ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ನಂಬರ್ ಒಂದರ ಬಳಿ ಇಬ್ಬರನ್ನು ಹೆಡೆಮುರಿ ಕಟ್ಟಿದ್ದಾರೆ. 948 ಗ್ರಾಂ ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಡಗೋಡ ನೆಹರು ನಗರದ ಸಂದೇಶ ಸಂಗಪ್ಪ ಕೋಕರೆ, ತಾಲೂಕಿನ ಮಜ್ಜಿಗೇರಿಯ ರಿಯಾಜ್ ಅಹ್ಮದ್ ಹಜರೆಸಾಬ್ ಮುಗಳಿಕಟ್ಟಿ ಎಂಬುವ ಇಬ್ಬರು...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಮುಂಡಗೋಡ ಠಾಣೆಯಲ್ಲಿ “ಮಂತ್ಲಿ” ಬಾಬತ್ತಿಗಾಗಿ ಬರಗೆಟ್ಟವನ ಕಳ್ಳಾಟಗಳು ಒಂದಾ..? ಎರಡಾ..? ಪಿಐ ಬರಮಪ್ಪ ಸಾಹೇಬ್ರೆ ಕೊಂಚ ಗಮನಿಸಿ..!
ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಐ ಆಗಿ ಬರಮಪ್ಪ ಲೋಕಾಪುರ ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ತಮ್ಮ ಹೊಸ ಠಾಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇದ್ರೊಂದಿಗೆ ಮುಂಡಗೋಡಿಗರು ಮತ್ತೊಮ್ಮೆ ಮೂಟೆ ಮೂಟೆಗಳಷ್ಟು ಭರವಸೆ ಹೊತ್ತು, ಬೆರಗುಗಣ್ಣಿನಿಂದ ಹೊಸ ಅಧಿಕಾರಿಯತ್ತ ನೋಡುತ್ತಿದ್ದಾರೆ. ಯಾಕಂದ್ರೆ, ಇತ್ತಿತ್ತಲಾಗಿ ನಮ್ಮ ಮುಂಡಗೋಡ ಪೊಲೀಸ್ ಠಾಣೆ ಅನ್ನೋದು ಅದ್ಯಾರ್ಯಾರದ್ದೋ “ರಾಜೀ” ಲೆಕ್ಕಗಳ ಅಡ್ಡೆಯಾದಂತಾಗಿತ್ತು. ಹಾಗಂತ, ನಾವು ಹೇಳ್ತಿಲ್ಲ, ಅದನ್ನೇಲ್ಲ ಕಣ್ಣಾರೆ ಕಂಡಿದ್ದ ಸಾರ್ವಜನಿಕರ ಬಹುದೊಡ್ಡ ಆರೋಪವಾಗಿತ್ತು. ಹಾಗಿದ್ರೆ ಅದೀಗ, ಬದಲಾಗತ್ತಾ..? ಬದಲಾಗಬೇಕಾದ್ರೆ ಸದ್ಯ ಮುಂಡಗೋಡ ಠಾಣೆಯಲ್ಲಿ ಏನೇನು...
ಮುಂಡಗೋಡ ಗೊಟಗೋಡಿಕೊಪ್ಪದಲ್ಲಿ ಹಾಡಹಗಲೇ ತಾಯಿ ಮಗಳ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ..!
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪದಲ್ಲಿ ತಾಯಿ ಮಗಳ ಮೇಲೆ ಹಾಡಹಗಲೇ ಮಾರಣಾಂತಿಕ ಹಲ್ಲೆಯಾಗಿದೆ. ಖುದ್ದು ಅಳಿಯನೇ ಅತ್ತೆ ಹಾಗೂ ಹೆಂಡತಿಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕವಾಗಿ ಎರ್ರಾಬಿರ್ರಿ ಕೊಚ್ಚಿದ್ದಾನೆ ಅನ್ನೋ ಅರೋಪ ಕೇಳಿ ಬಂದಿದೆ, ಅಕ್ಷರಶಃ ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿ ಮಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಟಗೋಡಿಕೊಪ್ಪದ ಹೊನ್ನಮ್ಮ ಬಸವರಾಜ್ ಚಿನ್ನಳ್ಳಿ ಹಾಗೂ ಮಗಳು ಅನ್ನಪೂರ್ಣ ಎಂಬುವವರೇ ಕುಡುಗೋಲಿನಿಂದ ಹಲ್ಲೆಗೆ ಒಳಗಾದವರಾಗಿದ್ದಾರೆ. ಘಟನೆ ಏನು..? ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪದಲ್ಲಿ ಅನ್ನಪೂರ್ಣ ಎಂಬುವ ಯುವತಿಯನ್ನು ಅದೇ ಗ್ರಾಮದ ನಾಗರಾಜ್...
ಲಂಚ ಪಡೆಯುತ್ತಿದ್ದ ವೇಳೆ, ಹಾವೇರಿ DDPI ಮೇಲೆ ಲೋಕಾಯುಕ್ತ ದಾಳಿ, DDPI ಅಂದಾನೆಪ್ಪ ಸೇರಿ ಇಬ್ಬರು ವಶಕ್ಕೆ..!
ಹಾವೇರಿ: ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಡಿಡಿಪಿಐ ಅಂದಾನೆಪ್ಪ ಒಡಿಗೇರಿ ಹಾಗೂ ಕೇಸ್ ವರ್ಕರ್ ದತ್ತಾತ್ರೆಯ್ ಕುಂಟೆಯವರನ್ನ ಲೋಕಾ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬ ಶಿಕ್ಷಕ, ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿದ್ದರು. ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು. ಅದಕ್ಕಾಗಿ ಡಿಡಿಪಿಐ 7 ಸಾವಿರ...
ಬಂಧಿಸಲು ಹೋದ ಪಿಎಸ್ಐ ಪಿಸ್ತೂಲ್ ಕಸಿದುಕೊಂಡ ಕಳ್ಳ, ಪಿಸ್ತೂಲು ಹಿಡಿದು ಮರವೇರಿ ಕುಳಿತು ಕಳ್ಳ ಆಡಿದ್ದ ಆಟಕ್ಕೆ ಖಾಕಿಗಳೇ ಕಂಗಾಲು..!
ಅವ್ನು ದೊಡ್ಡ ಡಾನ್ ಅಲ್ಲ. ಆದ್ರೂ ಅವನನ್ನ ಹಿಡಿಯಲು ಭರ್ಜರಿ ಟೀಂ.. ಅವನು ಭೂಗತ ಲೋಕದಲ್ಲಿ ಅಡಗಿಲ್ಲ. ಆದ್ರೂ ಅವನನ್ನ ಹಿಡಿಯಲು ಸಖತ್ ಪ್ಲಾನ್ ಕಣ್ಣೆದುರೇ ಇದ್ರೂ ಆರೋಪಿಯನ್ನ ಹಿಡಿಯಲು ಪೋಲೀಸ್ರು ಹೆಣಗಾಡಿದ್ದೇಕೆ ಅನ್ನೋದೇ ಕುತೂಹಲ. ಗಿಡದಲ್ಲಿ ಕಳ್ಳ..ಆ ಕಳ್ಳನ ಕೈಯಲ್ಲಿ ಪಿಸ್ತೂಲು.. ಕೊಡಪ್ಪ ಪ್ಲೀಸ್ ಕೊಡಪ್ಪ ಕಳ್ಳನಿಗೆ ಕೈ ಚಾಚುತ್ತಿರೋ ಪೋಲೀಸ್ ಪಡೆ.. ಇದು ಅಚ್ಚರಿ ಅನ್ನಿಸಿದ್ರೂ ಇಂಥಹದೊಂದು ಸೀನ್ ನಡೆದಿದ್ದು ಬಿಸಿಲೂರು ಕಲಬುರಗಿಯಲ್ಲಿ. ಹೌದು ಇದು ಒಂಥರ ಕಳ್ಳ&ಪೋಲೀಸ್ ಆಟ ಇದ್ದಂಗಿತ್ತು. ಅಂದಹಾಗೆ...
ಮುಂಡಗೋಡ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ, ಶಿಕ್ಷಕಿಯ ತಾಳೀಸರ ಎಗರಿಸಿದ್ದ ಇಬ್ಬರು ಆರೋಪಿಗಳು ಅಂದರ್, ಆದ್ರೆ, ಅವ್ರಲ್ಲ ಇವ್ರು..!
ಮುಂಡಗೋಡ: ಪಟ್ಟಣದಲ್ಲಿ ಶನಿವಾರ ಮದ್ಯಾಹ್ನ ನಡೆದಿದ್ದ ದರೋಡೆ ಕೇಸ್ ಕೊನೆಗೂ ಬಟಾಬಯಲಾಗಿದೆ. ಮುಂಡಗೋಡಿನ ಯುವ ಪೊಲೀಸ್ ಪಡೆ ಘಟನೆ ನಡೆದ ಗಳಿಗೆಯಿಂದಲೇ ಕಾರ್ಯಾಚರಣೆಗಿಳಿದು ಇಬ್ಬರು ಅಸಲೀ ಆರೋಪಿಗಳನ್ನು ಎಳೆದು ತಂದಿದ್ದಾರೆ. ಇವ್ರೇ ಆರೋಪಿಗಳು..! ಅಂದಹಾಗೆ, ಶಿಕ್ಷಕಿಯ ಮಾಂಗಲ್ಯ ಸರ ಎಗರಿಸಿಕೊಂಡು ಪರಾರಿಯಾಗಿದ್ದ ಅಸಲೀ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನ ನಿಂಬೆಹಣ್ಣಿನ ವ್ಯಾಪಾರಿ ಅಫ್ಜಲ್ ಖಾದರಗೌಸ್ ಗವಾಲಿ(31), ಆಟೋ ಚಾಲಕ ದಾದಾಪೀರ ಅಲಿಯಾಸ್ ಖಲಂದರ್ ಮಹಮ್ಮದ್ ಹನೀಪ್ ಮಿರ್ಜಿ(23) ಎಂಬುವ ಇಬ್ಬರು ಆರೋಪಿಗಳನ್ನು ಎಳೆದು...
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?
ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?
ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...
ಮಳಗಿಯಲ್ಲಿ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಮುಂಡಗೋಡ ತಾಲೂಕಿನ ಧರ್ಮಾ ಕಾಲೋನಿಯಲ್ಲಿ 44 ವರ್ಷದ ವ್ಯಕ್ತಿಯೋರ್ವ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಳಗಿ ಧರ್ಮಾ ಕಾಲೋನಿಯ ಉದಯ್ ಶೇಖಪ್ಪ ಹಸಲಾರ್ (44) ಎಂಬುವವನೇ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಚಿಕ್ಕೋಡಿಯಲ್ಲಿ ದಿಗಂಬರ ಜೈನ ಮುನಿಯ ಭೀಕರ ಹತ್ಯೆ, ಅಹಿಂಸಾ ಪರಂಪರೆಯ ಮುನಿಶ್ರೀ ಗೆ ಇದೇಂಥಾ ಸಾವು..?
ಚಿಕ್ಕೋಡಿ: ಜುಲೈ 6 ರಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿದೆ ಅನ್ನೋ ಬೆಚ್ಚಿ ಬೀಳಿಸುವ ಮಾಹಿತಿ ಲಭ್ಯವಾಗಿದೆ. ಹತ್ಯೆ ಕೇಸಿನಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿರೋ ಬೆಳಗಾವಿ ಪೊಲೀಸರು, ಜೈನ ಮುನಿಯ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅದು ನಂದಿ ಪರ್ವತ ಆಶ್ರಮ..! ಬೆಳಗಾವಿ ಜಿಲ್ಲೆ ಚಿಕ್ಕೊಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ಸದ್ಯ ನೀರವಮೌನ ಆವರಿಸಿದೆ. ಜೈನ ಮುನಿಯ ಹತ್ಯೆಯ...









