನ ಅಧಿಕಾರಿಗಳೊಂದಿಗೆ ಇರುವ ನಂಟುಗಳು ಬಗೆದಷ್ಟೂ ಬಯಲಾಗುತ್ತಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ ಅಧಿಕಾರಿ ಅಲಿ ಹಸನ್ ಎಂಬಾತನೊಂದಿಗೆ ಜ್ಯೋತಿ ಸಂಪರ್ಕದಲ್ಲಿದ್ದು, ಇಬ್ಬರ ನಡುವಿನ ಸಂಭಾಷಣೆಗಳು ಈಗ ಬೆಳಕಿಗೆ ಬಂದಿದೆ. ಅಲಿ ಜತೆ ವಾಟ್ಸ್ಅಪ್ನಲ್ಲಿ ಚ್ಯಾಟ್ ಮಾಡುತ್ತಿದ್ದ ಜ್ಯೋತಿ, ‘ನನ್ನ ಮದುವೆಯನ್ನು ಪಾಕಿಸ್ತಾನದಲ್ಲಿ ಮಾಡಿಸು’ ಎಂದು ಕೇಳಿಕೊಂಡಿದ್ದಳು ಎಂದು ವರದಿಯಾಗಿದೆ. ಈ ಮೂಲಕ...
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ ಶಂಕಿತ “ಸ್ವತಂತ್ರ, ಸ್ವತಂತ್ರ ಪ್ಯಾಲೆಸ್ಟೈನ್” ಎಂದು ಕೂಗಿದ್ದಾನೆ. ಈತ ಚಿಕಾಗೋದವನು ಎಂದು ಪೊಲೀಸರು ತಿಳಿಸಿದ್ದಾರೆ. ವಾಷಿಂಗ್ಟನ್ ಡಿಸಿ ಪೊಲೀಸರು ವಸ್ತುಸಂಗ್ರಹಾಲಯದ...
- 1
- 2









