ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ ಆರಸ್ಟ್ ಮಾಡಲಾಗಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನರವರನ್ನ ಬಂಧಿಸಲಾಗಿದೆ. ಮೈಸೂರಿನಲ್ಲಿ ನಟ ದರ್ಶನರವರನ್ನು ಪೊಲೀಸರು ಬಂಧಿಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ಆರೆಸ್ಟ್ ಮಾಡಲಾಗಿದೆ ಅನ್ನೋ ಮಾಹಿತಿ ಬರ್ತಿದೆ.
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಅರಶಿಣಗೇರಿಯ ವ್ಯಕ್ತಿ, ಶಿಗ್ಗಾವಿ ತಾಲೂಕಿನ ಗದ್ದೆಯಲ್ಲಿ ಹೆಣವಾದ, ಈ ಸಾವಿನ ಸುತ್ತ ಅನುಮಾನದ ಹುತ್ತ..!
ಮುಂಡಗೋಡ: ಕೆಲಸಕ್ಕೆಂದು ಹೋಗಿದ್ದ ಅರಶಿಣಗೇರಿಯ ವ್ಯಕ್ತಿಯೋರ್ವ ಹೆಣವಾಗಿದ್ದಾನೆ. ಶಿಗ್ಗಾವಿ ತಾಲೂಕಿನ ಕುನ್ನೂರು ಬಳಿಯ ಮಮದಾಪುರ ತಾಂಡಾದ ಗದ್ದೆಯಲ್ಲಿ ಶವವಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದವನಿಗೆ ವಿದ್ಯುತ್ ತಗುಲಿ ಸಾವಿಗೆ ಕಾರಣವಾಗಿದೆ ಅಂತಾ ಹೇಳಲಾಗ್ತಿದೆ. ಆದ್ರೆ, ಕುಟುಂಬಸ್ತರು ಈ ಸಾವಿನಲ್ಲಿ ಅನುಮಾನವಿದೆ ಅಂತಾ ಆರೋಪಿಸುತ್ತಿದ್ದಾರೆ. ಅಂದಹಾಗೆ, ಮೈಲಾರಗೌಡ ನಿಂಗನಗೌಡ ಪಾಟೀಲ್ (36), ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಈತ ನಿನ್ನೆ ಅಂದ್ರೆ ಬುಧವಾರ, ಅರಶಿಣಗೇರಿಯಿಂದ ಮಮದಾಪುರ ಬಳಿಯ ಗದ್ದೆಗೆ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ. ಈ ವೇಳೆ ಅದ್ಯಾವ ಕಾರಣಕ್ಕೊ ಏನೋ ವಿದ್ಯುತ್...
ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ದಂಧೆ, ದೇಶಪಾಂಡೆ ನಗರದಲ್ಲಿ ಓರ್ವನನ್ನು ವಶಕ್ಕೆ ಪಡೆದ್ರಾ ಪೊಲೀಸ್ರು..?
ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ಹಾವಳಿ ಜೋರಾಗಿದೆಯಾ..? ಸಂಜೆ ಮುಂಡಗೋಡ ಪೊಲೀಸರು ಪಟ್ಟಣದ ದೇಶಪಾಂಡೆ ನಗರದಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಪೊಲೀಸರ ವಶದಲ್ಲಿರೋ ಆರೋಪಿಯಿಂದ ಎಷ್ಟು ಹಣ ವಶಕ್ಕೆ ಪಡೆಯಲಾಗಿದೆ..? ವಸ್ತುಗಳು ಏನೇನು..? ಎಲ್ಲ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಿದೆ. ಅಸಲು, ಈ ಕೇಸು ಪೊಲೀಸ್ ಠಾಣೆಯ ಟೇಬಲ್ಲಿನ ಮೇಲೆ ಖಡಕ್ಕಾದ ಪೈಲಾಗಿ ರೂಪಗೊಳ್ಳತ್ತೋ ಅಥವಾ ನಾಮಕೆವಾಸ್ತೆ ಚಕ್ಕಂಬಕ್ಕಳ ಹಾಕಿ ಕೂರೋ ವ್ಯವಸ್ಥೆನಾ ಕಾದು ನೋಡಬೇಕಿದೆ. ಗಣಪತಿ...
ಇಸ್ಪೀಟು ಆಟದ ಅನುಮತಿಗೆ ಲಂಚ, ತಡಸ ಪೊಲೀಸ್ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ, ಜೊತೆಗೆ ಪೇದೆಯೂ ತಗಲಾಕ್ಕೊಂಡ..!
ಶಿಗ್ಗಾವಿ: ತಡಸಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ. 2 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ತಡಸ ಪಿಎಸ್ ಐ ಹಾಗು ಪೇದೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ತಗಲಾಕೊಂಡಿದ್ದಾರೆ. ತಡಸ ಠಾಣೆ ಪಿಎಸ್ಐ ಶರಣ ಬಸಪ್ಪ, ಪೇದೆ ಸುರೇಶ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂದಹಾಗೆ, ಗ್ಯಾಂಬಲಿಂಗ್ ಗೆ ಇಸ್ಪೀಟು ಆಟಕ್ಕೆ ಅನುಮತಿ ನೀಡಲು 2 ಲಕ್ಷ ರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಸ್ಪೀಟ್ ಆಡಿಸಲು, ಪ್ರಭಾಕರ ಎನ್ನುವವರಿಂದ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು....
ಅರಶಿಣಗೇರಿ ವ್ಯಕ್ತಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಭೀಕರ ಹತ್ಯೆ, ಮೊನ್ನೆಯಷ್ಟೆ ಮತದಾನಕ್ಕೆ ಬಂದಿದ್ದ ಶರೀಫಸಾಬ್ ಕೊಲೆಯಾಗಿದ್ದು ಯಾಕೆ..?
ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ವ್ಯಕ್ತಿಯನ್ನು ಹುಬ್ಬಳ್ಳಿ ಸಮೀಪದ ಹಳ್ಯಾಳ ಗ್ರಾಮದಲ್ಲಿ ಭೀಕರ ಕೊಲೆ ಮಾಡಲಾಗಿದೆ. ತಲೆ ಮೇಲೆ ಪಾಟಿ ಗಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಅರಶಿಣಗೇರಿಯ ಶರೀಫ್ ಸಾಬ್ ಮಾಬುಸಾಬ್ ಕಮಡೊಳ್ಳಿ ಎಂಬುವವನನ್ನು ಭೀಕರವಾಗಿ ಕೊಂದು ಹಾಕಲಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಯನ್ನು ಶಶಿಧರ ಚೆನ್ನೋಜಿ ಅಂತಾ ತಿಳಿದು ಬಂದಿದೆ. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲಿ ಕೊಲೆ ಮಾಡಲಾಗಿದೆ. ಅಂದಹಾಗೆ,...
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ...
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಕಾಲೇಜ್ ಕ್ಯಾಂಪಸ್ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ, ಯುವಕನ ಬಂಧನ..! ಪ್ರತಿಭಟನೆ
ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ...
ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!
ಶಿರಸಿಯ ಮಾರಿಕಾಂಬೆಯ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಸಹಸ್ರ ಸಂಖ್ಯೆಯ ಭಕ್ತರ ಹರ್ಷೋದ್ಘಾರದ ನಡುವೆ ಶಿರಸಿಯ ಸಿರಿದೇವಿ ಜಾತ್ರಾ ಗದ್ದುಗೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಆದ್ರೆ, ಪ್ರಸಕ್ತ ವರ್ಷದ ಜಾತ್ರೆಯಲ್ಲಿ ಅದ್ಯಾಕೋ ಏನೋ ಪೊಲೀಸ್ ಇಲಾಖೆ ಕೊಂಚ ನಿರ್ಲಿಪ್ತವಾಗಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ, ಮೊದಲ ದಿನದ ಜಾತ್ರೆಯಲ್ಲೇ ಕಳ್ಳರ ಕೈಚಳಕ ವಿಪರೀತ ಹೆಚ್ಚಾಗಿದೆ ಅಂತಾ ಸಾಕಷ್ಟು ಭಕ್ತರು ಗಾಬರಿಗೊಂಡಿದ್ದಾರೆ. ಮೊದಲ ದಿನವೇ ಇಷ್ಟಾ..? ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಭಕ್ತರ ಮೂಲಕ ಬಂದ ಮಾಹಿತಿ ಪ್ರಕಾರ ಇವತ್ತಿನ...
ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..! ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?
ಇದು ನಿಜಕ್ಕೂ ಮುಂಡಗೋಡಿಗರನ್ನು ನಿಬ್ಬೆರಗಾಗಿಸೋ ಸುದ್ದಿ. ಗಂಡನನ್ನೇ ಕೊಲೆ ಮಾಡಿ, ವಿಪರೀತ ಎಣ್ಣೆ ಹೊಡೆದು ಸತ್ತು ಹೋಗಿದ್ದಾನೆ ಅಂತಾ ಬಿಂಬಿಸಿರೋ ಖತರ್ನಾಕ ಪತ್ನಿಯೊಬ್ಬಳ ಗುಸು ಗುಸು, ಪಿಸು ಪಿಸು..! 15 ದಿನಗಳ ಹಿಂದೆ..! ಅಸಲು ಕಳೆದ 15 ದಿನಗಳ ಹಿಂದೆ ನಡೆದು ಹೋದ ಈ ಆಟದಲ್ಲಿ ಉಸಿರು ಚೆಲ್ಲಿದವನ ಆತ್ಮ ಇನ್ನೂ ಅದೇ ಜಾಗದಲ್ಲಿ ಗಿರಕಿ ಹೊಡೆಯುತ್ತಿದೆಯೋ ಏನೋ..? ತಾನೇ ತಾಳಿ ಕಟ್ಟಿದ್ದ ಮಾಯಾಂಗನೆಯೇ ತನ್ನನ್ನ ಕೊಂದು ಹಾಕಿದ್ದಾಳೆ, ನಾನು ಕುಡಿದು ಸತ್ತಿಲ್ಲ ಅಂತಾ ಅದೇಷ್ಟೇ ಬಾಯಿ...









