ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....
Top Stories
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
Category: ಅಪರಾಧ ಜಗತ್ತು
ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!
ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ ಘಟನೆ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ...
ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ನಾಲ್ವರ ಬಂಧನ, ಮೂವರು ಎಸ್ಕೇಪ್..!?
ಮುಂಡಗೋಡ ಪಿಎಸ್ ಐ ಪರಶುರಾಮ್ ಮತ್ತವರ ಟೀಂ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ ಆಟದಲ್ಲಿ “ಬ್ಯುಸಿ” ಆಗಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೆ ಮೂವರು ಪರಾರಿಯಾಗಿದ್ದಾರೆ ಅನ್ನೋ ಮಾಹಿತಿ ಪಬ್ಲಿಕ್ ಫಸ್ಟ್ ಗೆ ತಿಳಿದು ಬಂದಿದೆ. ಅಂದಹಾಗೆ, ತಾಲೂಕಿನ ಕಾತೂರು ಸಮೀಪ ಇಸ್ಪೀಟು ಆಟದಲ್ಲಿ ತೊಡಗಿದ್ದರು. ಈ ವೇಳೆ ದಾಳಿ ನಡೆಸಿರೋ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದಂತೆ ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇನ್ನು ಆಟದಲ್ಲಿ...
ಮುಂಡಗೋಡ ಪೊಲೀಸಪ್ಪನ ವಿರುದ್ಧ 420 ಕೇಸ್, ಆತ ಹಾಸನದ ಯುವತಿಗೆ ಹಾಕಿದ್ದು, 18 ಲಕ್ಷದ ನಾಮ..!
ಇದು ಮುಂಡಗೋಡ ಪೊಲೀಸಪ್ಪನ ಘನಂಧಾರಿ ಕೆಲಸ. ಯುವತಿಯೋರ್ವಳಿಗೆ ಅನಾಮತ್ತಾಗಿ ಲಕ್ಷ ಲಕ್ಷ ಹಣ ಮುಂಡಾಮೋಚಿದ ನಯವಂಚಕತನದ ಸ್ಟೋರಿ. ಈತನಿಗೆ ಈ ಹಿಂದೆಯೇ ಇಲ್ಲಿನ ಇಲಾಖೆಯ ಹಿರಿಯರು ಒಂದಿಷ್ಟು ಕಿವಿ ಹಿಂಡಿದ್ದಿದ್ರೆ ಬಹುಶಃ ಇವತ್ತು ಇಡೀ ಇಲಾಖೆಗೆ ಆಗಿರೋ ಮುಜುಗರ ಒಂದಿಷ್ಟು ತಪ್ಪುತ್ತಿತ್ತೋ ಏನೋ. ಆದ್ರೆ, ಯಾರಂದ್ರೆ ಯಾರೂ ಈತನ ಅಡ್ನಾಡಿ ಕೆಲಸಗಳ ವಿರುದ್ಧ ಧನಿ ಎತ್ತಲೇ ಇಲ್ಲ. ಹೀಗಾಗಿ ಇವತ್ತು ಅದೊಂದು ಅಮಾಯಕ ಹೆಣ್ಣು ಜೀವ ಮುಂಡಗೋಡ ಠಾಣೆಯ ಮೆಟ್ಟಿಲೇರಿ FIR ದಾಖಲಿಸಿದೆ. ತನಗೆ ಆಗಿರೋ ಅನ್ಯಾಯದ...
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರ.ಕಾರ್ಯದರ್ಶಿ ಬಂಧನ! ಯಾಕೆ ಗೊತ್ತಾ..?
ಶಿವಮೊಗ್ಗ : ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಬಂಧನವಾಗಿದೆ. ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿರುವ ಅರುಣ್ ಕುಗ್ವೆ ವಿರುದ್ಧ ಎಫ್.ಐ.ಆರ್. ದಾಖಲಾಗಿದ್ದು, ಮುಂದಿನ 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಅರುಣ್ ಪೊಲೀಸರ ಅತಿಥಿಯಾಗಿದ್ದಾನೆ. ಅಂದಹಾಗೆ, ಇದೇ ಜೂ. 28 ಕ್ಕೆ ಅರುಣ್ ಕುಗ್ವೆ ಮದುವೆ ಫಿಕ್ಸ್ ಆಗಿತ್ತು. ಆದ್ರೆ, ಅದಕ್ಕೂ ಮೊದಲೇ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆ ಪೊಲೀಸರಿಂದ ಬಂಧನವಾಗಿದೆ. ಮಹಿಳೆಯೊಬ್ಬರಿಗೆ ಬಳಸಿಕೊಂಡಿರುವ ಆರೋಪ ಹೊತ್ತಿರೋ ಅರುಣ್, ತನಗೆ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಮಹಿಳೆ...
ಭಟ್ಕಳದಲ್ಲಿ ಮತ್ತೋರ್ವ ಶಂಕಿತ ಉಗ್ರನಿಗಾಗಿ ATS ಅಧಿಕಾರಿಗಳಿಂದ ಶೋಧ, ಶಂಕಿತನ ಮನೆಗೆ ನೋಟೀಸ್..!
ಭಟ್ಕಳ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮತ್ತೊಬ್ಬ ಶಂಕಿತ (Suspected Terrorist) ಮಹಾರಾಷ್ಟ್ರದ ಉಗ್ರ ನಿಗ್ರಹ ಪಡೆ (ಎಟಿಎಸ್) ತೀವ್ರ ಶೋಧ ನಡೆಸಿದ್ದು, ಶಂಕಿತ ಉಗ್ರನ ನಿವಾಸಕ್ಕೆ ATS ಅಧಿಕಾರಿಗಳು ನೋಟಿಸ್ ಅಂಟಿಸಿದ್ದು, ಶಂಕಿತನ ಬಂಧನಕ್ಕೆ ಉತ್ತರ ಕನ್ನಡ ಪೊಲೀಸರ ಸಹಕಾರ ಕೋರಿದ್ದಾರೆ. ಮಹಾರಾಷ್ಟ್ರದಲ್ಲಿ ಕೆಲ ವರ್ಷಗಳ ಹಿಂದೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಭಟ್ಕಳ ಮೂಲದ ವ್ಯಕ್ತಿಯನ್ನು ಜೂನ್ 21ಕ್ಕೆ ಹಾಜರು ಪಡಿಸಲು ಪುಣೆ ಜಿಲ್ಲಾ ನ್ಯಾಯಾಲಯ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪುಣೆಯ ಅಧಿಕಾರಿಗಳ ತಂಡ ಭಟ್ಕಳದಲ್ಲಿ ತಲಾಶ್...
ಬಿಸಿಯೂಟದ ಸಿಬ್ಬಂದಿ ನೇಮಕಕ್ಕೂ ಫಿಕ್ಸ್ ಆಯ್ತಾ ರೇಟು..? ಮುಂಡಗೋಡ ತುಂಬ, ಪ.ಪಂ. ಸದಸ್ಯೆ ಆಡಿರೋ ಮಾತಿನದ್ದೇ ಘಾಟು..!
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಬಿಸಿಯೂಟದ ನೌಕರಿ ಬಿಕರಿಗಿದೆಯಾ..? ಇಂತಹದ್ದೊಂದು ಅನುಮಾನ ಅದೊಂದು ಆಡಿಯೋ ಕೇಳಿದ ಎಂತವ್ರಿಗೂ ಮೂಡದೇ ಇರಲ್ಲ. ಮುಂಡಗೋಡ ಪಟ್ಟಣ ಪಂಚಾಯತಿಯ ಸದಸ್ಯೆಯೊಬ್ಬರು ಮಾತನಾಡಿದ್ದು ಎನ್ನಲಾದ ಆಡಿಯೋ ಸದ್ಯ ಊರ ತುಂಬಾ ವೈರಲ್ ಆಗಿದೆ. ಖುಲ್ಲಂ ಖುಲ್ಲಾ ದಂಧೆನಾ..? ಅಷ್ಟಕ್ಕೂ, ಪಟ್ಟಣ ಪಂಚಾಯತಿ ವ್ಯಾಪ್ತಿಯ ಎರಡು ಶಾಲೆಗಳಿಗೆ ಅವಶ್ಯವಿರುವ ಬಿಸಿಯೂಟದ ಸಿಬ್ಬಂದಿಯ ನೇಮಕದಲ್ಲಿ ಪಟ್ಟಣ ಪಂಚಾಯತಿಯ ಆ ಸದಸ್ಯೆ ಖುಲ್ಲಂ ಖುಲ್ಲಾ ವ್ಯವಹಾರಕ್ಕೆ ಇಳಿದು ಬಿಟ್ರಾ..? ಬಿಸಿಯೂಟದ ಸಿಬ್ಬಂದಿಗಳ ನೇಮಕಕ್ಕೆ, ಬರೋಬ್ಬರಿ ತಲಾ 50...
ಶಿರಸಿ ದಾಸನಕೊಪ್ಪದಲ್ಲಿ ಭಯೋತ್ಪಾದನೆ ನಂಟು; ಓರ್ವನನ್ನು ವಶಕ್ಕೆ ಪಡೆದ NIA
ಶಿರಸಿ: ಭಯೋತ್ಪಾದನೆಯ ನಂಟಿನ ಜಾಲ ಭೇದಿಸಲು ಶಿರಸಿಗೆ ಬಂದಿಳಿದ ಎನ್ಐಎ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ದಾಸನಕೊಪ್ಪದ ಅಬ್ದುಲ್ ಸಕೂರ್ ಎನ್ಐಎ ವಶದಲ್ಲಿರುವ ಆರೋಪಿ. ಈತನು ಆನ್ ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟನಲ್ಲಿ ನಕಲಿ ದಾಖಲೆ ನೀಡಿರುವ ಆರೋಪವಿತ್ತು. ಈ ನಡುವೆ ದುಬೈನಿಂದ ಬಕ್ರೀದ್ ಹಬ್ಬಕ್ಕೆ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ದಾಸನಕೊಪ್ಪಕ್ಕೆ ಅಬ್ದುಲ್ ಸಕೂರ್ ಆಗಮಿಸಿದ್ದ. ಈ ವೇಳೆ ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಎನ್ಐಎ ತಂಡವು...
ದಾಸನಕೊಪ್ಪದ ಕಾಡಲ್ಲಿ ಇಂದೂರು ಹುಡುಗನ ಭಯಾನಕ ಹತ್ಯೆ, ಖಾಸಾ ಗೆಳೆಯನಿಂದ್ಲೇ ಮರ್ಡರ್ ಆದ್ನಾ ಮಲ್ಲಪ್ಪ..?
ಇಂದೂರಿನ ಹುಡುಗನೊಬ್ಬ ಬನವಾಸಿಯ ಕಾಡಲ್ಲಿ ಭಯಾನಕವಾಗಿ ಹತ್ಯೆಯಾಗಿದ್ದಾನೆ.. ಟ್ರ್ಯಾಕ್ಟರ್ ಸಾಲದ ಕಂತು ತುಂಬು ಅಂತಾ ಹೇಳಲು ಹೋದವನು ಹೆಣವಾದ್ನಾ..? ನಂಬಿಗಸ್ಥನಿಂದಲೇ ದ್ರೋಹ ಕಂಡು ಬನವಾಸಿಯ ಕಾಡಲ್ಲಿ ಬೆಂದು ಹೋದ್ನಾ..?ಹೀಗೆ ಕೊಳೆತು ದುರ್ನಾತ ಬೀರುತ್ತಿರೊ ಹುಡುಗನ ಶವದ ಸುತ್ತ ಹಲವು ಪ್ರಶ್ನೆಗಳು ಏಳುತ್ತಿವೆ. ಅಸಲು, ಮಲ್ಲಪ್ಪನ ಖಾಸಾ ಗೆಳೆಯ ಆರೀಫನೇ ಮರ್ಡರ್ ಮಾಡಿದ್ನಾ..? ಗೊತ್ತಿಲ್ಲ. ಆದ್ರೆ, ಅಂತಹ ಅನುಮಾನಗಳು ಬನವಾಸಿ ಪೊಲೀಸರಿಗಿದೆ. ಯಸ್, ಶಿರಸಿ ತಾಲೂಕಿನ ದಾಸನಕೊಪ್ಪ ಸಮೀಪದ ದನಗನಹಳ್ಳಿಯ ಆರೀಫ್ ಹುಸೇನ್ ಬಾಳಂಬೀಡ (30) ಎಂಬಾತ, ಇಂದೂರಿನ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಾಚಣಕಿ ಸಮೀಪ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಬಾಚಣಕಿ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಯಲ್ಲಾಪುರದ ಮಚ್ಚಿಗಲ್ಲಿಯ 22 ವರ್ಷದ ರಿಹಾನ್ ಹಸನ್ ಶೇಖ್ ಎಂಬಾತ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಯ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರದ ಮಚ್ಚಿಗಲ್ಲಿಯ ರಿಹಾನ್...