ಮುಂಡಗೋಡ ತಾಲೂಕಿನಲ್ಲೂ ಗೋಕಳ್ಳರು, ದನಗಳ್ಳರು ಬಂದಿದ್ದಾರಾ..? ಇಂತಹದ್ದೊಂದು ಅನುಮಾನ ಅಗಡಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಘಟನೆಯಿಂದ ಆತಂಕಮೂಡಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷ ಬೆಲೆ ಬಾಳುವ ಜೋಡೆತ್ತುಗಳನ್ನೇ ಖದೀಮರು ಕದ್ದು ಹೋಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಅಗಡಿ ಗ್ರಾಮದ ನಿಂಗಪ್ಪ ಫಕ್ಕೀರಪ್ಪ ಗಳಗಿ ಎಂಬುವವರಿಗೆ ಸೇರಿದ ಎರಡು ಎತ್ತುಗಳನ್ನು ಶನಿವಾರ ರಾತ್ರಿ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ರಾತ್ರಿ ಮೇವು ಹಾಕಿ ನೀರು ಕುಡಿಸಿ, ಕೊಟ್ಟಿಗೆಯಲ್ಲಿ ಕಟ್ಟಿದ್ದ ರೈತ ನಿಂಗಪ್ಪ ಮನೆಯಲ್ಲಿ ಮಲಗಿದ್ದ. ಇದೇ ಹೊತ್ತಲ್ಲಿ, ತಡರಾತ್ರಿ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಹುಬ್ಬಳ್ಳಿ: ನಗರದಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಮನೆಯೊಂದರಲ್ಲಿ ದರೋಡೆ ಮಾಡಿದ್ದ ಇಬ್ಬರು ಅಂತರರಾಜ್ಯ ದರೋಡೆಕೋರರಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಅಂತರರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ ಸಿಬ್ಬಂದಿಗೆ...
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಮುಂಡಗೋಡಿನ ವ್ಯಕ್ತಿ ಭೀಕರ ಸಾವು ಕಂಡಿದ್ದಾನೆ. ತನ್ನದೇ ಬೈಕ್ ಪಕ್ಕದಲ್ಲಿ ಸಾವನ್ನಪ್ಪಿರೋ ವ್ಯಕ್ತಿ ಅನುಮಾನಾಸ್ಪದವಾಗಿ ಹೆಣವಾಗಿದ್ದಾನೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಮಂಜುನಾಥ್ ಜಾಧವ್(45) ಅಲಿಯಾಸ್ ಮಂಜು ಮೂಡಸಾಲಿ ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿ ಅಂತಾ ಅನುಮಾನಿಸಲಾಗಿದೆ. ಅಸಲು, KA 31 E F 3587 ನೋಂದಣಿ ಸಂಖ್ಯೆಯ ಪಲ್ಸರ್ ಬೈಕ್ ನ ಪಕ್ಕದಲ್ಲೇ ರಕ್ತಸಿಕ್ತವಾಗಿ ಬಿದ್ದಿರೋ ವ್ಯಕ್ತಿ, ಮಂಜುನಾಥ್ ಜಾಧವ್ ಅಂತ ಹೇಳಲಾಗ್ತಿದೆ. ಬಂಕಾಪುರ ಪಟ್ಟಣದ ಹೊರವಲಯದ ರಸ್ತೆ ಪಕ್ಕದಲ್ಲಿ ಘಟನೆ ನಡೆದಿದೆ....
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ...
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ...
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ವಿಜಯಪುರ: ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನನ ಭೀಕರ ಹತ್ಯೆಯಾಗಿದೆ.ನಿನ್ನೆ ರಾತ್ರಿ 9.25ರ ಸುಮಾರಿಗೆ ಬಾಗಪ್ಪ ಹರಿಜನ್ ಹತ್ಯೆ ನಡೆದಿದ್ದು, ಮನೆಯ ಎದುರೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಬಾಗಪ್ಪ ಊಟ ಮಾಡಿ ವಾಕಿಂಗ್ಗೆ ಹೊರ ಬಿದ್ದ ವೇಳೆ ಅಟ್ಯಾಕ್ ಮಾಡಲಾಗಿದೆ. ಕರೆಂಟ್ ಕಟ್ ಮಾಡಿ, ಟಂಟಂ ನಲ್ಲಿ ಬಂದು ಅಟ್ಯಾಕ್ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಥಳದಲ್ಲಿ ಮೂರು ಸುತ್ತು ಗುಂಡಿನ ಸದ್ದು ಕೇಳಿ ಬಂದಿದೆ. ನಂತ್ರ ಕೊಡಲಿಯಿಂದ ಕೊಚ್ಚಿ ಬಾಗಪ್ಪನ...
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
ಮೀಟರ್ ಬಡ್ಡಿ ದಂಧೆಯ ಆರೋಪ ಹಿನ್ನೆಲೆಯಲ್ಲಿ ಬರೋಬ್ಬರಿ ನಾಲ್ಕು ಕೇಸು ಹೊತ್ತು, ಮುಂಡಗೋಡ ಕೋರ್ಟ್ ಗೆ ಸರೆಂಡರ್ ಆಗಿರೋ NMD ಜಮೀರ್ ಅಹ್ಮದ್ ದರ್ಗಾವಾಲೆಗೆ, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ,ಸದ್ಯ ಪೊಲೀಸರ ಅತಿಥಿಯಾಗಿರೋ ಜಮೀರ್ ಎರಡು ದಿನ ಖಾಕಿಗಳ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಅಂದಹಾಗೆ..! ಸೋಮವಾರ ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ, ಮೀಟರ್ ಬಡ್ಡಿ ಕುಳಗಳಿಗೆ ಹಾಗೂ ಅಕ್ರಮಿಗಳಿಗೆ ಗಾಳ ಹಾಕಿದ್ದರು. ಇದ್ರಲ್ಲಿ, ಹಲವರನ್ನು ವಶಕ್ಕೆ ಪಡೆದು ಕೇಸು...
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮುಂಡಗೋಡಿನಲ್ಲಿ ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ನಡೆದಿದ್ದ ಸಮರ, ಕೊನೆಗೂ ಮುಂಡಗೋಡಿನ ಮೀಟರ್ ಬಡ್ಡಿ ಮಾಫಿಯಾ ಥರಗುಟ್ಟುವಂತೆ ಮಾಡಿದೆ. ನಿನ್ನೆಯಷ್ಟೇ ಹಲವು ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ನಂತರದಲ್ಲಿ ಮುಂಡಗೋಡಿನ NMD ಗ್ರೂಪ್ ನ ಜಮೀರ್ ಅಹ್ಮದ್ ದರ್ಗಾವಾಲೆ ಕೋರ್ಟಿಗೆ ಶರಣಾಗಿದ್ದಾನೆ ಅಂತಾ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಪ್ಪಿಸಿಕೊಂಡಿದ್ನಾ..? ಸೋಮವಾರ ತಡರಾತ್ರಿ ಪೊಲೀಸ್ರು ನಡೆಸಿದ್ದ ದಾಳಿ ವೇಳೆ, ಪೊಲೀಸರ ಕೈಗೆ ಸಿಗದೆ ಈತ ತಪ್ಪಿಸಿಕೊಂಡಿದ್ದ ಅಂತ ಹೇಳಲಾಗಿತ್ತು. ಹೀಗಾಗಿ, NMD ಜಮೀರ್...
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಿನಲ್ಲಿ ತಡರಾತ್ರಿ ತಾಲೂಕಿನ ಮಟ್ಟಿಗೆ ಇತಿಹಾಸದಲ್ಲಿ ಎಂದೂ ಕೇಳರಿಯದ ಪೊಲೀಸ್ ದಾಳಿ ನಡೆದಿದೆ. ಮೀಟರ್ ಬಡ್ಡಿ ಕುಳಗಳನ್ನೇ ಟಾರ್ಗೆಟ್ ಮಾಡಿ ಪೊಲೀಸ್ರು ರೇಡ್ ಮಾಡಿದ್ದಾರೆ ಎನ್ನಲಾಗ್ತಿದೆ. ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲೂ ಹಲವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಪೊಲೀಸ್ರು, ಪರಿಣಾಮ, ಹಲವರು ಪೊಲೀಸರ ವಶಕ್ಕೆ ತಗಲಾಕ್ಕೊಂಡಿದ್ದರೆ, ಇನ್ನೂ ಹಲವರು ಪರಾರಿಯಾಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಆದ್ರೆ, ಹಾಗೆ ದಾಳಿ ಮಾಡಿದ್ದವರು ನಮ್ಮ ಮುಂಡಗೋಡಿನ ಪೊಲೀಸರು ಅಲ್ಲವೇ ಅಲ್ಲ. ಬದಲಾಗಿ ಕಾರವಾರದ ಖಡಕ್ ಎಸ್ಪಿ...
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
ಮುಂಡಗೋಡ ಪೊಲೀಸರು ಅಲರ್ಟ್ ಆಗಿದ್ದಾರೆ. ಹೀಗಾಗಿನೆ, ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣ ಬೇಧಿಸಿದ್ದಾರೆ. ಜನೆವರಿ 27 ರಂದು ನಡೆದಿದ್ದ ಮನೆಗಳ್ಳತನ ಕೇಸಲ್ಲಿ ಇಬ್ಬರು ಲೋಕಲ್ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮೊನ್ನೆ ಜನೆವರಿ 27 ರಂದು ಹಾಡಹಗಲೇ ಪಟ್ಟಣದ ವಡ್ಡರ ಓಣಿಯಲ್ಲಿನ ತಿಪ್ಪವ್ವ ತಿಪ್ಪಣ್ಣ ವಡ್ಡರ್ ಎಂಬುವವರ ಮನೆಗೆ ಹಿಂಬಾಗಿಲಿನಿಂದ ನುಗ್ಗಿ, ಟ್ರಿಜರಿಯಲ್ಲಿ ಇಟ್ಟಿದ್ದ , 05 ಗ್ರಾಂ ಬಂಗಾರದ 32 ಗುಂಡುಗಳು ಇರುವ ಬೋರ್ ಮಾಳ ಸರ್-01. ಅಂದಾಜು ಮೊತ್ತ 30.000/-ರೂ. 03 ಗ್ರಾಂ...









