Air India Plane Crash: ಅಹಮದಾಬಾದ್ : 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯಿದ್ದ ಅಹಮದಾಬಾದಿನಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿ ನಗರ ಬಳಿ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಬೃಹತ್ ಬೆಂಕಿ ಹಾಗೂ ನಂತರ ಹೊಗೆಯ ಉಂಡೆಗಳು ಕಾಣಿಸಿವೆ. ದುರಂತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು ಕಂಡಿದ್ದಾರೆ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಅಪಘಾತ
ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!
Mundgod Accident News; ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಭೀಕರ ಅಪಘಾತವಾಗಿದೆ. ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ಕು ಜನರಿಗೆ ಗಾಯವಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಬಾಚಣಕಿ ಬೀಗರ ಮನೆಗೆ ಬಂದಿದ್ದ ಮಂಜುನಾಥ್ (25), ಬಾಚಣಕಿಯ ಶಿವಯ್ಯ ಈರ್ಪಯ್ಯ ಮಠದ (28) ನಿಂಗಪ್ಪ ಕುಸೂರು(65), ಎಂಬುವ ಮೂವರಿಗೆ ಗಂಭೀರ ಗಾಯವಾಗಿದೆ ಅಂತಾ ಮಾಹಿತಿ ಬಂದಿದೆ. ಇನ್ನು ನಾಗರಾಜ ನಿಂಗಪ್ಪ ಸಾಗರ್(28) ಸಣ್ಣಪುಟ್ಟ ಗಾಯವಾಗಿದೆ. ಇದ್ರಲ್ಲಿ ಮಂಜುನಾಥ್ ಎಂಬುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ....
KSRTC ಬಸ್ ಹಾಗೂ ಬೈಕ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!
Accident News: ರಾಷ್ಟ್ರೀಯ ಹೆದ್ದಾರಿ-69 ರ ಹೊನ್ನಾವರ-ಗೇರುಸೊಪ್ಪ ರಸ್ತೆಯ ವಾಟೆಹಳ್ಳ ಬಳಿ KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಹಿಂಬದಿ ಸವಾರ ಗಾಯಗೊಂಡಿದ್ದಾನೆ. ಭಟ್ಕಳ ಡಿಪೋ ಬಸ್ ಹೊನ್ನಾವರ ಕಡೆಯಿಂದ ಶಿರಸಿಗೆ ತೆರಳುತ್ತಿದ್ದು, ಬೈಕ್ ಸವಾರ ಜೋಗ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಸಾಗರ ಮೂಲದ ನಜೀಮ್ ಪಾಶ(30) ಮೃತಪಟ್ಟಿದ್ದು, ಆಯಾನ್ ಸಾಗರ ಗಾಯಗೊಂಡ ಬೈಕ್ ಹಿಂಬದಿ ಸವಾರನನ್ನು ಚಿಕಿತ್ಸೆಗಾಗಿ...
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!
Shiggaon News; ಶಿಗ್ಗಾವಿ ಪಟ್ಟಣದ ಹೊರವಲಯದ ಗರುಡಾ ಹೋಟೆಲ್ ಬಳಿ KSRTC ಬಸ್ ಅಪಘಾತವಾಗಿದೆ. ರಸ್ತೆ ಡಿವೈಡರ್ ಮೇಲೆ ಹತ್ತಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಸ್ ಬಿದ್ದು ಹಲವು ಪ್ರಯಾಣಿಕರಿಗೆ ಗಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ, ಹುಬ್ಬಳ್ಳಿಯಿಂದ ಹಾನಗಲ್ ಕಡೆಗೆ ಹೊರಟ ಕೆ ಎ 27 f 716 ನೋಂದಣಿಯ, ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ, ರಸ್ತೆ ವಿಬನಜಕಕ್ಕೆ ಡಿಕ್ಕಿ ಹೊಡೆದಿದೆ. ಶಿಗ್ಗಾವ್ ಕಡೆಗೆ ಹೋಗುತ್ತಿದ್ದ ಬಸ್ಸು ಬಲಗಡೆ ಡಿವೈಡರ್ ಮೇಲೆ ಹತ್ತಿ, ಹುಬ್ಬಳ್ಳಿ...
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!
Mundgod Accident News: ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮಸ್ಥರು ಇವತ್ತು ಅಲ್ಷರಶಃ ಮಮ್ಮಲ ಮರುಗಿದ್ದಾರೆ. ಟ್ರಾಕ್ಟರ್ ಅಪಘಾತದಲ್ಲಿ ಮನೆಮಗನನ್ನು ಕಳೆದುಕೊಂಡಿದ್ದಾರೆ. ವಯಸ್ಸಲ್ಲದ ವಯಸ್ಸಲ್ಲಿ ದುರಂತ ಸಾವು ಕಂಡಿರೋ ಸತೀಶ್ ತಳವಾರಗಾಗಿ ಕಣ್ಣೀರು ಹಾಕ್ತಿದಾರೆ. ಹೌದು, ಮುಂಡಗೋಡ ತಾಲೂಕಿನ ಇಂದೂರು ಸಮೀಪ, ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ದುರಂತ ಸಾವು ಕಂಡಿದ್ದಾನೆ. Mundgod Accident News: ಮುಂಡಗೋಡ ಅರಣ್ಯ ಸಸ್ಯ ಪಾಲನ...
ಸ್ಕೂಟಿ ಹಾಗೂ ಬೈಕ್ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!
Crime News:ದಾಂಡೇಲಿಯ ಅಂಬೆವಾಡಿಯ ರೈಲು ನಿಲ್ದಾಣದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಕ್ಕಳು ಸೇರಿ ಒಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬರ್ಚಿ ಮಾರ್ಗವಾಗಿ ದಾಂಡೇಲಿಗೆ ಬರುತ್ತಿದ್ದ ಬೈಕ್ ಸವಾರ ಹಾಗೂ ದಾಂಡೇಲಿಯಿಂದ ಮೌಳಂಗಿ ಕಡೆ ಹೋಗುತ್ತಿದ್ದ ಸ್ಕೂಟಿ ಸವಾರ ಇಬ್ಬರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಕಾರಣ ಬೈಕ್ ನಲ್ಲಿದ್ದ ನಾಲ್ವರಿಗೆ ಸ್ಥಳದಲ್ಲಿ ಗಂಭೀರ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸಾರ್ವಜನಿಕರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ...
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!
Karwar Crime News: ಕಾರವಾರ: ಕಾಲು ಜಾರಿ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ,ಕಾರವಾರ ತಾಲೂಕಿನ ಸುಂಕೇರಿ ಬಳಿ ನಡೆದಿದೆ. ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್(35) ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಂಕೇರಿ ಸೇತುವೆ ಬಳಿ ಕಾಲು ಜಾರಿ ಬಿದ್ದಿದ್ದ ಸಂತೋಷ, ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ಹುಡುಕಾಟ ಶುರುವಾಗಿದೆ. ರಬ್ಬರ್ ಬೋಟ್ ಸಹಾಯದಿಂದ ನದಿ ಹಿನ್ನೀರಿನಲ್ಲಿ ಹುಡುಕಾಟ, ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ
Dharwad Accident News: ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ, ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಮದಿಹಾಳದ ಪಿಜಿಯಲ್ಲಿ ಇರುತ್ತಿದ್ದ ವಿಶ್ವಾಸ ಎಂಬಾತ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮತ್ತೋರ್ವ ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು...
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
Accident News: ಮುಂಡಗೋಡ ತಾಲೂಕಿನ ಶಿರಸಿ ರಸ್ತೆಯ ನಂದಿಪುರ ಬಳಿ VRL ಖಾಸಗಿ ಬಸ್ ಹಾಗೂ KSRTC ಬಸ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ KSRTC ಬಸ್, ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಕಿ ಡಿಕ್ಕಿಯಾಗಿವೆ. ಹೀಗಾಗಿ, ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಓರ್ವ ವೃದ್ದೆಯ ಕೈಗೆ ಗಂಭೀರ ಗಾಯವಾಗಿದೆ ಅನ್ನೊ ಮಾಹಿತಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (25) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ ಗ್ರಾಮದ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದು, ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು...









