ಮುಂಡಗೋಡ: ಪಟ್ಟಣದ KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ ಇನ್ನೂ ನಿಂತಿಲ್ಲ. ತಮ್ಮ ಬೆಳೆಸಾಲದ ಹಣಕ್ಕಾಗಿ ದಿನವಿಡೀ ಬಿಸಿಲು, ಮಳೆಯಲ್ಲೇ ಕಾಯಬೇಕಾದ ದುಸ್ತಿತಿ ತಪ್ಪಿಲ್ಲ.. ಬ್ಯಾಂಕ್ ಎದುರು ಅರ್ಧ ಕಿಲೋ ಮೀಟರ್ ವರೆಗೂ ಸರತಿ ಸಾಲಲ್ಲಿ ನಿಂತು ಬಸವಳಿಯುತ್ತಿರೋ ಅನ್ನದಾತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಯಾರೂ ತೋರುತ್ತಿಲ್ಲ. ಈ ಸುದ್ದಿಯ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. ಹೌದು, ಮುಂಡಗೋಡ ತಾಲೂಕಿನ ರೈತರಿಗೆ ಸಿಗಬೇಕಾದ ಬೆಳೆಸಾಲಕ್ಕೆ ಅನ್ನದಾತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ....
Top Stories
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
Category: ಅನ್ನದಾತನ ಅಂಕಣ
ಬೀಜ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ-ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ: : ಕಳಪೆ ಬಿತ್ತನೆ ಬೀಜ ದಾಸ್ತಾನು, ಮಾರಾಟ ಹಾಗೂ ಅನಧಿಕೃತವಾಗಿ ಬಿತ್ತನೆ ಬೀಜ ಗೊಬ್ಬರ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ವಿಶೇಷ ಅಭಿಯಾನ ಕೈಗೊಂಡು ಅಕ್ರಮಕ್ಕೆ ಕಡಿವಾಣ ಹಾಕಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು. ಹಾವೇರಿ ಪ್ರವಾಸಿ ಮಂದಿರದಲ್ಲಿ ಮುಂಗಾರು ಬಿತ್ತನೆ ಬೀಜ ಹಾಗೂ ಗೊಬ್ಬರದ ದಾಸ್ತಾನು ವ್ಯವಸ್ಥೆ ಕುರಿತಂತೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕಳಪೆ...
ಮೃತಪಟ್ಟ ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಫರ್ಧಾ ಹೋರಿ..!
ಮುಂಡಗೋಡ-ತಾಲೂಕಿನ ಹೆಮ್ಮೆಯ ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಪರ್ಧಾ ಹೋರಿ ಅನಾರೋಗ್ಯದ ಹಿನ್ನೆಲೆ ನಿನ್ನೆ ತಡರಾತ್ರಿ ಮೃತಪಟ್ಟಿದೆ. ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಪರ್ಧಾ ಹೋರಿ ಎಂದೇ ಖ್ಯಾತಿಯಾಗಿರುವ ಹೋರಿ, ತೀವ್ರ ಅನಾರೋಗ್ಯದಿಂದ ಬಳಲಿ ಮೃತಪಟ್ಟಿದೆ. ರಾಜ್ಯದ ನಾನಾ ಭಾಗಗಳಲ್ಲಿ ನಡೆದಿದ್ದ ಅನೇಕ ಸ್ಪರ್ಧೆಗಳಲ್ಲಿ ಪಾಲ್ಗೊಂಡಿತ್ತು. ಅದ್ರಲ್ಲೂ ಹಾನಗಲ್, ಬೆಟ್ಟದಕುರ್ಲಿ ಹಾಗೂ ಖಚವಿ ಹೀಗೆ ಅನೇಕ ಗ್ರಾಮಗಳಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ಯಲ್ಲಿ ಪಾಲ್ಗೊಂಡು ಭಾರೀ ಬಹುಮಾನಗಳನ್ನು ಬಾಚಿ ಕೊಂಡಿತ್ತು.....
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು..!
ಬೆಂಗಳೂರು : ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಆಗಮನವಾಗುವ ಸಾಧ್ಯತೆಯಿದೆ. ಕೇರಳಕ್ಕೆ 31 ರಂದು ಪ್ರವೇಶಿಸಲಿರುವ ಮುಂಗಾರಿನಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 1 ರಂದು ನೈಋತ್ಯ ಮುಂಗಾರು ಕೇರಳ ರಾಜ್ಯ ಪ್ರವೇಶಿಸಲಿದ್ದು, ಕರ್ನಾಟಕಕ್ಕೆ ಜೂನ್ 5 ರಂದು ಪ್ರವೇಶಿಸುವ ನಿರೀಕ್ಷೆ ಇದೆ.ರಾಜ್ಯದಲ್ಲಿ ಮೇ. 29 ರವರೆಗೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...
ಶೇಂಗಾ ಬೆಳೆದ ತಾಲೂಕಿನ ರೈತನ ಬದುಕು ಮೂರಾಬಟ್ಟೆ; ಇದೇಲ್ಲ ತೌಕ್ತೆ ಚಂಡ ಮಾರುತದ ಎಫೆಕ್ಟ್ ಕಣ್ರಿ..!
ಮುಂಡಗೋಡ- ತಾಲೂಕಿನ ಅನ್ನದಾತ ಅಕ್ಷರಶಃ ಸಂಕಷ್ಟದಲ್ಲಿದ್ದಾನೆ. ಬೇಸಿಗೆ ಬೆಳೆಯಾಗಿ ಸಾವಿರಾರು ರೂ. ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತನ ಬದುಕು ಈಗ ಮೂರಾಬಟ್ಟೆಯಾಗಿದೆ. ತೌಕ್ತೆ ಚಂಡ ಮಾರುತದ ಎಫೆಕ್ಟ್ ನಿಂದಾಗಿ ಶೇಂಗಾ ಬೆಳೆದಿದ್ದ ರೈತನಿಗೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಯಸ್, ಬಂದಷ್ಟು ಬರಲಿ ಅಂತಾ ತನ್ನ ಗದ್ದೆಯಲ್ಲಿ ಬೆಳೆದು ಮಳೆಯ ನೀರಲ್ಲಿ ಕೊಳೆತು ಹೋಗಿರೋ ಶೇಂಗಾ ಬೆಳೆಯನ್ನು ಒಕ್ಕಲು ಮಾಡುತ್ತಿರೋ ರೈತನ ಮನಸಲ್ಲಿ ಅಕ್ಷರಶಃ ಆತಂಕವಿದೆ.. ಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆಯೇಲ್ಲ...
ಕಾಡಾನೆ ದಾಳಿಯಿಂದ ಬೆಳೆನಾಶ; ಮನನೊಂದ ರೈತ ಆತ್ಮಹತ್ಯೆ
ಮುಂಡಗೋಡ: ಕಾಡಾನೆಗಳು ಭತ್ತದ ಕಾಳು ಬಣವೆಯನ್ನು ತಿಂದು ತುಳಿದು ಹಾನಿ ಮಾಡಿದ್ದನ್ನೆ ಮನಸ್ಸಿಗೆ ಹಚ್ಚಿಕೊಂಡು ತಾಲೂಕಿನ ಬೆಡಸಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯ ತೊಗರಳ್ಳಿ ಗ್ರಾಮದ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.. ಪ್ರಭಾಕರ್ ವಾಮನ ಕೊರ್ಸಿ(51) ಆತ್ಮಹತ್ಯೆ ಮಾಡಿಕೊಂಡ ರೈತ.. ಈತ ತನ್ನ ವ್ಯವಸಾಯಕ್ಕೆಂದು ವಿವಿಧ ಬ್ಯಾಂಕ ಹಾಗೂ ಸಂಘ ಸಂಸ್ಥೆಗಳಲ್ಲಿ ಸುಮಾರು 4ಲಕ್ಷ 20 ಸಾವಿರ ರೂಪಾಯಿ ಸಾಲ ಮಾಡಿ ಹೊಲದಲ್ಲಿ ಭತ್ತದ ಬೆಳೆಯನ್ನು ಬೆಳೆದು ಕೊಯ್ಲು ಮಾಡಿ ಕಾಳು ತುಂಬಿದ...
ಉತ್ತರ ಕನ್ನಡ; ಮಳೆ..ಮಳೆ..ಮಳೆ.. ಹಲವು ರಸ್ತೆ ಸಂಚಾರ ಬಂದ್
ಕಾರವಾರ- ಉತ್ತರ ಕನ್ನಡದಲ್ಲಿ ಗುರುವಾರವೂ ಮಳೆ ಮುಂದುವರೆದಿದೆ.. ಜಿಕ್ಕೆಯ ಹಲವು ಭಾಗಗಳಲ್ಲಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿಗಳು ತುಂಬಿ ಹರಿಯುತ್ತಿರೋ ಪರಿಣಾಮ ರಸ್ತೆಯಲ್ಲಿ ನೀರು ತುಂಬಿದೆ. ಹಲವೆಡೆ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಆಗಿದೆ.. ಇನ್ನು ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿದ್ದು, ಯಲ್ಲಾಪುರ-ಅಂಕೋಲಾ, ಶಿರಸಿ-ಕುಮಟಾ, ಸಿದ್ದಾಪುರ-ಕುಮಟಾ, ಸಿದ್ದಾಪುರ-ಸಾಗರ ರಾಜ್ಯ ಹೆದ್ದಾರಿಗಳು ತಾತ್ಕಾಲಿಕ ಸ್ಥಗಿತವಾಗಿವೆ..
ಉತ್ತರ ಕನ್ನಡ, ಜಿಲ್ಲೆಯಲ್ಲಿ ವರುಣನ ಅರ್ಭಟ
ಕಾರವಾರ- ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆರಾಯನ ಅರ್ಭಟ ಜೋರಾಗಿದೆ..ನಿನ್ನೆ ರಾತ್ರಿಯಿಂದ ಎಡಬಿಡದೆ ಗಾಳಿ ಮಳೆ ಸುರಿಯುತ್ತಿದೆ..ಗಾಳಿ ಮಳೆಯ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ತತ್ತರಿಸಿದೆ.. ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಭರ್ಜರಿ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಕಗ್ಗತ್ತಲಲ್ಲಿ ಮುಳುಗಿದೆ.. ಅಬ್ಬರಿಸುತ್ತಿರುವ ಗಾಳಿ ಮಳೆಯಿಂದ ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.. ಜಿಲ್ಲೆಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿತ್ತು.. ಜಿಲ್ಲೆಯ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ..ಮಲೆನಾಡು ಭಾಗಗಳಲ್ಲಂತೂ...




