ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (25) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ ಗ್ರಾಮದ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದು, ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಅಪಘಾತ
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
Accident News:ತುಮಕೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿ ಮೂವರು ಕಾರು ಅಪಘಾತದಲ್ಲಿ ಸಾವು ಕಂಡಿದ್ದಾರೆ. ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತವಾಗಿ, ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48), ಖಜಾಂಚಿ ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್...
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
ಹೈದರಾಬಾದ್ : ಐತಿಹಾಸಿಕ ಸ್ಮಾರಕ ಚಾರ್ಮಿನಾರ್ ಬಳಿಯ ಪ್ರದೇಶವಾದ ಹೈದರಾಬಾದ್ ಓಲ್ಡ್ ಸಿಟಿಯಲ್ಲಿರುವ ಗುಲ್ಜಾರ್ ಹೌಸ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಸೇರಿದಂತೆ ಹದಿನೇಳು ಜನರು ಮೃತಪಟ್ಟಿದ್ದಾರೆ. ತೆಲಂಗಾಣ ಸಚಿವ ಪೊನ್ನಮ್ ಪ್ರಭಾಕರ್ ಅವರ ಪ್ರಕಾರ, ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಮೃತರನ್ನು ಪ್ರಹ್ಲಾದ (70), ಮುನ್ನಿ (70), ರಾಜೇಂದರ (65), ಸುಮಿತ್ರಾ (60), ಹಮ್ಯೆ (7), ಅಭಿಷೇಕ್ (31), ಶೀತಲ್ (35), ಪ್ರಿಯನ್ಸ್ (4), ಇರಾಜ್ (2), ಆರುಷಿ (3),...
ಟ್ರಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಕಾರ್, ನಾಲ್ವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ..!
ಕಾರೊಂದು ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಚಿತ್ರಹಳ್ಳಿ ಬಳಿ ತಡ ರಾತ್ರಿ ನಡೆದಿದೆ. ಕಾರು ಶಿವಮೊಗ್ಗಾ ಕಡೆಗೆ ಹೋಗುತ್ತಿದ್ದು, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಕಾವ್ಯ, ಗಂಗಮ್ಮ, ಹಂಸಿಕ ಮತ್ತು ಮನಸ್ವಿನಿ ಎಂದು ಗುರುತಿಸಿದ್ದು, ಗಾಯಾಳು ಯಶವಂತ್ ಎನ್ನಲಾಗಿದೆ. ಇವರೆಲ್ಲರೂ ಕೂಡ ಅರೇನಹಳ್ಳಿ ಗ್ರಾಮದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ...
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ...
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
ಹಾವೇರಿ: ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ....
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!
ಮುಂಡಗೋಡ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಆಕಸ್ಮಿಕವಾಗಿ ಬಿದ್ದು ಸಾವು ಕಂಡಿರೋ ಘಟನೆ ನಡೆದಿದೆ. ಹುನಗುಂದ ಗ್ರಾಮದ ಅಂದಾನಯ್ಯ ಗದಗಯ್ಯ ಚಿಕ್ಕಮಠ(45) ಎಂಬುವವನೇ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಶನಿವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದ ಮೃತ ವ್ಯಕ್ತಿ, ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದರು. ಆದ್ರೆ, ರವಿವಾರ ಸಂಜೆ ವೇಳೆಗೆ ಅತ್ತಿವೇರಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನೀರು ಕುಡಿಯಲು ಹೋಗಿ ಜಲಾಶಯದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು...