ಮುಂಡಗೋಡ ತಾಲೂಕಿನ ಕಾತೂರು ಬಳಿಮಿನಿ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಲಾರಿಯಡಿ ಚಾಲಕ ಸಿಲುಕಿಕೊಂಡಿದ್ದು ಚಾಲಕನ ರಕ್ಷಣಾ ಕಾರ್ಯ ನಡಿತಿದೆ. ಜಿಯೋ ಟವರ್ ಕೆಲಸ ಮಾಡಲು ಮುಂಡಗೋಡಿಗೆ ಬಂದಿದ್ದ ಕೃಷ್ಣ ಸಿಂಗನಳ್ಳಿ ಹಾಗೂ ಚಾಲಕ ಶಶಿ, ಶಿರಸಿ ಕಡೆಗೆ ಹೋಗುತ್ತಿದ್ದಾಗ ಮಳೆಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಮಿನಿ ಲಾರಿ ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಚಾಲಕ ಲಾರಿಯಡಿಯಲ್ಲೇ ಸಿಲುಕಿಕೊಂಡಿದ್ದು, ನರಳುತ್ತಿದ್ದಾನೆ. ಹೀಗಾಗಿ, ಚಾಲಕನನ್ನು ಹೊರತೆಗೆಯಲು ಸಾರ್ವಜನಿಕರು ಪರದಾಡುತ್ತಿದ್ದಾರೆ. ಕಟ್ಟರ್ ಸಹಾಯದಿಂದ ಚಾಲಕನನ್ನು ಹೊರತೆಗೆಯುವ...
Top Stories
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
Category: ಅಪಘಾತ
ಎಮ್ಮೆ ಮೈ ತೊಳೆಯಲು ನೀರಿಗೆ ಇಳಿದಿದ್ದ ಯುವಕ ದಾರುಣ ಸಾವು..!
ಹಾನಗಲ್: ತುಂಬಿ ಹರಿಯುತ್ತಿರೋ ಧರ್ಮಾ ನದಿಯಲ್ಲಿ ಎಮ್ಮೆ ಮೈತೊಳೆಯುವಾಗ ಕಾಲುಜಾತಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೊಂಬಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಯಮನಪ್ಪ ಬಂಡಿವಡ್ಡರ (24)ಮೃತ ಯುವಕನಾಗಿದ್ದಾನೆ. ಎಮ್ಮೆ ಮೇಯಿಸಲು ಜಮೀನಿಗೆ ತೆರಳಿದ್ದ ಮೃತ ಯಮನಪ್ಪ, ಮರಳಿ ವಾಪಸ್ಸು ಮನೆಗೆ ಬರುವಾಗ ಧರ್ಮಾ ನದಿಯಲ್ಲಿ ಎಮ್ಮೆ ಮೈ ತೊಳೆಯುವಾಗ ದುರಂತ ಸಂಭವಿಸಿದೆ. ಕಾಲು ಜಾರಿ ನದಿಗೆ ಬಿದ್ದಾಗ ಈಜು ಬಾರದೆ ಯುವಕ ಸಾವು ಕಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಆಡೂರು ಪೋಲಿಸರ ಭೇಟಿ ನೀಡಿ...
ಮರಗಡಿಯಲ್ಲಿ ರೈತನ ಮೇಲೆ ಭಯಾನಕ ಕರಡಿ ದಾಳಿ, ಸ್ಥಳದಲ್ಲೇ ಭೀಕರ ಸಾವು ಕಂಡ ಅನ್ನದಾತ..!
ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಗುರುವಾರ ಈತ ಕೆಲಸಕ್ಕಾಗಿ ಗದ್ದೆಗೆ ಹೋಗಿದ್ದ. ಆದ್ರೆ, ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ...
ಸನವಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಒದ್ದಾಡಿ ಪ್ರಾಣ ಬಿಟ್ಟ ಎತ್ತು, ರಕ್ಷಿಸಲು ಹೋದ ರೈತನ ದುರಂತ ಸಾವು..!
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ರೈತನೋರ್ವ ತನ್ನ ಎತ್ತು ಬದುಕಿಸಲು ಹೋಗಿ ಆತನೂ ವಿದ್ಯುತ್ ಗೆ ಬಲಿಯಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಜೀವಗಳು ದುರಂತ ಸಾವು ಕಂಡಿವೆ. ಸನವಳ್ಳಿ ಗ್ರಾಮದ ಈರಪ್ಪ ಯಲ್ಲಪ್ಪ ಕೆರೆಹೊಲದವರ (65) ಎಂಬುವವರೇ ವಿದ್ಯುತ್ ಆಘಾತಕ್ಕೆ ಬಲಿಯಾದವರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಎತ್ತು ಒದ್ದಾಡುತ್ತಿತ್ತು. ಈ ವೇಳೆ ಇದನ್ನು ಕಂಡ ರೈತ ತನ್ನ ಎತ್ತು ರಕ್ಷಣೆ ಮಾಡಲು ದುಮುಕಿದ್ದಾನೆ. ಈ ವೇಳೆ...
ಮುಂಡಗೋಡ ಹೊರವಲಯದಲ್ಲಿ ಬೈಕ್ ಅಪಘಾತ, ನಂದಿಕಟ್ಟಾದ ಇಬ್ಬರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಅಪಘಾತವಾಗಿದೆ. ಮುಂಡಗೋಡಿನಿಂದ ಕಲಘಟಗಿ ಮಾರ್ಗವಾಗಿ ನಂದಿಕಟ್ಟಾ ಹೋಗುತ್ತಿದ್ದ ಬೈಕ್ ಸವಾರರಿಬ್ಬರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಪರಿಣಾಮ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಂದಿಕಟ್ಟಾ ಗ್ರಾಮದ ಹನುಮಂತ ಭೋವಿ ಮತ್ತು ಬಸವರಾಜ ಎಂಬುವವರೇ ಗಾಯಗೊಂಡವರಾಗಿದ್ದು. 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಮತ್ತು ಮಲ್ಲಪ್ಪ ಇವರು ಪ್ರಥಮ ಚಿಕಿತ್ಸೆ ನೀಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದಾಂಡೇಲಿಯ DRFO ಯೋಗೇಶ್ ನಾಯ್ಕ್ ಕೊನೆಗೂ ಬದುಕಲೇ ಇಲ್ಲ..! ಕಾರ್ಕೋಟಕ “ವಿಷ” ವರ್ತುಲದಲ್ಲಿ ಅರಣ್ಯ ಅಧಿಕಾರಿಯ ದುರಂತ ಸಾವು..! ಅಷ್ಟಕ್ಕೂ ಯಾರು ಹೊಣೆ..?
ಈ ಸಾವನ್ನು ನಿಜಕ್ಕೂ ಯಾರ್ ಅಂದ್ರೆ ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ಕೆಲವೇ ದಿನಗಳ ಹಿಂದೆ ಲವಲವಿಕೆಯಿಂದ ಕಾರ್ಯ ನಿರ್ವಹಿಸ್ತಿದ್ದ ಅರಣ್ಯ ಅಧಿಕಾರಿಯೊಬ್ಬ ಹೀಗೆ ವಯಸ್ಸಲ್ಲದ ವಯಸ್ಸಲ್ಲಿ ಜೀವ ಕಳೆದುಕೊಂಡು ಬಿದ್ದಿದ್ದಾನೆ. ಹಾಗಿದ್ರೆ, ಇದನ್ನು ಆತನ ಹಣೆಬರಹ ಅನ್ನ ಬೇಕೋ..? ಅಥವಾ ನಿರ್ಲಜ್ಜ, ಅಮಾನುಷ ವ್ಯವಸ್ಥೆಯ, ಮದವೇರಿದ ಅಧಿಕಾರಿಗಳ ನಿರ್ಲಕ್ಷ ಅನ್ನಬೇಕೋ ಒಂದೂ ಅರ್ಥವಾಗ್ತಿಲ್ಲ. ಒಟ್ನಲ್ಲಿ ದಾಂಡೇಲಿಯ ಅವನೊಬ್ಬ ಅರಣ್ಯ ಅಧಿಕಾರಿ ಸದ್ಯ ಇಂತದ್ದೇ ವ್ಯವಸ್ಥೆಗೆ ತನ್ನ ಜೀವ ಬಲಿ ಕೊಟ್ನಾ..? ಅರ್ಥವೇ ಆಗ್ತಿಲ್ಲ. ಆತನ ಹೆಸ್ರು ಯೋಗೇಶ್..!...
ನಿಲ್ಲದ ಮಳೆ ಅಬ್ಬರ, ಗದ್ದೆಯಲ್ಲಿ ಹೋಗುತ್ತಿದ್ದ ಇಬ್ಬರು ನೀರಲ್ಲಿ ಕೊಚ್ಚಿ ಹೋಗಿ ದಾರುಣ ಸಾವು..!
ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ. ಭಾರೀ ಮಳೆಯಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸಾವು ಸಾವು ಕಂಡಿದ್ದಾರೆ. ಕುಮಟ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ಎಂಬುವವರು ದಾರುಣ ಸಾವು ಕಂಡಿದ್ದಾರೆ. ಭಾರೀ ಮಳೆಯಿಂದ ಗದ್ದೆಗಳು ಅಕ್ಷರಶಃ ಕೆರೆಯಂತಾಗವೆ. ಇಂತಹ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ...
ಬಂಕಾಪುರ ಬಳಿ ಲಾರಿ, ಕಾರು ಮುಖಾಮುಕಿ ಡಿಕ್ಕಿ, ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು..!
ಶಿಗ್ಗಾವಿ: ಲಾರಿ ಹಾಗೂ ಕಾರು ಮಧ್ಯೆ ಡಿಕ್ಕಿಯಾದ ಪರಿಣಾಮ ಮೆಡಿಕಲ್ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿಗ್ಗಾವಿ ತಾಲೂಕಿನ ಬಂಕಾಪುರ ಬಳಿಯ ತಂಬಾಕದ ಮನೆಯ ಹತ್ತಿರ ರಾ.ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಅಖಿಲ ಕುಂಬಾರ (27), ಎಂಬುವ ವಿದ್ಯಾರ್ಥಿ ಸಾವು ಕಂಡಿದ್ದು, ಬೆಳಗಾವಿಯಲ್ಲಿ ಎಂಡಿ ವಿದ್ಯಾಭ್ಯಾಸ ಮಾಡ್ತಾ ಇದ್ದ, ಬೆಂಗಳೂರಿನ ನಿವಾಸಿ ಎನ್ನಲಾಗಿದೆ. ಇಂದು ಬೆಳಗಾವಿ ಇಂದ ದಾವಣಗೆರೆ ಗೆ ಹೊರಟಿದ್ದ ವೇಳೆ, ಹೆದ್ದಾರಿಯ ಮೇಲೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜು ನಜ್ಜುಗುಜ್ಜಾಗಿದೆ. ಹೀಗಾಗಿ, ವಿದ್ಯಾರ್ಥಿ...
ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?
ಮುಂಡಗೋಡ: ತಾಲೂಕಿನ ಬಾಚಣಕಿ ಸಮೀಪ ಸ್ಕೂಟಿ ಅಪಘಾತವಾಗಿದೆ. ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಬಹುಶಃ ಯಮರೂಪಿ ರಸ್ತೆ ಗುಂಡಿಗೆ ಒಂದು ಜೀವ ಬಲಿಯಾದಂತಾಗಿದೆ. ಮೃತ ಬೈಕ್ ಸವಾರನನ್ನು ಮುಂಡಗೋಡಿನ ನಂದೀಶ್ವರ ನಗರದ ನಿವಾಸಿ ಉದಯ್ ಕುರ್ಡೇಕರ್ (47) ಅಂತಾ ಗುರುತಿಸಲಾಗಿದೆ. ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಉದಯ್ ರಸ್ತೆ ಬದಿಯಲ್ಲಿ ಬಿದ್ದು ನರಳಾಡಿದ್ದಾರೆ. ದುರಂತ ಅಂದ್ರೆ ರಾತ್ರಿ ಆಗಿದ್ದ ಕಾರಣ ತಕ್ಷಣವೇ ಯಾರೂ...
ಬಸ್ ನಿಂದ ಆಯತಪ್ಪಿ ಬಿದ್ದು 14 ವರ್ಷದ ವಿದ್ಯಾರ್ಥಿನಿ ದಾರುಣ ಸಾವು..!
ಹಾನಗಲ್: ಬಸ್ ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ ನಡೆದಿದ್ದು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಮಧು ಕುಂಬಾರ (14) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಇಂದು ವಾಸನ ಗ್ರಾಮದಿಂದ ಕುಸನೂರು ಗ್ರಾಮಕ್ಕೆ ಪ್ರೌಢಶಾಲೆಗೆ ಆಗಮಿಸುತ್ತಿದ್ಲು, ಈ ವೇಳೆ ಬಸ್ ನಲ್ಲಿ ಜನ ತುಂಬಿದ್ದಾರೆಂದು ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಆದ್ರೆ, ಬಸ್ ಟರ್ನ್ ಆಗುವಾಗ ಆಯ ತಪ್ಪಿ ಬಲವಾಗಿ ತಲೆ ಹಚ್ಚಿ ನೆಲಕ್ಕೆ...