ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೊನ್ನೆ ದಿನಾಂಕ 23 ರಂದು ಮುಂಡಗೋಡ ತಾಲೂಕಿನ ಪಾಳಾ, ಇಂದೂರು ಭಾಗದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು ಅನ್ನೋ ಆರೋಪದ ಮೇಲೆ ಸಂಸದರ ವಿರುದ್ಧ FIR ದಾಖಲಿಸಲಾಗಿದೆ. ಅಂದಹಾಗೆ, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಯಿ ಹರಿಬಿಟ್ಟಿದ್ದ ಅನಂತಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾಖಾನ್ ಅಂತಾ ವ್ಯಂಗ್ಯವಾಡಿದ್ದರು. ಅಲ್ದೆ, ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಹಿಂದೂ ದೇವಸ್ಥಾನಗಳ ಹುಂಡಿಗೆ ಹಾಕಿದ ಹಣವನ್ನು, ಚರ್ಚ್,...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ, ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!
ಮುಂಡಗೋಡ ತಾಲೂಕಿನ ಬಾಚಣಕಿಯ ಅಂಗಡಿ ಕೆರೆಯಲ್ಲಿ ನಾಡಬಾಂಬ್ ಸ್ಪೋಟ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿ ಹೋದ ನಂತರ, ಇಂದು ಮಂಗಳೂರಿನಿಂದ FSL ತಂಡ ಬೇಟಿ ನೀಡಿ ಪರಿಶೀಲನೆ ಕೈಗೊಂಡಿದೆ. ಶ್ಯಾಂಪಲ್ ಸಂಗ್ರಹ..! ಅಂದಹಾಗೆ, ಶನಿವಾರ ಬೆಳಿಗ್ಗೆ ಮಂಗಳೂರಿನಿಂದ ಬಾಚಣಕಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿರೋ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡ, ನಾಡಬಾಂಬ್ ಸ್ಪೋಟಗೊಂಡ ಸ್ಥಳದಿಂದ ಅವಶೇಷಗಳನ್ನು ಸಂಗ್ರಹಿಸಿದೆ. ಅಲ್ಲದೇ ಸ್ಪೋಟದ ತೀವ್ರತೆಯ ಬಗ್ಗೆ...
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ..? ರೈತನಿಗೆ ತೀವ್ರ ಗಾಯ, ಕೈ ಬೆರಳುಗಳೇ ಕಟ್..! ಅಲ್ರಿ ಅಧಿಕಾರಿಗಳೇ ಇದೇಲ್ಲ ನಿಮ್ಮ ಗಮನಕ್ಕೇ ಇಲ್ವಾ..?
ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದಲ್ಲಿ ನಡೆಯಬಾರದ ಭಯಾನಕ ಘಟನೆಯೊಂದು ನಡೆದಿದೆ. ಕುರಿ ಕಾಯುತ್ತಿದ್ದ ವ್ಯಕ್ತಿಯೋರ್ವ ನಾಡಬಾಂಬ್? ಸ್ಪೋಟಗೊಂಡು ಗಾಯಗೊಂಡಿದ್ದಾನೆ. ಘಟನೆ ನಡೆದು ಹತ್ತಾರು ಗಂಟೆಗಳೇ ಕಳೆದ್ರೂ ಮುಂಡಗೋಡಿನ ಯಾವೊಬ್ಬ ಅಧಿಕಾರಿಯೂ ಹೇಗಿದ್ದಿಯಪ್ಪಾ ಯಜಮಾನಾ ಅಂತಾ ಬಂದು ಮಾತಾಡಿಸಿಲ್ಲ. ಅದು ಭಯಾನಕ..! ಅಂದಹಾಗೆ, ಬಾಚಣಕಿಯ ಬರಮಪ್ಪ ವಡ್ಡರ್ ಎಂಬುವ ರೈತನೇ ಸದ್ಯ ನಾಡಬಾಂಬ್? ಸ್ಪೋಟಗೊಂಡು ತೀವ್ರ ಗಾಯಗೊಂಡಿದ್ದಾನೆ. ಈತ ತನ್ನ ಕುರಿಗಳನ್ನು ಮೇಯಿಸಲು ಊರ ಪಕ್ಕದಲ್ಲೇ ಇರೋ ಕೆರೆಯ ಹತ್ತಿರ ಹೋಗಿದ್ದ. ಈ ವೇಳೆ ಬಹಿರ್ದೆಸೆಗೆ ಅಂತಾ ಹೋಗಿದ್ದಾಗ...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಖತರ್ನಾಕ ಕಳ್ಳಿಯರ ಬಂಧನ..!
ಮುಂಡಗೋಡಿನ ಯಂಗ್ ಆಂಡ್ ಎನರ್ಜಿಟಿಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡಸಿದ್ದಾರೆ. ಪರಿಣಾಮ ಇಬ್ಬರು ಖತರ್ನಾಕ ಅಂತರ್ ಜಿಲ್ಲಾ ಕಳ್ಳಿಯರನ್ನು ಹೆಡೆಮುರಿ ಕಟ್ಟಿದ್ದಾರೆ. ಕಳ್ಳಿಯರ ಜಾಡು ಹಿಡಿದು ದೂರದ ಶಿವಮೊಗ್ಗ ಜಿಲ್ಲೆಯಿಂದ ಕಳ್ಳಿಯರನ್ನು ತಂದು ಕೂರಿಸಿದ್ದಾರೆ. ಅಂದಹಾಗೆ ಬಂಧಿತ ಇಬ್ಬರೂ ಕಳ್ಳಿಯರ ಕರಾಮತ್ತುಗಳು ಒಂದೆರಡಲ್ಲ. ಮುಂಡಗೋಡ ಹಾಗೂ ಶಿರಸಿಯಲ್ಲಿ ಅನಾಮತ್ತಾಗಿ ಲಕ್ಷ ಲಕ್ಷ ಬೆಲೆಯ ಬಂಗಾರ, ಹಣ ದೋಚಿಕೊಂಡು ಹೋಗುವ ಹೀನ ದಂಧೆಯವರು. ಅದು ಎರಡು ವರ್ಷದ ಹಿಂದೆ..! ನಿಮಗೆ ನೆನಪಿರಬಹುದು, ಕಳೆದ ಎರಡು ವರ್ಷದ ಹಿಂದೆ, ಅಂದ್ರೆ,...
ಉಗ್ರನೊಂದಿಗೆ “ನಂಟಿನ” ಆರೋಪ, ಭಟ್ಕಳದ ಮಹಿಳೆ ATS ಅಧಿಕಾರಿಗಳ ವಶದಲ್ಲಿ, ವಿಚಾರಣೆ..!
ಭಟ್ಕಳ-ಮುಂಬೈನಲ್ಲಿ ಬಂಧಿತನಾಗಿರೋ ಉಗ್ರನ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಭಟ್ಕಳದ ಮಹಿಳೆಯನ್ನ ಮುಂಬೈ ಎಟಿಎಸ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಹಿಳೆಯ ಮನೆಯ ಮೇಲೆ ಬುಧವಾರ ರಾತ್ರಿ ದಾಳಿ ನಡೆಸಿದ ತಂಡ ಆಕೆಯನ್ನು ವಶಕ್ಕೆ ಪಡೆದು ಗುರುವಾರ ಭಟ್ಕಳದಲ್ಲಿಯೇ ವಿಚಾರಣೆ ನಡೆಸುತ್ತಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮಹಿಳೆಯನ್ನು ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಜಾದ್ ನಗರದ ನಿವಾಸಿ ಆಯಿಷಾ ಎಂದು ಗುರುತಿಸಲಾಗಿದೆ. ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು...
ಹಾನಗಲ್ ಗ್ಯಾಂಗ್ ರೇಪ್ ಕೇಸ್, CPI ಶ್ರೀಧರ್ ಸಸ್ಪೆಂಡ್, ಕಾನಸ್ಟೇಬಲ್ ಕೂಡ ಅಮಾನತ್ತು..!
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಠಾಣೆಯ ಸಿಪಿಐ, ಹಾಗೂ ಕಾನಸ್ಟೇಬಲ್ ತಲೆದಂಡವಾಗಿದೆ. ಹಾನಗಲ್ ಠಾಣೆಯ ಸಿಪಿಐ ಶ್ರೀಧರ್ ಸಸ್ಪೆಂಡ್ ಆಗಿದ್ದಾರೆ. ಜೊತೆಗೆ ಕಾನಸ್ಟೇಬಲ್ SB ಡ್ಯೂಟಿಯ ಇಲಿಯಾಜ್ ಶೇತ್ ಸನದಿ ಕೂಡ ಅಮಾನತ್ತಾಗಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲ ಹಾಗೂ FIR ದಾಖಲಿಸುವಲ್ಲಿ ಮತ್ತು ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಭ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಿ ಹಾವೇರಿ ಎಸ್ಪಿ ಆದೇಶಿಸಿದ್ದಾರೆ.
ಸಾಲಗಾಂವ್ ಬಾಣಂತಿದೇವಿ ಜಾತ್ರೆಯಲ್ಲಿ “ಕಲರ್ ಕಲರ್ ಬಾಲ್” ದಂಧೆಯದ್ದೇ ಕಾರುಬಾರು.. ಸಿಂಗಂ ಸಾಹೇಬ್ರೇ ಗಮನಿಸಿ..!
ಮುಂಡಗೋಡ ತಾಲೂಕಿನ ಸಾಲಗಾಂವ್ ಬಾಣಂತಿದೇವಿ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಇವತ್ತಿಂದ ಮೂರು ದಿನ ಜಾತ್ರೆಯ ಸದ್ದು ಗದ್ದಲ ಇದ್ದೇ ಇರತ್ತೆ. ಅದ್ರ ಜೊತೆ ಜಾತ್ರೆಯ ಅಂಗಳದಲ್ಲಿ ಅನಧಿಕೃತವಾಗಿ ನಡೆಯುವ ಅಡ್ಡ ದಂಧೆಗಳೂ ಕೂಡ ಹುಟ್ಟಿಕೊಂಡು ಜಾತ್ರೆಗೆ ಬರುವ ಸಭ್ಯಸ್ಥರಿಗೆ ಮಾರಕವಾಗ್ತಿವೆ. ಬಹುಶಃ ಖಾಕಿ ಪಡೆಗೆ ಇದೇಲ್ಲ ಗೊತ್ತಿದೆಯೋ ಇಲ್ವೊ ನಮಗಂತೂ ಗೊತ್ತಿಲ್ಲ. ಆದ್ರೆ, ಜಾತ್ರೆಗೆ ಹೋದ ಅನೇಕ ಜನ ಸಭ್ಯಸ್ಥರು ಅಲ್ಲಿನ “ಅಂಧಾ” ಗೇಮ್ ನೋಡಿ ವಿಡಿಯೋ ಕಳಿಹಿಸಿ “ಪಬ್ಲಿಕ್ ಫಸ್ಟ್” ಗೆ ಮಾಹಿತಿ...
ಅನಧೀಕೃತ ಇಟ್ಟಿಗೆ ಭಟ್ಟಿಯ ನೀರಿನ ತೊಟ್ಟಿಗೆ ಬಿದ್ದು ಬಲಿಯಾಯ್ತು ಮೂರು ವರ್ಷದ ಪುಟ್ಟ ಕಂದಮ್ಮ..!
ಮುಂಡಗೋಡ ತಾಲೂಕಿನಲ್ಲಿ ಅನಧೀಕೃತ ಇಟ್ಟಿಗೆ ಭಟ್ಟಿಗಳ ಹಾವಳಿಗೆ ಕಡಿವಾಣ ಹಾಕ್ತಿನಿ ಅಂತ ಜಿದ್ದಿಗೆ ಬಿದ್ದಿದ್ದ ಮಾನ್ಯ ತಹಶೀಲ್ದಾರ್ ಸಾಹೇಬ್ರು ಅದ್ಯಾಕೋ ಏನೋ ಗಪ್ ಚುಪ್ ಆಗಿದ್ದಾರೆ. ಹೀಗಾಗಿನೇ ಮುಂಡಗೋಡ ತಾಲೂಕಿನಲ್ಲಿ ಸದ್ಯ ಮತ್ತದೇ ಅನಧೀಕೃತ ಇಟ್ಟಿಗೆ ಭಟ್ಟಿಗಳ ಭರಪೂರ ದಂಧೆ ಶುರುವಾಗಿದೆ. ಹೆಜ್ಜೆಗೊಂದರಂತೆ ಭಟ್ಟಿಗಳು ಜನ್ಮತಾಳುತ್ತಿವೆ. ಅದ್ರ ಜೊತೆ ನಡೆಯಬಾರದ ಬಹುದೊಡ್ಡ ದುರಂತವೊಂದು ಲಕ್ಕೊಳ್ಳಿಯ ಅನಧೀಕೃತ ಇಟ್ಟಿಗೆ ಭಟ್ಟಿಯಲ್ಲಿ ನಡೆದು ಹೋಗಿದೆ. ಇಂತದ್ದೇ ಇಟ್ಟಿಗೆ ಭಟ್ಟಿಯೊಂದರಲ್ಲಿ ಕಾರ್ಮಿಕರ ಪುಟ್ಟ ಮಗು ಅಮಾನುಷವಾಗಿ ಬಲಿಯಾಗಿದೆ. ಅದು ಮೂರು...
ಇಂದೂರಿನ ವ್ಯಕ್ತಿಯಿಂದ ನಿವೇಶನ ಸಕ್ರಮ ಹೆಸರಲ್ಲಿ ಅಕ್ರಮ..! ತಹಶೀಲ್ದಾರ್ ಹೆಸರು ಬಳಸಿ ದಂಧೆ ಆರೋಪ..!!
ಮುಂಡಗೋಡ ತಾಲೂಕಿನ ಇಂದೂರಿನ ವ್ಯಕ್ತಿಯೋರ್ವ ತಹಶೀಲ್ದಾರ್ ಹೆಸರಲ್ಲಿ ಹಣ ವಸೂಲಿ ದಂಧೆ ಶುರುವಿಟ್ಟಿದ್ದಾನೆ ಆತನಿಂದ ಸಾರ್ವಜನಿಕರು ಎಚ್ಚರದಿಂದ ಇರಿ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಎಚ್ಚರಿಸಿದ್ದಾರೆ. ಇಂದೂರು ಗ್ರಾಮದ ಹಜರತ್ ಅಲಿ ಬಾಷಾಸಾಬ ಜಾತಗಾರ, ಎಂಬುವವನೇ ಸದ್ಯ ವಂಚಿಸಿರೋ ಆರೋಪ ಹೊತ್ತಿದ್ದು. ಇಂದೂರ ಗ್ರಾಮದ ಮನೆಗಳ ನಿವೇಶನ ಸಕ್ರಮ ಮಾಡುವ ಕುರಿತಾಗಿ 4 ಜನ ಸಾರ್ವಜನಿಕರಿಂದ ತಲಾಟಿ, ಕಂದಾಯ ನಿರೀಕ್ಷಕ ಮತ್ತು ತಹಶೀಲ್ದಾರ್ ಹೆಸರು ದುರುಪಯೋಗ ಮಾಡಿ, ಸುಳ್ಳು ಹೇಳಿ, ಹಣ ವಸೂಲಿ ಮಾಡಿದ್ದಾನೆ ಅಂತಾ ಖುದ್ದು...
ಮುಂಡಗೋಡಿನಲ್ಲಿ ಶ್ರೀಗಂಧ ಕಳ್ಳತನ ಮಾಡಿದ್ದ ಖತರ್ನಾಕ ಗ್ಯಾಂಗ್ ಆರೆಸ್ಟ್..!
ಮುಂಡಗೋಡ ಹಾಗೂ ಮಂಚಿಕೇರಿ ಅರಣ್ಯ ಅಧಿಕಾರಿಗಳ ಬ್ರಿಲ್ಲಿಯಂಟ್ ಕಾರ್ಯಾಚರಣೆ ಸಕ್ಸೆಸ್ ಆಗಿದೆ. ಪರಿಣಾಮ ಖತರ್ನಾಕ ಅರಣ್ಯ ರಾಬರಿ ಗ್ಯಾಂಗ್ ಅಂದರ್ ಆಗಿದೆ. ಅಕ್ಟೋಬರ್ 7 ರ ಆಸುಪಾಸಿನಲ್ಲಿ ಮುಂಡಗೋಡ ತಾಲೂಕಿನ ಹಲವು ಕಡೆ ನಡೆದಿದ್ದ ಶ್ರೀಗಂಧ ಮರ ಕಳ್ಳತನ ಕೇಸಿನಲ್ಲಿ ಬೇಕಾಗಿದ್ದ ಅರಣ್ಯ ಸ್ಮಗ್ಲಿಂಗ್ ಕ್ರಿಮಿಗಳನ್ನು ಬಹುತೇಕ ಅಂದರ್ ಮಾಡಲಾಗಿದೆ. ದೂರದ ಮದ್ಯ ಪ್ರದೇಶದಿಂದ ಬಂದು ಪಟ್ಟಣಗಳು, ಹಳ್ಳಿಗಳ ಹೊರಗೆ ಟೆಂಟ್ ಹಾಕಿ ಸಂಚು ರೂಪಿಸೋ ಭಯಾನಕ ಸ್ಮಗ್ಲಿಂಗ್ ಪಡೆಯನ್ನ ಮೊದಲ ಬಾರಿಗೆ ಹೆಡೆಮುರಿ ಕಟ್ಟಲಾಗಿದೆ. ಅಷ್ಟಕ್ಕೂ...









