ಹಾವೇರಿ ಜಿಲ್ಲೆಯ ಹಿರೆಕೆರೂರಿನ ಹಂಸಬಾವಿ ಹೋರಿ ಬೆದರಿಸುವ ಹಬ್ಬದಲ್ಲಿ ದುರಂತ ಸಂಭವಿಸಿದೆ. ಹೋರಿ ತಿವಿದು ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಘಟನೆ ನಡೆದಿದೆ. ಅರಳೀಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ(38), ಮೃತ ಯುವಕನಾಗಿದ್ದು, ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ. ಅಲ್ದೆ, 16 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೀಗಾಗಿ, ಹೋರಿ ಬೆದರಿಸುವ ಹಬ್ಬವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ....
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಅಪಘಾತ
ಸಾಲಗಾಂವ್ ಸಮೀಪದ ಜೋಗೇಶ್ವರ ಹಳ್ಳದ ಬಳಿ ಲಾರಿಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರು ಚಾಲಕರಿಗೆ ಗಾಯ..!
ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳದ ಸಮೀಪ ಭೀಕರ ರಸ್ತೆ ಅಪಘಾತವಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಲಾರಿಗಳ ಮುಂಬಾಗ ಸಂಪೂರ್ಣ ಜಖಂ ಆಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಲಾರಿ, ಮುಂಡಗೋಡ ಕಡೆಯಿಂದ ಹೊರಟಿದ್ದ ಲಾರಿ ನಿಯಂತ್ರಣ ತಪ್ಪಿ ಪರಸ್ಪರ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಲಾರಿ ಚಾಲಕರು ಇಬ್ಬರಿಗೂ ಗಾಯವಾಗಿದೆ. ಇನ್ನು ಗಾಯಗೊಂಡ ಲಾರಿ ಚಾಲಕರನ್ನು ಕಲಬುರ್ಗಿಯ ಮೌನೇಶ್ ಡೋಲಿ, ಶಿರಸಿಯ ಮಹೇಶ್ ಶಂಕರ್ ಪರಪರ್ ಅಂತಾ ಗುರುತಿಸಲಾಗಿದೆ. ಸದ್ಯ ಗಾಯಾಳುಗಳನ್ನು...
ಪಾಳಾ ಹತ್ತಿರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೂ ಸಾವು..! ಬೈಕ್ ಸವಾರರಿಬ್ಬರೂ ದುರ್ಮರಣ..!
ಮುಂಡಗೋಡ ತಾಲೂಕಿನ ಪಾಳಾ ಹತ್ತಿರ KSRTC ಬಸ್ ಹಾಗೂ ಬೈಕ್ ನಡುವೆ, ಮುಕಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೂ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಾಸ್ಪತ್ರೆಗೆ ಚಿಕಿತ್ಸೆಗೆಂದು ರವಾನಿಸುತ್ತಿದ್ದ ವೇಳೆ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮೂಲಕ ಘಟನೆಯಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿದಂತಾಗಿದೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್(32) ಎಂಬುವವನೇ ಘಟನೆಯಲ್ಲಿ ಮೃತಪಟ್ಟ ಮತ್ತೋರ್ವ ವ್ಯಕ್ತಿಯಾಗಿದ್ದಾನೆ. ಇನ್ನು ಘಟನೆಯಲ್ಲಿ ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಾಹಬಲೇಶ್ವರ ಸಂಕಪಾಳೆ(38) ಸ್ಥಳದಲ್ಲೇ...
ಪಾಳಾ ಹತ್ತಿರ, KSRTC ಬಸ್ ಹಾಗೂ ಬೈಕ್ ನಡುವೆ ಭಯಾನಕ ಅಪಘಾತ, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಪಾಳಾ ಹತ್ತಿರ KSRTC ಬಸ್ ಹಾಗೂ ಬೈಕ್ ನಡುವೆ, ಮುಕಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರೋ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಾಹಬಲೇಶ್ವರ ಸಂಕಪಾಳೆ(38) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಇನ್ನು ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್(32) ಎಂಬುವವನು ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಪಾಳಾ ಹಾಗೂ ಸಿಂಗನಳ್ಳಿ ನಡುವಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ....
ಲೊಯೊಲಾ ಕಾಲೇಜು ಬಳಿ ಅಪಘಾತ, ಓರ್ವನಿಗೆ ಗಂಭೀರ ಗಾಯ, ಮನುಷ್ಯತ್ವ ಮರೆತ್ರಾ ಅಂಬ್ಯುಲೆನ್ಸ್ ಸಿಬ್ಬಂದಿ..?
ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಕಾಲೇಜು ಬಳಿ KSRTC ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದು ನಾಪತ್ತೆಯಾಗಿದೆ. ಪರಿಣಾಮ ಬಸ್ ನಲ್ಲಿದ್ದ ಓರ್ವ ವ್ಯಕ್ತಿಗೆ ತೀವ್ರ ಗಾಯವಾಗಿದೆ. ಗುರುವಾರ ನಡುರಾತ್ರಿಯಲ್ಲಿ ಘಟನೆ ನಡೆದಿದ್ದು ಮಂಗಳೂರಿಗೆ ಹೊರಟಿದ್ದ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಭೀಮಪ್ಪ ಮುತ್ತಪ್ಪ ಗಡಾದಿ(34) ತೀವ್ರ ಗಾಯಗೊಂಡಿದ್ದಾನೆ. ಅಂಬ್ಯುಲೆನ್ಸ್ ಸಿಬ್ಬಂದಿಗೆ ತರಾಟೆ..! ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ....
ಟಿಬೇಟಿಯನ್ ಕಾಲೋನಿಗೆ ಮಕ್ಕಳ ಪ್ರವಾಸಕ್ಕೆಂದು ಬಂದಿದ್ದ ಬಸ್ ಗೆ ಬೈಕ್ ಡಿಕ್ಕಿ, ಇಬ್ಬರಿಗೆ ಗಾಯ
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ ಹತ್ತಿರ ಬಸ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಾಯವಾಗಿದೆ. ಗೋವಾ ದಿಂದ ವಾಪಾಸ್ ಹಿಂತಿರುಗಿ ಬರುತ್ತಿದ್ದ ಬೈಕ್ ಸವಾರರಿಬ್ಬರು ಶಾಲಾ ಪ್ರವಾಸಕ್ಕೆಂದು ಬಂದಿದ್ದ KSRTC ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ 108 ಅಂಬ್ಯುಲೆನ್ಸ್ ಹಾಗೂ ಸಿಬ್ಬಂದಿಗಳಾದ ಧನರಾಜ್ ಸಿ ತುರ್ತು ವೈದ್ಯಕೀಯ ತಂತ್ರಜ್ಞ ಹಾಗೂ ಚಾಲಕ ಶ್ರೀಧರ್ ಸವಾರರಿಗೆ ಪ್ರಥಮ ಚಿಕಿತ್ಸೆ ಕೊಟ್ಟು ಮುಂಡಗೋಡ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರಿಸ್ಸಾ ಹಾಗೂ...
ಶಿರಸಿಯ ಸಹಸ್ರಲಿಂಗದಲ್ಲಿ ಈಜಲು ತೆರಳಿದ್ದ ಐವರು ನಾಪತ್ತೆ, ಓರ್ವನ ಶವ ಹೊರ ತೆಗೆದ ಅಗ್ನಿಶಾಮಕ ಸಿಬ್ಬಂದಿಗಳು..!
ಶಿರಸಿಯ ಸಹಸ್ರಲಿಂಗದಲ್ಲಿ ಈಜಲು ಹೋಗಿದ್ದ ಐವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರೋ ಘಟನೆ ನಡೆದಿದೆ. ರವಿವಾರ ರಜೆಯ ಸಲುವಾಗಿ ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ನೀರಲ್ಲಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ ಓರ್ವನ ಶವ ಪತ್ತೆಯಾಗಿದೆ. ರಾಮನಬೈಲಿನ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44), ರಾಮನಬೈಲಿನ ನಾದಿಯಾ ನೂರ್ ಅಹಮದ್ ಶೇಖ್ (20), ಕಸ್ತೂರಬಾ ನಗರದ ವಿದ್ಯಾರ್ಥಿ ಮಿಸ್ಟಾ ತಬಸುಮ್ (21), ರಾಮನಬೈಲಿನ ನಬಿಲ್ ನೂರ್ ಅಹಮದ್ ಶೇಖ್(22) ಹಾಗೂ ರಾಮನಬೈಲಿನ ವಿದ್ಯಾರ್ಥಿ ಉಮರ್ ಸಿದ್ದಿಕ್ ನಾಪತ್ತೆಯಾಗಿದ್ದಾರೆ. ಇದ್ರಲ್ಲಿ...
ಮಳಗಿ ಧರ್ಮಾ ಜಲಾಶಯದಲ್ಲಿ ಶಿರಸಿಯ ವ್ಯಕ್ತಿ ನೀರುಪಾಲು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ..!
ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ನೀರು ಪಾಲಾಗಿದ್ದಾನೆ. ನಾಲ್ಕೈದು ಸ್ನೇಹಿತರೊಂದಿಗೆ ಜಲಾಶಯಕ್ಕೆ ಬಂದಿದ್ದ ಶಿರಸಿಯ ವ್ಯಕ್ತಿ ನೀರಲ್ಲಿ ಮುಳುಗಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗ್ತಿದೆ. ಶಿರಸಿ ಸಮೀಪದ ಅಂಡಗಿಯ ಅಜೀದ್ ಗುಡೂಸಾಬ್(34) ಎಂಬುವ ವ್ಯಕ್ತಿಯೇ ಜಲಾಶಯದಲ್ಲಿ ನಾಪತ್ತೆಯಾಗಿದ್ದಾನೆ. ಈತ ಇಂದು ಶಿರಸಿಯಿಂದ ತನ್ನ ಸ್ನೇಹಿತರ ಜೊತೆ ಮಳಗಿಯ ಧರ್ಮಾ ಜಲಾಶಯದ ಸೊಬಗು ಸವಿಯಲು ಬಂದಿದ್ದ. ಈ ವೇಳೆ ಈಜಲು ನೀರಿಗೆ ಇಳಿದ ಸಂದರ್ಭದಲ್ಲಿ ನೀರಲ್ಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ, ತಕ್ಷಣವೇ ಮುಂಡಗೋಡ...
ಮುಂಡಗೋಡ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಬೈಕ್ ಸವಾರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಹೆಸರು ಇನ್ನೂ ತಿಳಿದು ಬಂದಿಲ್ಲ. ಮುಂಡಗೋಡ ಶಿರಸಿ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲೇ ಗಾಯಗೊಂಡು ಬಿದ್ದಿದ್ದ ಎನ್ನಲಾಗಿದೆ. ಹೀಗಾಗಿ ಇದೇ ವೇಳೆ ದಾರಿಹೋಕರು ಗಮನಿಸಿ ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ 108 ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್, ಹಾಗೂ ಚಾಲಕ...
ಶಿರಸಿ ಸಮೀಪ ಭೀಕರ ಅಪಘಾತ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸ್ಥಳದಲ್ಲೇ ಸಾವು..!
ಶಿರಸಿ ಸಮೀಪ ಭೀಕರ ಅಪಘಾತವಾಗಿದೆ. ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ, ಮದುವೆಗಾಗಿ ಬಂದಿದ್ದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ಸೇರಿ ಒಟ್ಟೂ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಶಿರಸಿ ತಾಲೂಕಿನ ಬಂಡಲ್ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟವರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನವರು ಎಂದು ತಿಳಿದು ಬಂದಿದೆ. ಇವ್ರು ಶಿರಸಿಯಲ್ಲಿ ನಡೆಯುವ ಮದುವೆಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿರುವರಾಗಿದ್ದಾರೆ. ಅಪಘಾತದಲ್ಲಿ ರಾಮಕೃಷ್ಣ...









