ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಡ್ಯಾಂ ನಲ್ಲಿ ಈಜಲು ನೀರಿಗೆ ಇಳಿದಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಪುಟ್ಟ ಮಗನ ಕಣ್ಣೇದುರೇ ತಂದೆ ನೀರಲ್ಲಿ ಮುಳುಗಿ ಸಾವು ಕಂಡಿದ್ದು ಧಾರುಣವಾಗಿದೆ. ಲಕ್ಷ್ಮಣ ಭೀಮಣ್ಣ ಬೋವಿ (42) ಈಜಲು ಹೋಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇವನು ಮದ್ಯಾನ ನ್ಯಾಸರ್ಗಿ ಡ್ಯಾಂ ನಲ್ಲಿ ಸ್ನಾನ ಮಾಡಲೆಂದು, ಮಗನ ಬಳಿ ಬಟ್ಟೆ ಕೊಟ್ಟು ನೀರಿಗೆ ಇಳಿದಿದ್ದ ಎನ್ನಲಾಗಿದೆ. ಈ ವೇಳೆ ನೀರಲ್ಲಿ ಈಜಾಡುತ್ತಿರುವಾಗಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ತಂದೆ ನೀರಲ್ಲಿ ಕಣ್ಮರೆಯಾಗುತ್ತಲೇ ಆತಂಕಗೊಂಡ ಮಗ ಸ್ಥಳೀಯರಿಗೆ...
Top Stories
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
Category: ಅಪಘಾತ
ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ...
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!
ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ ಸಚಿವೆ...
ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮುಂಡಗೋಡ ತಾಲೂಕಿನ ಪಾಳಾ ಸಮೀಪ ಬುಧವಾರ ರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಈಗಷ್ಟೇ ಮೃತಪಟ್ಟಿದ್ದಾನೆ. ಈ ಮೂಲಕ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಂಕರಯ್ಯ ಮಲ್ಲಯ್ಯ ಹಿರೇಮಠ್, ಮೃತಪಟ್ಟ ಮತ್ತೋರ್ವ ಯುವಕನಾಗಿದ್ದು, ನಿನ್ನೆ ರಾತ್ರಿ ಪಾಳಾ ಜಾತ್ರೆ ಮುಗಿಸಿ ಮುಂಡಗೋಡಿಗೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಐ20 ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮುಂಡಗೋಡಿನ ಇಬ್ಬರು ಸಹೋದರರು ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಹಿರೇಮಠನನ್ನು ಹುಬ್ಬಳ್ಳಿಯ ಕಿಮ್ಸ್...
ಪಾಳಾ ಬಳಿ ಭೀಕರ ಅಪಘಾತ, ಮುಂಡಗೋಡಿನ ಇಬ್ಬರು ಸ್ಥಳದಲ್ಲೇ ಸಾವು..! ಮತ್ತಿಬ್ಬರಿಗೆ ಗಾಯ
ಮುಂಡಗೋಡ ತಾಲೂಕಿನ ಪಾಳಾ ಸಮೀಪ ಭೀಕರ ಅಪಘಾತವಾಗಿದೆ. ಐ20 ಕಾರ್ ಪಲ್ಟಿಯಾದ ಪರಿಣಾಮ ಇಬ್ಬರು ಮುಂಡಗೋಡಿನ ಯುವಕರು ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಾಯವಾಗಿದೆ. ಮುಂಡಗೋಡಿನ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ ಮೃತ ದುರ್ದೈವಿಗಳು. ಪಾಳಾದಿಂದ ಮುಂಡಗೋಡಿಗೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಹುನಗುಂದ ಅಗಡಿ ರಸ್ತೆಯ, ಸರ್ಕಾರಿ ಪ್ರೌಢಶಾಲೆಯ ಬಳಿ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಹುನಗುಂದ ಗ್ರಾಮದ ರಾಚಯ್ಯ ಬಸಯ್ಯ ಬೆಂಡಿಗೇರಿ(45), ಎಂಬುವವನೇ ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ ಪೆಟ್ಟಾಗಿದೆ. ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ ಮಾಡಿದ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದ್ದಾರೆ. 108 ಅಂಬ್ಯುಲೆನ್ಸ್ ನಲ್ಲಿ ತಂತ್ರಜ್ಞ ಧನರಾಜ್ ಬೆಳೂರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾಮಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!
ಮುಂಡಗೋಡ ತಾಲೂಕಿನ ಕುಂದರಗಿ ಕ್ರಾಸ್ ಬಳಿ ಭೀಕರ ಅಫಘಾತವಾಗಿದೆ. ರಸ್ತೆ ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದು ರಸ್ತೆ ಪಕ್ಕದ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರೋ ಯುವಕನನ್ನು ಹಾವೇರಿ ಜಿಲ್ಲೆಯ ಕರ್ಜಗಿ ಸಮೀಪದ ಕಳ್ಳಿಹಾಳ ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ ಯುವಕನ ಹೆಸರು ಇನ್ನೂ ತಿಳಿದು ಬಂದಿಲ್ಲ. ಅಪಘಾತಗೊಂಡು ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿದ್ದಾಗ, ಸನವಳ್ಳಿ ಗ್ರಾಮದ ಕೃಷ್ಟ ನಾಗಪ್ಪ ಭೋವಿ, ಹಾಗೂ ಗೌರಿಶ್ ಎನ್ನುವ ಯುವಕರು ಮಾನವೀಯತೆ...
ಕೋಣನಕೇರಿ ಕಬ್ಬಿನ ಫ್ಯಾಕ್ಟರಿಯಲ್ಲಿ ದಾರುಣ ಘಟನೆ, ಮಶಿನ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನ ಭಯಾನಕ ಸಾವು..!
ಶಿಗ್ಗಾವಿ: ತಾಲೂಕಿನ ಕೋಣನಕೇರಿಯ ವಿಐಎನ್ ಪಿ ಡಿಸ್ಟಿಲರೀಸ್ ಆಂಡ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನ ಸಕ್ಕರೆ ಕಾರ್ಖಾನೆಯಲ್ಲಿ ದಾರುಣ ಘಟನೆ ನಡೆದಿದೆ. ಕಬ್ಬಿನ ಪುಡಿ ತುಂಬುತ್ತಿದ್ದ 19 ವರ್ಷದ ಕಾರ್ಮಿಕನೊಬ್ಬ ದಾರುಣ ಸಾವು ಕಂಡಿದ್ದಾನೆ. ಹೀಗಾಗಿ, ಸಕ್ಕರೆ ಕಾರ್ಖಾನೆ ಮಾಲೀಕ ಸೇರಿ ಆರು ಜನರ ವಿರುದ್ಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಶನಿವಾರ ಸಂಜೆ..! ಅಂದಹಾಗೆ, ನಿನ್ನೆ ಶನಿವಾರ ಅಂದ್ರೆ ದಿ. 25 ರ ಸಂಜೆ 6.20 ರ ಸುಮಾರಿನಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ...
ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಮಹಿಳೆ ಸೇರಿ ಇಬ್ಬರು ಸಾವು, ಪುಟ್ಟ ಮಗುವಿಗೆ ಗಾಯ..!
ಹಾವೇರಿಯಲ್ಲಿ ಭೀಕರ ರಸ್ತೆ ಆಪಘಾತವಾಗಿದೆ. ಪರಿಣಾಮ ಇಬ್ಬರು ದುರಂತ ಸಾವು ಕಂಡಿದ್ದಾರೆ. ಹಾವೇರಿ ನಗರದ ಆರ್ ಟಿ ಓ ಬೈ ಪಾಸ್ ಬಳಿ ನಡೆದಿರೋ ಆಪಘಾತದಲ್ಲಿ ಎರಡು ವರ್ಷದ ಮಗುವಿಗೂ ಗಾಯವಾಗಿದೆ. ಮಲೆಬೆನ್ನೂರಿನಿಂದ ಧಾರವಾಡಕ್ಕೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಪಲ್ಟಿಯಾಗಿದೆ. ಕಾರ್ ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದು, ಗಾಯಗೊಂಡಿದ್ದ ಎರಡು ವರ್ಷ ದ ಮಗು ಹುಬ್ಬಳ್ಳಿಯ ಕಿಮ್ಸ ಗೆ ರವಾನೆ ಮಾಡಲಾಗಿದೆ. ಧಾರವಾಡ ಮೂಲದ ಚೇತನಾ(35) ಸ್ಥಳದಲ್ಲೇ ಸಾವು ಕಂಡಿದ್ದರೆ, ದುಂಡೆಪ್ಪ (60), ಹಾವೇರಿ...
ಅಗಡಿ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತ, ನಂದಿಕಟ್ಟಾದ ಇಬ್ಬರು ಸೇರಿ, ನಾಲ್ವರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಗಡಿಭಾಗ ಅಗಡಿ ಮಿಲ್ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಪರಿಣಾಮ ನಾಲ್ವರಿಗೆ ಗಂಭೀರ ಗಾಯವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಘಟನೆ ನಡೆದಿದೆ. ಅಗಡಿ ಶಾಂತಿನಗರದ ಸುರೇಶ್ ಎಂಬುವ ಯುವಕ, ನಂದಿಕಟ್ಟಾ ಗ್ರಾಮದ ಮಹಮದ್ ದುಂಡಸಿ (37), ಈಸಾಕ್ ಯಲ್ಲಾಪುರ (35) ಇಬ್ಬರು ಯುವಕರಿಗೆ ಹಾಗೂ ಕಲಘಟಗಿ ತಾಲೂಕಿನ ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ನೆಲ್ಲಿಹರವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ....









