Home ಅಪಘಾತ

Category: ಅಪಘಾತ

Post
ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!

ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!

Accident News : ಸರೈಕೇಲಾ(ಜಾರ್ಖಂಡ್‌): ಟ್ರಕ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ನಮ್ಶೋಲ್​ ಬಳಿಯ ರಾಷ್ಟ್ರೀಯ ಹೆದ್ದಾರಿ 18ರಲ್ಲಿ ಇಂದು ಬೆಳಗ್ಗೆ ನಡೆಯಿತು. ತಿಲೈತಾರ್ ನಿವಾಸಿಗಳಾದ ವಿಜಯ್ ಮಹಾತೋ, ಸ್ವಪನ್ ಮಹಾತೋ, ಅಜಯ್ ಮಹಾತೋ, ಬೃಹಸ್ಪತಿ ಮಹಾತೋ, ಗುರುಪಾದ ಮಹಾತೋ, ಶಶಾಂಕ್ ಮಹಾತೋ, ಕೃಷ್ಣ ಮಹಾತೋ, ಚಂದ್ರಮೋಹನ್ ಮಹಾತೋ ಮತ್ತು ಚಾಲಕ ಚಿತ್ತರಂಜನ್ ಮಹಾತೋ ಮೃತರೆಂದು ಗುರುತಿಸಲಾಗಿದೆ. ಗುರುವಾರ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಂಪುರದ ಅದಾಬ್ನಾ ಗ್ರಾಮದಲ್ಲಿ...

Post
ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!

ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!

Karwar Crime News; ಕಾರವಾರ: ಮಲ್ಲಿಕಾರ್ಜುನ ಟೈಲ್ಸ & ಸಿರಾಮಿಕ್ಸ ಮಾಲಕ ಮುದ್ದಣ್ಣ ಹಾಲುಂಡಿ ಅವರ ಮೈಮೇಲೆ ಗ್ರಾನೆಟ್ ಕಲ್ಲು ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮುದ್ದಣ್ಣ ಹಾಲುಂಡಿ (53) ಅವರು ಉಪ್ಪಾರ ಸಮುದಾಯದ ಮುಖಂಡರಾಗಿದ್ದರು. ಕೊಪ್ಪಳ ಜಿಲ್ಲೆಯವರಾದ ಅವರು ಕಾರವಾರದ ಬಾಂಡಿಶೆಟ್ಟಾದಲ್ಲಿ ಮನೆ ಮಾಡಿಕೊಂಡಿದ್ದರು. ಅಸ್ನೋಟಿಯ ಕೊಳಗೆ ಗ್ರಾಮದ ಬಳಿ ಅವರು ಗ್ರಾನೆಟ್ ಸಂಗ್ರಹಿಸಿಟ್ಟುಕೊoಡಿದ್ದರು. ಗುರುವಾರ ತಮ್ಮ ಮಳಿಗೆಗೆ ಬಂದ ಗ್ರಾಹಕರಿಗೆ ಗ್ರಾನೆಟ್ ಹಾಗೂ ಟೈಲ್ಸುಗಳನ್ನು ಕಾಣಿಸುತ್ತಿದ್ದರು. ಗ್ರಾಹಕರು ಆಯ್ಕೆ ಮಾಡಿಕೊಂಡ ಕಡಪವನ್ನು ರಿಕ್ಷಾಗೆ...

Post
ಕೇದಾರ‌ನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!

ಕೇದಾರ‌ನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!

Helicopter Crash; ಕೇದಾರನಾಥ ದೇವಸ್ಥಾನದಿಂದ ಉತ್ತರಾಖಂಡದ ಗುಪ್ತಕಾಶಿಗೆ ಹಾರುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಆರ್ಯನ್ ಏವಿಯೇಷನ್ ​​ಹೆಲಿಕಾಪ್ಟರ್ 10 ನಿಮಿಷಗಳ ಪ್ರಯಾಣದ ಸಮಯದಲ್ಲಿ ಗೌರಿಕುಂಡ ಮತ್ತು ಸೋನ್‌ಪ್ರಯಾಗ್ ನಡುವೆ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ. ಈ ಘಟನೆ ಬೆಳಿಗ್ಗೆ 5:20 ಕ್ಕೆ ಸಂಭವಿಸಿದ್ದು,ಆರು ಯಾತ್ರಿಕರು (ಐದು ವಯಸ್ಕರು ಮತ್ತು 23 ತಿಂಗಳ ಮಗು) ಮತ್ತು ಒಬ್ಬ ಪೈಲಟ್ ಇದ್ದರು ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ...

Post
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

Air India Plane Crash: ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಇಂದು ಪತನಗೊಂಡಿದೆ. ವಿಮಾನ ಪತನಕ್ಕೂ ಮುನ್ನ ಪೈಲಟ್ ಕೊನೇಯ ಎಚ್ಚರಿಕೆಯ ಸಂದೇಶ ರವಾನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ವಿಮಾನದಲ್ಲಿದ್ದ 242 ಪ್ರಯಾಣಿಕರೂ ಕೂಡ ದುರ್ಮರಣವಾಗಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಇನ್ನು ಹಾಸ್ಟೆಲ್ ಮೇಲೆ ವಿಮಾನ ಪತನಗೊಂಡಿರೋ ಕಾರಣಕ್ಕೆ ಅಲ್ಲಿನ ಸಾವು ನೋವಿನ ಬಗ್ಗೆ ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ. ಎಟಿಸಿಗೆ ‘ಮೇ ಡೇ ಕಾಲ್’​...

Post
ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?

ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?

Air India Plane Crash: ಅಹಮದಾಬಾದ್ : 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯಿದ್ದ ಅಹಮದಾಬಾದಿನಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿ ನಗರ ಬಳಿ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಬೃಹತ್‌ ಬೆಂಕಿ ಹಾಗೂ ನಂತರ ಹೊಗೆಯ ಉಂಡೆಗಳು ಕಾಣಿಸಿವೆ. ದುರಂತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು ಕಂಡಿದ್ದಾರೆ...

Post
ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!

ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!

Mundgod Accident News; ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಭೀಕರ ಅಪಘಾತವಾಗಿದೆ. ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ಕು ಜನರಿಗೆ ಗಾಯವಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಬಾಚಣಕಿ ಬೀಗರ ಮನೆಗೆ ಬಂದಿದ್ದ  ಮಂಜುನಾಥ್ (25), ಬಾಚಣಕಿಯ ಶಿವಯ್ಯ ಈರ್ಪಯ್ಯ ಮಠದ (28) ನಿಂಗಪ್ಪ ಕುಸೂರು(65), ಎಂಬುವ ಮೂವರಿಗೆ ಗಂಭೀರ ಗಾಯವಾಗಿದೆ ಅಂತಾ ಮಾಹಿತಿ ಬಂದಿದೆ. ಇನ್ನು ನಾಗರಾಜ ನಿಂಗಪ್ಪ ಸಾಗರ್(28) ಸಣ್ಣಪುಟ್ಟ ಗಾಯವಾಗಿದೆ. ಇದ್ರಲ್ಲಿ ಮಂಜುನಾಥ್ ಎಂಬುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ....

Post
KSRTC ಬಸ್ ಹಾಗೂ ಬೈಕ್‌ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!

KSRTC ಬಸ್ ಹಾಗೂ ಬೈಕ್‌ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!

Accident News: ರಾಷ್ಟ್ರೀಯ ಹೆದ್ದಾರಿ-69 ರ ಹೊನ್ನಾವರ-ಗೇರುಸೊಪ್ಪ ರಸ್ತೆಯ ವಾಟೆಹಳ್ಳ ಬಳಿ KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಹಿಂಬದಿ ಸವಾರ ಗಾಯಗೊಂಡಿದ್ದಾನೆ. ಭಟ್ಕಳ ಡಿಪೋ ಬಸ್ ಹೊನ್ನಾವರ ಕಡೆಯಿಂದ ಶಿರಸಿಗೆ ತೆರಳುತ್ತಿದ್ದು, ಬೈಕ್ ಸವಾರ ಜೋಗ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಸಾಗರ ಮೂಲದ ನಜೀಮ್ ಪಾಶ(30) ಮೃತಪಟ್ಟಿದ್ದು, ಆಯಾನ್ ಸಾಗರ ಗಾಯಗೊಂಡ ಬೈಕ್ ಹಿಂಬದಿ ಸವಾರನನ್ನು ಚಿಕಿತ್ಸೆಗಾಗಿ...

Post
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!

ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!

 Shiggaon News; ಶಿಗ್ಗಾವಿ ಪಟ್ಟಣದ ಹೊರವಲಯದ ಗರುಡಾ ಹೋಟೆಲ್ ಬಳಿ KSRTC ಬಸ್ ಅಪಘಾತವಾಗಿದೆ. ರಸ್ತೆ ಡಿವೈಡರ್ ಮೇಲೆ ಹತ್ತಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಸ್ ಬಿದ್ದು ಹಲವು ಪ್ರಯಾಣಿಕರಿಗೆ ಗಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ, ಹುಬ್ಬಳ್ಳಿಯಿಂದ ಹಾನಗಲ್ ಕಡೆಗೆ ಹೊರಟ ಕೆ ಎ 27 f 716 ನೋಂದಣಿಯ, ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ, ರಸ್ತೆ ವಿಬನಜಕಕ್ಕೆ ಡಿಕ್ಕಿ ಹೊಡೆದಿದೆ. ಶಿಗ್ಗಾವ್ ಕಡೆಗೆ ಹೋಗುತ್ತಿದ್ದ ಬಸ್ಸು ಬಲಗಡೆ ಡಿವೈಡರ್ ಮೇಲೆ ಹತ್ತಿ, ಹುಬ್ಬಳ್ಳಿ...

Post
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!

ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!

Mundgod Accident News: ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮಸ್ಥರು ಇವತ್ತು ಅಲ್ಷರಶಃ ಮಮ್ಮಲ ಮರುಗಿದ್ದಾರೆ. ಟ್ರಾಕ್ಟರ್ ಅಪಘಾತದಲ್ಲಿ ಮನೆಮಗನನ್ನು ಕಳೆದುಕೊಂಡಿದ್ದಾರೆ. ವಯಸ್ಸಲ್ಲದ ವಯಸ್ಸಲ್ಲಿ ದುರಂತ ಸಾವು ಕಂಡಿರೋ ಸತೀಶ್ ತಳವಾರಗಾಗಿ ಕಣ್ಣೀರು ಹಾಕ್ತಿದಾರೆ. ಹೌದು, ಮುಂಡಗೋಡ ತಾಲೂಕಿನ ಇಂದೂರು ಸಮೀಪ, ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ದುರಂತ ಸಾವು ಕಂಡಿದ್ದಾನೆ. Mundgod Accident News: ಮುಂಡಗೋಡ ಅರಣ್ಯ ಸಸ್ಯ ಪಾಲನ...

Post
ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!

ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!

Crime News:ದಾಂಡೇಲಿಯ ಅಂಬೆವಾಡಿಯ ರೈಲು ನಿಲ್ದಾಣದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಕ್ಕಳು ಸೇರಿ ಒಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬರ್ಚಿ ಮಾರ್ಗವಾಗಿ ದಾಂಡೇಲಿಗೆ ಬರುತ್ತಿದ್ದ ಬೈಕ್ ಸವಾರ ಹಾಗೂ ದಾಂಡೇಲಿಯಿಂದ ಮೌಳಂಗಿ ಕಡೆ ಹೋಗುತ್ತಿದ್ದ ಸ್ಕೂಟಿ ಸವಾರ ಇಬ್ಬರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಕಾರಣ ಬೈಕ್ ನಲ್ಲಿದ್ದ ನಾಲ್ವರಿಗೆ ಸ್ಥಳದಲ್ಲಿ ಗಂಭೀರ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸಾರ್ವಜನಿಕರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ...

error: Content is protected !!