ಸಿಂಗಾಪುರದಲ್ಲಿ ಮೇ 3ಕ್ಕೆ ಅಂತ್ಯವಾದ ವಾರದಲ್ಲಿ 14200 ಕೋವಿಡ್ ಪ್ರಕರಣ ದಾಖಲಾಗಿದೆ. ಇದು ಹಿಂದಿನ ವಾರಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣದಲ್ಲೂ ಶೇ.30ರಷ್ಟು ಏರಿಕೆ ಕಂಡುಬಂದಿದೆ. ಜನರಲ್ಲಿ ಕೋವಿಡ್ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿರಬಹುದು. ಆದರೆ ಪ್ರಸಕ್ತ ಕಾಣಿಸಿಕೊಂಡಿರುವ ಕೋವಿಡ್ ತಳಿ ಹೆಚ್ಚು ಪ್ರಸರಣಕಾರಿ ಎಂಬುದಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇನ್ನೊಂದೆಡೆ ಹಾಂಕಾಂಗ್ನಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಈ ವರ್ಷದ ಗರಿಷ್ಠಕ್ಕೆ ತಲುಪಿದೆ....
Top Stories
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
Category: ಅಂತರಾಷ್ಟ್ರೀಯ ಸುದ್ದಿ
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ನ್ಯೂಯಾರ್ಕ್: 2022 ರಲ್ಲಿ ನ್ಯೂಯಾರ್ಕ್ ಉಪನ್ಯಾಸ ವೇದಿಕೆಯಲ್ಲಿ ಖ್ಯಾತ ಲೇಖಕ ಹಾಗೂ ಭಾರತದ ಸಂಜಾತ ಸಲ್ಮಾನ್ ರಶ್ದಿ ಅವರನ್ನು ಇರಿದು, ಅವರ ಒಂದು ಕಣ್ಣನ್ನು ಕುರುಡನನ್ನಾಗಿ ಮಾಡಿದ ಆರೋಪದ ಮೇಲೆ ಶಿಕ್ಷೆಗೊಳಗಾದ ವ್ಯಕ್ತಿಗೆ ಶುಕ್ರವಾರ 25 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.27 ವರ್ಷದ ಹಾದಿ ಮತರ್ ಎಂಬಾತನನ್ನು ಕೊಲೆ ಯತ್ನ ಮತ್ತು ಹಲ್ಲೆಯ ಆರೋಪದಲ್ಲಿ ತಪ್ಪಿತಸ್ಥರೆಂದು ನ್ಯಾಯಾಧೀಶರು ಫೆಬ್ರವರಿಯಲ್ಲಿ ತೀರ್ಪು ನೀಡಿದ್ದರು. ಪಶ್ಚಿಮ ನ್ಯೂಯಾರ್ಕ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, 77 ವರ್ಷದ ಸಲ್ಮಾನ್ ರಶ್ದಿ ಪ್ರಮುಖ ಸಾಕ್ಷಿಯಾಗಿದ್ದರು,...
ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್ ಉಪಪ್ರಧಾನಿ..!
ಆಪರೇಶನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದ್ದು, ಅದನ್ನು ಒಪ್ಪಕೊಳ್ಳದ ಪಾಕಿಸ್ತಾನದ ಈಗ ಪದೇಪದೇ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಪಾಕಿಸ್ತಾನಕ್ಕೆ ಅದರ ಉಪಪ್ರಧಾನಿಯೇ ಮತ್ತೊಂದು ಮುಜುಗರಕ್ಕೆ ಕಾರಣರಾಗಿದ್ದಾರೆ. ಪಾಕಿಸ್ತಾನದ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವರಾದ ಇಶಾಕ್ ದಾರ್ ಅವರು ಸೆನೆಟ್ ಅನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ನಕಲಿ ಸುದ್ದಿಯನ್ನು ಉಲ್ಲೇಖಿಸಿ ತನ್ನ ದೇಶದಲ್ಲೇ ನಗೆಪಾಟಲಿಗೆ ಈಡಾಗಿದ್ದಾರೆ. ಅವರ ಸ್ವಂತ ದೇಶದ ಪತ್ರಿಕೆಗಳೇ ಅವರು ಉಲ್ಲೇಖಿಸಿರುವುದು ನೈಜ ಸುದ್ದಿಯಲ್ಲಿ, ಇದು ಸುಳ್ಳು ಸುದ್ದಿ ಎಂದು ಹೇಳಿವೆ. ಗುರುವಾರ,...
ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್ ನಿವೃತ್ತ ಏರ್ ಮಾರ್ಷಲ್..!
ಇಸ್ಲಾಮಾಬಾದ್:“ಆಪರೇಷನ್ ಸಿಂಧೂರ” ಹೆಸರಿನಲ್ಲಿ ಭಾರತ ನಡೆಸಿದ ನಿಖರ ದಾಳಿಯ ಸಮಯದಲ್ಲಿ ಪಾಕಿಸ್ತಾನವು ಪ್ರಮುಖ ವಾಯುಗಾಮಿ ಆಸ್ತಿಯನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನ ವಾಯುಪಡೆಯ ನಿವೃತ್ತ ಉನ್ನತ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ನಿವೃತ್ತ ಏರ್ ಮಾರ್ಷಲ್ ಮಸೂದ್ ಅಖ್ತರ್ ಅವರು ಸಂದರ್ಶನವೊಂದರಲ್ಲಿ, ಮೇ 9-10ರ ರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯ ಸಮಯದಲ್ಲಿ ಪಾಕಿಸ್ತಾನ ವಾಯುಪಡೆಯು ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ (AWACS) ವಿಮಾನವನ್ನು ಕಳೆದುಕೊಂಡಿತು ಎಂದು ಹೇಳಿದ್ದಾರೆ. ಅಖ್ತರ್ ಪ್ರಕಾರ, ಕರಾಚಿ ಬಳಿಯ ಭೋಲಾರಿ ವಾಯುನೆಲೆಯ ಮೇಲೆ ಭಾರತೀಯ...
ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?
ದೋಹಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪಲ್ ಸಿಇಒ ಟಿಮ್ ಕುಕ್ ಅವರ ಜೊತೆ ನೇರ ಸಂಭಾಷಣೆ ನಡೆಸಿದ್ದು, ಭಾರತೀಯ ಮಾರುಕಟ್ಟೆಗೆ ಸೇವೆ ಸಲ್ಲಿಸುವ ಉದ್ದೇಶವನ್ನು ಹೊರತುಪಡಿಸಿ, ಭಾರತದಲ್ಲಿ ಆಪಲ್ ಉತ್ಪಾದನಾ ಹೆಜ್ಜೆಗುರುತನ್ನು ವಿಸ್ತರಿಸುವುದು ಬೇಡ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. “ಭಾರತದಲ್ಲಿ ನೀವು ನಿರ್ಮಾಣ ಮಾಡುವುದರ ಬಗ್ಗೆ ನಮಗೆ ಆಸಕ್ತಿ ಇಲ್ಲ, ಅವರು ತಮ್ಮನ್ನು ತಾವು ನೋಡಿಕೊಳ್ಳಬಹುದು ಎಂದು ಆಪಲ್ ಸಿಇಒ ಟಿಮ್ ಕುಕ್ ಅವರಿಗೆ ಹೇಳಿದ್ದೆವು” ಎಂದು ಟ್ರಂಪ್ ಮೇ 15 ರಂದು...
- 1
- 2




