Ankola Crime News; ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು ಪುಟ್ಟ ಮಗು ದಾರುಣ ಸಾವು ಕಂಡಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2.3) ವರ್ಷ ಸಾವನ್ನಪ್ಪಿದ ಮಗುವಾಗಿದ್ದಾಳೆ. ಈಕೆ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು. Ankola Crime News; ನಿನ್ನೆ ಬೆಳಿಗ್ಗೆ ಎಂದಿನಂತೆ ಸಾದ್ವಿ ಅಪ್ಪನೊಂದಿಗೆ ದನದ ಕೊಟ್ಟಿಗೆ ಬಳಿ ತೆರಳಿದ್ದಾಳೆ, ತಂದೆ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಅಪಘಾತ
ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!
Police Firing Accused; ಶಿಗ್ಗಾವಿಯಲ್ಲಿ ಗುತ್ತಿಗೆದಾರನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹತ್ಯೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೀಗಾಗಿ, ಗಾಯಾಳು ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಹಾವೇರಿಯ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕೊಂಡೋಜಿ ಕ್ರಾಸ್ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಪರಿಣಾಮ, ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ ಕಾಲಿಗೆ ಗುಂಡೇಟು ಬಿದ್ದಿತ್ತು, ಗಾಯಳು ಆರೋಪಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ...
ಬೆಡಸಗಾಂವನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ಮರ..!
Tree Fell on a Vehicle; ಮುಂಡಗೋಡ ತಾಲೂಕಿನ ಬೆಡಸಗಾಂವ್ ನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲಿನ ಮರ ಬಿದ್ದಿದೆ. ವಾಹನದಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕರು ಇದ್ದರೂ ಅದೃಷ್ಟವಶಾತ್ ಯಾರಿಗೂ ಅನಾಹುತ ಸಂಭವಿಸಿಲ್ಲ. ಬೆಡಸಗಾಂವನ ವಿಜಯ ನಾಯ್ಕ್ ಎಂಬುವವರು ಮರ ಮುರಿದು ಬಿಳುವ ಅನುಮಾನದಿಂದ, ಮೊದಲೇ ವಿದ್ಯುತ್ ಸಂಪರ್ಕ್ ಕಡಿತಗೊಳಿಸಿದ್ದರು. ಹೀಗಾಗಿ, ಮರದ ಜೊತೆ ವಿದ್ಯುತ್ ತಂತಿಯೂ ಬಿದ್ದರೂ ಏನೂ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ👉ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ...
ಮುಂಡಗೋಡ ಜಂಬಗಿ ಆಸ್ಪತ್ರೆ ಪಕ್ಕದ ಹಣ್ಣಿನ ಅಂಗಡಿಗೆ ನುಗ್ಗಿದ ಟವೇರಾ ವಾಹನ..! ಅಂಗಡಿ ಧ್ವಂಸ, ಬೈಕ್ ಜಖಂ..!
Accident News; ಮುಂಡಗೋಡ ಪಟ್ಟಣದ ಜಂಬಗಿ ಆಸ್ಪತ್ರೆಯ ಪಕ್ಕದ ಹಣ್ಣಿನ ಅಂಗಡಿಗೆ ಟವೆರಾ ವಾಹನವೊಂದು ಏಕಾಏಕಿನುಗ್ಗಿ ಹಾನಿಗೊಳಿಸಿದೆ. ಈಗ್ಗೆ ಕಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಬದಲಾಗಿ ಒಂದು ಬೈಕ್ ಜಖಂಗೊಂಡಿದೆ. ಹಣ್ಣಿನ ಅಂಗಡಿಯಂತೂ ಚೆಲ್ಲಾಪಿಲ್ಲಿಯಾಗಿದೆ. KA – 25 ನೋಂದಣಿಯ ಟವೇರಾ ವಾಹನ ಏಕಾಏಕಿ ಹಣ್ಣಿನ ಅಂಗಡಿಗೆ ವೇಗವಾಗಿ ಬಂದು ನುಗ್ಗಿದೆ. ಪುಣ್ಯಕ್ಕೆ ಅಲ್ಲೇ ಇದ್ದ ಹಣ್ಣಿನ ವ್ಯಾಪಾರಿಗೆ ಏನೂ ಆಗಿಲ್ಲ. ಆದ್ರೆ, ಅದಕ್ಕೂ ಮೊದಲು ಅಲ್ಲೇ ಇದ್ದ ಬೈಕ್ ಗೆ...
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯಲ್ಲಿ, ಕಾರ್ ಅಪಘಾತವಾಗಿದೆ. ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಕಾರ್ ಬಿದ್ದಿದ್ದು, ಓರ್ವನಿಗೆ ಗಾಯವಾಗಿದೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸರ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು...
ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!
Yallapur Crime News; ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೋಟೆಲ ಎದುರು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದ ಘಟನೆಯಲ್ಲಿ, ಡಿಕ್ಕಿ ಹೊಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ವಾಹನ ಚಾಲಕನನ್ನು ಯಲ್ಲಾಪುರ ಪೊಲೀಸ್ರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರಿನ ಶೀತಲಾಪ್ರಸಾದ ಅಲಗೂ ಬಿಂದ್ (49) ಎಂಬುವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಅಪಘಾತದಲ್ಲಿ ಧಾರವಾಡ ಜಿಲ್ಲೆ ಕಲಘಟಗಿಯ ಬೈಕ್ ಸವಾರ, ರಾಮು ಮಾರುತಿ ಗುಜಲೂರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ವಿಷ್ಣು...
ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!
Accident News : ಸರೈಕೇಲಾ(ಜಾರ್ಖಂಡ್): ಟ್ರಕ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ನಮ್ಶೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 18ರಲ್ಲಿ ಇಂದು ಬೆಳಗ್ಗೆ ನಡೆಯಿತು. ತಿಲೈತಾರ್ ನಿವಾಸಿಗಳಾದ ವಿಜಯ್ ಮಹಾತೋ, ಸ್ವಪನ್ ಮಹಾತೋ, ಅಜಯ್ ಮಹಾತೋ, ಬೃಹಸ್ಪತಿ ಮಹಾತೋ, ಗುರುಪಾದ ಮಹಾತೋ, ಶಶಾಂಕ್ ಮಹಾತೋ, ಕೃಷ್ಣ ಮಹಾತೋ, ಚಂದ್ರಮೋಹನ್ ಮಹಾತೋ ಮತ್ತು ಚಾಲಕ ಚಿತ್ತರಂಜನ್ ಮಹಾತೋ ಮೃತರೆಂದು ಗುರುತಿಸಲಾಗಿದೆ. ಗುರುವಾರ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಂಪುರದ ಅದಾಬ್ನಾ ಗ್ರಾಮದಲ್ಲಿ...
ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!
Karwar Crime News; ಕಾರವಾರ: ಮಲ್ಲಿಕಾರ್ಜುನ ಟೈಲ್ಸ & ಸಿರಾಮಿಕ್ಸ ಮಾಲಕ ಮುದ್ದಣ್ಣ ಹಾಲುಂಡಿ ಅವರ ಮೈಮೇಲೆ ಗ್ರಾನೆಟ್ ಕಲ್ಲು ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮುದ್ದಣ್ಣ ಹಾಲುಂಡಿ (53) ಅವರು ಉಪ್ಪಾರ ಸಮುದಾಯದ ಮುಖಂಡರಾಗಿದ್ದರು. ಕೊಪ್ಪಳ ಜಿಲ್ಲೆಯವರಾದ ಅವರು ಕಾರವಾರದ ಬಾಂಡಿಶೆಟ್ಟಾದಲ್ಲಿ ಮನೆ ಮಾಡಿಕೊಂಡಿದ್ದರು. ಅಸ್ನೋಟಿಯ ಕೊಳಗೆ ಗ್ರಾಮದ ಬಳಿ ಅವರು ಗ್ರಾನೆಟ್ ಸಂಗ್ರಹಿಸಿಟ್ಟುಕೊoಡಿದ್ದರು. ಗುರುವಾರ ತಮ್ಮ ಮಳಿಗೆಗೆ ಬಂದ ಗ್ರಾಹಕರಿಗೆ ಗ್ರಾನೆಟ್ ಹಾಗೂ ಟೈಲ್ಸುಗಳನ್ನು ಕಾಣಿಸುತ್ತಿದ್ದರು. ಗ್ರಾಹಕರು ಆಯ್ಕೆ ಮಾಡಿಕೊಂಡ ಕಡಪವನ್ನು ರಿಕ್ಷಾಗೆ...
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
Helicopter Crash; ಕೇದಾರನಾಥ ದೇವಸ್ಥಾನದಿಂದ ಉತ್ತರಾಖಂಡದ ಗುಪ್ತಕಾಶಿಗೆ ಹಾರುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಆರ್ಯನ್ ಏವಿಯೇಷನ್ ಹೆಲಿಕಾಪ್ಟರ್ 10 ನಿಮಿಷಗಳ ಪ್ರಯಾಣದ ಸಮಯದಲ್ಲಿ ಗೌರಿಕುಂಡ ಮತ್ತು ಸೋನ್ಪ್ರಯಾಗ್ ನಡುವೆ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ. ಈ ಘಟನೆ ಬೆಳಿಗ್ಗೆ 5:20 ಕ್ಕೆ ಸಂಭವಿಸಿದ್ದು,ಆರು ಯಾತ್ರಿಕರು (ಐದು ವಯಸ್ಕರು ಮತ್ತು 23 ತಿಂಗಳ ಮಗು) ಮತ್ತು ಒಬ್ಬ ಪೈಲಟ್ ಇದ್ದರು ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ...
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!
Air India Plane Crash: ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಇಂದು ಪತನಗೊಂಡಿದೆ. ವಿಮಾನ ಪತನಕ್ಕೂ ಮುನ್ನ ಪೈಲಟ್ ಕೊನೇಯ ಎಚ್ಚರಿಕೆಯ ಸಂದೇಶ ರವಾನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ವಿಮಾನದಲ್ಲಿದ್ದ 242 ಪ್ರಯಾಣಿಕರೂ ಕೂಡ ದುರ್ಮರಣವಾಗಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಇನ್ನು ಹಾಸ್ಟೆಲ್ ಮೇಲೆ ವಿಮಾನ ಪತನಗೊಂಡಿರೋ ಕಾರಣಕ್ಕೆ ಅಲ್ಲಿನ ಸಾವು ನೋವಿನ ಬಗ್ಗೆ ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ. ಎಟಿಸಿಗೆ ‘ಮೇ ಡೇ ಕಾಲ್’...









