ಅದೇನಾಗಿದೆ ಮುಂಡಗೋಡಿಗೆ..? ಇಲ್ಲಿ ಯಾವ ಕ್ಷಣದಲ್ಲಿ ಏನಾಗತ್ತೋ ಯಾರಿಗೂ ಅರ್ಥ ಆಗ್ತಿಲ್ಲ..! ನೀವೇ ಒಮ್ಮೆ ಯೋಚಿಸಿ, ಕಳೆದ ಕೆಲ ತಿಂಗಳ ಹಿಂದಷ್ಟೇ ಪಟ್ಟಣದ ಹೃದಯ ಭಾಗ, ಅದೂ ಕೂಡ ಮಾನ್ಯ ನ್ಯಾಯಾಧೀಶರು ಇರುವ ಕೋರ್ಟ್ ಆವರಣದಲ್ಲೇ ಅದೇಲ್ಲಿಂದಲೋ ಬಂದಿದ್ದ “ರೌಡಿ”ಗಳ ತಂಡ ಅದ್ಯಾರನ್ನೋ ಟಾರ್ಗೆಟ್ ಮಾಡಿ, ಮಚ್ಚು ಝಳಪಿಸಿ ಇಡೀ ಮುಂಡಗೋಡಿನ ಜನರಲ್ಲಿ ಆತಂಕ ಹುಟ್ಟಿಸಿತ್ತು. ಅದಿನ್ನು ಯಾರೂ ಮರೆತಿಲ್ಲ ಅಲ್ವಾ..? ಮತ್ತದೇ “ನ್ಯಾಯ”ದ ಅಂಗಳ..! ಇನ್ನು ಅದಾಗಿ, ಕೆಲ ದಿನಗಳಲ್ಲೇ ಇದೇ ಶಿವಾಜಿ ಸರ್ಕಲ್,...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು, 24 ವರ್ಷದ ಹುಡುಗನ ಬರ್ಬರ ಹತ್ಯೆ..! ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸ್ರು..!
ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಹಳೆ ವೈಷಮ್ಯಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ ದುಷ್ಕರ್ಮಿಗಳು. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ನಲ್ಲಿ ಘಟನೆ ನಡೆದಿದೆ ಆಕಾಶ ವಾಲ್ಮೀಕಿ(24) ಕೊಲೆಯಾದ ಯುವಕನಾಗಿದ್ದು, ಮೂವರಿಂದ ಯುವಕನ ಕೊಲೆಯಾಗಿದೆ ಅನ್ನೊ ಮಾಹಿತಿ ಇದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ಪಾರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಕಾಲಿಗೆ ಗುಂಡು..! ಅಂದಹಾಗೆ, ಆಕಾಶ್ ವಾಲ್ಮೀಕಿ ಕೊಲೆ ಆರೋಪಿಗಳನ್ನು ಬೆನ್ನತ್ತಿದ ಹುಬ್ಬಳ್ಳಿ ಪೊಲೀಸ್ರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ....
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸ್: ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ರು..!
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸಲ್ಲಿ ಪೊಲೀಸ್ರು ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಕೇಸಿನ ಬಹುತೇಕ ಮಾಸ್ಟರ್ ಮೈಂಡ್ ಅಂತಲೇ ಹೇಳಲಾಗಿರೋ ಇಬ್ಬರು ಆರೋಪಿಗಳನ್ನು ದೂರದ ಮುಂಬಯಿಂದ ಎಳೆದು ತಂದಿದ್ದಾರೆ. ಈ ಮೂಲಕ ಕೇಸಿನ ಬಹುತೇಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಅಂದಹಾಗೆ, ಫಯಾಜ್ ಬಿಜಾಪುರ್ ಹಾಗೂ ಸಾದಿಕ್ ವಾಲಿಕಾರ್ ಬಂಧಿತರು. ಸಣ್ಣದೊಂದು ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿರೋ ಮುಂಡಗೋಡ ಪೊಲೀಸ್ರು ಮಹಾರಾಷ್ಟ್ರದ ಮುಂಬಯಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ:-11/01/2024 ರಂದು ಆರೋಪಿರಾದ 1].ಅಲ್ಲಾಹುದ್ದೀನ್ @ ರಹೀಮ್ ತಂದೆ ಮಹಮ್ಮದ್...
ನ್ಯಾಸರ್ಗಿಯಲ್ಲಿ ಶ್ರೀಗಂಧದ ಮರ ಕಡಿದುಕೊಂಡು ಹೋದ್ರು ಕಳ್ಳರು, ಆಮೇಲೆ ಓಡೋಡಿ ಬಂದ್ರು “ಅ”ರಣ್ಯ ಅಧಿಕಾರಿಗಳು..!
ಮುಂಡಗೋಡ ತಾಲೂಕಿನಲ್ಲಿ ಮತ್ತೆ ಶ್ರೀಗಂಧದ ಮರಗಳ್ಳರು ತಮ್ಮ ಕರಾಮತ್ತು ಶುರು ಮಾಡಿದ್ದಾರೆ. ರಾತ್ರಿ ನ್ಯಾಸರ್ಗಿಯಲ್ಲಿ ಕಳ್ಳರು ಮನೆಯ ಹಿತ್ತಲಿನಲ್ಲಿ ಇದ್ದ ಬೆಲೆಬಾಳುವ ಶ್ರೀಗಂಧದ ಮರ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ನಿತ್ಯ ನಿರಂತರವೆಂಬಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನಲ್ಲಿ ಅರಣ್ಯ ಸಂಪತ್ತು ಲೂಟಿಯಾಗ್ತಿದೆ. ಅಂದಹಾಗೆ, ನ್ಯಾಸರ್ಗಿ ಗ್ತಾಮದ ಪಿಎಸ್ ಸದಾನಂದ ಎಂಬುವವರ ಮನೆ ಪಕ್ಕದಲ್ಲಿನ ಶ್ರೀಗಂಧದ ಮರ ದೋಚಿದ್ದಾರೆ ಖದೀಮರು. ಲಕ್ಷ ಲಕ್ಷ ಬೆಲೆ ಬಾಳುವ ಗಂಧದ ಮರ ಕಡಿದುಕೊಂಡು ಹೋಗಿರೊ ಸುದ್ದಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ....
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ನ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಸೇಫಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಿಳಿ ಕಾರಲ್ಲಿ ಎತ್ತಾಕೊಂಡು ಹೋಗಿ, ಹಲ್ಲೆ ಮಾಡಿ ಹುಬ್ಬಳ್ಳಿ ಸಮೀಪ ಕಿಡ್ನ್ಯಾಪರ್ಸ್ ಬಿಟ್ಟು ಹೋಗಿದ್ದಾರಂತೆ. ಇನ್ನು ನಮ್ಮ ಮುಂಡಗೋಡ ಪೊಲೀಸ್ ಐದು ಜನ ಕಿಡ್ನ್ಯಾಪರ್ ರನ್ನು ಚಿಕ್ಕೋಡಿ ಸಮೀಪ ಹೆಡೆಮುರಿ ಕಟ್ಟಿದ್ದಾರೆ ಅನ್ನೋ ಮಾಹಿತಿ ಕೂಡ ಬರ್ತಿದೆ. ಆದ್ರೆ ಇನ್ನೂ ಖಚಿತತೆ ಸಿಗಬೇಕಿದೆ. ಥೇಟು ಸಿನಿಮಾ ಸ್ಟೈಲು..! ಅಂದಹಾಗೆ, ನಿನ್ನೆ ಮುಸ್ಸಂಜೆ ಹೊತ್ತಲ್ಲಿ ನಡೆದಿದ್ದ ಕಿಡ್ನ್ಯಾಪ್ ಕೇಸಿನಲ್ಲಿ ಆಗಂತುಕರ ಕೈಯಲ್ಲಿ...
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿ? ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಏಕಾಏಕಿ ವಾಹನ ಡಿಕ್ಕಿ ಹೊಡೆದು ಕೆಡವಿ,...
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆಯಬಾರದ ಭಾರಿ ಘಟನೆಯೊಂದು ನಡೆದುಹೋಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಪಾಪಿಗಳು. ಇಡೀ ಗ್ರಾಮವೇ ಈ ಘಟನೆಯಿಂದ ಅಕ್ಷರಶಃ ಥರಗುಟ್ಟಿ ಹೋಗಿದೆ. ಪ್ರಕಾಶ ಓಲೇಕಾರ (48) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ಬೇರೆಯವರ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ, ಬಸವರಾಜನ ಮನೆಗೆ ಹೋದಾಗ ಹತ್ತಕ್ಕೂ ಅಧಿಕ ಜನರಿಂದ ಹತ್ಯೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ, ಗಾಯಾಳುಗಳಿಗೆ ಹಾನಗಲ್...
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!
ಮುಂಡಗೋಡ ತಾಲೂಕಿನ ಶಿಂಗನಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಡಿಕೆ ಕಳ್ಳರು ಕರಾಮತ್ತು ತೋರಿಸಿದ್ದಾರೆ. ಮನೆಯ ಅಂಗಳದಲ್ಲಿ ರಾಶಿ ಮಾಡಿದ್ದ ಸುಮಾರು 8 ಕ್ವಿಂಟಾಲ್ ಅಡಿಕೆಯನ್ನು ಅನಾಮತ್ತಾಗಿ ಕದ್ದೊಯ್ದಿದ್ದಾರೆ. ಹಾಗೆ ಕದ್ದು ಒಯ್ದಿರೋ ಅಡಿಕೆಯ ಅಂದಾಜು ಮೌಲ್ಯ ಏನಿಲ್ಲವೆಂದ್ರೂ ಮೂರೂವರೇ ಲಕ್ಷಕ್ಕೂ ಹೆಚ್ಚು. ಹೀಗಾಗಿ , ಈ ಭಾಗದ ಜನ ಕಂಗಾಲಾಗಿದ್ದಾರೆ. ಅಂದಹಾಗೆ, ಸಿಂಗನಳ್ಳಿಯ ರೈತ ಪ್ರಭು ಪಾಟೀಲ್ ಎಂಬುವವರ ಅಡಿಕೆ ಕಳ್ಳತನವಾಗಿದೆ. ಇವರ ಮನೆ ಪಕ್ಕದಲ್ಲೇ ಕಣ ಮಾಡಿ ಅಡಿಕೆ ಒಣಗಲು ಇಡಲಾಗಿತ್ತು. ಇದನ್ನು ಗಮನಿಸಿರೋ ಅಡಿಕೆ ಕಳ್ಳರು...









