Death News; ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ ವ್ಯಕ್ತಿಯೊಬ್ಬ 20 ದಿನದ ನಂತ್ರ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಇಂದಿರಾನಗರದ ನಾಗಯ್ಯ ಈರಯ್ಯ ಹಿರೇಮಠ (42), ಎಂಬಾತನೇ ಸದ್ಯ ವಿಷಸೇವಿಸಿ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಜುಲೈ 4 ರಂದು ಮನೆಯಲ್ಲೇ ಕಳೆನಾಶಕ ಸೇವಿಸಿದ್ದ, ಹೀಗಾಗಿ ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಂತರ ಕೆಲ ದಿನಗಳ ಹಿಂದೆ ಮನೆಗೆ ಕರೆ ತರಲಾಗಿತ್ತು. ಮನೆಗೆ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಅಪಘಾತ
ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಓರ್ವ ಸ್ಥಳದಲ್ಲೇ ಸಾ*ವು, 18 ಜನರಿಗೆ ಗಾಯ..!
Bus Accident; ಅಂಕೋಲಾ: ತಾಲೂಕಿನ ಅಗಸೂರಿನ ಬಳಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 18 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಳಗಾವಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಕರನ್ನು ಕರೆದುಕೊಂಡು ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಸೋಮವಾರ ನಸುಕಿನ 2 ಗಂಟೆಗೆ ಸುಮಾರಿಗ ದುರ್ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 18 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ....
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!
Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...
ಕಾರವಾರದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ, ಕಾರಲ್ಲಿ ಕೂತಿದ್ದ ಮಹಿಳೆ ಸಾ*ವು..!
Karwar Women Death News; ಕಾರವಾರ : ನಗರದ ಡಿಸಿ ಕಚೇರಿ ಸಮೀಪ ದುರಂತ ಸಂಭವಿಸಿದೆ. ಪಿಕಳೆ ಆಸ್ಪತ್ರೆಯ ಮುಂಭಾಗದಲ್ಲಿದ್ದ ಬೃಹತ್ ಮರ, ಮಳೆ ಗಾಳಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾರವಾರದಲ್ಲಿ ಇಂದು ಸಂತೆಯ ದಿನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು. ಈ ವೇಳೆ ಮರದ ಕೆಳಗಿದ್ದ ಕಾರ್ ಮೇಲೆ ಉರುಳಿಬಿದ್ದ ಬೃಹತ್ ಮರದ ಬೃಹತ್ ಟೊಂಗೆ ಅನಾಹುತ ಸೃಷ್ಟಿಸಿದೆ. ಕಾರ್ ಮೇಲೆ...
ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!
Three Farmers Death; ಯಾದಗಿರಿ;ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ರೈತರು ಸಾವು ಕಂಡಿರೋ ಘಟನೆ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಈರಪ್ಪ(40) ದೇವು(30) ಸುರೇಶ್(22) ಎಂಬುವ ರೈತರು, ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಗುಲಿ ಸಾವು ಕಂಡ ರೈತರಾಗಿದ್ದಾರೆ. ಮೂವರು ಸದಬ ಗ್ರಾಮದ ದುರ್ದೈವಿಗಳು ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಕೆಂಭಾವಿ ಸಮುದಾಯ ಆಸ್ಪತ್ರೆ...
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
Accident News; ಹುಬ್ಬಳ್ಳಿ: ವೇಗವಾಗಿ ಬಂದ ಲಾರಿ ಚಾಲಕ ನಿಯಂತ್ರಣ ತಪ್ಪಿ, ನಿಂತ ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಚಾಲಕನ ಎರಡು ಕಾಲು ಕಟ್ ಆದ ಘಟನೆ ಹುಬ್ಬಳ್ಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಹೊನ್ನಾಪುರ ಬಳಿ ನಡೆದಿದೆ. ಬೆಂಗಳೂರಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ ಚಾಲಕ ವೇಗವಾಗಿ ಬಂದಿದ್ದಾನೆ. ಆತನಿಗೆ ನಿಯಂತ್ರಣ ತಪ್ಪಿ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಗುದ್ದಿದ್ದಾನೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆತನ ಎರಡು ಕಾಲ ಕಟ್ ಆಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಮುಂಡಗೋಡಿನ ಇಂದಿರಾನಗರ ಬಳಿ ಬೈಕ್ ಅಪಘಾತ, ಇಂದೂರಿನ ವ್ಯಕ್ತಿಗೆ ಗಂಭೀರ ಗಾಯ..!
Bike Accident; ಮುಂಡಗೋಡ ತಾಲೂಕಿನ ಇಂದಿರಾನಗರ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಅಂಬುಲೆನ್ಸ್ ಗೆ ಕರೆಮಾಡಿದ್ರೂ ಅಂಬುಲೆನ್ಸ್ ದೊರೆಯದ ಹಿನ್ನೆಲೆಯಲ್ಲಿ ಟಾಟಾ ಎಸ್ ವಾಹನದಲ್ಲಿ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ, ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಇಂದೂರು ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಹೆಸರು ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಣಿಪಾಲದಲ್ಲಿ ಬೈಕ್ ಅಪಘಾತ, ಮುಂಡಗೋಡಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕ ದಾರುಣ ಸಾವು..!
Accident News; ಮುಂಡಗೋಡ ತಾಲೂಕಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕನೋರ್ವ, ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಅತ್ತಿವೇರಿ ಗೌಳಿ ದಡ್ಡಿಯ ಬಮ್ಮು ಜನ್ನು ಬೋಡೇಕರ್(20), ಮೃತಪಟ್ಟ ಯುವಕನಾಗಿದ್ದಾನೆ. ಈತ ಕೆಲಸ ನಿಮಿತ್ತ, ಅತ್ತಿವೇರಿ ಗೌಳಿ ದಡ್ಡಿಯಿಂದ ಉಡುಪಿಯ ಮಣಿಪಾಲಕ್ಕೆ ತೆರಳುತ್ತಿದ್ದ ವೇಳೆ, ಜೂನ್ 26 ರಂದು ಸಂಜೆ ಬೈಕ್ ಅಪಘಾತವಾಗಿದೆ. Accident News; ಹೀಗಾಗಿ, ಗಂಭೀರ ಗಾಯಗೊಂಡಿದ್ದ ಯುವಕನನ್ನು ಮಣಿಪಾಲದ ಸ್ಥಳೀಯ ಆಸ್ಪತ್ರೆಗೆ...
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!
Lorry accident; ಮುಂಡಗೋಡ ತಾಲೂಕಿನ ಗಡಿ ಭಾಗದ, ತಡಸ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ, ಲಾರಿಯೊಂದು ಅಪಘಾತವಾಗಿ ಬಿದ್ದಿದೆ. ಹೀಗಾಗಿ, ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ. ಕನಿಷ್ಟ ಎರಡರಿಂದ ಮೂರು ಗಂಟೆಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ರಸ್ತೆಯ ತಾಯವ್ವನ ದೇವಸ್ಥಾನದ ಸಮೀಪ ಲಾರಿ ಅಪಘಾತವಾಗಿ ಅಕ್ಷರಶಃ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಹೀಗಾಗಿ, ರಸ್ತೆಯಲ್ಲಿ ವಾಹಮ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಪೊಲೀಸರು ಶಿರಸಿಯಿಂದ ಹುಬ್ಬಳ್ಳಿಯೆಡೆಗೆ ಸಂಚರಿಸುವ ವಾಹನಗಳನ್ನು ಬಂಕಾಪುರ ರಸ್ತೆ ಮಾರ್ಗವಾಗಿ...
ಇಬ್ಬರ ಮೇಲೆ ಹರಿದ ಟ್ರ್ಯಾಕ್ಟರ್ ಚಕ್ರ, ಆದ್ರೂ ಬಚಾವಾದ್ರು, ಕಲಘಟಗಿಯಲ್ಲಿ ಅಚ್ಚರಿಯ ಘಟನೆ..!
Accident News; ಕಲಘಟಗಿ; ಟ್ರ್ಯಾಕ್ಟರ್ ಚಕ್ರದಲ್ಲಿ ಸಿಲುಕಿ ಇಬ್ಬರು ಒದ್ದಾಡಿದ ಘಟನೆ, ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ನಲ್ಲಿ ನಿನ್ನೆ ಸಂಜೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹಾಗೂ ಗೂಡ್ಸ್ ವಾಹನ ಚಾಲಕರ ನಡುವೆ ಜಗಳ ನಡೆದಿತ್ತು, ಎರಡು ವಾಹನಗಳ ನಡುವೆ ಸಣ್ಣ ಅಪಘಾತವಾಗಿತ್ತು, ಆಗ ಇಬ್ಬರು ಚಾಲಕರ ಮಧ್ಯೆ ಮಾತಿನ ವಾಗ್ವಾದ ನಡೆದಿತ್ತು, ಗೂಡ್ಸ್ ವಾಹನ ಚಾಲಕ ಟ್ರ್ಯಾಕ್ಟರ್ ಹತ್ತಿ ವಾಗ್ವಾದ ನಡೆಸುತ್ತಿದ್ದ. ಆಗ ಟ್ರ್ಯಾಕ್ಟರ್ ಚಾಲಕ...









